Uncategorized

ನಾಳೆಯೂ (ಜು.7) ದ.ಕ.ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೊಷಣೆ

ಮಂಗಳೂರು : ಹವಾಮಾನ ಇಲಾಖೆ ಮುನ್ಸೂಚನೆಯಂತೆ, ಜು.7 ಶುಕ್ರವಾರವೂ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ, ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ ಮತ್ತು ರಾಜ್ಯ ನೈಸರ್ಗಿಕ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ರಜೆ ಘೊಷಣೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ದ.ಕ.ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಕೆಲವೊಂದು ತುರ್ತು ಕ್ರಮಗಳನ್ನು ಕೈಗೊಂಡಿದೆ.

ನಾಳೆಯೂ (ಜು.7) ದ.ಕ.ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೊಷಣೆ Read More »

ಪುತ್ತೂರು: ಮರಬಿದ್ದು ಮನೆ ಸಂಪೂರ್ಣ ಜಖಂ | 24 ಗಂಟೆಯೊಳಗೆ ದುರಸ್ಥಿ ಮಾಡಿದ ಅಶೋಕ್ ರೈ ಅಭಿಮಾನಿ ಬಳಗ

ಪುತ್ತೂರು: ಭಾರೀ ಮಳೆಗೆ ಮರ ಬಿದ್ದು ಸಂಪೂರ್ಣ ಹಾನಿಗೊಳಗಾಗಿದ್ದ ಮನೆಯನ್ನು ಶಾಸಕ ಅಶೋಕ್ ರೈ ಅಭಿಮಾನಿ ಬಳಗದವರು 24ಗಂಟೆಯೊಳಗೆ ದುರಸ್ಥಿ ಮಾಡಿಸಿದ್ದಾರೆ. ಮುಂಡೂರು ಗ್ರಾಮದಸಿಂಹವನ ನಿವಾಸಿ ಮಲ್ಲು ಎಂಬವರ ಮನೆಯ ಅಂಗಳದಲ್ಲಿದ್ದ ಭಾರೀ ಗಾತ್ರದ ಮರವೊಂದು ಮುರಿದು ಬಿದ್ದು ಮಲ್ಲು ಅವರ ಸಿಮೆಂಟ್ ಶೀಟ್ ಆಳವಡಿಸಲಾಗಿದ್ದ ಮನೆ ಸಂಪೂರ್ಣ ಜಂಖಂಗೊಂಡಿತ್ತು. ಮನೆ ವಾಸ್ತವ್ಯಕ್ಕೆ ಅಯೋಗ್ಯವಾಗಿತ್ತು. ರಾತ್ರೋ ರಾತ್ರಿ ಮರವನ್ನು ಅಬಿಮಾನಿ ಬಳಗದವರು ತೆರವು ಮಡಿದ ಬಳಿಕ ಮನೆಯನ್ನು ದುರಸ್ಥಿಮಾಡಿಸಿದ್ದಾರೆ. ಘಟನ ಸ್ಥಳಕ್ಕೆ ಪುತ್ತೂರು ತಹಶಿಲ್ದಾರ್ ಶಿವಶಂಕರ್ ಸೇರಿದಂತೆ

ಪುತ್ತೂರು: ಮರಬಿದ್ದು ಮನೆ ಸಂಪೂರ್ಣ ಜಖಂ | 24 ಗಂಟೆಯೊಳಗೆ ದುರಸ್ಥಿ ಮಾಡಿದ ಅಶೋಕ್ ರೈ ಅಭಿಮಾನಿ ಬಳಗ Read More »

ನಾಳೆ (ಜೂ.30) : ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಕಡಬ ಕಚೇರಿ ಶುಭಾರಂಭ

ಸುಳ್ಯ : ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಕಡಬ ಕಚೇರಿ ಜೂ.30 ಶುಕ್ರವಾರ ಉದ್ಘಾಟನೆಗೊಳ್ಳಲಿದೆ. ಕಡಬ ಮಿನಿ ವಿಧಾನಸೌಧದಲ್ಲಿ ಕಚೇರಿ ತೆರೆದಿದ್ದು, ಬೆಳಿಗ್ಗೆ 7 ರಿಂದ ಗಣಹೋಮ ನಡೆಯಲಿದೆ. ಬಳಿಕ ದೀಪ ಪ್ರಜ್ವಲನೆ ಮೂಲಕ ಉದ್ಘಾಟನೆಗೊಳ್ಳಲಿದೆ ಎಂದು ಬಿಜೆಪಿ ಸುಳ್ಯ ಮಂಡಲ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

ನಾಳೆ (ಜೂ.30) : ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಕಡಬ ಕಚೇರಿ ಶುಭಾರಂಭ Read More »

ಸುಳ್ಯ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ | ದ.ಕ., ಕೊಡಗು ಜಿಲ್ಲೆಗಳಲ್ಲಿ ಎನ್‍ ಐಎ ದಾಳಿ

ಬೆಳ್ತಂಗಡಿ: ಸುಳ್ಯ ತಾಲೂಕಿನ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿಯಲ್ಲಿ ಎನ್‍ಐಎ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಳ್ತಂಗಡಿ ತಾಲೂಕು ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ನಿವಾಸಿ ಕಾರು ಚಾಲಕ ನೌಷದ್ ಎಂಬಾತನ ಮನೆ ಮೇಲೆ ಎನ್‍ಐಎ ಅಧಿಕಾರಿಗಳು ದಾಳಿ ಮಾಡಿದ್ದಾರೆ ಎನ್ನಲಾಗಿದೆ. ಈ ವೇಳೆ ನೌಷದ್‍ ಮನೆಯಲ್ಲಿರಲಿಲ್ಲ ಎಂದು ತಿಳಿದು ಬಂದಿಗೆ. ಅಧಿಕಾರಿಗಳು ಎನ್‍ಐಎ ಕಚೇರಿಗೆ ಹಾಜರಾಗಲು ನೋಟೀಸ್ ನೀಡಿ ಅಲ್ಲಿಂದ ತೆರಳಿದ್ದಾರೆ ಎನ್ನಲಾಗಿದೆ. ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ಇಂದು ದ.ಕ. ಹಾಗೂ ಕೊಡಗು

ಸುಳ್ಯ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ | ದ.ಕ., ಕೊಡಗು ಜಿಲ್ಲೆಗಳಲ್ಲಿ ಎನ್‍ ಐಎ ದಾಳಿ Read More »

ಗ್ರಾಮಸ್ಥರಿಂದ ಪಾಣಂಬು ರಸ್ತೆ ದುರಸ್ಥಿ | ಪಂಚಾಯತ್ ಸದಸ್ಯರು, ಕಾರ್ಯಕರ್ತರು ಓಟು ಕೇಳಲಷ್ಟೇ ಸೀಮಿತ

ಪುತ್ತೂರು: ಕಳೆದ ಹಲವು ವರ್ಷಗಳಿಂದ ಹದಗೆಟ್ಟ ರಸ್ತೆಯಿಂದಾಗಿ ಊರಿನ ನಾಗರಿಕರು ಸಮಸ್ಯೆಯನ್ನು ಎದುರಿಸುತ್ತಿದ್ದು, ಸಮಸ್ಯೆಯಿಂದ ಮುಕ್ತಿ ಸಿಗಲು ಊರಿನವರು ಸೇರಿ ಪಾಣಂಬು ರಸ್ತೆಯನ್ನು ಜಲ್ಲಿ ಹಾಕಿ ಶ್ರಮದಾನದ ಮೂಲಕ ದುರಸ್ಥಿ ಕಾರ್ಯ ನಡೆಸಿದರು. ಮುಖ್ಯವಾಗಿ ಮಳೆಗಾಲದಲ್ಲಿ ಶಾಲಾ ವಾಹನ ಈ ರಸ್ತೆಯಲ್ಲಿ ಬರುವುದರಿಂದ ಮಕ್ಕಳು ತೊಂದರೆ ಅನುಭವಿಸುತ್ತಾ ಬಂದಿದ್ದರು. ಸರಕಾರ ಹಾಗೂ ಪಂಚಾಯತ್ ಈ ರಸ್ತೆಯ ಅಭಿವೃದ್ಧಿ ಬಿಡಿ ದುರಸ್ಥಿ ಕಾರ್ಯಕ್ಕೂ ಕೈಹಾಕಿಲ್ಲ. ಓಟು ಕೇಳಲು ಬರುವ ಕಾರ್ಯಕರ್ತರು,ಪಂಚಾಯತ್ ಸದಸ್ಯರು ಇಲ್ಲಿ ಹೆಸರಿಗಷ್ಟೇ.ಅವರಿಗೆ ಚುನಾವಣೆ ಬರುವಾಗ ಮಾತ್ರ

ಗ್ರಾಮಸ್ಥರಿಂದ ಪಾಣಂಬು ರಸ್ತೆ ದುರಸ್ಥಿ | ಪಂಚಾಯತ್ ಸದಸ್ಯರು, ಕಾರ್ಯಕರ್ತರು ಓಟು ಕೇಳಲಷ್ಟೇ ಸೀಮಿತ Read More »

ನಾಳೆ (ಜೂ.5) : ಬೃಹತ್ ಬಟ್ಟೆಗಳ ಮೇಳ “ನ್ಯೂ ಚೆನ್ನೈ ಶಾಪಿಂಗ್” ಶುಭಾರಂಭ

ಪುತ್ತೂರು: ಬೃಹತ್ ಬಟ್ಟೆಗಳ ಮೇಳ “ನ್ಯೂ ಚೆನ್ನೈ ಶಾಪಿಂಗ್” ಜೂ.5 ಸೋಮವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಶುಭಾರಂಭಗೊಳ್ಳಲಿದೆ. ಈ ಮೇಳದಲ್ಲಿ ಕ್ಯಾಶುವಲ್ ಶರ್ಟ್ & ಫಾರ್ಮಲ್ ಶರ್ಟ್, ಲಾಂಗ್ ಫ್ರಾಕ್ & ಲಾಂಗ್ ಚೂಡಿದಾರ್, ಸೀರೆಗಳು ಹಾಗೂ ರೆಡಿಮೆಡ್ ಬಟ್ಟೆಗಳು ಲಭ್ಯವಿದ್ದು, ಮಕ್ಕಳಿಂದ ತೊಡಗಿ ದೊಡ್ಡವರ ವರೆಗೆ ಯಾವುದೇ ವಸ್ತುಗಳನ್ನು ತೆಗೆದುಕೊಂಡರೂ ಕೇವಲ 199 ರೂಪಾಯಿ ಮಾತ್ರ ಆಗಿರುತ್ತದೆ. ದಿ ಫ್ಯಾಮಿಲಿ ಶಾಪ್ ಧ್ಯೇಯ ವಾಕ್ಯದೊಂದಿಗೆ ಆರಂಭಗೊಳ್ಳುವ ಈ ಮೇಳದ ಸದುಪಯೋಗವನ್ನು ಗ್ರಾಹಕರ ಪಡೆದುಕೊಳ್ಳಬಹುದು

ನಾಳೆ (ಜೂ.5) : ಬೃಹತ್ ಬಟ್ಟೆಗಳ ಮೇಳ “ನ್ಯೂ ಚೆನ್ನೈ ಶಾಪಿಂಗ್” ಶುಭಾರಂಭ Read More »

ಪ್ರವೀಣ್ ನೆಟ್ಟಾರು ಪತ್ನಿ ಉದ್ಯೋಗದಿಂದ ಬಿಡುಗಡೆ | ಮರು ನೇಮಕಾತಿ ಬಗ್ಗೆ ಸಿಎಂ ಜೊತೆ ಮಾತನಾಡುವೆ’: ಪುತ್ತೂರು  ಶಾಸಕ ಅಶೋಕ್ ರೈ

ಪುತ್ತೂರು : ಪ್ರವೀಣ್ ನೆಟ್ಟಾರು ರವರ ಪತ್ನಿ ನೂತನ ಕುಮಾರಿ ರವರನ್ನು ಕೆಲಸದಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಲಾಗಿರುವ  ವಿಚಾರ ಈಗಾಗಲೇ ವರದಿಯಾಗಿದ್ದು,  ಈ ಕುರಿತು ಮುಖ್ಯಮಂತ್ರಿಗಳ ಜತೆ ಮತನಾಡುವೆ ಎಂದು  ಪುತ್ತೂರು ಶಾಸಕ ಅಶೋಕ್ ರೈ ಪ್ರತಿಕ್ರಿಯೆ ನೀಡಿದ್ದಾರೆ. ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ ರವರನ್ನು ಕೆಲಸದಿಂದ ವಜಾಗೊಳಿಸಿ ಆದೇಶ ಹೊರಡಿಸಲಾಗಿದೆ ಎಂಬ ಬಗ್ಗೆ ಮಾಧ್ಯಮ ವರದಿಯನ್ನು ನೋಡಿದ ಬಳಿಕ ನನಗೆ ತಿಳಿದಿದೆ. ಪ್ರಸಕ್ತ ಮುಖ್ಯಮಂತ್ರಿ ಇರುವ ತನಕ ಇಲ್ಲವೇ ಮುಂದಿನ ಆದೇಶದವರೆಗೆ ಎಂದು ನಮೂದಿಸಿದ್ದು,ಇದು

ಪ್ರವೀಣ್ ನೆಟ್ಟಾರು ಪತ್ನಿ ಉದ್ಯೋಗದಿಂದ ಬಿಡುಗಡೆ | ಮರು ನೇಮಕಾತಿ ಬಗ್ಗೆ ಸಿಎಂ ಜೊತೆ ಮಾತನಾಡುವೆ’: ಪುತ್ತೂರು  ಶಾಸಕ ಅಶೋಕ್ ರೈ Read More »

Online Casino Cz ᐈ Nejlepší On The Internet Kasina Pro České Hráče

Online Casino Cz ᐈ Nejlepší On The Internet Kasina Pro České Hráče! Nejlepší️ Online Casina S Českou Licencí 2024 Content Bonus Mánie: Získej 20 Otoček Se Synottipem Online Casino V Čr Nové Online Kasina Jsou Také Výborná Volba! Tým Expertů Sixth Is V Oboru Hazardní The Girl, Je Tu Jen Pro Vás Pošleme Ti Přehled

Online Casino Cz ᐈ Nejlepší On The Internet Kasina Pro České Hráče Read More »

ಕಾಂಗ್ರೆಸ್‌ ಮುಖಂಡ ಯು.ಆರ್.‌ ಸಭಾಪತಿ ನಿಧನ

ಉಡುಪಿ : ಕಾಂಗ್ರೆಸ್‌ ಮುಖಂಡ, ಮಾಜಿ ಶಾಸಕ ಯು.ಆರ್. ಸಭಾಪತಿ (71) ಮೇ 21ರಂದು ಬೆಳಿಗ್ಗೆ ನಿಧನರಾದರು. 1987ರಲ್ಲಿ ದ. ಕ. ಜಿಲ್ಲಾ ಪರಿಷತ್ ನ ಸದಸ್ಯರಾಗಿದ್ದ ಸಭಾಪತಿ ಅವರು 1994ರಲ್ಲಿ ಎಸ್. ಬಂಗಾರಪ್ಪ ನೇತೃತ್ವದ ಕರ್ನಾಟಕ ಕಾಂಗ್ರೆಸ್ ಪಕ್ಷದಿಂದ ಉಡುಪಿ ಕ್ಷೇತ್ರದಲ್ಲಿ ಸ್ಪರ್ಧಿಸಿ ಶಾಸಕರಾಗಿ ವಿಧಾನಸಭೆ ಪ್ರವೇಶಿಸಿದ್ದರು. 1999ರಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಮತ್ತೊಮ್ಮೆ ಶಾಸಕರಾಗಿ ಆಯ್ಕೆಯಾದರು. 2004ರ ಚುನಾವಣೆಯಲ್ಲಿ ಬಿಜೆಪಿಯ ರಘುಪತಿ ಭಟ್ ವಿರುದ್ಧ ಪರಾಭವಗೊಂಡಿದ್ದರು.ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಬಳಿಕ ಪಕ್ಷದ ವಿವಿಧ ಹುದ್ದೆಗಳನ್ನು

ಕಾಂಗ್ರೆಸ್‌ ಮುಖಂಡ ಯು.ಆರ್.‌ ಸಭಾಪತಿ ನಿಧನ Read More »

ನೇತ್ರಾವತಿ ಒಡಲಲ್ಲಿ ಸೀತಾ ಮಾತೆಯ ಪಾದ

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಈ ಬಾರಿ ನೀರಿನ ಮಟ್ಟ ಗಣನೀಯ ಇಳಿದಿರುವ ಪರಿಣಾಮ ಬಂಟ್ವಾಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ನದಿಯ ಮಧ್ಯೆ ಕಲ್ಲುಗಳ ಮೇಲೆ ಇರುವ ಸೀತಾದೇವಿಯ ಪಾದ ಎಂದು ಧಾರ್ಮಿಕ ನಂಬಿಕೆಯುಳ್ಳ ರಚನೆಗಳು ಗೋಚರಿಸುತ್ತಿವೆ. ನದಿಯಲ್ಲಿ ಇಂತಹ ಅನೇಕ ಕೌತುಕಗಳಿವೆಯಾದರೂ ಇತ್ತೀಚಿನ ವರ್ಷಗಳಲ್ಲಿ ಆಣೆಕಟ್ಟುಗಳ ನಿರ್ಮಾಣದಿಂದಾಗಿ ಅವುಗಳು ನೀರಿನೊಳಗಿರುತ್ತಿದ್ದವು. ಈ ಬಾರಿ ನದಿ ನೀರು ಸಂಪೂರ್ಣ ಬತ್ತಿರುವ ಕಾರಣ ನದಿಯಲ್ಲಿರುವ ವಿಶೇಷಗಳು ಕಾಣಿಸಲಾರಂಭಿಸಿವೆ. ಶಿವಲಿಂಗ, ಹೂವು, ಜಡೆ, ಬಟ್ಟಲು, ನಂದಿ, ಪಾದಗಳು ಹೀಗೆ ಹತ್ತಾರು

ನೇತ್ರಾವತಿ ಒಡಲಲ್ಲಿ ಸೀತಾ ಮಾತೆಯ ಪಾದ Read More »

error: Content is protected !!
Scroll to Top