ತನಿಖೆ ಮುಗಿಯದೆ ಏನನ್ನೂ ಹೇಳಲಾಗದು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಜಿ. ಪರಮೇಶ್ವರ್ ಮಾತು
ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ದೂರುದಾರ ಮುಸುಕುಧಾರಿ ಪೊಲೀಸ್ ಕಸ್ಟಡಿಯಲ್ಲಿದ್ದಾನೆ. ಈ ಸಂಬಂಧ ತನಿಖೆ ಪ್ರಗತಿಯಲ್ಲಿರುವ ಕಾರಣ ಯಾವುದೇ ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. ಉಡುಪಿಯಲ್ಲಿ ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, SIT ತನಿಖೆ ಆಂತ್ಯವಾಗುತ್ತದೆ ಎಂದು ಹೇಳಲಾಗದು. ಈ ಪ್ರಕರಣದ ಹಿಂದಿನ ಜಾಲವನ್ನು ಪತ್ತೆ ಮಾಡಲಾಗುವುದು. SIT ತನಿಖೆಯ ಅಂತಿಮ ವರದಿ ಬರುವವರೆಗೆ ಏನನ್ನೂ ಹೇಳಲಾಗದು ಎಂದು ತಿಳಿಸಿದ್ದಾರೆ. ಸುಜಾತ ಭಟ್ ಪ್ರಕರಣ […]
ತನಿಖೆ ಮುಗಿಯದೆ ಏನನ್ನೂ ಹೇಳಲಾಗದು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಜಿ. ಪರಮೇಶ್ವರ್ ಮಾತು Read More »









