Uncategorized

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪೆರ್ನೆ ವಲಯದ ಬಿಳಿಯೂರು ಒಕ್ಕೂಟದ ವಾರ್ಷಿಕೋತ್ಸವ

ಉಪ್ಪಿನಂಗಡಿ: ಶ್ರೇಷ್ಠತೆ, ಸಮಗ್ರತೆ, ಸಾಮರಸ್ಯ, ಐಕ್ಯತೆಗೆ ಒಕ್ಕೂಟಗಳಲ್ಲಿ ಒಗ್ಗಟ್ಟು ಬೇಕು. ಒಕ್ಕೂಟದ ಬಲವರ್ಧನೆಗೆ ಐಕ್ಯಮತಿ ಇರಬೇಕು. ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳನ್ನು ಸ್ವೀಕರಿಸಿದವರು ಅಭಿವೃದ್ಧಿಯಲ್ಲಿ ಎಂದಿಗೂ ಸೋಲಲು ಸಾಧ್ಯವಿಲ್ಲ ಎಂದು ಶೇಖರ್ ರೈ ಪ್ರಾಂಶುಪಾಲರು ತಿಳಿಸಿದರು. ಇವರು ಪೆರ್ನೆ ಶ್ರೀ ರಾಮಚಂದ್ರ ಪದವಿ ಪೂರ್ವ ವಿದ್ಯಾಲಯದ ಸಭಾಂಗಣದಲ್ಲಿ ನಡೆದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಪೆರ್ನೆ ವಲಯದ ಬಿಳಿಯೂರು ಒಕ್ಕೂಟದ ಒಕ್ಕೂಟೋತ್ಸವ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಅಧ್ಯಾಪಕ ವಿಠ್ಠಲ ನಾಯಕ್ ಕಾರ್ಯಾಡಿ ಕಂಬಳಬೆಟ್ಟು […]

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪೆರ್ನೆ ವಲಯದ ಬಿಳಿಯೂರು ಒಕ್ಕೂಟದ ವಾರ್ಷಿಕೋತ್ಸವ Read More »

ನೇಹಾ ಕೊಲೆ ಆರೋಪಿ ಫಯಾಜ್ ಜಾಮೀನು ಅರ್ಜಿ ತಿರಸ್ಕೃತ

ಹುಬ್ಬಳ್ಳಿ: ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಹುಬ್ಬಳ್ಳಿಯ ನೇಹಾ ಹಿರೇಮಠ್ ಕೊಲೆ ಆರೋಪಿ ಫಯಾಜ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹುಬ್ಬಳ್ಳಿಯ ಒಂದನೇ ಮತ್ತು ಸತ್ರ ನ್ಯಾಯಾಲಯ ರದ್ದು ಮಾಡಿದೆ. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಲ್ಲವಿ ಬಿ. ಆರ್. ಅವರು ಮಹತ್ವದ ಆದೇಶ ನೀಡಿರುವುದಾಗಿದೆ‌. ಆರೋಪಿ ಪರ ವಕೀಲರು ‘ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ‌ಗೆ ಜಾಮೀನು ನೀಡಲಾದಂತೆಯೇ ಫಯಾಜ್‌ಗೂ ಜಾಮೀನು ನೀಡಿ ಎಂದು ಕೋರ್ಟ್ ‌ಗೆ ತಿಳಿಸಿದ್ದರು. ಆದರೆ ನ್ಯಾಯಾಲಯ ಈ ಅರ್ಜಿಯನ್ನು ತಿರಸ್ಕರಿಸಿದ್ದು, ಆ‌

ನೇಹಾ ಕೊಲೆ ಆರೋಪಿ ಫಯಾಜ್ ಜಾಮೀನು ಅರ್ಜಿ ತಿರಸ್ಕೃತ Read More »

ದುಡ್ಡಿಲ್ಲ…ದುಡ್ಡಿಲ್ಲ… ಸಂಬಳ ಕೊಡಲು ದುಡ್ಡಿಲ್ಲ : ಆರ್‌.ಅಶೋಕ್‌ ವ್ಯಂಗ್ಯ

ಪಾಪರ್ ಆಗಿರುವ ಕಾಂಗ್ರೆಸ್ ಸರ್ಕಾರಕ್ಕೆ ಚೆಲ್ಲಾಟ, ಜನಸಾಮಾನ್ಯರಿಗೆ ಪರದಾಟ ಎಂದು ಟೀಕೆ ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ಬೆಳಗ್ಗಿನಿಂದ ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ಆರಂಭಿಸಿದ್ದು, ಸಾರಿಗೆ ಬಸ್‌ಗಳು ರಸ್ತೆಗೆ ಇಳಿದಿಲ್ಲ. ಇದರ ಪರಿಣಾಮ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳ ಮೇಲೂ ಬೀರಿದೆ. ದಿವಾಳಿ ಸರ್ಕಾರ ವಿರುದ್ಧ ಸಾರಿಗೆ ನೌಕರರ ಮುಷ್ಕರ, ರಾಜ್ಯಾದ್ಯಂತ ಸ್ತಬ್ಧವಾದ ಬಸ್ ಸಂಚಾರ ಎಂದು ವಿರೋಧ ಪಕ್ಷದ ನಾಯಕರಾದ ಆರ್‌.ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅಶೋಕ್‌,

ದುಡ್ಡಿಲ್ಲ…ದುಡ್ಡಿಲ್ಲ… ಸಂಬಳ ಕೊಡಲು ದುಡ್ಡಿಲ್ಲ : ಆರ್‌.ಅಶೋಕ್‌ ವ್ಯಂಗ್ಯ Read More »

ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ತಡೆ

ಬೆಂಗಳೂರು: ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಮುಷ್ಕರವನ್ನು ಮಂಗಳವಾರದ ವರೆಗೆ ಸ್ಥಗಿತ ಮಾಡುವಂತೆ ಹೈಕೋರ್ಟ್ ಆದೇಶ ನೀಡಿರುವುದಾಗಿದೆ. ಈ ಸಂಬಂಧ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮಂಗಳವಾರಕ್ಕೆ ಮುಂದೂಡಿದೆ. ಜೊತೆಗೆ ನಾಳೆಯ ವರೆಗೆ ಮುಷ್ಕರ ಸ್ಥಗಿತಗೊಳಿಸುವಂತೆ ಕೋರ್ಟ್ ಆದೇಶ ನೀಡಿದೆ. ಆ. 5 ರಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಇಲಾಖೆ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದರು. ಈ ಸಂಬಂಧ ಸಾರಿಗೆ ಒಕ್ಕೂಟ ಸಿಎಂ ಸಿದ್ದರಾಮಯ್ಯ ಅವರ ಜೊತೆ ಸಭೆ ನಡೆಸಿತ್ತು. ಆದರೆ

ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ತಡೆ Read More »

ಧರ್ಮಸ್ಥಳ ಪ್ರಕರಣ: ಹೊಸ ಸ್ಥಳದಲ್ಲಿ ಶವದ ಅವಶೇಷ ಪತ್ತೆ?

ಧರ್ಮಸ್ಥಳ: ನೂರಾರು ಶವಗಳನ್ನು ಹೂತಿರುವುದಾಗಿ ಹೇಳಲಾದ ಧರ್ಮಸ್ಥಳ ಪ್ರಕರಣದಲ್ಲಿ SIT ಅಧಿಕಾರಿಗಳು ಹೊಸ ಸ್ಥಳದಲ್ಲಿ ಉತ್ಖನನ ಕಾರ್ಯ ನಡೆಸಿದ್ದು, ಇಲ್ಲಿ ಶವದ ಅವಶೇಷಗಳು ದೊರಕಿದೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಅನಾಮಿಕ ದೂರುದಾರ ಗುರುತು ಮಾಡಿದ್ದ 13 ಸ್ಥಳಗಳ ಪೈಕಿ 10 ಸ್ಥಳಗಳ ಶೋಧ ಕಾರ್ಯ ನಡೆಸಿದ್ದು ಇವುಗಳ ಪೈಕಿ ಒಂದರಲ್ಲಿ ಶವದ ಅವಶೇಷ ಸಿಕ್ಕಿತ್ತು. ಇಂದು 11 ನೇ ಪಾಯಿಂಟ್‌ನಲ್ಲಿ ಉತ್ಖನನ ನಡೆಸುವ ಬದಲು ಹೊಸ ಸ್ಥಳದಲ್ಲಿ ಶೋಧ ಕಾರ್ಯ ನಡೆಸಲಾಗಿತ್ತು. ಹೊಸ ಸ್ಥಳದಲ್ಲಿ ಕೆಲವೊಂದು ಅವಶೇಷಗಳು

ಧರ್ಮಸ್ಥಳ ಪ್ರಕರಣ: ಹೊಸ ಸ್ಥಳದಲ್ಲಿ ಶವದ ಅವಶೇಷ ಪತ್ತೆ? Read More »

ಧರ್ಮಸ್ಥಳ ಪ್ರಕರಣ: 11 ನೇ ಪಾಯಿಂಟ್ ಬಿಟ್ಟು ಹೊಸ ಸ್ಥಳದಲ್ಲಿ SIT ಶೋಧ?

ಧರ್ಮಸ್ಥಳ: ನೂರಾರು ಹೆಣಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ ಗುರುತು ಮಾಡಲಾದ 11 ನೇ ಪಾಯಿಂಟ್‌ನಲ್ಲಿ ತನಿಖೆ ಕೈಬಿಟ್ಟಿರುವ SIT ಅಧಿಕಾರಿಗಳು ಮತ್ತೊಂದು ಸ್ಥಳದಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. 11 ನೇ ಪಾಯಿಂಟ್‌ನಲ್ಲಿ ಅಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿರುವ ಸಂದರ್ಭದಲ್ಲಿ ಅನಾಮಿಕ ದೂರುದಾರ ಅಧಿಕಾರಿಗಳನ್ನು ಅಲ್ಲಿಂದ ಮೇಲ್ಭಾಗಕ್ಕೆ ಕರೆದೊಯ್ದಿದ್ದಾನೆ ಎನ್ನಲಾಗಿದ್ದು, ಈ ಬೆಳವಣಿಗೆ ಸಾಕಷ್ಟು ಕುತೂಹಲಗಳಿಗೆ ಎಡೆ ಮಾಡಿಕೊಟ್ಟಿದೆ. ಗುರುತು ಮಾಡಲಾದ 11 ನೇ ಪಾಯಿಂಟ್ ಹೆದ್ದಾರಿ ಬಳಿಯಲ್ಲೇ ಇದ್ದು, ಅದು ದಟ್ಟ

ಧರ್ಮಸ್ಥಳ ಪ್ರಕರಣ: 11 ನೇ ಪಾಯಿಂಟ್ ಬಿಟ್ಟು ಹೊಸ ಸ್ಥಳದಲ್ಲಿ SIT ಶೋಧ? Read More »

ಆ.4: ಆಚಾರ್ಯ ಕವಿಗೋಷ್ಠಿ, ಗೀತಾ ಫಲ ಕೃತಿ ಬಿಡುಗಡೆ ಕಾರ್ಯಕ್ರಮ

ಹುಬ್ಬಳ್ಳಿ: ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ಕೇಂದ್ರ ಸಮಿತಿ ಹುಬ್ಬಳ್ಳಿ ದಕ್ಷಿಣ ಕನ್ನಡ ಜಿಲ್ಲಾ ಘಟಕ, ಕಥಾ ಬಿಂದು ಪ್ರಕಾಶನ ಮಂಗಳೂರು, ಸ್ವರ್ಣೋದ್ಯಮಿ ಜಿ.ಎಲ್. ಆಚಾರ್ಯ ಶತಮಾನೋತ್ಸವ ಸಮಿತಿ ಪುತ್ತೂರು ಸಹಯೋಗದಲ್ಲಿ ಶಿಕ್ಷಕ ಕವಿಗಳಿಗಾಗಿ ಅಂತಾರಾಜ್ಯ ‌ಮಟ್ಟದ ಆಚಾರ್ಯ ಕವಿಗೋಷ್ಠಿ ಮತ್ತು ಸಾಹಿತಿ ಜಯಾನಂದ ಪೆರಾಜೆ ‌ಸಂಪಾದಕತ್ವದ ಭಗವದ್ಗೀತೆಯ ಬಗ್ಗೆ ಕವಿಗಳಿಂದ ರಚಿತವಾದ ಗೀತಾ ಫಲ ಕೃತಿ ಬಿಡುಗಡೆ ಕಾರ್ಯಕ್ರಮ ಪುತ್ತೂರಿನ ರೋಟರಿ ಜಿ.ಎಲ್. ಸಭಾ ಭವನದಲ್ಲಿ ಆಗಸ್ಟ್ 4 ರಂದು ಮಧ್ಯಾಹ್ನ 2 ಗಂಟೆಯಿಂದ ನಡೆಯಲಿದೆ.

ಆ.4: ಆಚಾರ್ಯ ಕವಿಗೋಷ್ಠಿ, ಗೀತಾ ಫಲ ಕೃತಿ ಬಿಡುಗಡೆ ಕಾರ್ಯಕ್ರಮ Read More »

ಆಪರೇಷನ್ ಸಿಂಧೂರ್ ಅನ್ನು ತಮಾಷೆ ಎಂದ ಕಾಂಗ್ರೆಸ್: ತರಾಟೆಗೆ ತೆಗೆದುಕೊಂಡ ಪ್ರಧಾನಿ ಮೋದಿ

ನವದೆಹಲಿ: ಪಹಲ್ಗಾಮ್ ಉಗ್ರ ದಾಳಿಗೆ ಉತ್ತರವಾಗಿ ಭಾರತ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯನ್ನು ‘ತಮಾಷೆ’ ಎಂದು ವ್ಯಂಗ್ಯ ಮಾಡಿದ ಕಾಂಗ್ರೆಸ್ ಅನ್ನು ಪ್ರಧಾನಿ ಮೋದಿ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ವಾರಣಾಸಿಯಲ್ಲಿ ಮಾತನಾಡಿದ ಅವರು, ಭಾರತದ‌ ಕಾರ್ಯಾಚರಣೆಯಿಂದ ಪಾಕಿಸ್ತಾನ ಅಸಮಾಧಾನಗೊಂಡಿದೆ ಎಂದು ಎಲ್ಲರಿಗೂ ತಿಳಿದಿದೆ. ಪಾಕಿಸ್ತಾನದ ಈ ನೋವನ್ನು ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷಗಳು ಸಹಿಸಲಾಗುತ್ತಿಲ್ಲ. ಅಳುತ್ತಿರುವ ಪಾಕ್ ಅನ್ನು ನೋಡಿ ಇಲ್ಲಿ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷದವರು ಅಳುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ಆಪರೇಷನ್ ಸಿಂಧೂರ್ ಅನ್ನು

ಆಪರೇಷನ್ ಸಿಂಧೂರ್ ಅನ್ನು ತಮಾಷೆ ಎಂದ ಕಾಂಗ್ರೆಸ್: ತರಾಟೆಗೆ ತೆಗೆದುಕೊಂಡ ಪ್ರಧಾನಿ ಮೋದಿ Read More »

ಧರ್ಮಸ್ಥಳ: ಅನಾಮಿಕ ದೂರುದಾರನಿಗೆ ಪೊಲೀಸ್ ಇನ್ಸ್‌ಪೆಕ್ಟರ್‌ನಿಂದ ಬೆದರಿಕೆ?

ಧರ್ಮಸ್ಥಳ: ನೂರಾರು ಹೆಣಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ SIT ತಂಡದ ಪೊಲೀಸ್ ಇನ್ಸ್‌ಪೆಕ್ಟರ್ ಮಂಜುನಾಥ್ ಅವರು ದೂರುದಾರನನ್ನು ಕೇಸ್ ಹಿಂಪಡೆಯುವಂತೆ ಬೆದರಿಸುತ್ತಿದ್ದಾರೆ ಎಂದು ದೂರುದಾರನ ಪರ ವಕೀಲ SIT ಮುಖ್ಯಸ್ಥ ಪ್ರಣವ್ ಮೊಹಂತಿ ಅವರಿಗೆ ದೂರು ನೀಡಿದ್ದಾರೆ. ಮಂಜುನಾಥ್ ಅವರು ಆ. 1 ರಂದು ದೂರುದಾರನನ್ನು ಕೋಣೆಯಲ್ಲಿ ಕೂಡಿ ಹಾಕಿ ಕೇಸನ್ನು ಹಿಂಪಡೆಯುವಂತೆ ಮತ್ತು ಜೈಲಿಗೆ ಕಳಿಸುವುದಾಗಿ ಬೆದರಿಕೆ ಹಾಕಲಾಗಿದೆ. ಹಾಗೆಯೇ ವಿಡಿಯೋ ರೆಕಾರ್ಡ್ ಮಾಡಲಾಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ. ಈ ಸಂಬಂಧ SIT

ಧರ್ಮಸ್ಥಳ: ಅನಾಮಿಕ ದೂರುದಾರನಿಗೆ ಪೊಲೀಸ್ ಇನ್ಸ್‌ಪೆಕ್ಟರ್‌ನಿಂದ ಬೆದರಿಕೆ? Read More »

ರೈತರ ಮೇಲೆ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಯಾಕೆ ದ್ವೇಷ?: ಬಿ.ವೈ. ವಿಜಯೇಂದ್ರ

ಶಿವಮೊಗ್ಗ: ಕರ್ನಾಟಕದ ಸಿಎಂ ‌ಸಿದ್ದರಾಮಯ್ಯ ಅವರಿಗೆ ರೈತರ ಮೇಲೆ ದ್ವೇಷ ಮತ್ತು ತಾತ್ಸಾರ ಯಾಕೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಪ್ರಶ್ನೆ ಮಾಡಿದ್ದಾರೆ. ಬಿಜೆಪಿ ರೈತ ಮೋರ್ಚಾ‌ದಿಂದ ರಾಜ್ಯದ ಕಾಂಗ್ರೆಸ್ ಸರ್ಕಾರದ ರೈತ ನೀತಿ ವಿರುದ್ಧ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ, ಕಾಂಗ್ರೆಸ್ ಆಳ್ವಿಕೆಯಲ್ಲಿ ರೈತರು ಕಂಗಾಲಾಗಿದ್ದಾರೆ. ನಾಡಿಗೆ ಅನ್ನ ಕೊಡುವ ರೈತರ ಮೇಲೆ ಸಿದ್ದರಾಮಯ್ಯ ಸರ್ಕಾರಕ್ಕೆ ತಾತ್ಸಾರ ಯಾಕೆ ಎಂದು ಗುಡುಗಿದ್ದಾರೆ. ಕಾಂಗ್ರೆಸ್ ನಾಯಕರು ರೈತರ ಮೇಲೆ ಕಾಳಜಿ ಇದೆ ಎಂಬಂತೆ ನಾಟಕವಾಡಿ ಮೊಸಳೆ

ರೈತರ ಮೇಲೆ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಯಾಕೆ ದ್ವೇಷ?: ಬಿ.ವೈ. ವಿಜಯೇಂದ್ರ Read More »

error: Content is protected !!
Scroll to Top