ಮಾಹಿ ಕಿರುಚಿತ್ರದ ಮೊದಲ ಪೋಸ್ಟರ್ ಬಿಡುಗಡೆ
ಪುತ್ತೂರು: ದೃಶ್ಯ ಮೂವೀಸ್ ಅರ್ಪಿಸುವ ಅಜಿತ್ ಬಿಟಿ ನಿರ್ಮಾಣದ, ಕೀರ್ತನ್ ಶೆಟ್ಟಿ ಸುಳ್ಯ ಕಥೆ ಹಾಗೂ ನಿರ್ದೇಶನದ ಹೊಸ ಕಿರುಚಿತ್ರದ ಟೈಟಲ್ ರಿವೀಲ್ ಅನ್ನು ನವರಸರಾಜ ಭೋಜರಾಜ್ ವಾಮಂಜೂರು ಅವರು ಮಾಡಿದರು. ನನ್ಯ ಅಚ್ಚುತ್ತಾ ಮೂಡತ್ತಾಯ ಅವರ ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ಈಶ್ವರಮಂಗಲದ ಹನುಮಗಿರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿನಿಮಾದ ವಿತರಕ ಬಾಲಕೃಷ್ಣ ಶೆಟ್ಟಿ, ಪೆನ್ಸಿಲ್ ಬಾಕ್ಸ್ ಚಿತ್ರದ ನಿರ್ದೇಶಕ ರಝಾಕ್ ಪುತ್ತೂರು, ಧರ್ಮಚಾವಡಿ ಚಿತ್ರದ ನಿರ್ಮಾಪಕ ಜಗದೀಶ್ ಅಮೀನ್ ನಡುಬೈಲು ಮತ್ತು ನಿರ್ದೇಶಕ ನಿತಿನ್ ರೈ ಕುಕ್ಕುವಳ್ಳಿ, […]
ಮಾಹಿ ಕಿರುಚಿತ್ರದ ಮೊದಲ ಪೋಸ್ಟರ್ ಬಿಡುಗಡೆ Read More »










