Uncategorized

ಪಾಕಿಸ್ತಾನ ವಿರುದ್ಧದ ಗೆಲುವನ್ನು ಸೇನೆಗೆ ಅರ್ಪಿಸಿದ ಭಾರತ ತಂಡ

ಟಿ20 ಪಂದ್ಯದಲ್ಲಿ ಏಕಪಕ್ಷೀಯ ಗೆಲುವು ಸಾಧಿಸಿದ ಭಾರತ ಬೆಂಗಳೂರು: ಭಾರಿ ವಿರೋಧ, ಆಕ್ಷೇಪದ ಏಷ್ಯಾ ಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ಆಡಿ ಅಮೋಘ ಜಯ ಸಾಧಿಸಿರುವ ಭಾರತ ಈ ಗೆಲವನ್ನು ಭಾರತದ ಸೇನೆಗೆಎ ಅರ್ಪಿಸಿ ಗೌರವ ನೀಡಿದೆ. ಭಾರತ ತಂಡ ನಿನ್ನೆ ರಾತ್ರಿ ನಡೆದ ಟಿ20 ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಏಕಪಕ್ಷೀಯ ಜಯ ಸಾಧಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 127 ರನ್ ಗಳಿಸಿತು. ಇದಕ್ಕೆ ಪ್ರತಿಯಾಗಿ ಭಾರತ ತಂಡ 3 ವಿಕೆಟ್ ಕಳೆದುಕೊಂಡು ಗುರಿ […]

ಪಾಕಿಸ್ತಾನ ವಿರುದ್ಧದ ಗೆಲುವನ್ನು ಸೇನೆಗೆ ಅರ್ಪಿಸಿದ ಭಾರತ ತಂಡ Read More »

ಕುವೆಂಪು ಅವರದು ಜಾತಿ ಮತ ಪಂಥಗಳನ್ನು ಮೀರಿದ ವಿಶ್ವಾತ್ಮಕ ದೃಷ್ಟಿಕೋನ : ಡಾ. ವರದರಾಜ ಚಂದ್ರಗಿರಿ

ಕುವೆಂಪು ಅವರು ಸಮಾಜದ ಕಟ್ಟ ಕಡೆಯ ಮನುಷ್ಯನಿಗೆ ಘನತೆ ಗೌರವವನ್ನು ತರುವ ಸಾಹಿತ್ಯವನ್ನು ಸೃಷ್ಟಿ ಮಾಡಿದರು. ಸರ್ವರಿಗೆ ಸಮಬಾಳು ಸಮಪಾಲು ಎಂಬುದು ಅವರ ಮುಖ್ಯ ತತ್ವವಾಗಿತ್ತು. ಈ ನೆಲೆಯಲ್ಲಿ ಅವರು ಸರ್ವೋದಯ ಸಮನ್ವಯ ಪೂರ್ಣದೃಷ್ಟಿ ಎಂಬ ತತ್ವಗಳನ್ನು ತಮ್ಮ ಸಾಹಿತ್ಯದ ಮೂಲಕ ಸಾರಿದವರು. ಅವರ ತತ್ವಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಂಡು ವೈಜ್ಞಾನಿಕವಾಗಿ ವೈಚಾರಿಕವಾಗಿ ಬೆಳೆಯಬೇಕೆಂದು ನಿವೃತ್ತ ಪ್ರಾಂ ಶುಪಾಲರಾದ ಡಾ. ವರದರಾಜ ಚಂದ್ರಗಿರಿ ಅವರು ಹೇಳಿದರು ಸರಕಾರಿಪ್ರಥಮ ದರ್ಜೆ ಕಾಲೇಜು, ಪುತ್ತೂರಿನಲ್ಲಿಲ್ಲಿ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ ಕುಪ್ಪಳಿ

ಕುವೆಂಪು ಅವರದು ಜಾತಿ ಮತ ಪಂಥಗಳನ್ನು ಮೀರಿದ ವಿಶ್ವಾತ್ಮಕ ದೃಷ್ಟಿಕೋನ : ಡಾ. ವರದರಾಜ ಚಂದ್ರಗಿರಿ Read More »

ಸೋಷಿಯಲ್ ಮೀಡಿಯಾದಲ್ಲಿ ಪ್ರಧಾನಿ ಮೋದಿ ಅವರ ತಾಯಿಯ ಫೋಟೋ ಹಂಚಿದ ಕಾಂಗ್ರೆಸ್: ಬಿಜೆಪಿ ಆಕ್ರೋಶ

ನವದೆಹಲಿ: ಬಿಹಾರದ ಕಾಂಗ್ರೆಸ್ ಪಕ್ಷ ತನ್ನ ಎಕ್ಸ್ ಖಾತೆಯಲ್ಲಿ ಪ್ರಧಾನಿ ಮೋದಿ ಅವರ ತಾಯಿ ದಿ. ಹೀರಾಬೆನ್ ಅವರ ಎಐ ವಿಡಿಯೋವನ್ನು ಹಂಚಿಕೊಂಡಿದ್ದು, ಬಿಜೆಪಿ ಆಕ್ರೋಶ ವ್ಯಕ್ತಪಡಿಸಿ ಕಾಂಗ್ರೆಸ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದೆ. ಸುಮಾರು 36 ಸೆಕೆಂಡ್‌ಗಳ ವಿಡಿಯೋ ಇದಾಗಿದ್ದು, ಬಿಹಾರದ ಚುನಾವಣೆಗೂ ಮೊದಲು ವೈಯಕ್ತಿಕ ನೆಲೆಯಲ್ಲಿ ದಾಳಿ ಮಾಡುವ ಉದ್ದೇಶದಿಂದ ಈ ವಿಡಿಯೋ ಹಂಚಿಕೊಂಡಿದೆ ಎಂದು ಬಿಜೆಪಿ ಆಕ್ರೋಶ ತೋರಿಸಿದೆ. ಆದರೆ ಇದರಲ್ಲಿ ಯಾರಿಗೂ ಅವಮಾನ ಮಾಡಿಲ್ಲ ಎಂದು ಕಾಂಗ್ರೆಸ್ ಹೇಳಿದೆ. ಈ ವಿಡಿಯೋವನ್ನು ಪ್ರಧಾನಿ

ಸೋಷಿಯಲ್ ಮೀಡಿಯಾದಲ್ಲಿ ಪ್ರಧಾನಿ ಮೋದಿ ಅವರ ತಾಯಿಯ ಫೋಟೋ ಹಂಚಿದ ಕಾಂಗ್ರೆಸ್: ಬಿಜೆಪಿ ಆಕ್ರೋಶ Read More »

ರಾಶಿ ರಾಶಿ ಹೆಣ ಸಿಕ್ಕಿದೆ ಎಂದು ಹೇಳಿದ ವಿಠಲ ಗೌಡ ವಿಡಿಯೋದಿಂದ ತಿರುವು

ವಿಚಾರಣೆ ಮುಗಿದ ಬಳಿಕ ಬಂಗ್ಲೆಗುಡ್ಡೆ ಕಾಡಿನಲ್ಲಿ ಹೆಣಗಳಿವೆ ಎಂದ ವಿಠಲ ಗೌಡ ಧರ್ಮಸ್ಥಳ: ಧರ್ಮಸ್ಥಳದ ಬಂಗ್ಲೆಗುಡ್ಡೆ ಕಾಡಿನಲ್ಲಿ ಹೆಣಗಳ ರಾಶಿ ಸಿಕ್ಕಿದೆ ಎಂದು ಸೌಜನ್ಯಾಳ ಮಾವ ವಿಠಲ ಗೌಡ ಹೇಳಿರುವುದು ನಿನ್ನೆಯಿಂದೀಚೆಗೆ ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಹೊಸ ತಿರುವುದು ನೀಡಿದೆ. ಎಸ್​​ಐಟಿ ವಿಚಾರಣೆ ಬಳಿಕ ವಿಠಲ್ ಗೌಡ ಖಾಸಗಿ ವಾಹಿನಿಗೆ ನೀಡಿದ ವಿಠಲ ಗೌಡ ಬಂಗ್ಲೆಗುಡ್ಡೆ ಕಾಡಿನಲ್ಲಿ ಹೆಣಗಳ ರಾಶಿ ಸಿಕ್ಕಿದೆ ಎಂದು ಹೇಳಿಕೊಂಡಿದ್ದಾರೆ ಎಂಬ ಹೇಳಿಕೆ ಸಂಚಲನ ಸೃಷ್ಟಿಸಿದೆ. ಬುರುಡೆ ಪ್ರಕರಣ ಸಂಬಂಧ ವಿಠಲ ಗೌಡ

ರಾಶಿ ರಾಶಿ ಹೆಣ ಸಿಕ್ಕಿದೆ ಎಂದು ಹೇಳಿದ ವಿಠಲ ಗೌಡ ವಿಡಿಯೋದಿಂದ ತಿರುವು Read More »

ಬಾನು ಮುಷ್ತಾಕ್ ಹಿಂದೂವೇ?: ಯತ್ನಾಳ್ ಪ್ರಶ್ನೆ

ಬೆಂಗಳೂರು: ಕಾಂಗ್ರೆಸ್ ನಾಯಕರ ಧರ್ಮಸ್ಥಳ ಯಾತ್ರೆಯನ್ನು ಲೇವಡಿ ಮಾಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಿಎಂ ‌ಸಿದ್ದರಾಮಯ್ಯ ಮಾಂಸಾಹಾರ ಸೇವಿಸದೆ ಧರ್ಮಸ್ಥಳಕ್ಕೆ ಹೋಗಲಿ ಎಂದು ಹೇಳಿದ್ದಾರೆ. ಧರ್ಮಸ್ಥಳ ಚಲೋ ‌ನಡೆಸುವ ಬುದ್ಧಿ ಕಾಂಗ್ರೆಸಿಗರಿಗೆ ಬಂದಿರುವುದು ಉತ್ತಮ ಸಂಗತಿ. ಈ ವರೆಗೆ ಮಸೀದಿ, ದರ್ಗಾ‌ಗೆ ಹೋಗುತ್ತಿದ್ದರು. ಈಗ ಧರ್ಮಸ್ಥಳಕ್ಕೆ ಹೋಗುತ್ತಿದ್ದಾರೆ. ಮಾಂಸಾಹಾರ ಸೇವಿಸದೆ ಸಿದ್ದರಾಮಯ್ಯ ಅವರೂ ಹೋಗಲಿ. ಡಿಕೆಶಿ ಅವರೂ ಹೋಗಲಿ ಎಂದು ಹೇಳಿದ್ದಾರೆ. ಮೈಸೂರು ದಸರಾದಲ್ಲಿ ಸನಾತನ ಸಂಸ್ಕೃತಿಯ ಸಂಸ್ಕಾರಗಳು ನಡೆಯುತ್ತದೆ. ಅಲ್ಲಿ ಬಾನು ಮುಷ್ತಾಕ್‌ಗೆ ಏನು

ಬಾನು ಮುಷ್ತಾಕ್ ಹಿಂದೂವೇ?: ಯತ್ನಾಳ್ ಪ್ರಶ್ನೆ Read More »

ಮಾಣಿ ವಲಯದ  ಬರಿಮಾರು ಒಕ್ಕೂಟದ ವಾರ್ಷಿಕೋತ್ಸವ ಕಾರ್ಯಕ್ರಮ 

ಮಾಣಿ: ವಲಯದ  ಬರಿಮಾರು ಒಕ್ಕೂಟದ ವಾರ್ಷಿಕೋತ್ಸವ ಕಾರ್ಯಕ್ರಮ  ಬರಿಮಾರಿನ ಶ್ರೀ ವಿನಾಯಕ ಶ್ರೀದೇವಿ ಭಜನಾ ಮಂದಿರದ ಆವರಣದಲ್ಲಿ ನಡೆಯಿತು. ಬರಿಮಾರು  ಗ್ರಾಮ ಪಂಚಾಯತ್ ಅಧ್ಯಕ್ಷ ಸದಾಶಿವ  ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸರ್ಕಾರ ಮಾಡದೇ ಇರುವ ಅನೇಕ ಕಾರ್ಯಕ್ರಮಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳ  ಮಾಡುತ್ತಿದೆ. ಬ್ಯಾಂಕ್ ಮೂಲಕ ಸದಸ್ಯರಿಗೆ  ಸಾಲ ಸೌಲಭ್ಯ ಒದಗಿಸುವುದಲ್ಲದೆ    ಸಮುದಾಯಕ್ಕೂ ವಿವಿಧ ರೀತಿಯ ಸೇವೆ ಒದಗಿಸುತ್ತಿದೆ ಎಂದರು. ಮುಖ್ಯ ಅತಿಥಿಯಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಮಾ ವಿಭಾಗದ ಯೋಜನಾಧಿಕಾರಿ ಸತೀಶ್ ಮಾತಾಡಿ,

ಮಾಣಿ ವಲಯದ  ಬರಿಮಾರು ಒಕ್ಕೂಟದ ವಾರ್ಷಿಕೋತ್ಸವ ಕಾರ್ಯಕ್ರಮ  Read More »

ಮೈಸೂರು ಅರಮನೆಗೆ ಭೇಟಿ ನೀಡಿದ ರಾಷ್ಟ್ರಪತಿ ಮುರ್ಮು

ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಜೊತೆಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಇಂದು ಮೈಸೂರು ಅರಮನೆಗೆ ಭೇಟಿ ನೀಡಿದ್ದಾರೆ. ಈ ಬಗ್ಗೆ ರಾಜವಂಶದ ಪ್ರಮೋದಾ ದೇವಿ ಒಡೆಯರ್ ಅವರು ಸಂತಸ ಹಂಚಿಕೊಂಡಿದ್ದು, ರಾಷ್ಟ್ರಪತಿ ಮತ್ತು ಇತರ ಗಣ್ಯರನ್ನು ಅರಮನೆಗೆ ಸ್ವಾಗತಿಸಲು ನನಗೆ ಸಂತೋಷವಾಗಿದೆ, ಹೆಮ್ಮೆಯಾಗಿದೆ‌. ನನ್ನ ಆಹ್ವಾನವನ್ನು ಸ್ವೀಕರಿಸಿ, ಗೌರವಿಸಿದ್ದಕ್ಕಾಗಿ ನಾನು ಧನ್ಯವಾದ ಸಮರ್ಪಿಸುತ್ತೇನೆ ಎಂದು ತಿಳಿಸಿದ್ದಾರೆ.

ಮೈಸೂರು ಅರಮನೆಗೆ ಭೇಟಿ ನೀಡಿದ ರಾಷ್ಟ್ರಪತಿ ಮುರ್ಮು Read More »

ಅಕ್ರಮ ಚಿನ್ನ ಸಾಗಾಟ ಪ್ರಕರಣ: ರನ್ಯಾ ರಾವ್‌ಗೆ ದಂಡ ಸಹಿತ 102 ಕೋಟಿ ರೂ. ಪಾವತಿಸಲು ಸೂಚನೆ

ಬೆಂಗಳೂರು: ದುಬೈನಿಂದ ಅಕ್ರಮ ಚಿನ್ನ ಸಾಗಾಟಕ್ಕೆ ಸಂಬಂಧಿಸಿದಂತೆ ನಟಿ ರನ್ಯಾ ರಾವ್ ‌ಗೆ ಡಿಆರ್‌ಐ 102 ಕೋಟಿ ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ. ಧೀರ್ಘ ತನಿಖೆಯಲ್ಲಿ ರನ್ಯಾ ರಾವ್ 127 kg ಚಿನ್ನವನ್ನು ಅಕ್ರಮವಾಗಿ ಭಾರತಕ್ಕೆ ತಂದಿರುವುದು ‌ಸಾಬೀತಾಗಿದ್ದು, ಈ ಸಂಬಂಧ ಎಲ್ಲಾ ಸಾಕ್ಷ್ಯಾಧಾರಗಳು ಅಧಿಕಾರಿಗಳಿಗೆ ದೊರೆತಿದೆ. ಇದರ ಆಧಾರದಲ್ಲಿ ಆರೋಪಿಗೆ ಶೋ ಕಾ ಸ್ ನೊಟೀಸ್ ನೀಡಲಾಗಿದ್ದು, ದಂಡ‌ ಸಹಿತ 102 ಕೋಟಿ ರೂ. ಪಾವತಿಸಲು ಸೂಚಿಸಲಾಗಿದೆ. ಪ್ರಕರಣದ ಇತರ ನಾಲ್ವರು ಆರೋಪಿಗಳಿಗೂ ಶೋಕಾಸ್

ಅಕ್ರಮ ಚಿನ್ನ ಸಾಗಾಟ ಪ್ರಕರಣ: ರನ್ಯಾ ರಾವ್‌ಗೆ ದಂಡ ಸಹಿತ 102 ಕೋಟಿ ರೂ. ಪಾವತಿಸಲು ಸೂಚನೆ Read More »

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಲು ವಿದೇಶಿ ಫಂಡಿಂಗ್: ಪ್ರಕರಣದ ಪರಿಶೀಲನೆಗೆ ಇಡಿ ಎಂಟ್ರಿ

ಮಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಇಡಿ ತನಿಖೆ ಆರಂಭವಾಗಿದ್ದು, ಅಪಪ್ರಚಾರ ಮಾಡಲು ವಿದೇಶದಿಂದ ಹಣ ವಿನಿಮಯವಾಗಿದೆ ಎನ್ನುವ ಆರೋಪದ ಕಾರಣಕ್ಕೆ ಈ ಬೆಳವಣಿಗೆ ನಡೆದಿರುವುದಾಗಿದೆ. ವಿದೇಶಿ ಫಂಡಿಂಗ್ ಬಗ್ಗೆ ದೂರು ಬಂದ ಹಿನ್ನೆಲೆ ಇಡಿ ತನಿಖೆ ಈ ಪ್ರಕರಣಕ್ಕೆ ಎಂಟ್ರಿಯಾಗಿರುವುದಾಗಿದೆ‌. ಒಡನಾಡಿ ಹಾಗೂ ಸಂವಾದ ಸಂಸ್ಥೆಯ ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದ ಮಾಹಿತಿ ಪರಿಶೀಲಿಸಲು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮುಂದಾಗಿದ್ದಾರೆ. ಐದು ವರ್ಷಗಳ ಆರ್ಥಿಕ ವಹಿವಾಟಿನ ಬಗ್ಗೆ ದಾಖಲೆ ನೀಡುವಂತೆ ಈ ಸಂಸ್ಥೆಗಳು ಖಾತೆ ಹೊಂದಿರುವ ಬ್ಯಾಂಕುಗಳಿಗೆ

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಲು ವಿದೇಶಿ ಫಂಡಿಂಗ್: ಪ್ರಕರಣದ ಪರಿಶೀಲನೆಗೆ ಇಡಿ ಎಂಟ್ರಿ Read More »

ತಮ್ಮ ತಾಯಿಯನ್ನು ಅವಮಾನಿಸಿದ ಕಾಂಗ್ರೆಸ್ ಆರ್‌ಜೆಡಿ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ಪಾಟ್ನಾ: ಬಿಹಾರದಲ್ಲಿ ಕಾಂಗ್ರೆಸ್ ಮತ್ತು ಆರ್‌ಜೆಡಿ ತಮ್ಮ ತಾಯಿಗೆ ಅವಮಾನ ಮಾಡಿದ್ದಾರೆ ಎಂಬ ಕಾರಣಕ್ಕೆ ವಾಗ್ದಾಳಿ ನಡೆಸಿರುವ ಪ್ರಧಾನಿ ಮೋದಿ ಇದು ದೇಶದ ಎಲ್ಲಾ ತಾಯಂದಿರಿಗೆ ಮಾಡಿರುವ ಅವಮಾನ ಎಂದು ಹೇಳಿದ್ದಾರೆ. ನನ್ನ ತಾಯಿಗೆ ಅವರು ಬಳಸಿದ ಪದ ನನ್ನೊಂದಿಗೆ ನಿಮಗೂ ನೋವು ನೀಡಿದೆ ಎಂದು ನನಗೆ ತಿಳಿದಿದೆ. ಇದು ದೇಶದ ಎಲ್ಲಾ ತಾಯಿಯರಿಗೆ,‌ ಸಹೋದರಿಯರಿಗೆ ಮಾಡಿದ ಅವಮಾನ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನನ್ನ ತಾಯಿ ನಮ್ಮನ್ನು ಬೆಳೆಸಲು ಬಡತನದ ಕಾರಣದಿಂದ ಸಾಕಷ್ಟು ಕಷ್ಟ ಪಟ್ಟಿದ್ದರು.

ತಮ್ಮ ತಾಯಿಯನ್ನು ಅವಮಾನಿಸಿದ ಕಾಂಗ್ರೆಸ್ ಆರ್‌ಜೆಡಿ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ Read More »

error: Content is protected !!
Scroll to Top