ಹೋಳಿ ಹಿನ್ನೆಲೆ : ಮಸೀದಿಗಳಿಗೆ ಟಾರ್ಪಾಲು ಹೊದಿಕೆ
ಶುಕ್ರವಾರ ಹೋಳಿ ಹಬ್ಬ ಬಂದ ಕಾರಣ ಬಿಗುವಿನ ವಾತಾವರಣ ಲಖನೌ: ಈ ವರ್ಷ ಹೋಳಿ ಹಬ್ಬ ಶುಕ್ರವಾರ ಬಂದಿರುವುದರಿಂದ ದೇಶದ ಕೆಲವೆಡೆ ಬಿಗುವಿನ ಪರಿಸ್ಥಿತಿ ಉಂಟಾಗಿದೆ. ಉತ್ತರ ಪ್ರದೇಶದಲ್ಲಿ ಇತ್ತೀಚೆಗೆ ಪೊಲೀಸ್ ಉನ್ನತಾಧಿಕಾರಿಯೊಬ್ಬರು ಹೋಳಿ ಹಬ್ಬ ವರ್ಷಕ್ಕೊಮ್ಮೆ ಮಾತ್ರ ಬರುತ್ತದೆ, ಶುಕ್ರವಾರ ವರ್ಷದಲ್ಲಿ 52 ಸಲ ಬರುತ್ತದೆ, ಹೋಳಿಯ ಬಣ್ಣ ಇಷ್ಟವಾಗದವರು ಆ ದಿನ ಮನೆಯಲ್ಲೇ ನಮಾಜ್ ಮಾಡಿ ಎಂದು ಹೇಳಿದ ಬಳಿಕ ವಿವಾದ ಸೃಷ್ಟಿಯಾಗಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಈ ಪೊಲೀಸ್ […]
ಹೋಳಿ ಹಿನ್ನೆಲೆ : ಮಸೀದಿಗಳಿಗೆ ಟಾರ್ಪಾಲು ಹೊದಿಕೆ Read More »









