ಧರ್ಮಸ್ಥಳ ಪ್ರಕರಣ: 17 ನೇ ಪಾಯಿಂಟ್ನಲ್ಲೂ ಸಿಕ್ಕಿಲ್ಲ ಶವದ ಕುರುಹು
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ದೂರುದಾರ ಅನಾಮಿಕ ಗುರುತಿಸಿದ 17 ನೇ ಸ್ಥಳದಲ್ಲಿ SIT ಕಾರ್ಯಾಚರಣೆ ನಡೆಸಲಾಗಿದ್ದು, ಯಾವುದೇ ರೀತಿಯ ಶವದ ಕುರುಹು ಲಭ್ಯವಾಗಿಲ್ಲ ಎನ್ನಲಾಗಿದೆ. ಕನ್ಯಾಡಿಯ ದ್ವಾರಕಾಶ್ರಮದ ಗೇಟ್ ಒಳಗಿನ ಸರ್ಕಾರಿ ಜಾಗದಲ್ಲಿ 17 ನೇ ಪಾಯಿಂಟ್ ಇದ್ದು, ಅಲ್ಲಿ ಕಾರ್ಯಾಚರಣೆ ನಡೆಸಲು ದೂರುದಾರನ ಜೊತೆಗೆ SIT ಆಗಮಿಸಿದೆ. ಈ ಸ್ಥಳಕ್ಕೆ ಖಾಸಗಿ ಗೇಟ್ ಒಂದನ್ನು ಹಾದು ಹೋಗಬೇಕಾಗಿದ್ದು, ಈ ಹಿನ್ನೆಲೆಯಲ್ಲಿ ಸಂಬಂಧಿಸಿದ ವ್ಯಕ್ತಿಯನ್ನು ಕರೆಸಿ ಗೇಟ್ ಬೀಗ […]
ಧರ್ಮಸ್ಥಳ ಪ್ರಕರಣ: 17 ನೇ ಪಾಯಿಂಟ್ನಲ್ಲೂ ಸಿಕ್ಕಿಲ್ಲ ಶವದ ಕುರುಹು Read More »










