Uncategorized

ಬೀಡಿ ಬಳಕೆ ತಡೆಗೆ ಹೆಚ್ಚುವರಿ ತೆರಿಗೆ | ಅಧ್ಯಯನ ವರದಿ ಕೇಂದ್ರಕ್ಕೆ ಶಿಫಾರಸು

ಹೊಸದಿಲ್ಲಿ: ಬೀಡಿ ಬಳಕೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಅದರ ಮೇಲೆ ಇನ್ನಷ್ಟು ತೆರಿಗೆ ಹಾಕಬೇಕೆಂದು ಶಿಫಾರಸು ಮಾಡಲಾಗಿದೆ. ತಂಬಾಕು ಉತ್ಪನ್ನಗಳಿಂದ ಹರಡುವ ಕ್ಯಾನ್ಸರ್‌ ಬಗ್ಗೆ ಅಧ್ಯಯನ ನಡೆಸಿರುವ ಜೋಧ್‌ಪುರದ ಏಮ್ಸ್‌ನ ಸ್ಕೂಲ್‌ ಆಫ್ ಪಬ್ಲಿಕ್‌ ಹೆಲ್ತ್‌ ಮತ್ತು ಇಂಟರ್‌ನ್ಯಾಷನಲ್‌ ಯೂನಿಯನ್‌ ಅಗೈನ್‌ಸ್ಟ್‌ ಟ್ಯುಬರ್‌ಕ್ಯುಲೋಸಿಸ್‌ ಆ್ಯಂಡ್‌ ಲಂಗ್‌ ಡಿಸೀಸ್‌ ಜಂಟಿಯಾಗಿ ನಡೆಸಿ ಸಲ್ಲಿಸಿದ ಅಧ್ಯಯನ ವರದಿ ಈ ಶಿಫಾರಸು ಮಾಡಿದೆ. ಸಿಗರೇಟ್‌ ಸೇರಿದಂತೆ ಇತರ ತಂಬಾಕು ಉತ್ಪನ್ನಗಳ ಮೇಲೆ ಹೇರಿರುವ ತೆರಿಗೆ ಮಾದರಿಯಲ್ಲೇ ಬೀಡಿ ಮೇಲೂ ಮೇಲೆ ತೆರಿಗೆ […]

ಬೀಡಿ ಬಳಕೆ ತಡೆಗೆ ಹೆಚ್ಚುವರಿ ತೆರಿಗೆ | ಅಧ್ಯಯನ ವರದಿ ಕೇಂದ್ರಕ್ಕೆ ಶಿಫಾರಸು Read More »

ಪೊಲೀಸ್ ದೌರ್ಜನ್ಯಕ್ಕೆ ಒಳಗಾದ ಯುವಕರನ್ನು ಭೇಟಿಯಾದ ಮುತಾಲಿಕ್

ಪುತ್ತೂರು: ಪೊಲೀಸ್ ದೌರ್ಜನ್ಯಕ್ಕೆ ಒಳಗಾದ ಯುವಕರನ್ನು ಹಿಂದೂ ಮುಖಂಡ ಪ್ರಮೋದ್ ಮುತಾಲಿಕ್ ಅವರು ಶನಿವಾರ ಭೇಟಿಯಾಗಿ ಧೈರ್ಯ ತುಂಬಿದರು. ಪುತ್ತೂರು ಮಹಾವೀರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವಕರನ್ನು ಭೇಟಿಯಾಗಿ ಸಾಂತ್ವನ ಹೇಳಿದರು. ಪೊಲೀಸ್ ದೌರ್ಜನ್ಯದ ಕುರಿತು ಆಕ್ರೋಶ ವ್ಯಕ್ತಪಡಿಸಿದರು. ಸುಬ್ರಹ್ಮಣ್ಯ ಎಸ್. ನಟ್ಟೋಜ, ಸುಬ್ರಹ್ಮಣ್ಯ ಎಸ್. ನಟ್ಟೋಜ, ಸಂತೋಷ ಆಚಾರ್ಯ, ಹರೀಶ್ ಅಧಿಕಾರಿ, ಚಿತ್ತರಂಜನ್, ರೂಪಾ ಶೆಟ್ಟಿ, ಸಂತೋಷ್ ಪುರೋಹಿತ್ ಉಪಸ್ಥಿತರಿದ್ದರು..

ಪೊಲೀಸ್ ದೌರ್ಜನ್ಯಕ್ಕೆ ಒಳಗಾದ ಯುವಕರನ್ನು ಭೇಟಿಯಾದ ಮುತಾಲಿಕ್ Read More »

Singapore’s First On Line Casino Resort Set In Order To Ope

Singapore’s First On Line Casino Resort Set In Order To Open Philippines Says That Can Overtake Singapore Next Year Since Asias No A Couple Of Casino Hub Content Design And Construction Museum Shoppes At Marina Bay Sands Singapore Improv Festival Aegean Paradise Cruise Casino Resorts World Sentosa Casino, Gown Code, Entry And Hours, Singapore Popular

Singapore’s First On Line Casino Resort Set In Order To Ope Read More »

The Luckiest Internet Casinos On The Vegas Strip According To A Fresh Repor

The Luckiest Internet Casinos On The Vegas Strip According To A Fresh Report Iconic Vegas Hotel In Order To Suddenly Close This What Will Substitute It Content The Fascination Behind Las Las Vegas Strip Casinos 👎 Oyo Hotel & Casino Algunas Vegas – Three Or More 1 Average “Greatest Las Vegas Internet Casinos, According To

The Luckiest Internet Casinos On The Vegas Strip According To A Fresh Repor Read More »

Horseshoe Online Casino Tunica Wikipedi

Horseshoe Online Casino Tunica Wikipedia Bally’s To Endure Renovations, Come To Be Horseshoe Las Las Vegas Casino Content 1 In 5 Latino Voters Are Contemplating A Third-party Candidate For President, Poll Indicates Explore Properties How To Spend 24 Food-filled Hours In Boulder City Binion’s Horseshoe Casino Gambling Horseshoe Casino Baltimore Business So Long, Bally’s; Hello,

Horseshoe Online Casino Tunica Wikipedi Read More »

ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರಿಂದ ಬಿಜೆಪಿ ಪಕ್ಷದ ಚಿಹ್ನೆ ಬಳಕೆ ದೂರು |  ಅಧಿಕಾರಿಗಳಿಂದ ಪುತ್ತಿಲ ಚುನಾವಣಾ ಕಚೇರಿಯಲ್ಲಿ ಪರಿಶೀಲನೆ

ಪುತ್ತೂರು: ಬಿಜೆಪಿ ಪಕ್ಷದ ಚಿಹ್ನೆ ಉಪಯೋಗಿಸಿ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ ಎಂಬ ದೂರಿನ ಹಿನ್ನಲೆಯಲ್ಲಿ ಚುನಾವಣಾ ಮಾದರಿ ನೀತಿ ಸಂಹಿತೆ ತಂಡ ಭಾನುವಾರ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಅವರ ಚುನಾವಣಾ ಕಚೇರಿಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರ ಚುನಾವಣಾ ಏಜೆಂಟ್ ರಾಜೇಶ್ ಬನ್ನೂರು ಅವರು ಕುರಿತು ದೂರು ನೀಡಿದ್ದು, ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ  ಅರುಣ್ ಕುಮಾರ್ ಪುತ್ತಿಲ ಅವರು ಸಾಮಾಜಿಕ ಜಾಲತಾಣಗಳು ಸಹಿತ ಪತ್ರಿಕಾ ಪ್ರಕಟಣೆಗಳಲ್ಲಿ

ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರಿಂದ ಬಿಜೆಪಿ ಪಕ್ಷದ ಚಿಹ್ನೆ ಬಳಕೆ ದೂರು |  ಅಧಿಕಾರಿಗಳಿಂದ ಪುತ್ತಿಲ ಚುನಾವಣಾ ಕಚೇರಿಯಲ್ಲಿ ಪರಿಶೀಲನೆ Read More »

10 Greatest Casinos In Algunas Vegas Casinos On Vegas Stri

10 Greatest Casinos In Algunas Vegas Casinos On Vegas Strip Las Vegas Casinos Where To Be Able To Game And Gamble In Sin City Content Luxor Casino Best Casinos For Blackjack The 5 Best Algunas Vegas Casinos Within The Strip Aria Resort & Casino The Best Internet Casinos You’ll Find Inside Vegas Ellis Tropical Isle

10 Greatest Casinos In Algunas Vegas Casinos On Vegas Stri Read More »

ಬಲ್ನಾಡು ಶ್ರೀ ಉಳ್ಳಾಲ್ತಿ ಮೂಲಸ್ಥಾನ ತೊಟ್ಟಿಲಕಯದ ಜೀಣೋದ್ಧಾರ, ಪುನಃಪ್ರತಿಷ್ಟಾಪನೆ | ಬಪ್ಪಳಿಗೆಯ ಶ್ರೀಚಕ್ರ ನಿವಾಸದಲ್ಲಿ ಸಮಾಲೋಚನಾ ಸಭೆ, ಸಮಿತಿ ರಚನೆ

ಪುತ್ತೂರು: ಬಲ್ನಾಡು ಶ್ರೀ ಉಳ್ಳಾಲ್ತಿ ಮೂಲಸ್ಥಾನ ತೊಟ್ಟಿಲಕಯದ ಜೀಣೋದ್ಧಾರ – ಪುನಃಪ್ರತಿಷ್ಟಾಪನೆ ಪ್ರಯುಕ್ತ ಪೂರ್ವಭಾವಿ ಸಭೆ ಬಪ್ಪಳಿಗೆಯಲ್ಲಿನ ಸುಬ್ರಹ್ಮಣ್ಯ ನಟ್ಟೋಜ ಅವರ ನಿವಾಸ ಶ್ರೀ ಚಕ್ರದಲ್ಲಿ ಭಾನುವಾರ ನಡೆಯಿತು. ಎನ್.ಕೆ.ಜಗನ್ನಿವಾಸ ರಾವ್ ಮಾತನಾಡಿ, ಶ್ರೀ ಉಳ್ಳಾಲ್ತಿ ಮೂಲಸ್ಥಾನ ತೊಟ್ಟಲಕಯದ ಪುನಃಪ್ರತಿಷ್ಟೆ ಸಮಸ್ತ ಊರಿಗೆ ಸಂಬಂಧಿಸಿದ್ದು. ಊರವರೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ಉಳ್ಳಾಲ್ತಿ ಅಮ್ಮನವರ ಕೃಪೆಗೆ ಪಾತ್ರರಾಗುವಂತಾಗಬೇಕು ಎಂದರು. ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ, ಶ್ರೀ ಉಳ್ಳಾಲ್ತಿ ಅಮ್ಮನವರ ಮೂಲಸ್ಥಾನ ತೊಟ್ಟಿಲಕಯ ನಟ್ಟೋಜ ಕುಟುಂಬಸ್ಥರಿಗೆ ಸೇರಿದ ಜಾಗದಲ್ಲಿದ್ದರೂ ದೇವರು

ಬಲ್ನಾಡು ಶ್ರೀ ಉಳ್ಳಾಲ್ತಿ ಮೂಲಸ್ಥಾನ ತೊಟ್ಟಿಲಕಯದ ಜೀಣೋದ್ಧಾರ, ಪುನಃಪ್ರತಿಷ್ಟಾಪನೆ | ಬಪ್ಪಳಿಗೆಯ ಶ್ರೀಚಕ್ರ ನಿವಾಸದಲ್ಲಿ ಸಮಾಲೋಚನಾ ಸಭೆ, ಸಮಿತಿ ರಚನೆ Read More »

ಜಿಡೆಕಲ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜು ಎನ್‍ಎಸ್‍ಎಸ್‍ ಶಿಬಿರಕ್ಕೆ ಚಾಲನೆ

ಪುತ್ತೂರು: ಜಿಡೆಕಲ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್‍ಎಸ್‍ಎಸ್‍ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆಗೊಂಡಿತು. ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನದ ಆಡಳಿತ ಮೊಕ್ತೇಸರ ಯು.ಜಿ. ರಾಧ ಶಿಬಿರ ಉದ್ಘಾಟಿಸಿ ಮಾತನಾಡಿ, “ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳು ಇನ್ನಷ್ಟು ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳುವಲ್ಲಿ ಸಹಕಾರಿಯಾಗಿದೆ. ಈ ಶಾಲೆಗೆ ಒಂದು ವಾರದ ಶಿಬಿರದಲ್ಲಿ ಪಾಲ್ಗೊಳ್ಳಲು ಬಂದ ತಾವೆಲ್ಲರೂ ಅತ್ಯುತ್ತಮ ಜೀವನ ಪಾಠಗಳನ್ನು ಕಲಿತು ಹೋಗಬೇಕು” ಎಂದರು. ಜಿಡೆಕಲ್ಲು ಕಾಲೇಜಿನ ಪ್ರಾಂಶುಪಾಲ ಪ್ರೊ.ಅಪ್ಪು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಾಲೇಜಿನ ವಿದ್ಯಾರ್ಥಿ

ಜಿಡೆಕಲ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜು ಎನ್‍ಎಸ್‍ಎಸ್‍ ಶಿಬಿರಕ್ಕೆ ಚಾಲನೆ Read More »

error: Content is protected !!
Scroll to Top