Uncategorized

ಆಪರೇಷನ್ ಸಿಂಧೂರ್ ಹೆಸರಲ್ಲಿ ಸೀರೆ ನೇಯ್ದ ನೇಕಾರ

ಗದಗ: ಪಹಲ್ಗಾಮ್ ದಾಳಿಗೆ ಪ್ರತಿಯಾಗಿ ಭಾರತ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗೆ ಗದಗಿನ ನೇಕಾರೊಬ್ಬರು ‌ವಿಶೇಷ ರೀತಿಯಲ್ಲಿ‌ ಗೌರವ ಸಲ್ಲಿಸುವ ಮೂಲಕ ಗಮನ ಸೆಳೆದಿದ್ದಾರೆ. ಗದಗಿನ ನೇಕಾರರೊಬ್ಬರು ಕೈಮಗ್ಗದ ಸೀರೆಯಲ್ಲಿ ಆಪರೇಷನ್ ಸಿಂಧೂರ್ ಎಂದು ಬರೆಯುವ ಮೂಲಕ ಯೋಧರಿಗೆ ಗೌರವ ಸಲ್ಲಿಸಿದ್ದಾರೆ. ಸೀರೆಯ ಬಾರ್ಡರ್‌ನಲ್ಲಿ ಭಾರತದ ತ್ರಿವರ್ಣ ಧ್ವಜದ ಬಣ್ಣದಲ್ಲಿ ಮೂರು ಯುದ್ಧ ವಿಮಾನಗಳನ್ನು ಚಿತ್ರಿಸಲಾಗಿದೆ. ಶುದ್ಧ ಹತ್ತಿಯಿಂದ ಮತ್ತು ರೇಷ್ಮೆ ಬಾರ್ಡರ್‌ನೊಂದಿಗೆ ಈ ಸೀರೆಯನ್ನು ಸಿದ್ಧಪಡಿಸಲಾಗಿದೆ. ಇದಕ್ಕೆ ಗಜೇಂದ್ರಘಡದ ಶುದ್ಧ ಹತ್ತಿ ಬಳಕೆ ಮಾಡಿ ತಯಾರಿಸುವ […]

ಆಪರೇಷನ್ ಸಿಂಧೂರ್ ಹೆಸರಲ್ಲಿ ಸೀರೆ ನೇಯ್ದ ನೇಕಾರ Read More »

ತಪ್ಪು ಯಾರೇ ಮಾಡಿರಲಿ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇಡೀ ದೇಶವನ್ನೇ ತನ್ನತ್ತ ಸೆಳೆದಿರುವ ಧರ್ಮಸ್ಥಳ ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ ಸುದ್ದಿ ಮಾಡಲು ಹೋದ ಯೂಟ್ಯೂಬರ್ಸ್‌ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದ ಹೀಗೆ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ. ಯಾರೇ ತಪ್ಪು ಮಾಡಿರಲಿ, ಅವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಕಾನೂನು ಎಲ್ಲರಿಗೂ ಒಂದೇ. ಧರ್ಮಸ್ಥಳದಲ್ಲಿ ಯೂಟ್ಯೂಬರ್ಸ್ ಮೇಲೆ ನಡೆದಿರುವ ಹಲ್ಲೆಯ ಬಗ್ಗೆ ಎಲ್ಲಾ ರೀತಿಯ ಮಾಹಿತಿ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಗೃಹ ಸಚಿವ ಡಾ.

ತಪ್ಪು ಯಾರೇ ಮಾಡಿರಲಿ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು: ಸಿಎಂ ಸಿದ್ದರಾಮಯ್ಯ Read More »

ವಿದೇಶಿ ಹಣ ಬಳಸಿ ಧರ್ಮಸ್ಥಳದ ವಿರುದ್ಧ ಷಡ್ಯಂತ್ರದ ಅನುಮಾನ: ವಸಂತ ಗಿಳಿಯಾರ್

ಧರ್ಮಸ್ಥಳ: ವಿದೇಶಿ ಹಣ ಬಳಕೆ ಮಾಡಿ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ರೂಪಿಸಲಾಗುತ್ತಿರುವ ಬಗ್ಗೆ ಅನುಮಾನ ಇದೆ. NIA ತನಿಖೆಗೆ ಈ ಪ್ರಕರಣವನ್ನು ಒಪ್ಪಿಸಬೇಕು ಎಂದು ಪುಣ್ಯ ಕ್ಷೇತ್ರ ಸಮಿತಿಯ ಸಂಚಾಲಕ ವಸಂತ ಗಿಳಿಯಾರ್ ಅಭಿಪ್ರಾಯ ವ್ಯಕ್ತಪಡಿಸಿದರು. ಈ ಸಂಬಂಧ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಸುಕುಧಾರಿ ದೂರುದಾರ ಯಾರ ಮೇಲೆ ಆರೋಪ ಮಾಡಿದ್ದಾನೆ ಎನ್ನುವುದು ಗೊತ್ತಿಲ್ಲ.‌ ಹಾಗಿದ್ದರೂ ಈ ಪ್ರಕರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ, ಶ್ರೀ ಮಂಜುನಾಥ ಸ್ವಾಮಿ, ಧರ್ಮಾಧಿಕಾರಿಗಳ ಚಿತ್ರ ಬಳಕೆ ಮಾಡಲಾಗುತ್ತಿದೆ. ಇದು

ವಿದೇಶಿ ಹಣ ಬಳಸಿ ಧರ್ಮಸ್ಥಳದ ವಿರುದ್ಧ ಷಡ್ಯಂತ್ರದ ಅನುಮಾನ: ವಸಂತ ಗಿಳಿಯಾರ್ Read More »

ರೈತರ ಅಭಿವೃದ್ಧಿ ವಿಷಯದಲ್ಲಿ ಯಾವುದೇ ಕಾರಣಕ್ಕೂ ರಾಜಿ ಇಲ್ಲ: ಪ್ರಧಾನಿ ಮೋದಿ

ನವದೆಹಲಿ: ಭಾರತದ ವಿರುದ್ಧ ಅಮೆರಿಕಾ ಸುಂಕ ಯುದ್ಧ ಹೇರುವುದಾಗಿ ಹೇಳಿದ್ದು, ಈ ನಡುವೆ ಪ್ರಧಾನಿ ಮೋದಿ ಅವರು ರೈತರಿಗೆ ಸಂಬಂಧಿಸಿದ ಹಾಗೆ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ. ಭಾರತ ರೈತರ ಹಿತಾಸಕ್ತಿ ಕಾಪಾಡಲು ಯಾವುದೇ ವೈಯಕ್ತಿಕ ನಷ್ಟಕ್ಕೂ ಸಿದ್ಧ ಎನ್ನುವ ಮೂಲಕ ಭಾರತಕ್ಕೆ ಸುಂಕ ಭಯ ಹುಟ್ಟಿಸಲು ‌ಮುಂದಾದ ಅಮೆರಿಕಾದ ಟ್ರಂಪ್‌ಗೆ ಸವಾಲೆಸೆದಿದ್ದಾರೆ. ರೈತರ ಹಿತಾಸಕ್ತಿಗಳನ್ನು ಕಾಪಾಡುವುದು ನಮ್ಮ ಮುಖ್ಯ ಗುರಿ. ಈ ವಿಷಯದಲ್ಲಿ ಯಾವುದೇ ರಾಜಿ ಇಲ್ಲ ಎಂದು ಅವರು ತಿಳಿಸಿದ್ದಾರೆ. ಸರ್ಕಾರ ರೈತರ ಆದಾಯ ಹೆಚ್ಚು

ರೈತರ ಅಭಿವೃದ್ಧಿ ವಿಷಯದಲ್ಲಿ ಯಾವುದೇ ಕಾರಣಕ್ಕೂ ರಾಜಿ ಇಲ್ಲ: ಪ್ರಧಾನಿ ಮೋದಿ Read More »

ವಿಶ್ವದ ಆರ್ಥಿಕತೆಗೆ ಅಮೆರಿಕಾಗಿಂತ ಭಾರತದ ಕೊಡುಗೆ ಹೆಚ್ಚು: RBI ಗವರ್ನರ್ ಹೇಳಿಕೆ

ನವದೆಹಲಿ: ವಿಶ್ವದ ಆರ್ಥಿಕತೆಗೆ ಅಮೆರಿಕಾಕ್ಕಿಂತ ಹೆಚ್ಚಿನ ಕೊಡುಗೆ ಭಾರತ ನೀಡುತ್ತಿದೆ ಎಂದು RBI ಗವರ್ನರ್ ಸಂಜಯ್ ಮಲ್ಹೋತ್ರಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಭಾರತದ್ದು ‌ಸತ್ತ ಆರ್ಥಿಕತೆ ಎಂದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆಗೆ ತಿರುಗೇಟು ನೀಡಿರುವ ಅವರು, ಭಾರತದ ಆರ್ಥಿಕತೆ ಉತ್ತಮವಾಗಿದೆ. ಮುಂದಿನ ದಿನಗಳಲ್ಲಿ ಇದು ಮತ್ತಷ್ಟು ಸುಧಾರಣೆ ಕಾಣಲಿದೆ. ಜಗತ್ತಿನ ಆರ್ಥಿಕತೆಗೆ ಭಾರತ 18% ಕೊಡುಗೆ ನೀಡುತ್ತಿದ್ದರೆ, ಅಮೆರಿಕಾ ಕೇವಲ 11% ಮಾತ್ರವೇ ಕೊಡುಗೆ ನೀಡುತ್ತಿದೆ ಎಂದು ತಿಳಿಸಿದ್ದಾರೆ. ಭಾರತದ ಆರ್ಥಿಕ ಅಭಿವೃದ್ಧಿಯ ದರ ಹಲವು

ವಿಶ್ವದ ಆರ್ಥಿಕತೆಗೆ ಅಮೆರಿಕಾಗಿಂತ ಭಾರತದ ಕೊಡುಗೆ ಹೆಚ್ಚು: RBI ಗವರ್ನರ್ ಹೇಳಿಕೆ Read More »

ಕರ್ತವ್ಯ ಭವನ ಉದ್ಘಾಟಿಸಿದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ಮೋದಿ ಅವರು ರಾಷ್ಟ್ರ ರಾಜಧಾನಿಯ ಕರ್ತವ್ಯ ಪಥದಲ್ಲಿನ ಕರ್ತವ್ಯ ಭವನವನ್ನು ಉದ್ಘಾಟನೆ ಮಾಡಿದರು. ಕೇಂದ್ರ ವಿಸ್ಟಾದ ವಿಶಾಲವಾದ ಭಾಗವಾಗಿದೆ ಕರ್ತವ್ಯ ಭವನ -03. ಆಡಳಿತ ವ್ಯವಸ್ಥೆಯನ್ನು ಚುರುಕುಗೊಳಿಸುವ, ವೇಗ ಕಲ್ಪಿಸುವ ನಿಟ್ಟಿನಲ್ಲಿ ನಿರ್ಮಿಸಲಾದ ಕಟ್ಟಡಗಳ ಪೈಕಿ ಇದು ಮೊದಲನೆಯದಾಗಿದೆ. ಆಡಳಿತ ಪ್ರಕ್ರಿಯೆಗಳನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ಇದು ಮಹತ್ವ ಪಡೆದಿದೆ. ಈ ಯೋಜನೆಯು ಸರ್ಕಾರದ ವಿಶಾಲ ಆಡಳಿತ ಸುಧಾರಣಾ ಕಾರ್ಯಸೂಚಿಯನ್ನು ಸಾಕಾರಗೊಳಿಸುತ್ತದೆ. ಸಚಿವಾಲಯಗಳನ್ನು ಸಹ-ಸ್ಥಳೀಕರಿಸುವ ಮೂಲಕ ಮತ್ತು ಅತ್ಯಾಧುನಿಕ ಮೂಲಸೌಕರ್ಯವನ್ನು ಅಳವಡಿಸಿಕೊಳ್ಳುವ ಮೂಲಕ, ಸಾಮಾನ್ಯ ಕೇಂದ್ರ

ಕರ್ತವ್ಯ ಭವನ ಉದ್ಘಾಟಿಸಿದ ಪ್ರಧಾನಿ ಮೋದಿ Read More »

ಧರ್ಮಸ್ಥಳ ಪ್ರಕರಣ: SIT ತಂಡದಿಂದ ತನಿಖಾ ಬೆಳವಣಿಗೆಗಳ ಮಾಹಿತಿ ಪಡೆದ ಮೊಹಂತಿ

ಧರ್ಮಸ್ಥಳ: ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ SIT ಮುಖ್ಯಸ್ಥ ಡಾ. ಪ್ರಣಬ್ ಮೊಹಂತಿ ತನಿಖಾ ತಂಡದಿಂದ ಈ ವರೆಗಿನ ಬೆಳವಣಿಗೆಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಈಗಾಗಲೇ ಅನಾಮಿಕ ದೂರುದಾರ ಗುರುತು ಮಾಡಿರುವ ಸ್ಥಳಗಳಲ್ಲಿ ಶೋಧ ಕಾರ್ಯ ಬುಧವಾರ ಮುಗಿಯುತ್ತಿದ್ದು, ಆ ನಂತರದಲ್ಲಿ SIT ಯಾವ ರೀತಿಯಲ್ಲಿ ತನಿಖೆ ನಡೆಸಲಿದೆ ಎಂಬುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಧರ್ಮಸ್ಥಳ ಪ್ರಕರಣ: SIT ತಂಡದಿಂದ ತನಿಖಾ ಬೆಳವಣಿಗೆಗಳ ಮಾಹಿತಿ ಪಡೆದ ಮೊಹಂತಿ Read More »

ಜಾಮೀನು ರದ್ದು ಮಾಡದಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದ ಪವಿತ್ರಾ ಗೌಡ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣ ಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ದರ್ಶನ್, ಪವಿತ್ರಾ ಸೇರಿದಂತೆ ಇನ್ನುಳಿದ ಆರೋಪಿಗಳ ಜಾಮೀನು ರದ್ದಾಗುವ ಭೀತಿ ಎದುರಾಗಿದೆ. ಈ‌ ಸಂಬಂಧ ಪ್ರಮುಖ ಆರೋಪಿ ಪವಿತ್ರಾ ಅವರು ಸುಪ್ರೀಂ ಕೋರ್ಟ್‌ಗೆ ತಮ್ಮ ವಕೀಲರ ಮೂಲಕ ವರದಿ ಸಲ್ಲಿಸಿದ್ದು, ರೇಣುಕಾಸ್ವಾಮಿ ಹತ್ಯೆಗೂ ತಮಗೂ ಸಂಬಂಧ ಇಲ್ಲ. ಆತನ ಮೃತ ದೇಹದ ಮೇಲಿದ್ದ ಗಾಯಗಳು ಪವಿತ್ರಾರಿಂದ ಆಗಿಲ್ಲ ಎಂದು ತಿಳಿಸಿದ್ದಾರೆ. ಅಲ್ಲದೆ ತಾವೊಬ್ಬ ಪೋಷಕಿಯಾಗಿದ್ದು, ಹತ್ತನೇ ತರಗತಿ ಓದುತ್ತಿರುವ ಮಗಳಿದ್ದಾಳೆ. ವಯಸ್ಸಾದ ಪೋಷಕರೂ ಇದ್ದು, ಅವರನ್ನೂ ನೋಡಿಕೊಳ್ಳಬೇಕಾದ

ಜಾಮೀನು ರದ್ದು ಮಾಡದಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದ ಪವಿತ್ರಾ ಗೌಡ Read More »

ಅಮಿತ್ ಶಾ ವಿರುದ್ಧ ಮಾನಹಾನಿಕರ ಹೇಳಿಕೆ: ರಾಹುಲ್ ಗಾಂಧಿಗೆ ಜಾಮೀನು ಮಂಜೂರು

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ಮಾನ ಹಾನಿಕರ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಜಾರ್ಖಂಡ್‌ನ ಜೈಬಾಸಾದ ಜನಪ್ರತಿನಿಧಿಗಳ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ರಾಹುಲ್ ಗಾಂಧಿ 2018 ರ ಚುನಾವಣಾ ರ್ಯಾಲಿಯಲ್ಲಿ ಅಮಿತ್ ಶಾ ವಿರುದ್ಧ ಮಾನ ಹಾನಿಕರ ಹೇಳಿಕೆ ನೀಡಿದ್ದರು. ಇಂದು ಜಾರ್ಖಂಡ್ ಹೈಕೋರ್ಟ್ ನಿರ್ದೇಶನದಂತೆ ರಾಹುಲ್ ಗಾಂಧಿ ನ್ಯಾಯಾಲಯಕ್ಕೆ ಖುದ್ದು ಹಾಜರಾಗಿದ್ದರು. ಸದ್ಯ ರಾಹುಲ್‌ಗೆ ಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಈ

ಅಮಿತ್ ಶಾ ವಿರುದ್ಧ ಮಾನಹಾನಿಕರ ಹೇಳಿಕೆ: ರಾಹುಲ್ ಗಾಂಧಿಗೆ ಜಾಮೀನು ಮಂಜೂರು Read More »

ಕೆದಂಬಾಡಿ MRF ಘಟಕಕ್ಕೆ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಭೇಟಿ

ಪುತ್ತೂರು: ಗ್ರಾಮ ಪಂಚಾಯತ್‌ಗಳಿಂದ ನಿರಂತರವಾಗಿ ಒಣ ಕಸ ಸಂಗ್ರಹಣೆ ಆಗದಿರುವುದರಿಂದ ಉಂಟಾಗುತ್ತಿರುವ ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಶೀಲಿಸುವ ಹಾಗೂ ಘಟಕದ ಕಾರ್ಯವೈಖರಿಯನ್ನು ಅಧ್ಯಯನ ಮಾಡುವ ಉದ್ದೇಶದಿಂದ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು ಇಂದು MRF ಘಟಕಕ್ಕೆ ಭೇಟಿ ನೀಡಿದರು. ಪುತ್ತೂರು, ಸುಳ್ಯ ಹಾಗೂ ಕಡಬ ತಾಲೂಕುಗಳ ವ್ಯಾಪ್ತಿಯ 68 ಗ್ರಾಮ ಪಂಚಾಯತ್‌ಗಳಿಂದ ಒಣ ಕಸವನ್ನು ಸಂಗ್ರಹಿಸುತ್ತಿರುವ ಸಮಗ್ರ ಘನತ್ಯಾಜ್ಯ ನಿರ್ವಹಣಾ ಕೇಂದ್ರ (MRF – Material Recovery Facility) ಪುತ್ತೂರು ತಾಲೂಕಿನ ಕೆದಂಬಾಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು,

ಕೆದಂಬಾಡಿ MRF ಘಟಕಕ್ಕೆ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಭೇಟಿ Read More »

error: Content is protected !!
Scroll to Top