ವಿದೇಶಿ ಹಣ ಬಳಸಿ ಧರ್ಮಸ್ಥಳದ ವಿರುದ್ಧ ಷಡ್ಯಂತ್ರದ ಅನುಮಾನ: ವಸಂತ ಗಿಳಿಯಾರ್
ಧರ್ಮಸ್ಥಳ: ವಿದೇಶಿ ಹಣ ಬಳಕೆ ಮಾಡಿ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ರೂಪಿಸಲಾಗುತ್ತಿರುವ ಬಗ್ಗೆ ಅನುಮಾನ ಇದೆ. NIA ತನಿಖೆಗೆ ಈ ಪ್ರಕರಣವನ್ನು ಒಪ್ಪಿಸಬೇಕು ಎಂದು ಪುಣ್ಯ ಕ್ಷೇತ್ರ ಸಮಿತಿಯ ಸಂಚಾಲಕ ವಸಂತ ಗಿಳಿಯಾರ್ ಅಭಿಪ್ರಾಯ ವ್ಯಕ್ತಪಡಿಸಿದರು. ಈ ಸಂಬಂಧ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಸುಕುಧಾರಿ ದೂರುದಾರ ಯಾರ ಮೇಲೆ ಆರೋಪ ಮಾಡಿದ್ದಾನೆ ಎನ್ನುವುದು ಗೊತ್ತಿಲ್ಲ. ಹಾಗಿದ್ದರೂ ಈ ಪ್ರಕರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ, ಶ್ರೀ ಮಂಜುನಾಥ ಸ್ವಾಮಿ, ಧರ್ಮಾಧಿಕಾರಿಗಳ ಚಿತ್ರ ಬಳಕೆ ಮಾಡಲಾಗುತ್ತಿದೆ. ಇದು […]
ವಿದೇಶಿ ಹಣ ಬಳಸಿ ಧರ್ಮಸ್ಥಳದ ವಿರುದ್ಧ ಷಡ್ಯಂತ್ರದ ಅನುಮಾನ: ವಸಂತ ಗಿಳಿಯಾರ್ Read More »










