Uncategorized

ಜ್ಞಾನೇಶ್ ಕುಮಾರ್ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕ

ಹೊಸದಿಲ್ಲಿ: ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಮುಂದಿನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ ಎಂದು ಕಾನೂನು ಸಚಿವಾಲಯ ತಿಳಿಸಿದೆ. ಚುನಾವಣಾ ಆಯೋಗದ (ಇಸಿ) ಸದಸ್ಯರ ನೇಮಕಾತಿ ಕುರಿತ ಹೊಸ ಕಾನೂನಿನಡಿಯಲ್ಲಿ ನೇಮಕಗೊಂಡ ಮೊದಲ ಸಿಇಸಿ ಜ್ಞಾನೇಶ್‌ ಕುಮಾರ್ ಆಗಿದ್ದಾರೆ. ಜ್ಞಾನೇಶ್ ಕುಮಾರ್ ಅಧಿಕಾರಾವಧಿ ಜನವರಿ 26, 2029ರವರೆಗೆ ಇರಲಿದೆ. ಮುಂದಿನ ಲೋಕಸಭಾ ಚುನಾವಣೆಯ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಪ್ರಕಟಿಸುವ ಕೆಲವು ದಿನಗಳ ಮೊದಲು ಜ್ಞಾನೇಶ್ ಕುಮಾರ್ ನಿವೃತ್ತರಾಗಲಿದ್ದಾರೆ. 1989ರ ಬ್ಯಾಚ್ ಹರಿಯಾಣ-ಕೇಡರ್ ಭಾರತೀಯ ಆಡಳಿತ ಸೇವೆ […]

ಜ್ಞಾನೇಶ್ ಕುಮಾರ್ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕ Read More »

ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕ್ರೂರಿ  ತಂದೆ | ಪ್ರಕರಣ ದಾಖಲು

ಸುಳ್ಯ : ಸ್ವಂತ ಅಪ್ಪನೇ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ನಡೆದಿದ್ದು, ಈ ಬಗ್ಗೆ ಆರೋಪ ಕೇಳಿ ಬಂದಿದೆ. ಘಟನಾನುಸಾರವಾಗಿ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪುತ್ತೂರು ತಾಲೂಕು ಕೊಳ್ತಿಗೆ ಗ್ರಾಮದ 17 ವರ್ಷ ಪ್ರಾಯದ ಬಾಲಕಿಯ ಮೇಲೆ ಆಕೆಯ ತಂದೆ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ. ಘಟನೆಯ ಕುರಿತು ಬಾಲಕಿಯ ತಾಯಿ ಬೆಳ್ಳಾರೆ ಠಾಣೆಗೆ ದೂರು ನೀಡಿದ್ದು, ಪೊಲೀಸರು ಆರೋಪಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕ್ರೂರಿ  ತಂದೆ | ಪ್ರಕರಣ ದಾಖಲು Read More »

ಉತ್ಸವದ ವೇಳೆ ಕೆರಳಿದ ಆನೆಗಳು : ಮೂವರು ಬಲಿ

ಕೇರಳದಲ್ಲಿ ವಾರ್ಷಿಕ ಜಾತ್ರೆ ವೇಳೆ ಸಂಭವಿಸಿದ ದುರಂತ ತಿರುವನಂತಪುರಂ: ಕೇರಳದ ಕೊಯಿಲಾಂಡಿ ಬಳಿಯ ಮನಕುಲಂಗರ ಭಗವತಿ ದೇವಸ್ಥಾನದ ಉತ್ಸವದ ವೇಳೆ ಎರಡು ಆನೆಗಳು ಕೆರಳಿ ಕಾದಾಡಿಕೊಂಡ ಪರಿಣಾಂ ಕನಿಷ್ಠ ಮೂವರು ಸಾವನ್ನಪ್ಪಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ನಿನ್ನೆ ರಾತ್ರಿ ಸಂಭವಿಸಿದೆ. ಗುರುವಾರ ರಾತ್ರಿ ಐದು ದಿನಗಳ ವಾರ್ಷಿಕ ಉತ್ಸವದ ಕೊನೆಯ ದಿನವಾಗಿತ್ತು. ದೇವಾಲಯದ ಉತ್ಸವಕ್ಕೆ ದೇವಾಲಯದ ಉತ್ಸವಕ್ಕಾಗಿ ಆನೆಗಳನ್ನು ತರಲಾಗಿತ್ತು. ಉತ್ಸವದ ಅಂಗವಾಗಿ ಸಿಡಿಮದ್ದು ಸಿಡಿಸಿದಾಗ ಆನೆಗಳು ಬೆದರಿ ಕೆರಳಿ‌ ಅಡ್ಡಾದಿಡ್ಡಿ ಚಲಿಸಿವೆ. ಇದರ

ಉತ್ಸವದ ವೇಳೆ ಕೆರಳಿದ ಆನೆಗಳು : ಮೂವರು ಬಲಿ Read More »

ಮೆಟ್ರೋ ಬೆಲೆ ಏರಿಕೆ | ರಾಜ್ಯ ಸರ್ಕಾರದ ವಿರುದ್ಧ ಡಿವಿ ಸದಾನಂದ ಗೌಡ ಆಕ್ರೋಶ

ಮೆಟ್ರೋ ದರ ಏರಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರದ ಮೇಲೆ ಬೊಟ್ಟು ಮಾಡುವುದನ್ನು ಬಿಡಿ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಚಿವ ಡಿವಿ ಸದಾನಂದಗೌಡ ಅವರು ಬುಧವಾರ ವಾಗ್ದಾಳಿ ನಡೆಸಿದ್ದಾರೆ. ಟಿ ನರಸೀಪುರದ ತ್ರಿವೇಣಿ ಸಂಗಮದಲ್ಲಿ ಮಾತನಾಡಿದ ಅವರು, ಮೆಟ್ರೋ ದರ ಏರಿಕೆ ಸಂಬಂಧ ರಾಜ್ಯ ಸರ್ಕಾರ ವಿಶೇಷ ಒತ್ತಡ ಹಾಕುವುದು ಪ್ರಥಮ ಜವಾಬ್ದಾರಿ, ಕೇಂದ್ರದ ಮೇಲೆ ಬೊಟ್ಟು ಮಾಡುವುದನ್ನು ಬಿಡಿ. ಮೆಟ್ರೋ ದರ ಕಡಿಮೆ ಅಗಬೇಕು. ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕು. ರಾಜ್ಯ ಸರಕಾರ ಮೊದಲು

ಮೆಟ್ರೋ ಬೆಲೆ ಏರಿಕೆ | ರಾಜ್ಯ ಸರ್ಕಾರದ ವಿರುದ್ಧ ಡಿವಿ ಸದಾನಂದ ಗೌಡ ಆಕ್ರೋಶ Read More »

ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ ಪ್ರಕರಣ : 1,000ಕ್ಕೂ ಹೆಚ್ಚು ಮಂದಿಯ ವಿರುದ್ಧ ಎಫ್‌ಐಆರ್‌

ಮೈಸೂರು: ಉದಯಗಿರಿ ಪೊಲೀಸ್ ಠಾಣೆ ಗಲಭೆ ಪ್ರಕರಣ ಸಂಬಂಧ ಕಲ್ಲು ತೂರಿದ ಸಾವಿರಕ್ಕೂ ಅಧಿಕ ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಗಲಭೆಯಲ್ಲಿ ಇದ್ದವರು ಒಂದು ಸಾವಿರಕ್ಕೂ ಹೆಚ್ಚು ಎಂದು ಪೊಲಿಸರು ಅಧಿಕೃತವಾಗಿ ನಮೂದಿಸಿದ್ದಾರೆ. ಎಫ್‌ಐಆರ್ ಪ್ರತಿಯಲ್ಲಿ ಘಟನೆಯ ಸಂಪೂರ್ಣ ಮಾಹಿತಿ ಇದೆ.ಆರಂಭದಲ್ಲಿ ವಿವಾದಿತ ಪೋಸ್ಟ್ ಹಾಕಿದ್ದ ಆರೋಪಿಯನ್ನು ಬಂಧಿಸಿ ಠಾಣೆಯಲ್ಲಿ ಪೊಲೀಸರು ಇರಿಸಿದ್ದರು. ಫೆ.9ರಂದು ಕಲ್ಯಾಣಗಿರಿಯ ಪಾಂಡುರಂಗ ಅಲಿಯಾಸ್‌ ಸತೀಶ್‌ನನ್ನು ಠಾಣೆಗೆ ಕರೆತರಲಾಗಿತ್ತು. ರಾತ್ರಿ 8.30ಕ್ಕೆ ಠಾಣೆಯ ಬಳಿ ಮುಸ್ಲಿಂ ಯುವಕರು ಜಮಾಯಿಸಿ ಆರೋಪಿಯನ್ನು ನಮ್ಮ ವಶಕ್ಕೆ

ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ ಪ್ರಕರಣ : 1,000ಕ್ಕೂ ಹೆಚ್ಚು ಮಂದಿಯ ವಿರುದ್ಧ ಎಫ್‌ಐಆರ್‌ Read More »

ಆಪ್‌ ಪರಮೋಚ್ಚ ನಾಯಕರಾದ ಕೇಜ್ರಿವಾಲ್‌, ಸಿಸೋಡಿಯ ಪರಾಭವ

ಚುನಾವಣೆಯಲ್ಲಿ ಆಪ್‌ಗೆ ಹೀನಾಯ ಮುಖಭಂಗ; ಮೂಲೆ ಸೇರಿದ ಪೊರಕೆ ಹೊಸದಿಲ್ಲಿ: ಆಮ್ ಆದ್ಮಿ ಪಕ್ಷದ ಪರಮೋಚ್ಚ ನಾಯಕಮಾಜಿ ಮುಖ್ಯಮಂತ್ರಿ ಅರವಿಂದ ಕೆಜ್ರಿವಾಲ್ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಪರಾಭಚ ಅನುಭವಿಸಿದ್ದಾರೆ. ಇದರೊಂದಿಗೆ ಚುನಾವಣೆಯಲ್ಲಿ ಆಡಳಿತಾರೂಢ ಆಪ್‌ಗೆ ಕೂಡ ಭಾರಿ ಮುಖಭಂಗವಾದಂತಾಗಿದೆ. ಸತತ ಎರಡು ಬಾರಿ ದಿಲ್ಲಿಯ ಗದ್ದುಗೆ ಏರಿದ್ದ ಎಎಪಿ ಮತ್ತು ಕೇಜ್ರಿವಾಲ್​ಗೆ ಈ ಬಾರಿ ಅಬಕಾರಿ ನೀತಿ ಹಗರಣದಿಂದ ಭಾರಿ ಹಿನ್ನಡೆಯಾಗಿತ್ತು. ಅದು ಮತದಾನದ ಮೇಲೂ ಪರಿಣಾಮ ಬೀರಿದಂತಿದೆ. ಬಿಜೆಪಿ 40ಕ್ಕೂ ಅಧಿಕ ಸ್ಥಾನಗಳೊಂದಿಗೆ ನಿಚ್ಚಳ ಬಹುಮತದೊಂದಿಗೆ

ಆಪ್‌ ಪರಮೋಚ್ಚ ನಾಯಕರಾದ ಕೇಜ್ರಿವಾಲ್‌, ಸಿಸೋಡಿಯ ಪರಾಭವ Read More »

Site Oficial Da Mostbet Aqui No Brasil ️ Reconocimiento Rápido Mostbet País Brasileiro Cassino Online Twenty-four 7 E Sociedad De Apostas Caça-níqueis Licenciados, Grandes Odds, Bônus Generosos At The Promoções ️ Jogue De Graça Ou Por Dinheiro

Mostbet Brasil: Site Oficial, Inscrição, Bônus 15 000r$ Entrar Content Benefícios Pra Os Usuários Brasileiros Aplicativo X Site Como Funciona O Suporte Ao Consumidor De Mostbet? Como Superar Dinheiro? Cadastro Via Redes Sociais Bônus Para Novos Jogadores “mostbet Brasil – Jogar E Apostar Na Desportos Com 1 Bónus De Boas-vindas De 100% Espelhos Do Site

Site Oficial Da Mostbet Aqui No Brasil ️ Reconocimiento Rápido Mostbet País Brasileiro Cassino Online Twenty-four 7 E Sociedad De Apostas Caça-níqueis Licenciados, Grandes Odds, Bônus Generosos At The Promoções ️ Jogue De Graça Ou Por Dinheiro Read More »

Mostbet Casino Grandes Jogos E Promoções Mostbet Online!

Perguntas Sobre A New Casa De Apostas Content Futebol Métodos De Deposito No Mostbet O Que É A Mostbet? Retirando Fundos Do Mostbet Códigos Promocionais E Ofertas Especiais Do Mostbet Como Apostar No Mostbet? Benefícios Afin De Os Usuários Brasileiros Jogos Populares No Mostbet Registro Na Mostbet Quais Métodos De Pagamento São Aceitos Na Apostas

Mostbet Casino Grandes Jogos E Promoções Mostbet Online! Read More »

Mostbet Casino Grandes Jogos E Promoções Mostbet Online!

Perguntas Sobre A New Casa De Apostas Content Futebol Métodos De Deposito No Mostbet O Que É A Mostbet? Retirando Fundos Do Mostbet Códigos Promocionais E Ofertas Especiais Do Mostbet Como Apostar No Mostbet? Benefícios Afin De Os Usuários Brasileiros Jogos Populares No Mostbet Registro Na Mostbet Quais Métodos De Pagamento São Aceitos Na Apostas

Mostbet Casino Grandes Jogos E Promoções Mostbet Online! Read More »

ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವೀರಮಂಗಲ ಇಲ್ಲಿನ ಶಾಲಾ ಮಕ್ಕಳಿಂದ  ಸ್ವಚ್ಛತಾ  ಜಾಗೃತಿ ಬೀದಿನಾಟಕ ಕಸದ ಕಷ್ಟ

 ವೀರಮಂಗಲ : ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವೀರಮಂಗಲ ಇಲ್ಲಿನ ಶಾಲಾ ಮಕ್ಕಳಿಂದ  ಸ್ವಚ್ಛತಾ  ಜಾಗೃತಿ ಬೀದಿನಾಟಕ ಕಸದ ಕಷ್ಟ ವೀರಮಂಗಲದ ಆನಾಜೆ ಕಟ್ಟೆಯ ವಠಾರದಲ್ಲಿ ನಡೆಯಿತು.   ನಮ್ಮ ಸಂಸ್ಕೃತಿ ಸ್ವಚ್ಛ ಸಂಸ್ಕೃತಿ ಎನ್ನುವ ಧ್ಯೇಯ ವಾಕ್ಯದೊಂದಿಗೆ  ಶಾಲಾ ಮುಖ್ಯಗುರು ತಾರಾನಾಥ ಸವಣೂರು ಇವರ ನಿರ್ದೇಶನದ  ಕಸದ ಕಷ್ಟ ಬೀದಿನಾಟಕ ಜನ ಮನ ತಲುಪಿತು. ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾ ಧಿಕಾರಿ ನವೀನ್ ಭಂಡಾರಿ   ಇವರು ಕಾರ್ಯಕ್ರಮವನ್ಮು ಉದ್ಘಾಟಿಸಿ ಮಾತನಾಟಡಿ, ಜೀವನದ ದಾರಿಯನ್ನು ಕಷ್ಟವಾಗಿಸುತ್ತಿರುವ ಸತ್ಯಗಳು

ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವೀರಮಂಗಲ ಇಲ್ಲಿನ ಶಾಲಾ ಮಕ್ಕಳಿಂದ  ಸ್ವಚ್ಛತಾ  ಜಾಗೃತಿ ಬೀದಿನಾಟಕ ಕಸದ ಕಷ್ಟ Read More »

error: Content is protected !!
Scroll to Top