ರೈತರ ಮೇಲೆ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಯಾಕೆ ದ್ವೇಷ?: ಬಿ.ವೈ. ವಿಜಯೇಂದ್ರ
ಶಿವಮೊಗ್ಗ: ಕರ್ನಾಟಕದ ಸಿಎಂ ಸಿದ್ದರಾಮಯ್ಯ ಅವರಿಗೆ ರೈತರ ಮೇಲೆ ದ್ವೇಷ ಮತ್ತು ತಾತ್ಸಾರ ಯಾಕೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಪ್ರಶ್ನೆ ಮಾಡಿದ್ದಾರೆ. ಬಿಜೆಪಿ ರೈತ ಮೋರ್ಚಾದಿಂದ ರಾಜ್ಯದ ಕಾಂಗ್ರೆಸ್ ಸರ್ಕಾರದ ರೈತ ನೀತಿ ವಿರುದ್ಧ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ, ಕಾಂಗ್ರೆಸ್ ಆಳ್ವಿಕೆಯಲ್ಲಿ ರೈತರು ಕಂಗಾಲಾಗಿದ್ದಾರೆ. ನಾಡಿಗೆ ಅನ್ನ ಕೊಡುವ ರೈತರ ಮೇಲೆ ಸಿದ್ದರಾಮಯ್ಯ ಸರ್ಕಾರಕ್ಕೆ ತಾತ್ಸಾರ ಯಾಕೆ ಎಂದು ಗುಡುಗಿದ್ದಾರೆ. ಕಾಂಗ್ರೆಸ್ ನಾಯಕರು ರೈತರ ಮೇಲೆ ಕಾಳಜಿ ಇದೆ ಎಂಬಂತೆ ನಾಟಕವಾಡಿ ಮೊಸಳೆ […]
ರೈತರ ಮೇಲೆ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಯಾಕೆ ದ್ವೇಷ?: ಬಿ.ವೈ. ವಿಜಯೇಂದ್ರ Read More »










