Uncategorized

ಹರ್ಮುಜ್ ಜಲಸಂಧಿ ದಾಟಿ ಭಾರತಕ್ಕೆ ಬರಲಿವೆ ಮತ್ತೆರಡು ಎಲ್‌ಪಿ‌ಜಿ ಹೊತ್ತ ಹಡಗುಗಳು?

ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಭಾರತದ ಎರಡು ದ್ರವೀಕೃತ ಪೆಟ್ರೋಲಿಯಂ ಅನಿಲ ಟ್ಯಾಂಕರ್‌ಗಳು ಭಾರತೀಯ ಧ್ವಜದೊಂದಿಗೆ ಹರ್ಮುಜ್ ಜಲಸಂಧಿ ದಾಟಲು ಸಿದ್ಧತೆ ನಡೆಸುತ್ತಿದೆ ಎಂದು ತಿಳಿದು ಬಂದಿದೆ. ಇರಾನ್ ಮತ್ತು ಇಸ್ರೇಲ್, ಅಮೆರಿಕಾ ನಡುವಿನ ಯುದ್ಧ ಆರಂಭವಾದಾಗಿಂದ ಈ ಜಲಸಂಧಿಯ ಮೂಲಕ ಈ ವರೆಗೆ ಭಾರತದ ಅನಿಲ ತುಂಬಿದ ಹಡಗುಗಳನ್ನು ಬಿಟ್ಟು ಬೇರೆ ಯಾವ ರಾಷ್ಟ್ರದ ಹಡಗುಗಳಿಗೂ ಅನಿಲ ರವಾನೆಗೆ ಇರಾನ್ ಅವಕಾಶ ನೀಡಿಲ್ಲ. ಆದರೆ ಭಾರತದ ರಾಜತಾಂತ್ರಿಕ ನೀತಿಯಿಂದಾಗಿ ಭಾರತದ ಶಿವಾಲಿಕ್ ಮತ್ತು ನಂದಾದೇವಿ […]

ಹರ್ಮುಜ್ ಜಲಸಂಧಿ ದಾಟಿ ಭಾರತಕ್ಕೆ ಬರಲಿವೆ ಮತ್ತೆರಡು ಎಲ್‌ಪಿ‌ಜಿ ಹೊತ್ತ ಹಡಗುಗಳು? Read More »

ಫಾರ್ಚೂನರ್ ಕಾರಿನಲ್ಲಿ ಜಾನುವಾರು ಸಾಗಿಸಿದ ಆರೋಪಿಗಳು ಸೆರೆ

ಪೊಲೀಸರು ತಡೆದಾಗ ಕಾರು ಬಿಟ್ಟು ಪಲಾಯನ ಮಾಡಿದ್ದ ಆರೋಪಿಗಳು ಮಂಗಳೂರು: ಬಡಗ ಎಡಪದವು ಗ್ರಾಮದ ಸಾಸ್ತಾವು ದೇವಸ್ಥಾನದ ಸಮೀಪ ಫಾರ್ಚೂನರ್ ಕಾರಿನಲ್ಲಿ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವೇಳೆ ಪೊಲೀಸರು ತಡೆದಾಗ ಸ್ಥಳದಿಂದ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಪೆರ್ಮುದೆಯ ಭಟ್ರಕೆರೆ ನಿವಾಸಿಯಾಗಿ ಪೇಜಾವರ ಕೊಂಚಾರ ಮೂಲದ ನಿಸಾರ್ ಅಲಿಯಾಸ್ ನಿಸಾರುದ್ದೀನ್ ಅಲಿಯಾಸ್ ಪಾರಿವಾಳ ನಿಸಾರ್ (28) ಮತ್ತು ಉಳಾಯಿಬೆಟ್ಟು ಪೆರ್ಮಂಕಿಯ ಅಕ್ಕೋಡಿ ಹೌಸ್ ನಿವಾಸಿ ಮೊಹಮ್ಮದ್ ಜಮಾಲುದ್ದೀನ್ ಅಲಿಯಾಸ್ ಜಮಾಲ್ (24)

ಫಾರ್ಚೂನರ್ ಕಾರಿನಲ್ಲಿ ಜಾನುವಾರು ಸಾಗಿಸಿದ ಆರೋಪಿಗಳು ಸೆರೆ Read More »

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ

ಮನೆಯಿಂದ ಪರೀಕ್ಷಾ ಕೇಂದ್ರದ ತನಕ ಪ್ರಯಾಣಿಸಲು ಸೌಲಭ್ಯ ಬೆಂಗಳೂರು : ರಾಜ್ಯದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳು ಬುಧವಾರದಿಂದ ಆರಂಭವಾಗಲಿದ್ದು, ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರ್ಕಾರ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತ ಬಸ್ ಪ್ರಯಾಣ ಸೌಲಭ್ಯ ಒದಗಿಸಿದೆ. ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ಸಾವಿರಾರು ವಿದ್ಯಾರ್ಥಿಗಳಿಗೆ ಇದು ದೊಡ್ಡ ಸಮಾಧಾನ ತಂದಿದೆ. 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ನಡೆಯಲಿದ್ದು, ಪ್ರತಿದಿನ ಬೆಳಗ್ಗೆ 10ರಿಂದ ಮಧ್ಯಾಹ್ನ 1.15ರವರೆಗೆ ಪರೀಕ್ಷೆಗಳು ಇರುತ್ತವೆ. ರಾಜ್ಯಾದ್ಯಂತ ಲಕ್ಷಾಂತರ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ Read More »

ರಾಜ್ಯದ ಹೊಟೇಲ್ ಉದ್ಯಮಕ್ಕೆ ಗ್ಯಾಸ್ ಪೂರೈಕೆ ಬಗ್ಗೆ ಸರ್ಕಾರ ಹೇಳಿದ್ದೇನು ಗೊತ್ತಾ?

ಬೆಂಗಳೂರು: ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿನ ಸಂಘರ್ಷದ ಕಾರಣಕ್ಕೆ ರಾಜ್ಯದಲ್ಲೂ ‘ಗ್ಯಾಸ್ ಟ್ರಬಲ್’ ಸಮಸ್ಯೆ ತಲೆದೋರಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹೊಟೇಲ್ ಉದ್ಯಮಕ್ಕೆ ಶಾಕ್ ನೀಡಿದೆ. ಸಚಿವ ಕೆ. ಎಚ್. ಮುನಿಯಪ್ಪ ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ತೈಲ ಕಂಪನಿಗಳ ಜೊತೆ ಈಗಾಗಲೇ ಈ ಸಂಬಂಧ ಚರ್ಚೆ ನಡೆಸಲಾಗಿದೆ. ರಾಜ್ಯದಲ್ಲಿರುವ ಹೊಟೇಲ್‌ಗಳಿಗೆ ಸದ್ಯದ ಸ್ಥಿತಿಯಲ್ಲಿ ಗ್ಯಾಸ್ ಪೂರೈಕೆ ಕಷ್ಟಸಾಧ್ಯ ಎಂದಿದ್ದಾರೆ. ಆಸ್ಪತ್ರೆಗಳು, ಶೈಕ್ಷಣಿಕ ಸಂಸ್ಥೆಗಳು, ಏರ್‌ಲೈನ್ಸ್ ಮತ್ತು ರೈಲ್ವೆ ಕ್ಯಾಂಟೀನ್‌ಗಳಿಗೆ ಯಾವುದೇ ಅಡೆತಡೆ ಇಲ್ಲದೆ ಗ್ಯಾಸ್ ಪೂರೈಕೆಗೆ

ರಾಜ್ಯದ ಹೊಟೇಲ್ ಉದ್ಯಮಕ್ಕೆ ಗ್ಯಾಸ್ ಪೂರೈಕೆ ಬಗ್ಗೆ ಸರ್ಕಾರ ಹೇಳಿದ್ದೇನು ಗೊತ್ತಾ? Read More »

ಅಪಾಯಕಾರಿ ವ್ಹೀಲಿಂಗ್: ಇಬ್ಬರು ಯುವಕರ ಬಂಧನ

ಹುಣಸೂರು: ಅಪಾಯಕಾರಿ ಎನ್ನುವ ರೀತಿಯಲ್ಲಿ ಬೈಕ್ ವ್ಹೀಲಿಂಗ್ ಮಾಡಿ, ಅದರ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುತ್ತಿದ್ದ ಇಬ್ಬರು ಯುವಕರು ಸದ್ಯ ಹುಣಸೂರು ಪೊಲೀಸರ ಅತಿಥಿಗಳಾಗಿದ್ದಾರೆ. ಬಂಧಿತರನ್ನು ಶಬ್ಬೀರ್ ‌ನಗರದ ನಿವಾಸಿ ಫುರ್ಸಾನ್ ಮತ್ತು ಅವನ ಗೆಳೆಯ ಎಂದು ಗುರುತಿಸಲಾಗಿದೆ. ಈ ಇಬ್ಬರು ಹುಣಸೂರು – ಮಡಿಕೇರಿ ಹೆದ್ದಾರಿಯ ಹಾಳಗೆರೆ ಸಮೀಪ ಬೈಕ್ ವ್ಹೀಲಿಂಗ್ ಮಾಡಿ, ಆ ವಿಡಿಯೋವನ್ನು ಸಾಮಾಜಿಕ ಜಾಲತಾಣದ ತಮ್ಮ ಖಾತೆಗಳಲ್ಲಿ ಅಪ್ಲೋಡ್ ಮಾಡಿಕೊಂಡಿದ್ದರು. ಈ ಪ್ರಕರಣದ ಮಾಹಿತಿ ಪಡೆದ ಹುಣಸೂರು ಪೊಲೀಸರು, ಇದನ್ನು

ಅಪಾಯಕಾರಿ ವ್ಹೀಲಿಂಗ್: ಇಬ್ಬರು ಯುವಕರ ಬಂಧನ Read More »

ಉಡುಪಿ : ಅಬಕಾರಿ ಉಪಾಯುಕ್ತರ ಬಳಿ 8.69 ಕೋ. ರೂ. ಆಸ್ತಿ ಪತ್ತೆ

11 ಸೈಟ್‌, 6 ಮನೆ, 31 ಎಕರೆ ಕೃಷಿಭೂಮಿ ಸಂಪಾದಿಸಿದ್ದ ಉಪಾಯುಕ್ತ ಉಡುಪಿ : ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಅಬಕಾರಿ ಉಪಆಯುಕ್ತ ಶ್ರೀನಿವಾಸ್ ಟಿ.ಎಂ. ಅವರಿಗೆ ಸಂಬಂಧಿಸಿದ 15 ವಿವಿಧ ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಸರಣಿ ದಾಳಿ ನಡೆಸಿದ್ದಾರೆ. ಮಾ.11 ಮತ್ತು 12ರಂದು ಬರೋಬ್ಬರಿ ಎರಡು ದಿನ ನಡೆಸಿದ ಈ ಕಾರ್ಯಾಚರಣೆಯಲ್ಲಿ ಒಟ್ಟು 8 ಕೋಟಿ 69 ಲಕ್ಷ ರೂಪಾಯಿ ಮೌಲ್ಯದ ಅಸಮತೋಲನ ಆಸ್ತಿ ಪತ್ತೆಯಾಗಿದೆ. ಲೋಕಾಯುಕ್ತ ಮಂಗಳೂರು ವಿಭಾಗದ

ಉಡುಪಿ : ಅಬಕಾರಿ ಉಪಾಯುಕ್ತರ ಬಳಿ 8.69 ಕೋ. ರೂ. ಆಸ್ತಿ ಪತ್ತೆ Read More »

ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ಮೀನುಗಾರರಿಂದ ‌ರಕ್ಷಣೆ

ಮಂಗಳೂರು: ನೇತ್ರಾವತಿ ನದಿಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಪ್ರಯತ್ನ ನಡೆಸಿದ ಘಟನೆ ನಡೆದಿದೆ. ಆತ್ಮಹತ್ಯಾ ಪಾಯಿಂಟ್ ಎಂದೇ ಗುರುತಿಸಲಾಗಿದೆ. ಸೇತುವೆಯ ತಡೆಬೇಲಿಗೆ ವಾಹನವೊಂದು ‌ಗುದ್ದಿದ ಪರಿಣಾಮ ಹಾನಿಯಾಗಿ ಕೆಲವು ದಿನಗಳಾಗಿದೆ. ಇಲ್ಲಿಂದಲೇ ವ್ಯಕ್ತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿರುವುದಾಗಿ ‌ತಿಳಿದು ಬಂದಿದೆ. ಅವರನ್ನು ಸಮೀಪದಲ್ಲೇ ಇದ್ದ ಮೀನುಗಾರರು ರಕ್ಷಿಸಿದ್ದಾಗಿ ತಿಳಿದು ಬಂದಿದೆ. ಆತ್ಮಹತ್ಯೆಗೆ ಯತ್ನಿಸಿದ ‌ವ್ಯಕ್ತಿ ನಾಗುರಿ ಪ್ರದೇಶದವರಾಗಿದ್ದು, ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ಮೀನುಗಾರರಿಂದ ‌ರಕ್ಷಣೆ Read More »

ಅಕ್ರಮ ಸಂಬಂಧಕ್ಕೆ ಬಲಿಯಾದ ಮಹಿಳೆ: ಅನಾಥರಾದ ಪುಟಾಣಿ ಮಕ್ಕಳು

ಚಿಕ್ಕಬಳ್ಳಾಪುರ: ವಿವಾಹಿತ ಪ್ರಿಯತಮೆಗೆ ಚಾಕು ಚುಚ್ಚಿ ವ್ಯಕ್ತಿಯೊಬ್ಬ ಹತ್ಯೆ ಮಾಡಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ತೇಜಸ್ವಿನಿ ಎಂಬಾಕೆಯೇ ‌ಮೃತ ದುರ್ದೈವಿ. ಕೌಟುಂಬಿಕ ಕಲಹದ ಹಿನ್ನೆಲೆ ಆಕೆ ತನ್ನ ಇಬ್ಬರು ಮಕ್ಕಳ ಜೊತೆಗೆ ಏಕಾಂಗಿ ಜೀವನ ನಡೆಸುತ್ತಿದ್ದಳು. ಇದೀಗ ಆಕೆಯ ಸಾವಿನಿಂದ ಮಕ್ಕಳಿಬ್ಬರು ಅನಾಥರಾಗಿದ್ದಾರೆ. ಕೊಲೆಗಾರ ಆರೋಪಿಯನ್ನು ಸಂದೀಪ್ ಎಂದು ಗುರುತಿಸಲಾಗಿದೆ. ತೇಜಸ್ವಿನಿ ಹೊಟೇಲ್ ಒಂದರಲ್ಲಿ ಕೆಲಸ ಮಾಡಿಕೊಂಡು ಅವರೇ ನೀಡಿದ ಕೋಣೆಯಲ್ಲಿ ತನ್ನಿಬ್ಬರು ಮಕ್ಕಳನ್ನು ಸಾಕಿಕೊಂಡು ದಿನ ದೂಡುತ್ತಿದ್ದಳು. ಈ ವೇಳೆ ಸಂದೀಪ್ ಎಂಬಾತ ಆಕೆಯ ಜೊತೆ

ಅಕ್ರಮ ಸಂಬಂಧಕ್ಕೆ ಬಲಿಯಾದ ಮಹಿಳೆ: ಅನಾಥರಾದ ಪುಟಾಣಿ ಮಕ್ಕಳು Read More »

ಪರಿಶಿಷ್ಟ ಪಂಗಡಗಳ ಕಾಲನಿಗಳ ಅಭಿವೃದ್ಧಿಗೆ ಸರ್ಕಾರದಿಂದ ಅನುದಾನ: ಅಶೋಕ್ ಕುಮಾರ್ ರೈ ಹರ್ಷ

ಪುತ್ತೂರು: ಸರ್ಕಾರ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಪರಿಶಿಷ್ಟ ಪಂಗಡ ಕಾಲನಿಗಳ ಅಭಿವೃದ್ಧಿಗೆ ಅನುದಾನಕ್ಕಾಗಿ ಶಾಸಕ ಅಶೋಕ್ ರೈ ಅವರು ಸಲ್ಲಿಸಿದ್ದ ಮನವಿಗೆ ‌ಸಕಾರಾತ್ಮಕ ಸ್ಪಂದನ ನೀಡಿದೆ. ಪುತ್ತೂರು ವಿಧಾನಸಭಾ ಕ್ಷೇತ್ರದ ಬಹುತೇಕ ಪ.ಪಂ. ಕಾಲೋನಿಗಳು ಅಭಿವೃದ್ಧಿಯಿಂದ ವಿಮುಖವಾಗಿವೆ. ಅಶೋಕ್ ರೈ ಅವರು ಚುನಾವಣಾ ಸಮಯದಲ್ಲಿ ಅವುಗಳ ಅಭಿವೃದ್ಧಿಯ ಭರವಸೆ ನೀಡಿದ್ದರು. ಈ ಹಿಂದೆಯೂ ಅವರು ಅಭಿವೃದ್ಧಿ ಮಾಡಲು ಅನುದಾನ ನೀಡಿದ್ದು, ಹೆಚ್ಚಿನ ಅನುದಾನಕ್ಕಾಗಿ ಸರ್ಕಾರಕ್ಕೆ ಮನವಿ ಮಾಡಿದ್ದರು. ಈ ಹಿನ್ನೆಲೆ ಸರ್ಕಾರ ಒಂದು ಕೋಟಿ ರೂ.

ಪರಿಶಿಷ್ಟ ಪಂಗಡಗಳ ಕಾಲನಿಗಳ ಅಭಿವೃದ್ಧಿಗೆ ಸರ್ಕಾರದಿಂದ ಅನುದಾನ: ಅಶೋಕ್ ಕುಮಾರ್ ರೈ ಹರ್ಷ Read More »

ಭೋಜ್‌ಶಾಲಾ ಸಂಕೀರ್ಣದ ಮಸೀದಿಯೊಳಗೆ ಹಿಂದೂ ದೇಗುಲದ ಅವಶೇಷಗಳು: ಎಎಸ್ಐ

ಧಾರ್: ಮಧ್ಯಪ್ರದೇಶದ ಭೋಜ್‌ಶಾಲಾ ಸಂಕೀರ್ಣದ ಒಳಗಿರುವ ಕಮಲ್ ಮೌಲಾ ‌ಮಸೀದಿಯನ್ನು ಪ್ರಾಚೀನ ದೇವಾಲಯದ ಅವಶೇಷಗಳಿಂದ ನಿರ್ಮಾಣ ಮಾಡಲಾಗಿದೆ ಎಂದು ಭಾರತೀಯ ಪುರಾತತ್ವ ಇಲಾಖೆಯ ಸಮೀಕ್ಷಾ ‌ವರದಿ ತಿಳಿಸಿದೆ. ಈ ವರದಿಯನ್ನು ರಾಜ್ಯ ಹೈಕೋರ್ಟ್‌ನ ಇಂದೋರ್ ಪೀಠಕ್ಕೂ ‌ಸಲ್ಲಿಕೆ ಮಾಡಲಾಗಿದ್ದು, ಅದರಲ್ಲಿ ಈ ಕಮಾಲ್ ಮೌಲಾ ಮಸೀದಿಯನ್ನು ಹಿಂದು ಸಮುದಾಯದ ವಾಗ್ದೇವಿ (ದೇವಿ ಸರಸ್ವತಿ) ದೇವಾಲಯವೆಂದು ಪರಿಗಣಿಸುತ್ತದೆ. ಆದರೆ ಮುಸ್ಲಿಂ ಪಕ್ಷದವರು ಇದನ್ನು 11ನೇ ಶತಮಾನದ ಕಮಾಲ್ ಮೌಲಾ ಮಸೀದಿಯೆಂದು ಹೇಳಿಕೊಳ್ಳುತ್ತಾರೆ. ವೈಜ್ಞಾನಿಕ ತನಿಖೆಗಳು, ಸಮೀಕ್ಷೆಗಳು ಮತ್ತು ಉತ್ಪನನಗಳು,

ಭೋಜ್‌ಶಾಲಾ ಸಂಕೀರ್ಣದ ಮಸೀದಿಯೊಳಗೆ ಹಿಂದೂ ದೇಗುಲದ ಅವಶೇಷಗಳು: ಎಎಸ್ಐ Read More »

error: Content is protected !!
Scroll to Top