ಧರ್ಮಸ್ಥಳ ಪ್ರಕರಣ: ನಾಲ್ಕನೇ ಪಾಯಿಂಟಿನಲ್ಲೂ ಸಿಕ್ಕಿಲ್ಲ ಯಾವುದೇ ಕುರುಹು
ನಾಲ್ಕನೇ ಪಾಯಿಂಟ್ಗೆ ಡಾ. ಮೊಹಂತಿ ಭೇಟಿ, ಪರಿಶೀಲನೆ ಧರ್ಮಸ್ಥಳ: ನೂರಾರು ಹೆಣಗಳನ್ನು ಹೂಳಲಾಗಿದೆ ಎಂಬ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ SIT ಅಧಿಕಾರಿಗಳು ನಾಲ್ಕನೇ ಪಾಯಿಂಟ್ ಬಳಿಯೂ ಕಳೇಬರಕ್ಕಾಗಿ ಹುಡುಕಾಟ ನಡೆಸಿದ್ದು, ಇದರಲ್ಲಿಯೂ ಯಾವುದೇ ಕುರುಹು ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ. ಈಗಾಗಲೇ ಮೂರು ಪಾಯಿಂಟ್ಗಳಲ್ಲಿ ಕಾರ್ಮಿಕರು, ಜೆಸಿಬಿ ಮತ್ತು ಶ್ವಾನ ದಳದ ಮೂಲಕವೂ ಕಳೇಬರದ ಕುರುಹುಗಳಿಗಾಗಿ ಹುಡುಕಾಟ ನಡೆಸಲಾಗಿತ್ತು. ಆದರೆ ಇದರಲ್ಲಿ ಹೂತಿಡಲಾಗಿದೆ ಎನ್ನಲಾದ ಯಾವುದೇ ಶವದ ಕುರುಹು ಸಹ ಪತ್ತೆಯಾಗಿಲ್ಲ. ಇದೀಗ ನಾಲ್ಕನೇ ಪಾಯಿಂಟ್ ಅಗೆದು […]
ಧರ್ಮಸ್ಥಳ ಪ್ರಕರಣ: ನಾಲ್ಕನೇ ಪಾಯಿಂಟಿನಲ್ಲೂ ಸಿಕ್ಕಿಲ್ಲ ಯಾವುದೇ ಕುರುಹು Read More »










