Uncategorized

Pin Up 306 Casino Proloq Qeydiyyat, Bonuslar, Yukl

Pin Up 306 Casino Proloq Qeydiyyat, Bonuslar, YuklTətbiqdə istifadəçinin kazino saytında olan ümumən funksiyalara, oyunlara və bonuslara çıxışı varifr? Content Pin Up Online Casino Oyunçuları ötrü Bonuslar Bədii Kazino Blackjack, Poker Və Ruletka Pin Up Pin-up On Line Casino Necə Qeydiyyatdan Keçmək Olar? Texniki Dəstək «pin-up 306 Casino Azerbaycan Texniki Dəstək Pin Up 306 Azerbaycan […]

Pin Up 306 Casino Proloq Qeydiyyat, Bonuslar, Yukl</tg Read More »

How To Enjoy Craps: The Full Beginner’s Guid

How To Enjoy Craps: The Full Beginner’s Guide “How To Play Craps For Novices Craps Rules Explained Content Pass Line Bet The ‘come Out’ Stage Within Craps Does Cloudbet Offer Bitcoin Craps? How To Play Craps Frequently Asked Questions Does Mega Dice Offers Bitcoin Craps? What Would Be The Chances Associated With Winning Real Money

How To Enjoy Craps: The Full Beginner’s Guid Read More »

ಫೆ.28 : ಜಿಲ್ಲಾ ಮಟ್ಟದ ಕ್ರಿಯಾಶೀಲ ಶಾಲಾಭಿವೃದ್ಧಿ ಹಾಗೂ ಮೇಲಸ್ತುವಾರಿ ಸಮಿತಿಗಳಿಗೆ ಅಭಿನಂದನಾ ಸಮಾರಂಭ | ದ.ಕ.ಜಿಲ್ಲಾ ಮಟ್ಟದ ದ್ವಿತೀಯ ಸಮಾವೇಶ

ಪುತ್ತೂರು : ಕರ್ನಾಟಕ ರಾಜ್ಯ ಎಸ್ ಡಿಎಂಸಿ ಜಿಲ್ಲಾ ಸಮನ್ವಯ ವೇದಿಕೆ ವತಿಯಿಂದ ದ,ಕ.ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಹಯೋಗದಲ್ಲಿ ಎಸ್‍ಡಿಎಂಸಿಯ 21ನೇ ವರ್ಷಾಚರಣೆ ಪ್ರಯುಕ್ತ ಜಿಲ್ಲಾ ಮಟ್ಟದ ಕ್ರಿಯಾಶೀಲ ಶಾಲಾಭಿವೃದ್ಧಿ ಹಾಗೂ ಮೇಲಸ್ತುವಾರಿ ಸಮಿತಿಗಳಿಗೆ ಅಭಿನಂದನಾ ಸಮಾರಂಭ ಹಾಗೂ ದ.ಕ.ಜಿಲ್ಲಾ ಮಟ್ಟದ ದ್ವಿತೀಯ ಸಮಾವೇಶ ಫೆ.28 ಮಂಗಳವಾರ ಮಾಣಿ ನೆರಳಕಟ್ಟೆ ಜಯಪ್ರಿಯ ಗಾರ್ಡನ್ ನಲ್ಲಿ ನಡೆಯಲಿದೆ ಎಂದು ರಾಜ್ಯ ಎಸ್‍ಡಿಎಂಸಿ ಸಮನ್ವಯ ವೇದಿಕೆ ಅಧ್ಯಕ್ಷ  ಮೊಯಿದೀನ್‍ ಕುಟ್ಟಿ ತಿಳಿಸಿದ್ದಾರೆ. ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ

ಫೆ.28 : ಜಿಲ್ಲಾ ಮಟ್ಟದ ಕ್ರಿಯಾಶೀಲ ಶಾಲಾಭಿವೃದ್ಧಿ ಹಾಗೂ ಮೇಲಸ್ತುವಾರಿ ಸಮಿತಿಗಳಿಗೆ ಅಭಿನಂದನಾ ಸಮಾರಂಭ | ದ.ಕ.ಜಿಲ್ಲಾ ಮಟ್ಟದ ದ್ವಿತೀಯ ಸಮಾವೇಶ Read More »

ಬೇಡಿಕೆ ಈಡೇರದ ಹಿನ್ನಲೆ | ಮಾ.1 ರಿಂದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ | ಎಲ್ಲಾ ಇಲಾಖೆ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಮುಷ್ಕರ

ಪುತ್ತೂರು : ಕರ್ನಾಟಕ ರಾಜ್ಯ ಸರಕಾರಿ  ನೌಕರರ ವೇತನ ಪರಿಷ್ಕರಣೆ ಹಾಗೂ ಹಳೆ ಪಿಂಚಣಿ ಯೋಜನೆಯನ್ನು ಜ್ಯಾರಿಗೊಳಿಸಲು ಸರಕಾರವನ್ನು ಒತ್ತಾಯಿಸಿ ರಾಜ್ಯಾದ್ಯಮತ ಮಾ.1 ರಿಂದ ಸರಕಾರಿ ನೌಕರರು ನಡೆಸುವ ಅನಿರ್ಧಿಷ್ಟಾವಧಿ ಮುಷ್ಕರದ ಹಿನ್ನಲೆಯಲ್ಲಿ ಪುತ್ತೂರು ತಾಲೂಕಿನಲ್ಲೂ ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಮುಷ್ಕರ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಪುತ್ತೂರು ತಾಲೂಕು ಅಧ್ಯಕ್ಷ ಶಿವಾನಂದ ಆಚಾರ್ಯ ತಿಳಿಸಿದ್ದಾರೆ. ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದ 2023-24ನೇ ಸಾಲಿನ ಬಜೆಟ್‍ ಮಂಡನೆ ವೇಳೆ ಸರಕಾರಿ

ಬೇಡಿಕೆ ಈಡೇರದ ಹಿನ್ನಲೆ | ಮಾ.1 ರಿಂದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ | ಎಲ್ಲಾ ಇಲಾಖೆ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಮುಷ್ಕರ Read More »

ಸ್ವ ಉದ್ಯೋಗದಿಂದ ಮಹಿಳೆಯರ ಸಬಲೀಕರಣ- ಆನಂದ ಕೆ | ಹೊಲಿಗೆ ತರಬೇತಿ ಸಮಾರೋಪ ಸಮಾರಂಭ

ಪುತ್ತೂರು : ಸ್ವ ಉದ್ಯೋಗದಿಂದ ಮಹಿಳೆಯರ ಆರ್ಥಿಕ ಅಭಿವೃದ್ಧಿಯ ಜೊತೆಗೆ ಸಬಲೀಕರಣಗೊಳ್ಳಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಜ್ಞಾನ ವಿಕಾಸ ಯೋಜನೆಯಲ್ಲಿ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಹೊಲಿಗೆ ತರಬೇತಿ ಪಡೆದುಕೊಂಡವರು ಕಲಿಕೆಯನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪುತ್ತೂರು ತಾಲೂಕು ಯೋಜನಾಧಿಕಾರಿ ಆನಂದ ಕೆ ಹೇಳಿದರು. ಅವರು ಶುಕ್ರವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ದೇವಸ್ಯ ಶ್ರೀ ಮಂಜುನಾಥ ಸಭಾಭವನದಲ್ಲಿ ನಡೆದ ಹೊಲಿಗೆ ತರಬೇತಿ ಕೇಂದ್ರದ

ಸ್ವ ಉದ್ಯೋಗದಿಂದ ಮಹಿಳೆಯರ ಸಬಲೀಕರಣ- ಆನಂದ ಕೆ | ಹೊಲಿಗೆ ತರಬೇತಿ ಸಮಾರೋಪ ಸಮಾರಂಭ Read More »

ಪುತ್ತೂರು ನಗರಸಭೆಯ 61.56ಕೋಟಿ ಬಜೆಟ್ ಮಂಡನೆ | 68 ಲಕ್ಷ ರೂ. ಮಿಗತೆ ಬಜೆಟ್

ಪುತ್ತೂರು: ಪುತ್ತೂರು ನಗರಸಭೆ ಈ ಬಾರಿ 68 ಲಕ್ಷ ರೂ.ಮಿಗತೆ ಬಜೆಟ್ ಅನ್ನು ಮಂಡಿಸಿದ್ದು ಒಟ್ಟು 61.56 ಕೋಟಿ ರೂ. ಗಾತ್ರದ ಬಜೆಟ್ ಇದಾಗಿದೆ ಎಂದು ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್ ತಿಳಿಸಿದ್ದಾರೆ. ಅವರು ಗುರುವಾರ ನಗರಸಭೆ ಸಭಾಂಗಣದಲ್ಲಿ ನಡೆದ 2022-23ನೇ ಸಾಲಿನ ಬಜೆಟ್ ಮಂಡನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 53.24 ಕೋ.ರೂ. ಆದಾಯಕ್ಕೆ ಆರಂಭಿಕ ಶುಲ್ಕ 8.32 ಕೋಟಿ ರೂ.ಸೇರಿ 61.56 ಕೋ.ರೂ.ನಿರೀಕ್ಷಿತ ಆದಾಯ, 60.88 ಕೋ.ರೂ. ಖರ್ಚು ನಿರೀಕ್ಷಿಸಲಾಗಿದೆ. ನಿರೀಕ್ಷಿತ ಆದಾಯ 2023-24ನೇ

ಪುತ್ತೂರು ನಗರಸಭೆಯ 61.56ಕೋಟಿ ಬಜೆಟ್ ಮಂಡನೆ | 68 ಲಕ್ಷ ರೂ. ಮಿಗತೆ ಬಜೆಟ್ Read More »

ಮಾಸ್ಟರ್ಸ್  ಅಥ್ಲೆಟಿಕ್ಸ್ | ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕ ವೆಂಕಟೇಶ್ ಪ್ರಸಾದ್ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆ

ಪುತ್ತೂರು : ಕರ್ನಾಟಕ ಮಾಸ್ಟರ್ಸ್ ಆತ್ಲೆಟಿಕ್ಸ್ ಅಸೋಸಿಯೇಷನ್ ವತಿಯಿಂದ ಕೋಲಾರದ ಪೊಲೀಸ್ ಕವಾಯತು ಕ್ರೀಡಾಂಗಣದಲ್ಲಿ ಫೆಬ್ರವರಿ 11 ಮತ್ತು 12ರಂದು ನಡೆದ ರಾಜ್ಯ ಮಟ್ಟದ  41ನೇ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಸಂಸ್ಕೃತ ಶಿಕ್ಷಕ, ಪುತ್ತೂರು ತಾಲೂಕು, ದರ್ಬೆತ್ತಡ್ಕ ನಿವಾಸಿ  ವೆಂಕಟೇಶ್ ಪ್ರಸಾದ್ ಪಾಲ್ಗೊಂಡು ರಾಷ್ಟ್ರಮಟ್ಟದ ಸ್ಪರ್ಧೆಗೆ  ಆಯ್ಕೆಯಾಗಿದ್ದಾರೆ. 45ರ ವಯೋಮಾನ ವಿಭಾಗದ ಎತ್ತರ ಜಿಗಿತದಲ್ಲಿ ಪ್ರಥಮ ಮತ್ತು ಉದ್ದಜಿಗಿತದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಮಾ.27 ರಿಂದ 30 ರ ವರೆಗೆ ಬೆಂಗಳೂರಿನ

ಮಾಸ್ಟರ್ಸ್  ಅಥ್ಲೆಟಿಕ್ಸ್ | ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕ ವೆಂಕಟೇಶ್ ಪ್ರಸಾದ್ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆ Read More »

ಫೆ.26 : ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ಬೆಳ್ಳಿಹಬ್ಬ | ರಕ್ತದಾನ ಶಿಬಿರ

ಪುತ್ತೂರು : ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಬೆಳ್ಳಿ ಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ ಫೆ.26 ಭಾನುವಾರ ಬೆಳಿಗ್ಗೆ 10 ರಿಂದ ಶಾಂತಿಗೋಡು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ. ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ಹಾಗೂ ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್ ಜಂಟಿ ಆಶ್ರಯದಲ್ಲಿ ಶಿಬಿರ ನಡೆಯಲಿದೆ. ಗ್ರಾಮದ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಶಿಬಿರದಲ್ಲಿ ಪಾಲ್ಗೊಳ್ಳಬೇಕೆಂದು ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

ಫೆ.26 : ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ಬೆಳ್ಳಿಹಬ್ಬ | ರಕ್ತದಾನ ಶಿಬಿರ Read More »

ಫೆ.26 : ಕರ್ನಾಟಕದ ಇಂದಿನ ಅಗತ್ಯತೆಗಳು ಕುರಿತು “ಜನ ಸಂವಾದ”

ಪುತ್ತೂರು : ಪುತ್ತೂರು ಗಾಂಧಿ ವಿಚಾರ ವೇದಿಕೆ  ಹಾಗೂ ಮಂಗಳೂರು ಮಹಾತ್ಮಾ ಗಾಂಧಿ ಶಾಂತಿ ಪ್ರತಿಷ್ಠಾನದ ಜಂಟಿ ಆಶ್ರಯದಲ್ಲಿ  ಕರ್ನಾಟಕದ ಇಂದಿನ ಅಗತ್ಯತೆಗಳು ಕುರಿತು “ಜನ ಸಂವಾದ” ಫೆ.26 ಬೆಳಿಗ್ಗೆ 10. ಗಂಟೆಯಿಂದ ನಗರದ ಜೈನಭವನದಲ್ಲಿ ನಡೆಯಲಿದೆ ಎಂದು ಗಾಂಧಿ ವಿಚಾರ ವೇದಿಕೆ ಮಾತೃ ಘಟಕದ ಉಪಾಧ್ಯಕ್ಷ ಅಣ್ಣಾ ವಿನಯಚಂದ್ರ ತಿಳಿಸಿದ್ದಾರೆ. ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಮೌಲ್ಯಗಳು ಕುಸಿತಗೊಂಡಿದ್ದು, ಸಾಮಾಜಿಕ ಮೌಲ್ಯಗಳಿಗೆ ಬೆಲೆ ಬರುವ ನಿಟ್ಟಿನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಮೂಲಕ

ಫೆ.26 : ಕರ್ನಾಟಕದ ಇಂದಿನ ಅಗತ್ಯತೆಗಳು ಕುರಿತು “ಜನ ಸಂವಾದ” Read More »

ಫೆ.24 : ಪುತ್ತೂರು ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಸುಕೃತೀಂದ್ರ ಕಲಾಮಂದಿರದಲ್ಲಿ “ರೋಟರಿ ಪುತ್ತೂರು ಸೇವಾ ಉತ್ಸವ್”

ಪುತ್ತೂರು : ಪುತ್ತೂರು ರೋಟರಿ ಕ್ಲಬ್ ಹಾಗೂ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಜಂಟಿ ಆಶ್ರಯದಲ್ಲಿ “ರೋಟರಿ ಪುತ್ತೂರು ಸೇವಾ ಉತ್ಸವ್” ಫೆ.24 ಶುಕ್ರವಾರ ಶ್ರೀ ಲಕ್ಷ್ಮೀ ವೆಂಕಟ್ರಮಣ ದೇವಸ್ಥಾನದ ಸುಕೃತೀಂದ್ರ ಕಲಾಮಂದಿರದಲ್ಲಿ ನಡೆಯಲಿದೆ. ಪ್ರಪ್ರಥಮ ಬಾರಿಗೆ ಒಂದೇ ಸೂರಿನಡಿ ವಿವಿಧ ವೈದ್ಯಕೀಯ ಸೌಲಭ್ಯಗಳು ಮತ್ತು ಸೇವಾ ಯೋಜನೆಗಳ ಕಾರ್ಯಕ್ರಮ ಇದಾಗಿದ್ದು, ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1ರ ತನಕ ನಡೆಯಲಿದೆ. ಕಾರ್ಯಕ್ರಮದಲ್ಲಿ ಉಚಿತ ವೈದ್ಯಕೀಯ ಸೌಲಭ್ಯಗಳಾದ ಕಣ್ಣಿ ತಪಾಸಣೆ, ಸಲಹೆ, ದಂತ ತಪಾಸಣೆ, ಚಿಕಿತ್ಸೆ, ರಕ್ತದೊತ್ತಡ, ಮಧುಮೇಹ

ಫೆ.24 : ಪುತ್ತೂರು ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಸುಕೃತೀಂದ್ರ ಕಲಾಮಂದಿರದಲ್ಲಿ “ರೋಟರಿ ಪುತ್ತೂರು ಸೇವಾ ಉತ್ಸವ್” Read More »

error: Content is protected !!
Scroll to Top