Uncategorized

ಧರ್ಮಸ್ಥಳ ಪ್ರಕರಣ: ಹೊಸ ಸ್ಥಳದಲ್ಲಿ ದೂರುದಾರನ ಸಮ್ಮುಖದಲ್ಲಿ ಕಾರ್ಯಾಚರಣೆ ನಡೆಸಿದ SIT

ಧರ್ಮಸ್ಥಳ: ನೂರಾರು ಹೆಣಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ SIT ಇಂದು ಅನಾಮಿಕ ದೂರುದಾರ ‌ತಿಳಿಸಿದ ಹೊಸ ಸ್ಥಳದಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ. ಧರ್ಮಸ್ಥಳದ ಬೊಳಿಯಾರ್‌ ಗೋಂಕ್ರತಾರ್ ಬಳಿ ಇಂದು ಶೋಧ ಕಾರ್ಯ ನಡೆದಿದೆ. ಮುಸುಕುಧಾರಿ ದೂರುದಾರನ ಜೊತೆಗೆ ಅಧಿಕಾರಿಗಳು ಇಂದು ಶೋಧ ಕಾರ್ಯ ನಡೆಸಿರುವುದಾಗಿದೆ. ಈ ವರೆಗೆ ದೂರುದಾರ ಗುರುತಿಸಿದ್ದ ಪಾಯಿಂಟ್‌ಗಳಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಸದ್ಯ ಹೊಸ ಸ್ಥಳದಲ್ಲಿ ಹೂಳಲಾಗಿದೆ ಎನ್ನಲಾದ ಶವದ ಅವಶೇಷ ಸಿಗುವುದೋ ಎಂದು ಕಾರ್ಯಾಚರಣೆ ನಡೆಸಲಾಗಿದೆ. ಈ ಪ್ರದೇಶದಲ್ಲಿ ದೂರುದಾರ […]

ಧರ್ಮಸ್ಥಳ ಪ್ರಕರಣ: ಹೊಸ ಸ್ಥಳದಲ್ಲಿ ದೂರುದಾರನ ಸಮ್ಮುಖದಲ್ಲಿ ಕಾರ್ಯಾಚರಣೆ ನಡೆಸಿದ SIT Read More »

ಮತಗಳ್ಳತನ ಆರೋಪ ಮಾಡಿದ ರಾಗಾ ವಿರುದ್ಧ ಕುಮಾರಸ್ವಾಮಿ ಕಿಡಿ

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ, ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಅಮೃತಕಾಲದ ಪ್ರಜಾಪ್ರಭುತ್ವಕ್ಕೆ ವಿಷ ಕಕ್ಕುವ‌ಘೋರ ಷಡ್ಯಂತ್ರ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿದೆ ಎನ್ನುವ ರಾಹುಲ್ ಗಾಂಧಿ ಆರೋಪ ತಳ್ಳಿ ಹಾಕಿರುವ ಅವರು, ಚುನಾವಣಾ ಆಯೋಗದ ಮೇಲೆ ಸುಳ್ಳಿನ ಸುರಿಮಳೆ, ಜನತಂತ್ರಕ್ಕೆ ನೇಣು ಬಿಗಿಯುವ ಧೂರ್ತ ಹುನ್ನಾರ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಮತಗಳ್ಳತನ ಆರೋಪ ಮಾಡಿದ ರಾಗಾ ವಿರುದ್ಧ ಕುಮಾರಸ್ವಾಮಿ ಕಿಡಿ Read More »

ಪರೀಕ್ಷೆ ಬರೆಯಲು ತೆರಳಿದಾಕೆ ಪ್ರಿಯಕರನನ್ನು ಮದುವೆಯಾಗಿ ಪತ್ತೆ

ಅನ್ಯ ಮತದ ಮಶಾಕ್ ಜೊತೆ ಮದುವೆಯಾದ ಪಲ್ಲವಿ ಹೇಳಿದ್ದೇನು ಗೊತ್ತಾ? ಕಲಬುರ್ಗಿ: ಬಿ.ಎಸ್ಸಿ. ಪರೀಕ್ಷೆ ಬರೆಯಲು ತೆರಳಿ ಬಳಿಕ ಮನೆಗೆ ಬಾರದೆ ಯುವತಿ ನಾಪತ್ತೆಯಾದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ನಾಪತ್ತೆಯಾದ ಯುವತಿ ಪಲ್ಲವಿ ತನ್ನ ಪ್ರಿಯಕರ ಮಶಾಕ್ ಎಂಬಾತನ ಜೊತೆಗೆ ಮದುವೆಯಾಗಿರುವುದಾಗಿ ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿ ನೀಡಿದ್ದಾಳೆ. ಗೊಬ್ಬರು ಬಿ. ಗ್ರಾಮದ ನಿವಾಸಿ ಯುವತಿ ಪರೀಕ್ಷೆಗೆ ಹೋಗುವುದಾಗಿ ‌ತೆರಳಿ ಬಳಿಕ ಮನೆಗೆ ಬಾರದೆ ನಾಪತ್ತೆಯಾದ ಬಗ್ಗೆ ಪ್ರಕರಣ ದಾಖಲಾಗಿತ್ತು. ಆಕೆಗೆ ಮಶಾಕ್ ಎಂಬ ಅನ್ಯ ಮತದ

ಪರೀಕ್ಷೆ ಬರೆಯಲು ತೆರಳಿದಾಕೆ ಪ್ರಿಯಕರನನ್ನು ಮದುವೆಯಾಗಿ ಪತ್ತೆ Read More »

ಮತಗಳ್ಳತನ ಆರೋಪ: ಕಾಂಗ್ರೆಸ್, ರಾಹುಲ್ ಗಾಂಧಿ ವಿರುದ್ಧ ಸಿ.ಟಿ. ರವಿ ವ್ಯಂಗ್ಯ

ಚಿಕ್ಕಮಗಳೂರು: ಕರ್ನಾಟಕದಲ್ಲಿ ಮತಗಳ್ಳತನವಾಗಿದೆ, ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪ ಮಾಡಿದ್ದು, ಕಾಂಗ್ರೆಸ್ ನಾಯಕರು ಪ್ರತಿಭಟನೆಗೆ ಸಜ್ಜಾಗಿದ್ದು ಇದಕ್ಕೆ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸುಳ್ಳರು, ಕಳ್ಳರು ಹೆಚ್ಚು ಸದ್ದು ಮಾಡುತ್ತಾರೆ.‌ ರಾಹುಲ್ ಗಾಂಧಿ ಒಬ್ಬ ಮಿಸ್‌ಗೈಡೆಡ್ ಲೀಡರ್ ಎಂದು ವ್ಯಂಗ್ಯವಾಡಿದ್ದಾರೆ. ರಾಹುಲ್ ಗಾಂಧಿಯ ರಿಮೋಟ್ ಕಂಟ್ರೋಲರ್ ಎಲ್ಲೋ ಇದೆ. ಅವರು ಅದಕ್ಕೆ ತಕ್ಕಂತೆ ಕೆಲಸ ಮಾಡುತ್ತಿದ್ದಾರೆ. ಚುನಾವಣಾ

ಮತಗಳ್ಳತನ ಆರೋಪ: ಕಾಂಗ್ರೆಸ್, ರಾಹುಲ್ ಗಾಂಧಿ ವಿರುದ್ಧ ಸಿ.ಟಿ. ರವಿ ವ್ಯಂಗ್ಯ Read More »

ಗಂಗೊಳ್ಳಿ ಸೇತುವೆ, ಶಿರೂರು ಅಳಿವೆಗದ್ದೆ ಸರ್ವಋತು ಬಂದರು ನಿರ್ಮಾಣಕ್ಕೆ ಕೇಂದ್ರ ಸಚಿವರಿಗೆ ಬಿ.ವೈ. ರಾಘವೇಂದ್ರ ಮನವಿ

ಕುಂದಾಪುರ: ಗಂಗೊಳ್ಳಿ ಸೇತುವೆ ಮತ್ತು ಶಿರೂರು ಅಳಿವೆಗದ್ದೆಯಲ್ಲಿ ಸರ್ವಋತು ಬಂದರುಗಳನ್ನು ನಿರ್ಮಾಣ ಮಾಡಲು ಸಂಸದ ಬಿ. ವೈ. ರಾಘವೇಂದ್ರ ಅವರು ಕೇಂದ್ರ ಸಚಿವ ಸರ್ಬಾನಂದ ‌ಸೋನಾವಾಲ ಅವರಿಗೆ ಮನವಿ ಸಲ್ಲಿಸಿದ್ದಾರೆ. ಮತ್ಸೋದ್ಯಮ, ವ್ಯಾಪಾರ, ಜೀವನೋಪಾಯ ಮತ್ತು ಕರಾವಳಿಯ ವಾಣಿಜ್ಯ ವ್ಯವಹಾರಕ್ಕೆ ಗಂಗೊಳ್ಳಿ ಬಂದರು ಪ್ರಮುಖ ಸ್ಥಳವಾಗಿದೆ. ಇದು ರಾಜ್ಯದ ಎರಡನೇ ಅತೀ ದೊಡ್ಡ ಮೀನುಗಾರಿಕಾ ಬಂದರು ನೆಲೆಯಾಗಿದ್ದು, ಇಲ್ಲಿ 200 ಕ್ಕೂ ಅಧಿಕ ಮೀನುಗಾರಿಕಾ ದೋಣಿಗಳಿವೆ. ಗಂಗೊಳ್ಳಿಯಿಂದ ಕುಂದಾಪುರ ಕೂಗಳತೆಯ ದೂರದಲ್ಲಿದ್ದರೂ ಇಲ್ಲಿನ ಜನರು ಅಲ್ಲಿಗೆ ತಲುಪಬೇಕಾದರೆ

ಗಂಗೊಳ್ಳಿ ಸೇತುವೆ, ಶಿರೂರು ಅಳಿವೆಗದ್ದೆ ಸರ್ವಋತು ಬಂದರು ನಿರ್ಮಾಣಕ್ಕೆ ಕೇಂದ್ರ ಸಚಿವರಿಗೆ ಬಿ.ವೈ. ರಾಘವೇಂದ್ರ ಮನವಿ Read More »

SSLC, PUC ವಿದ್ಯಾರ್ಥಿಗಳಿಗೆ 75% ಹಾಜರಾತಿ ಕಡ್ಡಾಯ: ಸಿಬಿಎಸ್ಇ

ನವದೆಹಲಿ: ಹತ್ತು ಮತ್ತು ಹನ್ನೆರಡನೇಯ ತರಗತಿ ವಿದ್ಯಾರ್ಥಿಗಳಿಗೆ 2026 ರ ಬೋರ್ಡ್ ಪರೀಕ್ಷೆಗೆ ಹಾಜರಾಗಲು ಕನಿಷ್ಠ 75% ಹಾಜರಾತಿ ಕಡ್ಡಾಯ ಎಂದು ಸಿಬಿಎಸ್‌ಇ (ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ) ನಿರ್ದೇಶನ ನೀಡಿದೆ. ಸಿಬಿಎಸ್‌ಇ ಪ್ರಕಾರ ಅನುಸರಣೆ ಇಲ್ಲದ ಹಾಜರಾತಿ ಮತ್ತು ಹೆಚ್ಚಾಗುತ್ತಿರುವ ನಕಲಿ ವಿದ್ಯಾರ್ಥಿಗಳು ಮೊದಲಾದ ಪುನರಾವರ್ತಿತ ಸಮಸ್ಯೆಗಳನ್ನು ಬಗೆಹರಿಸಲು ಈ ಕ್ರಮಕ್ಕೆ ಮುಂದಾಗಿರುವುದಾಗಿದೆ. ಇದು ಮಕ್ಕಳು, ಶಿಕ್ಷಕರು ಮತ್ತು ಪೋಷಕರ ಜವಾಬ್ದಾರಿ ಹೆಚ್ಚಿಸುವ ನಿಟ್ಟಿನಲ್ಲಿಯೂ ಪ್ರಮುಖವಾಗಲಿದೆ. ಹಾಗೆಯೇ ದಾಖಲಾತಿ ವಂಚನೆ ತಡೆಯುವ ನಿಟ್ಚಿನಲ್ಲಿಯೂ ಸಂಸ್ಥೆಗಳನ್ನು ಕಟ್ಟುನಿಟ್ಟಾಗಿ

SSLC, PUC ವಿದ್ಯಾರ್ಥಿಗಳಿಗೆ 75% ಹಾಜರಾತಿ ಕಡ್ಡಾಯ: ಸಿಬಿಎಸ್ಇ Read More »

ಮಡೆನೂರು ಮನು ವಿರುದ್ಧದ ಪ್ರಕರಣ ಹಿಂಪಡೆದ ‌ನಟಿ

ಬೆಂಗಳೂರು: ನಟ ಮಡೆನೂರು ‌ಮನು ವಿರುದ್ಧ ಅತ್ಯಾಚಾರಕ್ಕೆ ಸಂಬಂಧಿಸಿದ ಹಾಗೆ ದೂರು ನೀಡಿದ್ದ ನಟಿ ಆ ಕೇಸನ್ನು ಹಿಂಪಡೆಯಲು ಮುಂದಾಗಿದ್ದಾರೆ. ಮಡೆನೂರು ಮನು ಪ್ರಕರಣವನ್ನು ರಾಜಿಯಲ್ಲಿ ಮುಗಿಸಿದ್ದು, ಕೇಸು ಹಿಂದಕ್ಕೆ ಪಡೆದಿರುವುದಾಗಿ ವಿಡಿಯೋ ಮೂಲಕ ಹೇಳಲಾಗಿದೆ. ಈ ಪ್ರಕರಣ ಅಂತ್ಯವಾಗಿದೆ ಎಂದು ವಕೀಲರು ಹೇಳಿದ್ದಾರೆ. ಈ ಪ್ರಕರಣವನ್ನು ಮನಃಪೂರ್ವಕವಾಗಿ ಹಿಂಪಡೆದಿರುವುದಾಗಿ ನಟಿ ಹೇಳಿದ್ದು, ಇದು ಮಡೆನೂರು ಮನು‌ಗೆ ‌ನಿರಾಳತೆ ನೀಡಿದೆ.

ಮಡೆನೂರು ಮನು ವಿರುದ್ಧದ ಪ್ರಕರಣ ಹಿಂಪಡೆದ ‌ನಟಿ Read More »

ಅಮೆರಿಕಾ ಸರಕುಗಳ ಮೇಲೆ ಸುಂಕ ಹೇರಲು ಶಶಿ ತರೂರ್ ಒತ್ತಾಯ

ನವದೆಹಲಿ: ಭಾರತದ ಮೇಲೆ ಅಮೆರಿಕಾ ಸುಂಕ ಬೆದರಿಕೆ ಹಾಕಿರುವುದಕ್ಕೆ ಪ್ರತಿಯಾಗಿ ಭಾರತವೂ ಅಮೆರಿಕದ ಸರಕು ಸುಂಕವನ್ನು ಏರಿಕೆ ಮಾಡುವಂತೆ ಪ್ರಧಾನಿ ಮೋದಿ ಅವರನ್ನು ಕಾಂಗ್ರೆಸ್ ನಾಯಕ ಶಶಿ ತರೂರ್ ಒತ್ತಾಯಿಸಿದ್ದಾರೆ‌. ಇದೇ ಸಂದರ್ಭದಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್ ಅವರನ್ನೂ ಶಶಿ ತರೂರ್ ಟೀಕಿಸಿದ್ದು, ಯಾವುದೇ ರಾಷ್ಟ್ರಕ್ಕೂ ಭಾರತವನ್ನು ಬೆದರಿಸಲು ಸಾಧ್ಯವಿಲ್ಲ. ನಾವು ಅಮೆರಿಕಾದ ಸರಕುಗಳ ಮೇಲೆ 50% ಸುಂಕ ಹೇರಿದರೆ ಖಂಡಿತವಾಗಿಯೂ ಪರಿಣಾಮ ಬೀರುತ್ತದೆ. ಅಮೆರಿಕದ ಇಂತಹ ನಿರ್ಧಾರಗಳಿಗೆ ಭಾರತ ಹೆದರಬಾರದು ಎಂದು ಅವರು ಹೇಳಿದ್ದಾರೆ. ಅಮೆರಿಕಾಕ್ಕೆ

ಅಮೆರಿಕಾ ಸರಕುಗಳ ಮೇಲೆ ಸುಂಕ ಹೇರಲು ಶಶಿ ತರೂರ್ ಒತ್ತಾಯ Read More »

ಧರ್ಮಸ್ಥಳ ಗಲಾಟೆ ಹಿನ್ನೆಲೆ ಇಂದು ಕಾರ್ಯಾಚರಣೆ ತಟಸ್ಥಗೊಳಿಸಿದ ಅಧಿಕಾರಿಗಳು?

ಧರ್ಮಸ್ಥಳ: ನಿನ್ನೆಯಷ್ಟೇ ಧರ್ಮಸ್ಥಳದಲ್ಲಿ ಗಲಭೆ ನಡೆದಿದ್ದು, ಈ ಹಿನ್ನೆಲೆಯಲ್ಲಿ ಅ.7 ರಂದು ಅಧಿಕಾರಿಗಳು ಯಾವುದೇ ರೀತಿಯ ಕಾರ್ಯಾಚರಣೆ ನಡೆಸದೆ ತಟಸ್ಥ ನಿಲುವು ತಾಳಿದರು‌. ಅನಾಮಿಕ ದೂರುದಾರ ಗುರುತಿಸಲಾದ 13 ನೇ ಸ್ಥಳದಲ್ಲಿ ಇಂದು ಕಾರ್ಯಾಚರಣೆ ನಡೆಯಬೇಕಾಗಿತ್ತು. ಆದರೆ ನಿನ್ನೆ ರಾತ್ರಿ ಕಾರ್ಯಾಚರಣಾ ಸ್ಥಳದ ಸಮೀಪ ಉಂಟಾದ ಉದ್ವಿಗ್ನ ಪರಿಸ್ಥಿತಿ ಕಾರಣಕ್ಕೆ ಈ ದಿನ ಕಾರ್ಯಾಚರಣೆ ತಟಸ್ಥವಾಗಿತ್ತು. ಅದರ ಬದಲಾಗಿ ಅಧಿಕಾರಿಗಳು ತಮ್ಮ ಕಚೇರಿಯಲ್ಲೇ ಸಭೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. SIT ಮುಖ್ಯಸ್ಥ ಡಾ. ಪ್ರಣಬ್ ಮೊಹಂತಿ

ಧರ್ಮಸ್ಥಳ ಗಲಾಟೆ ಹಿನ್ನೆಲೆ ಇಂದು ಕಾರ್ಯಾಚರಣೆ ತಟಸ್ಥಗೊಳಿಸಿದ ಅಧಿಕಾರಿಗಳು? Read More »

ಡಾ. ಕೆ. ಸುಧಾಕರ್ ಹೆಸರು ಉಲ್ಲೇಖಿಸಿ ಆತ್ಮಹತ್ಯೆ ಮಾಡಿಕೊಂಡ ಕಾರ್ ಡ್ರೈವರ್

ಬೆಂಗಳೂರು: ಕಾರು ಚಾಲಕರೊಬ್ಬರು ಮಾಜಿ ಸಚಿವ ಬಿಜೆಪಿ ನಾಯಕ ಡಾ. ಕೆ.‌ ಸುಧಾಕರ್ ಹೆಸರನ್ನು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಬಾಪೂಜಿನಗರದ ನಿವಾಸಿ ಬಾಬು (32) ಎಂದು ಗುರುತಿಸಲಾಗಿದೆ. ಅವರು ಜಿಲ್ಲಾ ಪಂಚಾಯತ್ ಸಿಇಒ ಅವರ ಕಾರು ಚಾಲಕನಾಗಿ ‌ಕೆಲಸ ಮಾಡುತ್ತಿದ್ದರು. ಅವರು ಜಿಲ್ಲಾ ಪಂಚಾಯತ್ ಸಭಾಂಗಣದ ಹಿಂಭಾಗದಲ್ಲಿರುವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ. ಡೆತ್‌ನೋಟ್‌ನಲ್ಲಿ ನನ್ನ ಸಾವಿಗೆ ಡಾ.ಕೆ‌. ಸುಧಾಕರ್ ಕಾರಣ. ಹಾಗೆಯೇ ಚಿಕ್ಕಕಾಡಿಗಾನಹಳ್ಳಿಯ ನಾಗೇಶ್ ಎಂಬವರು ಸರ್ಕಾರಿ

ಡಾ. ಕೆ. ಸುಧಾಕರ್ ಹೆಸರು ಉಲ್ಲೇಖಿಸಿ ಆತ್ಮಹತ್ಯೆ ಮಾಡಿಕೊಂಡ ಕಾರ್ ಡ್ರೈವರ್ Read More »

error: Content is protected !!
Scroll to Top