Uncategorized

ಜು. 14: ನಿತಿನ್ ಗಡ್ಕರಿ ಅವರಿಂದ ಸಿಗಂದೂರು ಸೇತುವೆ ಲೋಕಾರ್ಪಣೆ

ಶಿವಮೊಗ್ಗ: ಶರಾವತಿ ನದಿಯ ಹಿನ್ನೀರಿನಲ್ಲಿ ನಿರ್ಮಾಣವಾಗಿರುವ ‌ಐತಿಹಾಸಿಕ ಸಿಗಂದೂರು ಸೇತುವೆಯನ್ನು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಜುಲೈ 14 ರಂದು ಲೋಕಾರ್ಪಣೆ ಮಾಡಲಿದ್ದಾರೆ. ಈ ಸೇತುವೆ ದೇಶದಲ್ಲೇ ಎರಡನೇ ಅತೀ ದೊಡ್ಡ ಕೇಬಲ್ ಸೇತುವೆ ಎಂಬ ಕೀರ್ತಿಗೂ ಭಾಜನವಾಗಲಿದೆ. ಮುಂದಿನ ದಿನಗಳಲ್ಲಿ ಪ್ರವಾಸೋದ್ಯಮ ಕ್ಷೇತ್ರಕ್ಕೂ ಇದು ಹೊಸ ದಿಶೆಯನ್ನು ‌ತೆರೆದು ಕೊಡುವ ಸಾಧ್ಯತೆ ಇದೆ. ಈ ಸೇತುವೆ ಸಿಗಂದೂರು ಚೌಡೇಶ್ವರಿ ದೇವಸ್ಥಾನ ಮತ್ತು‌ ಕೊಲ್ಲೂರಿನ ನಡುವೆ ಸಂಪರ್ಕ ಕಲ್ಪಿಸಲಿದೆ. ಈ ಭಾಗಕ್ಕೆ ಸಂಪರ್ಕಿಸಲು ಈ ವರೆಗೆ […]

ಜು. 14: ನಿತಿನ್ ಗಡ್ಕರಿ ಅವರಿಂದ ಸಿಗಂದೂರು ಸೇತುವೆ ಲೋಕಾರ್ಪಣೆ Read More »

ಅನ್ನಭಾಗ್ಯ ಪಡಿತರ ‌ಸಾಗಾಟ ಹಣ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ: ಲಾರಿ‌ ಚಾಲಕ – ಮಾಲಕರಿಂದ ಮುಷ್ಕರ ವಾಪಸ್

ಬೆಂಗಳೂರು: ಅನ್ನಭಾಗ್ಯ ಯೋಜನೆಯ ಪಡಿತರ ಸಾಗಾಟ ಲಾರಿಗಳಿಗೆ ನೀಡಲು ಬಾಕಿ ಇದ್ದ 244 ಕೋಟಿ ರೂ. ಮೊತ್ತವನ್ನು ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕಳೆದ ಐದಾರು ತಿಂಗಳುಗಳಿಂದ ಅನ್ನಭಾಗ್ಯ ಪಡಿತರ ಸಾಗಾಟ ವಾಹನಗಳಿಗೆ ನೀಡಬೇಕಾಗಿದ್ದ ಹಣವನ್ನು ಪಾವತಿ ಮಾಡದ ಸರ್ಕಾರದ ನಡೆಗೆ ಪ್ರತಿಭಟನೆಯ ಬಿಸಿ ಮುಟ್ಚಿಸಲು ಲಾರಿ ಚಾಲಕ ಮಾಲಕರು ಮುಂದಾಗಿದ್ದರು. ಇದರಿಂದ ಎಚ್ಚೆತ್ತುಕೊಂಡ ಸರ್ಕಾರ ಬಾಕಿ ಇದ್ದ ಹಣವನ್ನು ಬಿಡುಗಡೆ ಮಾಡಿ ಆದೇಶ ಹೊರಡಿಸಿರುವುದಾಗಿದೆ. ಸರ್ಕಾರ ಹಣ ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಲಾರಿ

ಅನ್ನಭಾಗ್ಯ ಪಡಿತರ ‌ಸಾಗಾಟ ಹಣ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ: ಲಾರಿ‌ ಚಾಲಕ – ಮಾಲಕರಿಂದ ಮುಷ್ಕರ ವಾಪಸ್ Read More »

ಲೆ. ಗ. ಮನೋಜ್ ಸಿನ್ಹಾ ಅವರಿಂದ ಅಮರನಾಥ ಯಾತ್ರೆಗೆ ಚಾಲನೆ

ಶ್ರೀನಗರ: ಹಿಂದೂಗಳ ಪವಿತ್ರ ಅಮರನಾಥ ಯಾತ್ರೆಗೆ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಇಂದು ಚಾಲನೆ ನೀಡಿದ್ದಾರೆ. ಅಮರನಾಥ ಯಾತ್ರೆ ನಾಳೆಯಿಂದ ಆರಂಭವಾಗುವ ಹಿನ್ನೆಲೆಯಲ್ಲಿ ಅವರು ಇಂದು ಜಮ್ಮು ಕಾಶ್ಮೀರದ ಭಗವತಿ ನಗರದಲ್ಲಿದ್ದ 5880 ಭಕ್ತರಿದ್ದ ಶಿಬಿರಕ್ಕೆ ಧ್ವಜ ಹಾರಿಸುವ ಮುಖೇನ ಚಾಲನೆ ನೀಡಿದ್ದಾರೆ. ಯಾತ್ರೆಯು ಪಹಲ್ಗಾನ್ ಮತ್ತು ಬಾಲ್ಟಾಲ್ ಮೂಲಕ ನಡೆಯಲಿದ್ದು, 38 ದಿನಗಳ ಕಾಲ ಅಂದರೆ ಆಗಸ್ಟ್ 7 ರ ತನಕ ನಡೆಯಲಿದೆ. ಸುರಕ್ಷತಾ ದೃಷ್ಟಿಯಿಂದ ಯಾತ್ರಾ ಮಾರ್ಗಗಳ ಮೇಲೆ ಭದ್ರತಾ ಪಡೆಗಳು ಕಣ್ಗಾವಲು

ಲೆ. ಗ. ಮನೋಜ್ ಸಿನ್ಹಾ ಅವರಿಂದ ಅಮರನಾಥ ಯಾತ್ರೆಗೆ ಚಾಲನೆ Read More »

ಇಂದು (ಜೂ.14): ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನವೀಕೃತ ಕಾರ್ಯಾಲಯ ‘‘ಹಿಂದವಿ’ ಉದ್ಘಾಟನೆ

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ನವೀಕೃತಗೊಂಡ ಕಾರ್ಯಕರ್ತರ ಕಾರ್ಯಾಲಯ ‘ಹಿಂದವಿ’ ಇಂದು ಉದ್ಘಾಟನೆಗೊಳ್ಳಲಿದೆ. ಬೆಳಿಗ್ಗೆ 10 ಗಂಟೆಗೆ ವಿವಿಧ ವೈದಿಕ ವಿಧಾನಗಳೊಂದಿಗೆ ಉದ್ಘಾನೆಗೊಳ್ಳಲಿದೆ. ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪ್ರಕಟಣೆ ತಿಳಿಸಿದೆ.

ಇಂದು (ಜೂ.14): ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನವೀಕೃತ ಕಾರ್ಯಾಲಯ ‘‘ಹಿಂದವಿ’ ಉದ್ಘಾಟನೆ Read More »

ಹಾವು ಕಡಿದು ಯುವಕ ಮೃತ್ಯು

ಬಂಟ್ವಾಳ: ಹಾವು ಕಡಿದು ಯುವಕನೊಬ್ಬ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ತೆಂಕಕಜೆಕಾರು ಗ್ರಾಮದ ಪಾದೆಮನೆ ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ದಿವಂಗತ ಇಸ್ಮಾಯಿಲ್ ಎಂಬುವವರ ಪುತ್ರ ಅಶ್ರಫ್ (28) ಎಂದು ಗುರುತಿಸಲಾಗಿದೆ. ಕೂಲಿ ಕೆಲಸ ಮಾಡುತ್ತಿದ್ದ ಇವರು  ಪಾಂಡವರಕಲ್ಲಿನ ಮನೆಯೊಂದರಲ್ಲಿ ಮಧ್ಯಾಹ್ನದ ಸಮಯ ಅಡಿಕೆ ಸುಲಿಯುತ್ತಿದ್ದ ಸಂದರ್ಭ ಕಾಲಿನ ಬೆರಳಿಗೆ ಹಾವು ಕಚ್ಚಿತ್ತು ಎನ್ನಲಾಗಿದೆ. ತಕ್ಷಣ ಅವರಿಗೆ ಪ್ರಥಮ ಚಿಕಿತ್ಸೆ ನೀಡಿ ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.  ಇವರಿಗೆ

ಹಾವು ಕಡಿದು ಯುವಕ ಮೃತ್ಯು Read More »

Плюсы портативной модификации онлайн казино с бонусами

Плюсы портативной модификации онлайн казино с бонусами Смартфонные онлайн гэмблинг-платформы по нескольким параметров превосходят компьютерные ресурсы. Сыграть с мобильного устройства комфортно и безопасно. Игрокам доступна портативная версия официального сайта casino LEON. Кроме того возможно применять лицензионное софт гэмблинга. Смартфонные платформы подстроены для аппаратные характеристики многочисленных гаджетов. Чаще всего геймеры посещают заведение слоты Леон с мобильных

Плюсы портативной модификации онлайн казино с бонусами Read More »

Каким образом развиваются онлайн-трансляции игр в виртуальных казино

Каким образом развиваются онлайн-трансляции игр в виртуальных казино В виртуальных казино доступны не только традиционные игровые автоматы, но и игры с участием настоящих ведущих. Реальное Casino добавляет компонент реального взаимодействия в развлечение в интернете. Реальные крупье находятся в съемочных площадках, откуда проводится передача в режиме реального времени. Такое сделает развлечение в интернет-казино вавада более увлекательной.

Каким образом развиваются онлайн-трансляции игр в виртуальных казино Read More »

ಮಂಗಳೂರು: ಹಿಂದೂ ಜಾಗರಣ ವೇದಿಕೆ ಮುಖಂಡನಿಗೆ ಜೈಷ್ ಎ ಮೊಹಮ್ಮದ್ ಹೆಸರಿನಲ್ಲಿ ಬೆದರಿಕೆ ಸಂದೇಶ

ನಿನ್ನ ಸ್ನೇಹಿತನ ಕೈ ಕಾಲು ಕಡಿಯುತ್ತೇವೆ, ನಂತರ ತಲೆ ಕಡಿದು ದೆಹಲಿಯ ಮೈನ್ ಗೇಟ್​​ನಲ್ಲಿ ನೇತು ಹಾಕುತ್ತೇವೆ ಎಂದು ಧಮ್ಕಿ ಮಂಗಳೂರು: ಹಿಂದೂ ಜಾಗರಣ ವೇದಿಕೆಯ ದಕ್ಷಿಣ ಕನ್ನಡ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಎಂಬವರಿಗೆ ಪಾಕಿಸ್ತಾನದ ಜೈಷ್ ಎ ಮೊಹಮ್ಮದ್ ಸಂಘಟನೆಯ ಹೆಸರಿನಲ್ಲಿ ಜೀವ ಬೆದರಿಕೆ ಸಂದೇಶ ಬಂದಿದೆ. ನಿನ್ನ ಸ್ನೇಹಿತನ ಕೈ ಕಾಲು ಕಡಿಯುತ್ತೇವೆ. ನಂತರ ತಲೆ ಕಡಿದು ದೆಹಲಿಯ ಮೈನ್ ಗೇಟ್​​ನಲ್ಲಿ ನೇತು ಹಾಕುತ್ತೇವೆ. ನಾವು ಹಿಂದೂ ಮುಖಂಡರ ಲಿಸ್ಟ್ ರೆಡಿ ಮಾಡಿದ್ದೇವೆ.

ಮಂಗಳೂರು: ಹಿಂದೂ ಜಾಗರಣ ವೇದಿಕೆ ಮುಖಂಡನಿಗೆ ಜೈಷ್ ಎ ಮೊಹಮ್ಮದ್ ಹೆಸರಿನಲ್ಲಿ ಬೆದರಿಕೆ ಸಂದೇಶ Read More »

Какие конкретно привилегии имеются у пользователя онлайн-казино?

Какие конкретно привилегии имеются у пользователя онлайн-казино? Создавая аккаунт в конкретном игорном заведении, игрок принимает с основными положениями и условиями, а также должен их строго придерживаться. Кроме таких условий, как предоставление персональных данных и выполнение ограничений, регламенты содержат данные о возможностях посетителей ресурса. Проанализируем наибольшие значимые из данных моментов, понимание которых способствует сделать игру более

Какие конкретно привилегии имеются у пользователя онлайн-казино? Read More »

ಭಾರಿ ಮಳೆಗೆ ಕೊಚ್ಚಿಹೋದ ರಾಷ್ಟ್ರೀಯ ಹೆದ್ದಾರಿ : ಸಂಚಾರ ಬಂದ್‌

ಕುಮಟಾ – ಶಿರಸಿ ಸಂಪರ್ಕ ಕಡಿತ ಕಾರವಾರ: ಕಳೆದ ಕೆಳ ದಿನಗಳಿಂದ ಅಬ್ಬರಿಸುತ್ತಿರುವ ಮಳೆಗೆ ದೇವಿಮನೆ ಘಟ್ಟದಲ್ಲಿ ರಾಷ್ಟ್ರೀಯ ಹೆದ್ದಾರಿಯೇ ಕೊಚ್ಚಿ ಹೋಗಿದ್ದು ಕುಮಟಾ–ಶಿರಸಿ ಸಂಪರ್ಕ ಕಡಿತಗೊಂಡಿದೆ. ಕಳೆದ ಒಂದು ವರ್ಷದಿಂದ 766ಇ ಹೆದ್ದಾರಿ ಕಾಮಗಾರಿ ನಡೆಯುತಿತ್ತು. ಶುಕ್ರವಾರ ಸುರಿದ ಭಾರಿ ಮಳೆಗೆ ರಸ್ತೆಯೇ ಕೊಚ್ಚಿಹೋಗಿದೆ. ಅಬ್ಬರದ ಮಳೆಯಿಂದ ಬೆಣ್ಣೆಹೊಳೆ ಹಳ್ಳದ ನೀರು ಹರಿದು ಬಂದು ಹೆದ್ದಾರಿಯ ಬದಿಯಲ್ಲಿ ನಿರ್ಮಾಣ ಮಾಡಿದ್ದ ತಾತ್ಕಾಲಿಕ ರಸ್ತೆಯೂ ಸಂಪೂರ್ಣ ನಾಶವಾಗಿದೆ.ತಾತ್ಕಾಲಿಕ ರಸ್ತೆ ಕೊಚ್ಚಿಹೋಗಿದ್ದರಿಂದ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಕುಮಟಾ ಮೂಲಕ ದೇವಿಮನೆ

ಭಾರಿ ಮಳೆಗೆ ಕೊಚ್ಚಿಹೋದ ರಾಷ್ಟ್ರೀಯ ಹೆದ್ದಾರಿ : ಸಂಚಾರ ಬಂದ್‌ Read More »

error: Content is protected !!
Scroll to Top