ಅಂದು ಜೀವನ ಪದ್ಧತಿ – ಇಂದು ಆಚರಣೆ: ಸೀತಾರಾಮ ಕೇವಳ
ಪುತ್ತೂರು: ಬನ್ನೂರಿನ ಅಲುಂಬುಡದ ನಡೆದ ಆಟಿ ಆಚರಣೆ ಕೂಟವನ್ನು ಊರ ಗೌಡ ವಿಶ್ವನಾಥ ಗೌಡ ಕಲ್ಲಿಮಾರು ಉದ್ಘಾಟಿಸಿ, ಸಾಂಪ್ರದಾಯಿಕ ಆಚರಣೆಗಳ ಮಹತ್ತ್ವದ ಕುರಿತು ತಿಳಿಸಿದರು. ಅಧ್ಯಕ್ಷತೆ ವಹಿಸಿದ್ದ ಸೀತಾರಾಮ ಕೇವಳ ಮಾತನಾಡಿ, ಆಟಿಯ ಅವಧಿಯಲ್ಲಿ ಹಿಂದಣ ಕಾಲದಲ್ಲಿ ಬಡತನವೇ ಇತ್ತು. ಆ ಪರಿಸ್ಥಿತಿಯಲ್ಲಿ ಉಣ್ಣಲು ತಿನ್ನಲು ಇರದಿದ್ದ ಕಾರಣಕ್ಕಾಗಿ ಜನರು ಗೆಡ್ಡೆ- ಗೆಣಸುಗಳ ಮತ್ತು ಸೊಪ್ಪು-ಕಾಯಿಗಳ ಮೊರೆ ಹೋಗುತ್ತಿದ್ದುದು ಅನಿವಾರ್ಯವಾಗಿತ್ತು. ಇಂದು ನಾವು ಸಾಕಷ್ಟು ಸುಖಿಗಳಾಗಿದ್ದೇವೆ. ಆದರೆ ಇತಿಹಾಸವನ್ನು ಮರೆಯಬಾರದು. ಹಾಗಾದಾಗ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕಾರ್ಯ […]
ಅಂದು ಜೀವನ ಪದ್ಧತಿ – ಇಂದು ಆಚರಣೆ: ಸೀತಾರಾಮ ಕೇವಳ Read More »










