Uncategorized

ಉಪ್ಪಿನಂಗಡಿ :  ತಾಯಿ ಮಗು  ನಾಪತ್ತೆ

ಉಪ್ಪಿನಂಗಡಿ: ಪತಿ ಕೆಲಸಕ್ಕೆಂದು ಹೋದಾಗ ಪತ್ನಿ ಮಗು ನಾಪತ್ತೆಯಾಗಿರುವ ಘಟನೆ ಕೌಕ್ರಾಡಿ ಗ್ರಾಮದ ಕಟ್ಟೆ ಮಜಲಿನಲ್ಲಿ ನಡೆದಿದೆ. ನಾಪತ್ತೆಯಾದವರನ್ನು ಉತ್ತರ ಪ್ರದೇಶ ಮೂಲದ ಸೋನು ಸೋಂಕ‌ರ್ ಅವರ ಪತ್ನಿ ರೀಮಾ ಸೋಂಕರ್ (26) ಮತ್ತು ಮಗು ರಿಯಾ (1) ಎಂದು ಗುರುತಿಸಲಾಗಿದೆ. ಇಂಟಿರಿಯರ್ ಡೆಕೊರೇಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಸೋನು ಸೋಂಕರ್ ಉತ್ತರ ಪ್ರದೇಶದ ಅಜಾಮ್ ಘರ್ ಜಿಲ್ಲೆಯ ಅಮಹಾಮಾಫಿ ಗ್ರಾಮದ ನಿವಾಸಿಯಾಗಿದ್ದು, ಕೌಕ್ರಾಡಿಯಲ್ಲಿ ಕೃಷ್ಣಪ್ಪ ಎಂಬವರ ಬಾಡಿಗೆ ಮನೆಯಲ್ಲಿ ಕುಟುಂಬ ದೊಂದಿಗೆ ವಾಸವಿದ್ದರು. ಸೋನು ಸೋಂಕರ್ ಎ.22 […]

ಉಪ್ಪಿನಂಗಡಿ :  ತಾಯಿ ಮಗು  ನಾಪತ್ತೆ Read More »

ಬಿಜೆಪಿ ಸೇರ್ಪಡೆ ನಿರ್ಧಾರ ಪ್ರಕಟಿಸಿದ ಸುಮಲತಾ ಅಂಬರೀಶ್ | ಏ.6 ಕ್ಕೆ ಬಿಜೆಪಿ ಸೇರ್ಪಡೆಗೆ ಮುಹೂರ್ತ ಘೋಷಿಸಿದ ಸುಮಲತಾ

ಮಂಡ್ಯ: ನಾನು ಈ ಬಾರಿ ಪಕ್ಷೇತರಳಾಗಿ ಸ್ಪರ್ಧೆ‍ ಮಾಡುವುದಿಲ್ಲ. ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಗೆ ನಾನು ಬೆಂಬಲ ನೀಡುತ್ತೇನೆ. ಆದರೆ ಕಾಂಗ್ರೆಸ್ ಪಕ್ಷ ಸೇರುವುದಿಲ್ಲ, ರಾಜಕೀಯ ಬಿಟ್ಟು ಹೋಗುವುದಿಲ್ಲ ಎಂದು ಸುಮಲತಾ ಅಂಬರೀಶ್ ತಿಳಿಸಿದ್ದಾರೆ. ಮಂಡ್ಯದಲ್ಲಿ ಇಂದು ನಡೆದ ಬೆಂಬಲಿಗರ ಸಭೆಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ. ಪ್ರಸ್ತುತ ದಿನಗಳಲ್ಲಿ ಮೋದಿ ಅವರು ದೇಶದ ಬಗ್ಗೆ ಹೊಂದಿರುವ ಕನಸಿಗೆ ನಾವು ಬೆಂಬಲವಾಗಿ ನಿಲ್ಲಬೇಕು. ನನ್ನ ಎಂಪಿ ಸ್ಥಾನವನ್ನು ಬಿಟ್ಟು ಕೊಟ್ಟು ಬಿಜೆಪಿ ಸೇರುವ ನಿರ್ಧಾರ ಮಾಡಿದ್ದೀನಿ ಎಂದು ಘೋಷಿಸಿದರು.

ಬಿಜೆಪಿ ಸೇರ್ಪಡೆ ನಿರ್ಧಾರ ಪ್ರಕಟಿಸಿದ ಸುಮಲತಾ ಅಂಬರೀಶ್ | ಏ.6 ಕ್ಕೆ ಬಿಜೆಪಿ ಸೇರ್ಪಡೆಗೆ ಮುಹೂರ್ತ ಘೋಷಿಸಿದ ಸುಮಲತಾ Read More »

ಪಡುಮಲೆ ಗೆಜ್ಜೆಗಿರಿ ನಂದನ ಬಿತ್ತಿಲ್ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.

ಪುತ್ತೂರು: ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರು ಸೋಮವಾರ ಗೆಜ್ಜೆಗಿರಿ ನಂದನ ಬಿತ್ತ್’ಲ್ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿ ಬಳಿಕ ಚುನಾವಣಾ ಪ್ರಚಾರ ಕಾರ್ಯ ಆರಂಭಿಸಿದರು. ಕ್ಷೇತ್ರದ ಆದಿದೈವ ದೂಮಾವತಿ ನಡೆಯಲ್ಲಿ ಪ್ರಾರ್ಥಿಸಿ, ಸತ್ಯಧರ್ಮ ಚಾವಡಿಯಲ್ಲಿ ದೇಯಿ ಬೈದೆತಿ ಸಾನಿಧ್ಯದಲ್ಲಿ ಪ್ರಸಾದ ಸ್ವೀಕರಿಸಿದರು. ಪಡುಮಲೆ ಪೂಮಾಣಿ, ಕಿನ್ನಿಮಾಣಿ, ವ್ಯಾಘ್ರ ಚಾಮುಂಡಿ ಕ್ಷೇತ್ರಕ್ಕೆ ತೆರಳಿ ದೈವಗಳಿಗೆ ಪ್ರಾರ್ಥನೆ ಸಲ್ಲಿಸಿ, ಪ್ರಸಾದ ಸ್ವೀಕರಿಸಿದರು. ಪಡುಮಲೆ ನಾಗ ಬೆರ್ಮೆರ್ ಗುಡಿ, ನಾಗ ಸಾನಿಧ್ಯಕ್ಕೆ ತೆರಳಿ, ಪ್ರಾರ್ಥನೆ ಸಲ್ಲಿಸಿದರು. ಈ

ಪಡುಮಲೆ ಗೆಜ್ಜೆಗಿರಿ ನಂದನ ಬಿತ್ತಿಲ್ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. Read More »

ಪುತ್ತೂರು ಮಾಯಿದೆ ದೇವುಸ್ ಚರ್ಚ್ ನಲ್ಲಿ ಯೇಸುವಿನ ಕೊನೆಯ ಭೋಜನದ ನೆನಪಿನ ಪವಿತ್ರ ಗುರುವಾರ ಆಚರಣೆ

ಪುತ್ತೂರು: ಪ್ರಪಂಚದಾದ್ಯಂತದ ಕ್ರಿಶ್ಚಿಯನ್ನರು ಈ ವಾರವನ್ನು ಪವಿತ್ರ ವಾರವನ್ನಾಗಿ ಆಚರಿಸುತ್ತಿದ್ದಾರೆ, ಮಾ.24 ರಂದು ಈಸ್ಟರ್ ಮೊದಲು ಗರಿಗಳ ಭಾನುವಾರದಿಂದ  ಪ್ರಾರಂಭವಾಗುತ್ತದೆ. ಮಾ.29 ರಂದು ಶುಭ ಶುಕ್ರವಾರ ಮತ್ತು ಈಸ್ಟರ್ ಮೊದಲು ಬರುವ ಪವಿತ್ರ ಗುರುವಾರವನ್ನು ಆಚರಿಸುತ್ತಾರೆ. ಯೇಸು ಕ್ರಿಸ್ತನು ತನ್ನ ಶಿಷ್ಯರೊಂದಿಗೆ ಕೊನೆಯ ಭೋಜನವನ್ನು ಮಾಡಿದ ನೆನಪಿಗಾಗಿ ಈ ದಿನವನ್ನು ಆಚರಿಸಲಾಗುತ್ತದೆ. ಯೇಸು ತನ್ನ ಶಿಷ್ಯರೊಂದಿಗೆ ಊಟ ಮಾಡಿದ ಕೊನೆಯ ಭೋಜನವನ್ನು ಈ ದಿನವು ಗುರುತಿಸುತ್ತದೆ. ನಾವೆಲ್ಲರೂ ಸಮಾನರು ಎಂಬುದರ ಸಂಕೇತವಾಗಿ ನಾವು ವಿನಮ್ರರಾಗಿರಬೇಕು ಮತ್ತು ಪರಸ್ಪರರ

ಪುತ್ತೂರು ಮಾಯಿದೆ ದೇವುಸ್ ಚರ್ಚ್ ನಲ್ಲಿ ಯೇಸುವಿನ ಕೊನೆಯ ಭೋಜನದ ನೆನಪಿನ ಪವಿತ್ರ ಗುರುವಾರ ಆಚರಣೆ Read More »

ನಿಲ್ಲಿಸಿದ್ದ ಗೂಡ್ಸ್ ಲಾರಿಗೆ ಕಾರು ಡಿಕ್ಕಿ | ಓರ್ವ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಪುತ್ತೂರು: ಕಾರೊಂದು ರಸ್ತೆ ಬದಿ ನಿಲ್ಲಿಸಿದ್ದ ಗೂಡ್ಸ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದು, ಓರ್ವ ಮಹಿಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಗುಲಾಬಿ (55) ಮೃತಪಟ್ಟ ಮಹಿಳೆಯಾಗಿದ್ದಾರೆ. ಪತಿ ಕೃಷ್ಣಪ್ಪ ನಾಯ್ಕ ಗಂಭೀರ ಗಾಯಗೊಂಡಿದ್ದಾರೆ. ಘಟನೆ ಮರೀಲ್ ನ ಕ್ಯಾಂಪ್ಕೋ ಚಾಕೊಲೇಟ್ ಫ್ಯಾಕ್ಟರಿ ಬಳಿ ನಡೆದಿದ್ದು, ಅಪಘಾತದಲ್ಲಿ ಗುಲಾಬಿ (55), ಕೃಷ್ಣಪ್ಪ ನಾಯ್ಕ (60) ಗಂಭೀರ ಗಾಯಗೊಂಡಿದ್ದು, ರೋಹಿಣಿ (32), ಗನ್ಯ (2) ಸಣ್ಣ ಪುಟ್ಟ ಗಾಯಗಳಾಗಿವೆ. ಈ ಪೈಕಿ ಗುಲಾಬಿ

ನಿಲ್ಲಿಸಿದ್ದ ಗೂಡ್ಸ್ ಲಾರಿಗೆ ಕಾರು ಡಿಕ್ಕಿ | ಓರ್ವ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು Read More »

ಉತ್ತಮ ಪುಸ್ತಕಗಳ ಓದುವಿಕೆಯಿಂದ ಹಿರಿಯರು ಮಾನಸಿಕವಾಗಿ ಸದೃಢರಾಗಲು ಸಾಧ್ಯ : ಶ್ರೀ ವಿವೇಕ ಚೈತನ್ಯಾನಂದ ಸ್ವಾಮೀಜಿ

ಪೊಳಲಿ: ಶರೀರಕ್ಕೆ ವಯಸ್ಸಾಗುವುದು ಸಹಜ. ಆದರೆ ಆತ್ಮಬೋಧೆ ಇದ್ದಾಗ ಎಲ್ಲರ ಮನಸ್ಸು ದೃಢವಾಗಿರುತ್ತದೆ. ಹಿರಿಯರು ಒಂದೆಡೆ ಸೇರಿದಾಗ ಪ್ರಾಪಂಚಿಕ ವಿಚಾರಗಳ ಬಗ್ಗೆ ಮಾತ್ರ ಚರ್ಚಿಸದೆ ಭಗವಂತನ ನಾಮಸ್ಮರಣೆ ಮಾಡಬೇಕು. ಜೊತೆಗೆ ಆಧ್ಯಾತ್ಮಿಕ ಚಿಂತನೆಗಾಗಿ ಉತ್ತಮ ಪುಸ್ತಕಗಳನ್ನು ಓದಬೇಕು. ಇದರಿಂದ  ಹಿರಿಯರು ಮಾನಸಿಕವಾಗಿ ಸದೃಢವಾಗಲು ಸಾಧ್ಯ ಎಂದು ಶ್ರೀ ವಿವೇಕ ಚೈತನ್ಯಾನಂದ ಸ್ವಾಮೀಜಿ ನುಡಿದರು. ಪೊಳಲಿಯ  ಶ್ರೀ ರಾಮಕೃಷ್ಣ ತಪೋವನದ ಸಭಾಭವನದಲ್ಲಿ ಜರಗಿದ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಕೇಂದ್ರ ಸಮಿತಿ ಸಭೆಯನ್ನು ದೀಪ ಬೆಳಗಿಸಿ ಉದ್ಘಾಟಿಸಿ 

ಉತ್ತಮ ಪುಸ್ತಕಗಳ ಓದುವಿಕೆಯಿಂದ ಹಿರಿಯರು ಮಾನಸಿಕವಾಗಿ ಸದೃಢರಾಗಲು ಸಾಧ್ಯ : ಶ್ರೀ ವಿವೇಕ ಚೈತನ್ಯಾನಂದ ಸ್ವಾಮೀಜಿ Read More »

ಬಿಜೆಪಿ ರೈತ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾಗಿ ಮುಕುಂದ ಬಜತ್ತೂರು ಆಯ್ಕೆ

ಪುತ್ತೂರು: ಭಾರತೀಯ ಜನತಾ ಪಾರ್ಟಿ ರೈತ ಮೋರ್ಚಾದ ಜಿಲ್ಲಾ ಉಪಾಧ್ಯಕ್ಷರಾಗಿ ಮುಕುಂದ ಬಜತ್ತೂರು ಆಯ್ಕೆಯಾಗಿದ್ದಾರೆ. ಬೂತ್ ಅಧ್ಯಕ್ಷರಿಂದ ಮಂಡಲ ಮಟ್ಟದವರೆಗೆ ವಿವಿಧ ಜವಾಬ್ದಾರಿ  ನಿರ್ವಹಿಸಿದ ಇವರು ಬೂತ್ ಅಧ್ಯಕ್ಷರಾಗಿ, ಬಜತ್ತೂರು ಗ್ರಾಮ ಬಿಜೆಪಿ ಕಾರ್ಯದರ್ಶಿಯಾಗಿ, ಪುತ್ತೂರು  ಮಂಡಲ ಬಿಜೆಪಿ ಕಾರ್ಯದರ್ಶಿಯಾಗಿ, ಪುತ್ತೂರು ಬಿಜೆಪಿ ಉಪಾಧ್ಯಕ್ಷರಾಗಿ, ಉಪ್ಪಿನಂಗಡಿ ಮಹಾಶಕ್ತಿ ಕೇಂದ್ರದ ಪ್ರಮುಖರಾಗಿ ಸೇವೆ ಸಲ್ಲಿಸಿದ್ದಾರೆ. ಪುತ್ತೂರು ತಾಲೂಕು ಪಂಚಾಯತ್ ಸದಸ್ಯರಾಗಿ, ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಕೆಲಸ ನಿರ್ವಹಿಸಿದ್ದಾರೆ. ಸ್ಥಳಿಯ ಯುವಕ ಮಂಡಲ, ಭಜನಾ ಮಂಡಳಿ, ದೇವಸ್ಥಾನಗಳಲ್ಲಿ ಪ್ರಮುಖರಾಗಿ ಕೆಲಸ

ಬಿಜೆಪಿ ರೈತ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾಗಿ ಮುಕುಂದ ಬಜತ್ತೂರು ಆಯ್ಕೆ Read More »

ನಾಳೆ (ಫೆ.24): ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಬೆಳ್ಳಿ ಹಬ್ಬದ ಅಂಗವಾಗಿ ಶಾಲಾ ಕೊಠಡಿಗಳಿಗೆ ಗುದ್ದಲಿಪೂಜೆ, ಕ್ರೀಡಾ ಸಮ್ಮಿಲನ

ಸುಳ್ಯ: ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಸುಳ್ಯ ಸಂಸ್ಥೆಯ ಬೆಳ್ಳಿಹಬ್ಬ ಆಚರಣೆ ಅಂಗವಾಗಿ ಸೊಸೈಟಿಯ ಸಹ ಸಂಸ್ಥೆಯಾದ ಮಹಾತ್ಮಗಾಂಧಿ ಮಲ್ನಾಡ್ ವಿದ್ಯಾಸಂಸ್ಥೆಗಳ 2 ನೂತನ ಕೊಠಡಿಗಳಿಗೆ ಗುದ್ದಲಿಪೂಜೆ ಹಾಗೂ ಕ್ರೀಡಾ ಸಮ್ಮಿಲನ ಫೆ.24 ಶನಿವಾರ ಬೆಳಗ್ಗೆ 8.30 ರಿಂದ ಕೊಡಿಯಾಲಬೈಲು ಎಂ.ಜಿ.ಎಂ. ಶಿಕ್ಷಣ ಸಂಸ್ಥೆಗಳ ಕ್ರೀಡಾಂಗಣದಲ್ಲಿ ನಡೆಯಲಿದೆ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ಇತರ ಸಹಕಾರಿ ಸಂಘ, ಶ್ರೀ ವೆಂಕಟರಮಣ ಸೊಸೈಟಿಯ ಸದಸ್ಯರಿಗೆ, ಆಡಳಿತ ಮಂಡಳಿ- ಸಲಹಾ ಸಮಿತಿ ಹಾಗೂ ಸಿಬ್ಬಂದಿಗಳಿಗೆ ನಡೆಯುವ ಕ್ರೀಡಾಕೂಟದ

ನಾಳೆ (ಫೆ.24): ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಬೆಳ್ಳಿ ಹಬ್ಬದ ಅಂಗವಾಗಿ ಶಾಲಾ ಕೊಠಡಿಗಳಿಗೆ ಗುದ್ದಲಿಪೂಜೆ, ಕ್ರೀಡಾ ಸಮ್ಮಿಲನ Read More »

ಆಲಂಕಾರು ಶ್ರೀ ಭಾರತಿ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿ ಸ್ವಸ್ಥಿಕ್ ಎ.ಕೆ. ಇನ್‍ಸ್ಪೈರ್ ಅವಾರ್ಡ್‍ ಗೆ ಆಯ್ಕೆ

ಕಡಬ: ಆಲಂಕಾರು ಶ್ರೀ ಭಾರತಿ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿ  ಸ್ವಸ್ತಿಕ್ ಎ.ಕೆ. ಕೇಂದ್ರ ಸರಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ನೀಡುವ ಇನ್‍ಸ್ಪೈರ್  ಅವಾರ್ಡ್‍ ಗೆ ಆಯ್ಕೆಯಾಗಿದ್ದಾರೆ. 8ನೇ ತರಗತಿಯಲ್ಲಿ ಓದುತ್ತಿರುವ ಸ್ವಸ್ತಿಕ್ ಕುಶಾಲಪ್ಪ ಅಂಬುಲ ಹಾಗೂ ಜಯಪ್ರಭಾ ದಂಪತಿ ಪುತ್ರ. ಅವರಿಗೆ ಶಾಲಾ ಆಡಳಿತ ಮಂಡಳಿ ಹಾಗೂ ಮುಖ್ಯ ಶಿಕ್ಷಕರ ಸಹಕಾರದಲ್ಲಿ ವಿಜ್ಞಾನ ಶಿಕ್ಷಕಿ ಜ್ಯೋತಿ ಬಿ. ಮಾರ್ಗದರ್ಶನ ನೀಡಿದ್ದರು.

ಆಲಂಕಾರು ಶ್ರೀ ಭಾರತಿ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿ ಸ್ವಸ್ಥಿಕ್ ಎ.ಕೆ. ಇನ್‍ಸ್ಪೈರ್ ಅವಾರ್ಡ್‍ ಗೆ ಆಯ್ಕೆ Read More »

ಯುವಕ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ | ಪಾರು ಮಾಡಿದ ಸ್ಥಳೀಯರು

ಬಂಟ್ವಾಳ: ಪುತ್ತೂರಿನ ಯುವಕನೋರ್ವ ಪಾಣೆಮಂಗಳೂರಿನ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೋಮವಾರ ನಡೆದಿದೆ. ಆನಂದ ಎಂಬವರ ಪುತ್ರ ನಿಶ್ಚಿತ್ (25) ಆತ್ಮಹತ್ಯೆಗೆ ಯತ್ನಿಸಿದಾತ. ಪದವೀಧರನಾಗಿದ್ದರೂ ನಿರುದ್ಯೋಗಿಯಾಗಿರುವ ಆತ ಸೂಕ್ತ ಉದ್ಯೋಗ ಸಿಗದ ಹಿನ್ನಲೆಯಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಎನ್ನಲಾಗಿದೆ. ಸೋಮವಾರ ದ್ವಿಚಕ್ರದಲ್ಲಿ ಬಂದಾತ ನದಿಗೆ ಹಾರುವ ಸಿದ್ಧತೆಯಲ್ಲಿದ್ದಾಗ ಸ್ಥಳೀಯ ನಿವಾಸಿಗಳಾದ  ಹನೀಫ್, ಸಲ್ಮಾನ್ ಫಾರಿಸ್, ಇರ್ಫಾನ್ ಖಲೀಲ್, ನೌಫಲ್, ತಸ್ಲಿಂ, ಮುಖ್ತಾರ್, ಪಿ.ಎಂ.ಆರೀಫ್ ಎಂಬವರು ಗಮನಿಸಿ ಆತ್ಮಹತ್ಯೆ ಯತ್ನವನ್ನು ಮೊಟಕುಗೊಳಿಸಿ ಪಾರು ಮಾಡಿದ್ದಾರೆ. ಬಳಿಕ

ಯುವಕ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ | ಪಾರು ಮಾಡಿದ ಸ್ಥಳೀಯರು Read More »

error: Content is protected !!
Scroll to Top