ಕಾರ್ಗಿಲ್ ವಿಜಯ ದಿವಸ್: ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ ಅವರಿಂದ ಯೋಧರಿಗೆ ಗೌರವ ನಮನ
ಕಾರ್ಗಿಲ್ ಯುದ್ಧದಲ್ಲಿ ಹೋರಾಡಿದ ವೀರ ಯೋಧರ ಶೌರ್ಯ ಎಲ್ಲರಿಗೂ ಸ್ಪೂರ್ತಿ ನವದೆಹಲಿ: ಕಾರ್ಗಿಲ್ ವಿಜಯ್ ದಿವಸ್ ಹಿನ್ನೆಲೆಯಲ್ಲಿ ಈ ಯುದ್ಧದಲ್ಲಿ ಹೋರಾಡಿದ ಧೀರ ಯೋಧರಿಗೆ, ಹುತಾತ್ಮರಾದ ಯೋಧರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ ಅವರು ಗೌರವ ನಮನಗಳನ್ನು ಸಲ್ಲಿಸಿದ್ದಾರೆ. ರಾಷ್ಟ್ರಪತಿ ಮುರ್ಮು ಅವರು ಯೋಧರ ತ್ಯಾಗವನ್ನು ಸ್ಮರಿಸಿ ಟ್ವೀಟ್ ಮಾಡಿದ್ದು, ಕಾರ್ಗಿಲ್ ವಿಜಯ ದಿವಸ್ ಸಂದರ್ಭದಲ್ಲಿ ಮಾತೃಭೂಮಿಗಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ವೀರ ಯೋಧರಿಗೆ ಹೃತ್ಪೂರ್ವಕ ಗೌರವಗಳನ್ನು ಅರ್ಪಿಸುತ್ತೇನೆ. ಈ ದಿನವು ನಮ್ಮ ಯೋಧರ […]
ಕಾರ್ಗಿಲ್ ವಿಜಯ ದಿವಸ್: ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ ಅವರಿಂದ ಯೋಧರಿಗೆ ಗೌರವ ನಮನ Read More »










