Uncategorized

ಆ.23 : ಜಾನಪದ ತಜ್ಞ ಡಾ.ಚಿನ್ನಪ್ಪ ಗೌಡ ಕೆ. ಸಂದರ್ಶನ ವರದಿ ಚಂದನವಾಹಿನಿಯಲ್ಲಿ ಬಿತ್ತರ

ಪುತ್ತೂರು: ಜಾನಪದ ತಜ್ಙ ನಿವೃತ್ತ  ಉಪಕುಲಪತಿ ಡಾ.ಚಿನ್ನಪ್ಪ ಗೌಡ ಕೆ. ಅವರ ಸಂದರ್ಶನ ವರದಿ ದೂರದರ್ಶನ ಚಂದನ್ ವಾಹಿನಿಯಲ್ಲಿ ಆ.23 ರಂದು ಸಂಜೆ ಬಿತ್ತರಗೊಳ್ಲಲಿದೆ. ಕೃಷಿ ತಜ್ಞ,ಲೇಖಕ ಡಾ.ನರೇಂದ್ರ ರೈ ದೇರ್ಲ ಅವರು ಸಂದರ್ಶನ ಮಾಡಲಿದ್ದಾರೆ. ಆ.26 ರಂದು ಬೆಳಿಗ್ಗೆ 9.30 ಕ್ಕೆ ಎರಡನೇ ಕಂತು ಬಿತ್ತರಗೊಳ್ಳಲಿದೆ.

ಆ.23 : ಜಾನಪದ ತಜ್ಞ ಡಾ.ಚಿನ್ನಪ್ಪ ಗೌಡ ಕೆ. ಸಂದರ್ಶನ ವರದಿ ಚಂದನವಾಹಿನಿಯಲ್ಲಿ ಬಿತ್ತರ Read More »

ಕೊಡಗು ಜಿಲ್ಲಾಧಿಕಾರಿ ನಂಜುಂಡೇ ಗೌಡ ಮನೆಗೆ ಲೋಕಾಯುಕ್ತ ದಾಳಿ | ಅಪಾರ ಪ್ರಮಾಣದ ನಗದು, ಚಿನ್ನಾಭರಣ ಪತ್ತೆ

ಕೊಡಗು : ಕೊಡಗು ಅಪರ ಜಿಲ್ಲಾಧಿಕಾರಿ ನಂಜುಂಡೇ ಗೌಡ ಅವರ ಮನೆ ಮೇಲೆ ಲೋಕಯುಕ್ತ ದಾಳಿ ನಡೆದಿದೆ. ಕಾರ್ಯಪ್ಪ ವೃತ್ತದ ಬಳಿ ಇರುವ ಮನೆಗೆ ಇಂದು ಮುಂಜಾನೆ 4 ಗಂಟೆ ವೇಳೆಗೆ ಲೋಕಾಯುಕ್ತ ದಾಳಿ ನಡೆದಿದ್ದು, ಅಧಿಕಾರಿಗಳು ಚಿನ್ನಾಭರಣ, ಅಪಾರ ಪ್ರಮಾಣದ ನಗದು ಪತ್ತೆಹಚ್ಚಿದ್ದಾರೆ. ಲೋಕಾಯುಕ್ತ ಎಸ್ಪಿ. ಸುರೇಶ್ ಬಾಬು ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಪವನ್ ಕುಮಾರ್, ಇನ್ ಸ್ಪೆಕ್ಟರ್ ಲೋಕೇಶ್ ಮತ್ತು ಸಿಬ್ಬಂದಿ ಪರಿಶೀಲನೆ ಕೈಗೊಂಡಿದ್ದಾರೆ. ಇದೇ ವೇಳೆ ಪಿರಿಯಾಪಟ್ಟಣದಲ್ಲಿರುವ ನಂಜುಂಡೇಗೌಡರ ಮಾವನ ಮನೆ ಹಾಗೂ ಮೈಸೂರಿನಲ್ಲಿರುವ

ಕೊಡಗು ಜಿಲ್ಲಾಧಿಕಾರಿ ನಂಜುಂಡೇ ಗೌಡ ಮನೆಗೆ ಲೋಕಾಯುಕ್ತ ದಾಳಿ | ಅಪಾರ ಪ್ರಮಾಣದ ನಗದು, ಚಿನ್ನಾಭರಣ ಪತ್ತೆ Read More »

ಪ್ರವಾಸಕ್ಕೆಂದು ಸ್ನೇಹಿತರೊಂದಿಗೆ ಬಂದಿದ್ದ ವ್ಯಕ್ತಿ ಜಲಪಾತದಲ್ಲಿ ಕಾಲು ಜಾರಿ ಬಿದ್ದು ನೀರುಪಾಲು |ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ | ನೀರಿಗೆ ಬಿದ್ದ ವೀಡಿಯೋ ಇಲ್ಲಿದೆ

ಉಡುಪಿ : ಪ್ರವಾಸಕ್ಕೆಂದು ಸ್ನೇಹಿತರೊಂದಿಗೆ ಕೊಲ್ಲೂರಿಗೆ ಆಗಮಿಸಿದ್ದ ಯುವಕನೋರ್ವ ಜಲಪಾತದಲ್ಲಿ ಕಾಲು ಜಾರಿ ನೀರುಪಾಲಾಗಿರುವ ಘಟನೆ ಭಾನುವಾರ ಮಧ್ಯಾಹ್ನ ವರದಿಯಾಗಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದ ಕೆ.ಎಚ್. ನಗರದ ಸುಣ್ಣದಹಳ್ಳಿ ನಿವಾಸಿ ಶರತ್ ಕುಮಾರ್ (23) ನೀರುಪಾಲಾದ ಯುವಕ ಎಂದು ಗುರುತಿಸಲಾಗಿದೆ. ಭಾನುವಾರ ತನ್ನ ಸ್ನೇಹಿತರೊಂದಿಗೆ ಕೊಲ್ಲೂರಿಗೆ ಕಾರಿನಲ್ಲಿ ಕೊಲ್ಲೂರಿಗೆ ಆಗಮಿಸಿದ್ದರು. ಈ ವೇಳೆ ಶರತ್ ತನ್ನ ಸ್ನೇಹಿತರ ಜತೆಗೂಡಿ ಕೊಲ್ಲೂರು ಬಳಿಯಿರುವ ಅರಶಿನಗುಂಡಿ ಜಲಪಾತದ ವೀಕ್ಷಣೆಗೆ ತೆರಳಿದ್ದರು. ಶರತ್ ಜಲಪಾತದ ಬಳಿಯಲ್ಲಿದ್ದ ಬಂಡೆ ಹತ್ತಿ‌ ನಿಂತಿದ್ದು,

ಪ್ರವಾಸಕ್ಕೆಂದು ಸ್ನೇಹಿತರೊಂದಿಗೆ ಬಂದಿದ್ದ ವ್ಯಕ್ತಿ ಜಲಪಾತದಲ್ಲಿ ಕಾಲು ಜಾರಿ ಬಿದ್ದು ನೀರುಪಾಲು |ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ | ನೀರಿಗೆ ಬಿದ್ದ ವೀಡಿಯೋ ಇಲ್ಲಿದೆ Read More »

ಬಿರುಕುಬಿಟ್ಟ ಅರಿಯಡ್ಕ ಹಿಪ್ರಾ ಶಾಲೆ ಕಟ್ಟಡ: ವಿದ್ಯಾರ್ಥಿಗಳ ಸ್ಥಳಾಂತರ | 100 ವರ್ಷಗಳ ಹಿಂದಿನ ಶಾಲಾ ಕಟ್ಟಡ ಶಿಥಿಲಾವಸ್ಥೆಯಲ್ಲಿ

ಪುತ್ತೂರು: ಭಾರೀ ಮಳೆಗೆ ಅರಿಯಡ್ಕ ಸರಕಾರಿ ಹಿ ಪ್ರಾ ಶಾಲಾ ಕಟ್ಟಡದ ಗೋಡೆ ಬಿರುಕುಬಿಟ್ಟಿದ್ದು ಕುಸಿಯುವ ಭೀತಿಯಲ್ಲಿದ್ದು ವಿದ್ಯಾರ್ಥಿಗಳನ್ನು ಸ್ಥಳಾಂತರ ಮಾಡಲಾಗಿದೆ. ಶತಮಾನಗಳ ಇತಿಹಾಸ ಹೊಂದಿರುವ ಅರಿಯಡ್ಕ ಶಾಲೆಯಲ್ಲಿ ಒಂದರಿಂದ ಏನೇ ತರಗತಿ ತನಕ ವಿದ್ಯಾರ್ಥಿಗಳಿದ್ದು ಒಂದೇ ಕಟ್ಟಡದಲ್ಲಿ 2, 3 ನೇ ತರಗತಿ ತನಕ ಕ್ಲಾಸ್‌ಗಳು ನಡೆಯುತ್ತಿದ್ದು ಅದೇ ಕಟ್ಟಡದ ಗೋಡೆ ಬಿರುಕುಬಿಟ್ಟಿದೆ. ಗೋಡೆ ಬಿರುಕುಬಿಟ್ಟಿರುವ ಕಾರಣ ಕಟ್ಟಡದ ಮಾಡು, ಪಕ್ಕಾಸುಗಳು ಕುಸಿತಗೊಂಡಿದ್ದು ಮುರಿದು ಬೀಳುವ ಹಂತದಲ್ಲಿದೆ. ಭಾನುವಾರ ಈ ಘಟನೆ ನಡೆದಿದ್ದು ಇಂದು ತರಗತಿಗೆ

ಬಿರುಕುಬಿಟ್ಟ ಅರಿಯಡ್ಕ ಹಿಪ್ರಾ ಶಾಲೆ ಕಟ್ಟಡ: ವಿದ್ಯಾರ್ಥಿಗಳ ಸ್ಥಳಾಂತರ | 100 ವರ್ಷಗಳ ಹಿಂದಿನ ಶಾಲಾ ಕಟ್ಟಡ ಶಿಥಿಲಾವಸ್ಥೆಯಲ್ಲಿ Read More »

ಜು.27 : ಖಾಸಗಿ ವಾಹನಗಳ ಓಡಾಟ ಬಂದ್ | ಇದಕ್ಕೆ ಕಾರಣ ಏನು ? ಇಲ್ಲಿದೆ ಡಿಟೈಲ್ಸ್

ಬೆಂಗಳೂರು : ಜು.26 ರ ಮಧ್ಯರಾತ್ರಿ 12 ರಿಂದ ಜು.27 ರ ಮಧ್ಯರಾತ್ರಿ ತನಕ ರಾಜ್ಯಾದ್ಯಂತ ಆಟೋ ಕ್ಯಾಬ್ ಹಾಗೂ ಖಾಸಗಿ ಬಸ್‍ ಗಳು ಓಡಾಟ ನಡೆಸುವುದಿಲ್ಲ. ಜು.27 ರಂದು ಆಟೋ ಕ್ಯಾಬ್‍ ಹಾಗೂ ಖಾಸಗಿ ಬಸ್ ಮಾಲೀಕರು ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆಗೆ ಮುಂದಾಗಿದ್ದು, ಈ ಹಿನ್ನಲೆಯಲ್ಲಿ ಓಡಾಟ ನಡೆಸುವುದಿಲ್ಲ. ರಾಜ್ಯ ಸರಕಾರದ ಕೆಲವು ನೀತಿಗಳಿಂದಾಗಿ ಖಾಸಗಿ ಸಾರಿಗೆಗೆ ನಷ್ಟವಾಗುತ್ತಿದೆ. ಈ ಬಗ್ಗೆ ಸರಕಾರವನ್ನು ಎಚ್ಚರಿಸಲು ಖಾಸಗಿ ಸಾರಿಗೆ ವಾಹನಗಳ ಮಾಲೀಕರು ಹಾಗೂ ಚಾಲಕರು ಪ್ರತಿಭಟನೆಗೆ

ಜು.27 : ಖಾಸಗಿ ವಾಹನಗಳ ಓಡಾಟ ಬಂದ್ | ಇದಕ್ಕೆ ಕಾರಣ ಏನು ? ಇಲ್ಲಿದೆ ಡಿಟೈಲ್ಸ್ Read More »

ಸೌಜನ್ಯ ಕೊಲೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸಿ ಅಂತ ಹೇಳಿದ್ದೇ ನಾನು | ಧರ್ಮಸ್ಥಳದ ವಿಭಾಗೀಯ ಮುಖ್ಯಸ್ಥರ ಸಭೆಯಲ್ಲಿ ಹೇಳಿದ ಡಾ. ಡಿ.ವೀರೇಂದ್ರ ಹೆಗ್ಗಡೆ

ಧರ್ಮಸ್ಥಳ : ಸೌಜನ್ಯ ಕೊಲೆ ಪ್ರಕರಣದ ಕುರಿತು ತನಿಖೆ ಮಾಡಲು ಸರಕಾರಕ್ಕೆ ಮೊದಲು ಪತ್ರ ಬರೆದಿದ್ದೇ ನಾನು, ಪ್ರಕರಣವನ್ನು ಸಿಬಿಐಗೆ ಒಪ್ಪಿಸಿ ಅಂತ ಹೇಳಿದ್ದೇ ನಾನು. ಮತ್ತಷ್ಟು ತನಿಖೆ ಮಾಡಲಿ, ಸಂಶೋಧನೆ ಮಾಡಲಿ. ಅದರಿಂದ ನಮಗೆ ಯಾವುದೇ ತೊಂದರೆ ಇಲ್ಲ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. ಅವರು ಧರ್ಮಸ್ಥಳದ  ವಿಭಾಗೀಯ ಮುಖ್ಯಸ್ಥರ ಸಭೆಯಲ್ಲಿ ಮಾತನಾಡಿದರು. ಕ್ಷೇತ್ರದಲ್ಲಿ 60 ವರ್ಷಗಳಲ್ಲಿ ಬಹಳ ಬದಲಾವಣೆ ಆಗಿದೆ, ಹಲವು ಸೇವೆ ಮಾಡಿಕೊಂಡು ಬಂದಿದ್ದೇವೆ. ಒಳ್ಳೆಯ

ಸೌಜನ್ಯ ಕೊಲೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸಿ ಅಂತ ಹೇಳಿದ್ದೇ ನಾನು | ಧರ್ಮಸ್ಥಳದ ವಿಭಾಗೀಯ ಮುಖ್ಯಸ್ಥರ ಸಭೆಯಲ್ಲಿ ಹೇಳಿದ ಡಾ. ಡಿ.ವೀರೇಂದ್ರ ಹೆಗ್ಗಡೆ Read More »

ಅಮೇರಿಕ ಸಂಸ್ಥಾನದ ನ್ಯೂಜೆರ್ಸಿಯಲ್ಲಿ ಪ್ರಗತಿಯಲ್ಲಿರುವ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಾಲಯ | ಪ್ರಗತಿ ಪರಿಶೀಲನೆಗೆ ತೆರಳುತ್ತಿರುವ  ಶ್ರೀ ಆದಿಚುಂಚನಗಿರಿ ಮಠದ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ

ಪುತ್ತೂರು: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ಪದ್ಮಭೂಷಣ ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಸಂಕಲ್ಪದಂತೆ ಅಮೇರಿಕಾ ಸಂಯುಕ್ತ ಸಂಸ್ಥಾನದ ನ್ಯೂಜೆರ್ಸಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಾಲಯದ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು, ದೇವಸ್ಥಾನದ ನಿರ್ಮಾಣ ಕಾರ್ಯದ ಪ್ರಗತಿ ಪರಿಶೀಲನೆಗಾಗಿ ಶ್ರೀ ಡಾ.ನಿರ್ಮಲಾನಂದನಾಥ ಮಹಾ ಸ್ವಾಮೀಜಿಯವರು ಇಂದು ನ್ಯೂಜೆರ್ಸಿಯಲ್ಲಿರುವ ಶಾಖಾ ಮಠಕ್ಕೆ ತೆರಳಲಿದ್ದಾರೆ. ಈ ಸಂದರ್ಭದಲ್ಲಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರೂ ತೆರಳುತ್ತಿದ್ದಾರೆ. ಅಮೇರಿಕ ಸಂಯುಕ್ತ ಸಂಸ್ಥಾನದಲ್ಲಿ ನೆಲೆಸಿರುವ ಶ್ರೀ ಮಠದ ಭಾರತೀಯ ಭಕ್ತದ ದಶಕಗಳ ಅಭಿಲಾಷೆಯಂತೆ 2012

ಅಮೇರಿಕ ಸಂಸ್ಥಾನದ ನ್ಯೂಜೆರ್ಸಿಯಲ್ಲಿ ಪ್ರಗತಿಯಲ್ಲಿರುವ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಾಲಯ | ಪ್ರಗತಿ ಪರಿಶೀಲನೆಗೆ ತೆರಳುತ್ತಿರುವ  ಶ್ರೀ ಆದಿಚುಂಚನಗಿರಿ ಮಠದ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ Read More »

1win Ci En Côte D’ivoire ᐉ Site Officiel De Paris Sporti

1win Ci En Côte D’ivoire ᐉ Site Officiel De Paris Sportif “1win ᐉ Paris Sportifs En Ligne ᐉ 1win Côte D’ivoire Content Paris Esports Chez 1win Ci Comment Télécharger 1win Ci Pour I Phone Et Ipad Bonus De Bienvenue Pour Les Nouveaux Utilisateurs De L’application Mobile Les Rome Sportifs Électroniques Vers 1win Côte D’ivoire In

1win Ci En Côte D’ivoire ᐉ Site Officiel De Paris Sporti Read More »

ಹವಾಮಾನ ವೈಪರೀತ್ಯ : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಡವಾಗಿ ಲ್ಯಾಂಡ್ ಆದ ವಿಮಾನ

ಮಂಗಳೂರು: ಹವಾಮಾನ ವೈಪರೀತ್ಯದಿಂದಾಗಿ ವಿಮಾನಗಳು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶನಿವಾರ ಬೆಳಗ್ಗೆ ವಿಮಾನ ತಡವಾಗಿ ಲ್ಯಾಂಡಿಂಗ್ ಆಗಿದೆ. ಹೈದರಾಬಾದ್‌ನಿಂದ ಆಗಮಿಸಿರುವ ವಿಮಾನವು ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಲು ಸಾಧ್ಯವಾಗದೆ ಗೋವಾಕ್ಕೆ ತೆರಳಿ ಮತ್ತೆ ಹಿಂತಿರುಗಿ ಬಂದು ಲ್ಯಾಂಡ್ ಆಗಿದೆ. ಭಾರಿ ಮಳೆಯಿಂದಾಗಿ ವಿಮಾನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.

ಹವಾಮಾನ ವೈಪರೀತ್ಯ : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಡವಾಗಿ ಲ್ಯಾಂಡ್ ಆದ ವಿಮಾನ Read More »

ನೀರಿನ ಟ್ಯಾಂಕಿಗೆ ಹಾರಿ ಮಹಿಳೆ ಆತ್ಮಹತ್ಯೆ

ವಿಟ್ಲ : ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ನೆಕ್ಕರೆ ಮಠ ಎಂಬಲ್ಲಿ ಮಹಿಳೆಯೊಬ್ಬರು ನೀರಿನ‌ ಟ್ಯಾಂಕಿಗೆ ಹಾರಿ ಆತ್ಯಹತ್ಯೆ ಮಾಡಿಕೊಂಡಿದ್ದಾರೆ. ಶಾಂತಲಾ (41) ಆತ್ಮಹತ್ಯೆ ಮಾಡಿಕೊಂಡವರು. ವಿಪರೀತ ಸೊಂಟ ನೋವಿನಿಂದ ಬಳಲುತ್ತಿದ್ದು ಅವರು, ಜೀವನದಲ್ಲಿ ಜಿಗುಪ್ಸೆಗೊಂಡು ನೀರಿನ ಟ್ಯಾಂಕ್ ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಲಾಗಿದೆ.

ನೀರಿನ ಟ್ಯಾಂಕಿಗೆ ಹಾರಿ ಮಹಿಳೆ ಆತ್ಮಹತ್ಯೆ Read More »

error: Content is protected !!
Scroll to Top