ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ SIT ಮುಖ್ಯಸ್ಥರಾಗಿ ಪ್ರಣವ್ ಮೊಹಂತಿ ಆಯ್ಕೆ ಸರಿ ಇಲ್ಲ: ಅನುಪಮಾ ಶೆಣೈ
ಮಂಗಳೂರು: ಧರ್ಮಸ್ಥಳದಲ್ಲಿ ಶವ ಹೂತಿಡಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ತನಿಖೆ ನಡೆಸಲು ರಾಜ್ಯ ಸರ್ಕಾರ SIT ಮುಖ್ಯಸ್ಥರನ್ನಾಗಿ ಪ್ರಣವ್ ಮೊಹಂತಿ ಅವರನ್ನು ಆಯ್ಕೆ ಮಾಡಿದ್ದು, ಅವರು ಆ ತನಿಖೆಗೆ ಸೂಕ್ತ ವ್ಯಕ್ತಿ ಅಲ್ಲ ಎಂದು ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಆಕ್ಷೇಪ ಸಲ್ಲಿಸಿದ್ದಾರೆ. ಈ ಸಂಬಂಧ ಮಂಗಳೂರಿನಲ್ಲಿ ಮಾತನಾಡಿದ ಅವರು ನರಹತ್ಯೆ, ಅತ್ಯಾಚಾರ ಕುರಿತಾದ ತನಿಖೆಗೆ ಮೊಹಂತಿ ಸೂಕ್ತ ವ್ಯಕ್ತಿ ಅಲ್ಲ. ಮೊಹಂತಿ ಅವರನ್ನು ನೇಮಕ ಮಾಡಿರುವುದರಲ್ಲಿ ಕೆ. ಎ. ಜಾರ್ಜ್ ಕೈವಾಡ ಇದೆ ಎಂಬ […]
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ SIT ಮುಖ್ಯಸ್ಥರಾಗಿ ಪ್ರಣವ್ ಮೊಹಂತಿ ಆಯ್ಕೆ ಸರಿ ಇಲ್ಲ: ಅನುಪಮಾ ಶೆಣೈ Read More »










