Uncategorized

ಕೇಂದ್ರ ಸಹಕಾರಿ ಬ್ಯಾಂಕ್‍ ಪುತ್ತೂರು ಶಾಖಾ ನಿವೃತ್ತ ಮ್ಯಾನೇಜರ್ ಉಮೇಶ್ ಗೌಡ ನಿಧನ

ಪುತ್ತೂರು: ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ ಪುತ್ತೂರು ಶಾಖಾ ನಿವೃತ್ತ ಮ್ಯಾನೇಜರ್, ಕೊಂಬೆಟ್ಟು ನಿವಾಸಿ ಉಮೇಶ್‍ ಗೌಡ (72) ಶನಿವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸುಮಾರು 38 ವರ್ಷಗಳ ಕಾಲ ಕೇಂದ್ರ ಸಹಕಾರಿ ಬ್ಯಾಂಕ್‍ ನಲ್ಲಿ ಕೆಲಸ ನಿರ್ವಹಿಸಿ ನಿವೃತ್ತರಾಗಿದ್ದರು. ಬೆಂಗಳೂರಿನಲ್ಲಿದ್ದ ಅವರು ಅಲ್ಲಿ ಹೃದಯಾಘಾತದಿಂದ ಶನಿವಾರ ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಕೇಂದ್ರ ಸಹಕಾರಿ ಬ್ಯಾಂಕ್‍ ಪುತ್ತೂರು ಶಾಖಾ ನಿವೃತ್ತ ಮ್ಯಾನೇಜರ್ ಉಮೇಶ್ ಗೌಡ ನಿಧನ Read More »

Crown Hotels, Casinos, Dining Places & Bar

Crown Hotels, Casinos, Dining Places & Bars “Play & Stay In Crown Casino Burswood Content Casino Online Casinos To Avoid Online Gambling In Addition To Real Money Casinos Available In Down Under – The Laws Payment Methods Compare Australia’s Best Online Casinos And Pokies Regarding 2024 Welcome Bonuses Free Casino Games Vs True Money Casino

Crown Hotels, Casinos, Dining Places & Bar Read More »

ಗಾಂಧಿಜಯಂತಿ : ಕೆದಂಬಾಡಿ  ಬಿಜೆಪಿ ಶಕ್ತಿ ಕೇಂದ್ರದ ಬೂತ್ 186 ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ಕೆದಂಬಾಡಿ: ನರೇದ್ರ ಮೋದಿಯವರ ಜನ್ಮದಿನದ ಕಾರ್ಯಕ್ರಮದ ಭಾಗವಾಗಿ ನಡೆದ ಸೇವಾ ಹಿ ಸಪ್ತಾಹ ಕಾರ್ಯಕ್ರಮದ ಭಾಗವಾಗಿ ಗಾಂಧಿ ಜಯಂತಿ ಅಂಗವಾಗಿ ಕೆದಂಬಾಡಿ  ಬಿಜೆಪಿ ಶಕ್ತಿ ಕೇಂದ್ರದ ಬೂತ್ 186 ರ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ ಇಂದು ನಡೆಯಿತು. ಇದ್ಪಾಡಿ ಶಿರಾಡಿ ಗ್ರಾಮ ದೈವಸ್ಥಾನದ ವಠಾರವನ್ನು ಸ್ವಚ್ಛ ಮಾಡುವುದರ ಮೂಲಕ ಸ್ವಚ್ಛತಾ ಕಾರ್ಯ ನಡೆಸಲಾಯಿತು. ಈ ಸಂದರ್ಭದಲ್ಲಿ ಸುಧಾಕರ್ ರೈ ಮುಂಡಾಲ, ಬೂತ್ ಅಧ್ಯಕ್ಷ ನೇಮಿರಾಜ್ ರೈ ಕುರಿಕ್ಕಾರ, ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಕಾರ್ಯದರ್ಶಿ ರತನ್ ರೈ,

ಗಾಂಧಿಜಯಂತಿ : ಕೆದಂಬಾಡಿ  ಬಿಜೆಪಿ ಶಕ್ತಿ ಕೇಂದ್ರದ ಬೂತ್ 186 ವತಿಯಿಂದ ಸ್ವಚ್ಛತಾ ಕಾರ್ಯಕ್ರಮ Read More »

ಶಾಲೆಗಳಿಗೆ ದಸರಾ ರಜೆ ಘೋಷಣೆ | ಕರ್ನಾಟಕ ಎಲ್ಲಾ ಶಾಲೆಗಳಿಗೆ ಒಂದೇ ಮಾರ್ಗದರ್ಶಿ

ಬೆಂಗಳೂರು: ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20 ತನಕ ದಸರಾ ರಜೆ ಘೋಷಿಸಿದ್ದು, ಇಡೀ ಕರ್ನಾಟಕದ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಿದೆ. ಈ ಹಿಂದೆ ಕರಾವಳಿ ಭಾಗದಲ್ಲಿ ದಸರಾ ರಜೆಯಲ್ಲಿ ಕೊಂಚ ಮಾರ್ಪಾಡು ಆಗುತ್ತಿತ್ತು. ಆದ್ರೆ ಈ ಬಾರಿ ಯಾವುದೇ ಮಾರ್ಪಾಡು ಆಗಿಲ್ಲ. ಇಡೀ ಕರ್ನಾಟಕದ ಎಲ್ಲಾ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಲಾಗಿದೆ. ಅಕ್ಟೋಬರ್ 3 ರಿಂದ 20ರ ತನಕ ಅಂದರೆ 17 ದಿನಗಳ ಕಾಲ ದಸರಾ ರಜೆ ಸಿಗಲಿದೆ.

ಶಾಲೆಗಳಿಗೆ ದಸರಾ ರಜೆ ಘೋಷಣೆ | ಕರ್ನಾಟಕ ಎಲ್ಲಾ ಶಾಲೆಗಳಿಗೆ ಒಂದೇ ಮಾರ್ಗದರ್ಶಿ Read More »

ನಾಳೆ (ಸೆ.15) : ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

ಪುತ್ತೂರು: ತಾಲೂಕಿನ ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಸೆ.15 ಭಾನುವಾರ ಸಂಘದ ರೈತ ಭವನದಲ್ಲಿ ನಡೆಯಲಿದೆ. ಸಂಘದ ಅಧ್ಯಕ್ಷ ನವೀನ್ ಡಿ. ಅವರ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 10 ಗಂಟೆಗೆ ಸಭೆ ನಡೆಯಲಿದೆ. ಸಭೆಯಲ್ಲಿ ಸದಸ್ಯರೆಲ್ಲರೂ ಸರಿಯಾದ ಸಮಯಕ್ಕೆ ಪಾಲ್ಗೊಂಡು ಕಾರ್ಯಕಲಾಪಗಳಲ್ಲಿ ಭಾಗವಹಿಸಿ ಸಂಘದ ಅಭಿವೃದ್ಧಿ ಬಗ್ಗೆ ಉತ್ತಮ ಸಲಹೆ-ಸೂಚನೆಗಳನ್ನು ನೀಡಬೇಕಾಗಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಳೆ (ಸೆ.15) : ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ Read More »

ಕಣಜದ ಹುಳು ದಾಳಿಗೆ ಒಳಗಾದ ವ್ಯಕ್ತಿ ಮೃತ್ಯು

ವೇಣೂರು: ಕಣಜದ ದಾಳಿಗೆ ಒಳಗಾದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಹೊಸಂಗಡಿ ಎಂಬಲ್ಲಿ ನಡೆದಿದೆ. ಹೊಸಂಗಡಿ ಗ್ರಾಮದ ಕುಕ್ಕುದಕಟ್ಟೆ ನಿವಾಸಿ ರಾಜೇಶ್‍ ಶೆಟ್ಟಿ (44) ಮೃತಪಟ್ಟವರು. ಕೃಷಿ ತೋಟದಲ್ಲಿ ಕೆಲಸದಲ್ಲಿ ನಿರತರಾಗಿದ್ದ ರಾಜೇಶ್‍ ಅವರ ಮೇಲೆ ಕಣಜದ ಹುಳುಗಳು ದಾಳಿ ಮಾಡಿದ್ದು, ತಕ್ಷಣ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಕುರಿತು ಮೃತರ ಸಹೋದರ ಸತೀಶ ಶೆಟ್ಟಿ ವೇಣೂರು ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ಕಣಜದ ಹುಳು ದಾಳಿಗೆ ಒಳಗಾದ ವ್ಯಕ್ತಿ ಮೃತ್ಯು Read More »

ಅರುಣ್ ಕುಮಾರ್ ಪುತ್ತಿಲರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ | ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಡೆಯಲ್ಲಿ ಪ್ರಾರ್ಥನೆ

ಪುತ್ತೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜಾಮೀನು ದೊರೆತಿರುವ ಅರುಣ್ ಕುಮಾರ್ ಪುತ್ತಿಲ ಹಾಗೂ ಬೆಂಬಲಿಗರು ಬುಧವಾರ ಬೆಳಿಗ್ಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಡೆಯಲ್ಲಿ ಪ್ರಕರಣದ ಕುರಿತು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಅರುಣ್ ಕುಮಾರ್ ಪುತ್ತಿಲ ಪುತ್ತೂರು ದೇವಸ್ಥಾನದ ವಠಾರಕ್ಕೆ ಆಗಮಿಸುತ್ತಿದ್ದಂತೆ ಆನೇಕ ಮಂದಿ ಆಗಮಿಸಿ ಶುಭ ಕೋರಿದರು. ಇದೇ ಸಂದರ್ಭ ಪತ್ರಕರ್ತರಲ್ಲಿ ಮಾತನಾಡಿದ ಅರುಣ್ ಕುಮಾರ್ ಪುತ್ತಿಲ, ಪ್ರಕರಣಕ್ಕೆ ಸಂಬಂಧಿಸಿ ಕಾಣದ ಕೈಗಳ ಷಡ್ಯಂತರ ಇದೆ. ಹಿಂದೆಯೂ ಈ ರೀತಿ ಆಗಿತ್ತು. ಅದರಿಂದ ಮುಕ್ತನಾಗಿ ಹೊರ

ಅರುಣ್ ಕುಮಾರ್ ಪುತ್ತಿಲರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ | ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಡೆಯಲ್ಲಿ ಪ್ರಾರ್ಥನೆ Read More »

ಪಾಂಡಿಗದ್ದೆ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

ಪಂಜ : ಶಾಲೆಯ ಪಠ್ಯ ಶಿಕ್ಷಣ ಜೊತೆಗೆ ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಗಳನ್ನು ಹೊರತರುವ ಒಂದು ಉತ್ತಮ ಕಾರ್ಯಕ್ರಮ ಪ್ರತಿಭಾ ಕಾರಂಜಿ. ಎಂದು ಪಂಜ ಗ್ರಾಮ ಪಂಚಾಯತ್ ಉಪಾಧ್ಯಕ್ಷ ನಾರಾಯಣ ಕೃಷ್ಣನಗರ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಸುಳ್ಯ, ಸಮೂಹ ಸಂಪನ್ಮೂಲ ಕೇಂದ್ರ ಪಂಜ, ಸ.ಕಿ.ಪ್ರಾ. ಶಾಲೆ ಪಾಂಡಿಗದ್ದೆ ಇದರ ಸಂಯುಕ್ತ ಆಶ್ರಯದಲ್ಲಿ ಪಂಜ ಕ್ಲಸ್ಟ‌ರ್ ಮಟ್ಟದ ಪ್ರತಿಭಾ ಕಾರಂಜಿ 2024-25 ಸೆ.2ರಂದು

ಪಾಂಡಿಗದ್ದೆ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ Read More »

ಬೆಳ್ಳಂಬೆಳಗ್ಗೆ ಬಳ್ಳಾರಿ ಜೈಲಿಗೆ ದರ್ಶನ್‌ ಶಿಫ್ಟ್‌

ಅಭಿಮಾನಿಗಳ ಕಣ್ಣು ತಪ್ಪಿಸಲು ವಾಹನಕ್ಕೆ ಪರದೆ ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಶೇಷ ಸೌಲಭ್ಯ ಪಡೆದುಕೊಂಡು ಸಂಕಷ್ಟಕ್ಕೆ ಸಿಲುಕಿರುವ ಕೊಲೆ ಆರೋಪಿ ನಟ ದರ್ಶನ್‌ನನ್ನು ಪೊಲೀಸರು ಇಂದು ಬೆಳ್ಳಂಬೆಳಗ್ಗೆ ಬಳ್ಳಾರಿಯ ಜೈಲಿಗೆ ಕರೆದುಕೊಂಡು ಹೋಗಿದ್ದಾರೆ. ಮುಂಜಾನೆ 4.30ರ ಸುಮಾರಿಗೆ ಪರಪ್ಪನ ಅಗ್ರಹಾರ ಜೈಲಿನಿಂದ ದರ್ಶನ್‌ನನ್ನು ಪೊಲೀಸರು ಕರೆದೊಯ್ದಿದ್ದಾರೆ. 10 ಗಂಟೆಯೊಳಗೆ ಬಳ್ಳಾರಿ ಜೈಲು ತಲುಪುವ ಸಾಧ್ಯತೆ ಇದೆ. ಬೊಲೆರೋ ವಾಹನದಲ್ಲಿ ಪೊಲೀಸ್ ಬಿಗಿ ಭದ್ರತೆಯಲ್ಲಿ ಆರೋಪಿಗಳನ್ನು ಕರೆದೊಯ್ಯಲಾಗಿದೆ. ಇತ್ತೀಚೆಗೆ ದರ್ಶನ್ ಜೈಲಿನಲ್ಲಿ ಕುಖ್ಯಾತ ರೌಡಿಗಳೊಂದಿಗೆ ಚೇರ್‌ನಲ್ಲಿ ಕುಳಿತು

ಬೆಳ್ಳಂಬೆಳಗ್ಗೆ ಬಳ್ಳಾರಿ ಜೈಲಿಗೆ ದರ್ಶನ್‌ ಶಿಫ್ಟ್‌ Read More »

안드로이드 및 Ios용 앱 한국에서 앱 다운로

안드로이드 및 Ios용 앱 한국에서 앱 다운로드 스포츠 베팅 소프트웨어 다운로드 앱 클라이언트 1xbet Com Content 💰1xbet에서 어떻게 수익을 창출할 수 있나요? 스포츠” “이벤트 예측하기 베팅 생성기 사용 Bet 모바일 앱을 태블릿에서 사용하고 플랫폼에 댓글을 남기는 방법을 소개합니다 Bet 안드로이드 애플리케이션 관리에 대한 종합 가이드 “Gamble — 안드로이드 및 Ios용 앱을 다운로드하세요 원엑스벳 아이폰 어플

안드로이드 및 Ios용 앱 한국에서 앱 다운로 Read More »

error: Content is protected !!
Scroll to Top