ಪೊಲೀಸ್ ದೌರ್ಜನ್ಯಕ್ಕೆ ಒಳಗಾದ ಯುವಕರನ್ನು ಭೇಟಿಯಾದ ಮುತಾಲಿಕ್
ಪುತ್ತೂರು: ಪೊಲೀಸ್ ದೌರ್ಜನ್ಯಕ್ಕೆ ಒಳಗಾದ ಯುವಕರನ್ನು ಹಿಂದೂ ಮುಖಂಡ ಪ್ರಮೋದ್ ಮುತಾಲಿಕ್ ಅವರು ಶನಿವಾರ ಭೇಟಿಯಾಗಿ ಧೈರ್ಯ ತುಂಬಿದರು. ಪುತ್ತೂರು ಮಹಾವೀರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವಕರನ್ನು ಭೇಟಿಯಾಗಿ ಸಾಂತ್ವನ ಹೇಳಿದರು. ಪೊಲೀಸ್ ದೌರ್ಜನ್ಯದ ಕುರಿತು ಆಕ್ರೋಶ ವ್ಯಕ್ತಪಡಿಸಿದರು. ಸುಬ್ರಹ್ಮಣ್ಯ ಎಸ್. ನಟ್ಟೋಜ, ಸುಬ್ರಹ್ಮಣ್ಯ ಎಸ್. ನಟ್ಟೋಜ, ಸಂತೋಷ ಆಚಾರ್ಯ, ಹರೀಶ್ ಅಧಿಕಾರಿ, ಚಿತ್ತರಂಜನ್, ರೂಪಾ ಶೆಟ್ಟಿ, ಸಂತೋಷ್ ಪುರೋಹಿತ್ ಉಪಸ್ಥಿತರಿದ್ದರು..
ಪೊಲೀಸ್ ದೌರ್ಜನ್ಯಕ್ಕೆ ಒಳಗಾದ ಯುವಕರನ್ನು ಭೇಟಿಯಾದ ಮುತಾಲಿಕ್ Read More »



