ಕರ್ನಾಟಕದ ಕಾಳಸಂತೆಯಲ್ಲಿ ರಸಗೊಬ್ಬರ ಮಾರಾಟ: ಸಂಸದ ಡಾ. ಕೆ. ಸುಧಾಕರ್ ಹೇಳಿದ್ದಿಷ್ಟು
ನವದೆಹಲಿ: ರಾಜ್ಯದಲ್ಲಿ ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಸಂಸದ ಡಾ. ಕೆ. ಸುಧಾಕರ್ ಆರೋಪಿಸಿದ್ದಾರೆ. ಲೋಕಸಭೆಯಲ್ಲಿನ ಶೂನ್ಯ ವೇಳೆಯಲ್ಲಿ ಈ ಸಂಬಂಧ ಮಾತನಾಡಿದ ಅವರು, ಮುಂಗಾರು ಅವಧಿ ಕೃಷಿಗೆ ರಸಗೊಬ್ಬರ ನಿರ್ಣಾಯಕ. ಭತ್ತ, ಜೋಳ, ದ್ವಿದಳಧಾನ್ಯ, ಸೋಯಾಬಿನ್ ಸೇರಿದಂತೆ ವಿವಿಧ ಬೆಳೆಗಳನ್ನು ರೈತರು ಬೆಳೆಯುತ್ತಾರೆ. ಜಾಗತಿಕ ಕಲಹದ ನಡುವೆಯೂ ಕೇಂದ್ರ ಸರ್ಕಾರವು ಈ ಹಂಗಾಮಿನಲ್ಲಿ 8.13 ಲಕ್ಷ ಟನ್ ಯೂರಿಯಾವನ್ನು ರಾಜ್ಯಕ್ಕೆ ಕಳುಹಿಸಿದೆ. ಭ್ರಷ್ಟಾಚಾರ ಹಾಗೂ ದುರಾಡಳಿತವನ್ನೇ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ಅಸಮರ್ಪಕ ಆಡಳಿತದಿಂದ ರೈತರಿಗೆ […]
ಕರ್ನಾಟಕದ ಕಾಳಸಂತೆಯಲ್ಲಿ ರಸಗೊಬ್ಬರ ಮಾರಾಟ: ಸಂಸದ ಡಾ. ಕೆ. ಸುಧಾಕರ್ ಹೇಳಿದ್ದಿಷ್ಟು Read More »









