Uncategorized

ಪ್ರಜಾಪ್ರಭುತ್ವ ಮಾನವ ಸಂಪನ್ಮೂಲ ಅಭಿವೃದ್ಧಿಗೆ ಮಾದರಿ: ಡಾ. ಶ್ರೀಪತಿ ಕಲ್ಲೂರಾಯ

ಪುತ್ತೂರು: ಗಣರಾಜ್ಯೋತ್ಸವ ಎಂದರೆ ಉತ್ಸವ ಎಂದರ್ಥ. ಪ್ರಜಾಪ್ರಭುತ್ವದ ಹಿನ್ನೆಲೆ, ಸಂವಿಧಾನದ ನೀತಿ ನಿಯಮಗಳನ್ನು ಜವಾಬ್ದಾರಿಗಳನ್ನು, ಕರ್ತವ್ಯಗಳನ್ನು, ಪ್ರಜೆಗಳಿಗೆ ಗಣರಾಜ್ಯೋತ್ಸವವು ತಿಳಿಸುತ್ತದೆ. ಭಾರತದ ಇತಿಹಾಸದ ಪುಟಗಳನ್ನು ತೆರೆದು ನೋಡಿದಾಗ ಭಾರತದ ಆರ್ಥಿಕ ವ್ಯವಸ್ಥೆಯು ಹಿಂದುಳಿದಿತ್ತು. ಆದರೆ ಈಗ ವಿಶ್ವದಲ್ಲೇ ಭಾರತ ಅತಿ ಹೆಚ್ಚು ಆರ್ಥಿಕವಾಗಿ ಬೆಳೆದು ನಿಂತಿದೆ. ಅಲ್ಲದೆ ಭಾರತದ ಅಭಿವೃದ್ಧಿಗಾಗಿ ಪ್ರಕೃತಿಯ ಹಾಗೂ ನೈಸರ್ಗಿಕ ಸಂಪನ್ಮೂಲಗಳನ್ನು ಜಾಗೃತಿಗೊಳಿಸುವುದು ನಮ್ಮ ಕರ್ತವ್ಯ. ಒಳ್ಳೆಯ ಆಚಾರ ವಿಚಾರಗಳನ್ನು ಅಳವಡಿಸಿಕೊಂಡು ಸ್ವಾಸ್ಥ್ಯ ಸಮಾಜದ ಬೆಳವಣಿಗೆಗೆ ಕಾರಣರಾಗಬೇಕು. ಹಾಗೇ ಭಾರತದ ಪ್ರಜೆಗಳಾದ ನಾವು […]

ಪ್ರಜಾಪ್ರಭುತ್ವ ಮಾನವ ಸಂಪನ್ಮೂಲ ಅಭಿವೃದ್ಧಿಗೆ ಮಾದರಿ: ಡಾ. ಶ್ರೀಪತಿ ಕಲ್ಲೂರಾಯ Read More »

ನಮ್ಮ ಹೆಮ್ಮೆಯ ಗಣತಂತ್ರ, ಸ್ವತಂತ್ರ ಭಾರತ

ಜಗತ್ತಿನ ಅತ್ಯಂತ ವಿಸ್ತಾರವಾದ ಸಂವಿಧಾನ ಅಂಗೀಕಾರವಾದ ದಿನವಿದು ತಮಗೆಲ್ಲ ಭಾರತದ ಗಣರಾಜ್ಯ ಉತ್ಸವದ ಹಾರ್ದಿಕವಾದ ಶುಭಾಶಯಗಳು. ಜನವರಿ 26 ಭಾರತಕ್ಕೆ, ಭಾರತೀಯರಿಗೆ ಅತ್ಯಂತ ಪವಿತ್ರ ದಿನ. ನಿಜವಾದ ಅರ್ಥದಲ್ಲಿ ಸ್ವಾತಂತ್ರ್ಯದ ಹಬ್ಬಕ್ಕಿಂತ ಇದು ಹೆಚ್ಚು ಮುಖ್ಯವಾದುದು.ಆಗಸ್ಟ್ 15,1947ರಂದು ಬ್ರಿಟಿಷರು ನಮ್ಮ ದೇಶಕ್ಕೆ ಸ್ವಾತಂತ್ರ್ಯ ನೀಡಿದಾಗ ನಮಗೆ ಪೂರ್ಣ ಪ್ರಮಾಣದ ಸ್ವರಾಜ್ಯವು ಸಿಕ್ಕಿರಲಿಲ್ಲ. ಆ ದಿನದಲ್ಲಿ ನಮಗೆ ರಾಜಕೀಯ ಸ್ವಾತಂತ್ರ್ಯ ಮಾತ್ರ ದೊರೆತಿತ್ತು. 1947-1950ರ ಅವಧಿಯಲ್ಲಿ ಭಾರತವನ್ನು ‘ರಿಪಬ್ಲಿಕ್ ದೇಶ’ ಎಂದು ಕರೆಯದೆ ‘ಡೊಮಿನಿಯನ್ ರಿಪಬ್ಲಿಕ್’ ಹೆಸರಿನಿಂದ ಕರೆಯುತ್ತಿದ್ದರು.

ನಮ್ಮ ಹೆಮ್ಮೆಯ ಗಣತಂತ್ರ, ಸ್ವತಂತ್ರ ಭಾರತ Read More »

ಮೋದಿ ಸಾಕ್ಷ್ಯಚಿತ್ರ ವೀಕ್ಷಣೆ : ಜೆಎನ್‌ಯು ಕ್ಯಾಂಪಸ್‌ ಉದ್ವಿಗ್ನ

ಚಿತ್ರ ವೀಕ್ಷಿಸಿದವರ ಮೇಲೆ ಕಲ್ಲು ತೂರಾಟ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಕುರಿತಾದ ವಿವಾದಗ್ರಸ್ತ ಸಾಕ್ಷ್ಯಚಿತ್ರ ವೀಕ್ಷಣೆ ಜೆಎನ್‌ಯು ಕ್ಯಾಂಪಸ್‌ನಲ್ಲಿ ಉದ್ವಿಗ್ನತೆ ಕಾರಣವಾಗಿದೆ. ವಿದ್ಯಾರ್ಥಿಗಳ ಮೇಲೆ ಕಲ್ಲು ತೂರಾಟದ ಆರೋಪ ಕೇಳಿ ಬಂದಿದೆ. ವಿಶ್ವವಿದ್ಯಾನಿಲಯದಲ್ಲಿ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲು ಕೆಲವು ವಿದ್ಯಾರ್ಥಿಗಳ ಹಾಕಿಕೊಂಡ ಯೋಜನೆ ವಿಫಲವಾಗಿದೆ. ಸಾಕ್ಷ್ಯಚಿತ್ರ ವೀಕ್ಷಿಸದಂತೆ ತಡೆಯಲು ವಿದ್ಯುತ್ ಮತ್ತು ಇಂಟರ್ನೆಟ್ ಸಂಪರ್ಕ ಕಡಿತಗೊಳಿಸಲಾಗಿತ್ತು ಫೋನ್‌ಗಳಲ್ಲಿ ಸಾಕ್ಷ್ಯಚಿತ್ರ ನೋಡುತ್ತಿದ್ದವರ ಮೇಲೆ ಎಬಿವಿಪಿಯವರು ಕಲ್ಲು ತೂರಿದ್ದಾರೆ ಎನ್ನಲಾಗಿದೆ.ಎಡಪಂಥೀಯ ಬೆಂಬಲಿಗರು ಇಬ್ಬರು ವಿದ್ಯಾರ್ಥಿಗಳನ್ನು ಹಿಡಿದಿದ್ದು

ಮೋದಿ ಸಾಕ್ಷ್ಯಚಿತ್ರ ವೀಕ್ಷಣೆ : ಜೆಎನ್‌ಯು ಕ್ಯಾಂಪಸ್‌ ಉದ್ವಿಗ್ನ Read More »

Exploring The Five Greatest Casinos In The United State

Exploring The Five Greatest Casinos In The United States List Of Gambling Dens In America Wikipedia Content “winstar World Casino Bars And Restaurants Beau Rivage Resort & Casino In Biloxi, Mississippi: 73 37% Five-star Reviews Seminole Difficult Rock Hotel And Casino In Polk, Florida: 51 61% Five-star Reviews Largest Casinos In The U S Be

Exploring The Five Greatest Casinos In The United State Read More »

ಮೂವರು ಅನಾಥ ಸಹೋದರಿಯರು ಸಾಮೂಹಿಕ ಆತ್ಮಹತ್ಯೆ

9 ದಿನಗಳ ಬಳಿಕ ಹೊರ ಜಗತ್ತಿಗೆ ತಿಳಿಯಿತು ದಾರುಣ ಘಟನೆ ತುಮಕೂರು: ಅನಾಥರಾಗಿದ್ದ ಮೂವರು ಸಹೋದರಿಯರು ಮನೆಯಲ್ಲಿ ನೇಣು ಬಿಗಿದುಕೊಂಡು ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಬರಕನಹಾಲ್ ತಾಂಡಾದಲ್ಲಿ ನಡೆದಿದೆ. 9 ದಿನಗಳ ಹಿಂದೆಯೇ ಈ ದಾರುಣ ಘಟನೆ ನಡೆದಿದ್ದು, ಕೊಳೆತ ವಾಸನೆ ಬಂದ ಬಳಿಕ ಸ್ಥಳೀಯರು ಗಮನಿಸಿದಾಗ ಗುರುವಾರ ಸಂಜೆ ಪ್ರಕರಣ ಬೆಳಕಿಗೆ ಬಂದಿದೆ.ಮೃತ ಸಹೋದರಿಯರನ್ನು ಬರಕನಹಾಲ್ ತಾಂಡ್ಯದ ರಂಜಿತಾ(24), ಚಂದನಾ(21 ) ಮತ್ತು ಬಿಂದು(18) ಎಂದು ಗುರುತಿಸಲಾಗಿದೆ.10

ಮೂವರು ಅನಾಥ ಸಹೋದರಿಯರು ಸಾಮೂಹಿಕ ಆತ್ಮಹತ್ಯೆ Read More »

10 Ideal Casinos In Algunas Vegas Casinos About Vegas Stri

10 Ideal Casinos In Algunas Vegas Casinos About Vegas Strip Las Sin City Casinos Where In Order To Game And Gamble In Sin City Content Watch Nickelodeon’s Super Pan On Fubotv The Venetian Las Sin City Casino The Greatest Places To Watch March Madness Inside Las Vegas Rio Casino Silverton Casino No 12: Aria Resort

10 Ideal Casinos In Algunas Vegas Casinos About Vegas Stri Read More »

ಚಿಕ್ಕಬಳ್ಳಾಪುರದಲ್ಲಿ 112 ಅಡಿ ಎತ್ತರದ ಆದಿಯೋಗಿ ಮೂರ್ತಿ

ಕೊಯಂಬತ್ತೂರಿನ ಆದಿಯೋಗಿ ಮೂರ್ತಿಯ ತದ್ರೂಪು ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ 112 ಅಡಿ ಎತ್ತರದ ಆದಿಯೋಗಿ ಮೂರ್ತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಅನಾವರಣಗೊಳಿಸಿದ್ದಾರೆ.ತಮಿಳುನಾಡಿನ ಕೊಯಂಬತ್ತೂರಿನಲ್ಲಿರುವ ಜಗತ್ಪ್ರಸಿದ್ಧ ಆದಿಯೋಗಿಯ ಮೂರ್ತಿಯ ತದ್ರೂಪಿಯಂತೆ ಚಿಕ್ಕಾಬಳ್ಳಾಪುರದ ಆದಿಯೋಗಿ ಮೂರ್ತಿಯನ್ನು ಸದ್ಗುರು ಜಗ್ಗಿ ವಾಸುದೇವ್‌ ಅವರ ಈಶಾ ಫೌಂಡೇಶನ್‌ ನಿರ್ಮಿಸಿದೆ. ಚಿಕ್ಕಬಳ್ಳಾಪುರ ತಾಲೂಕಿನ ಆವಲಗುರ್ಕಿ ವ್ಯಾಪ್ತಿಯ ಕೌರನಹಳ್ಳಿ ಬಳಿ 112 ಅಡಿ ಎತ್ತರದ ಆದಿಯೋಗಿ ಮೂರ್ತಿಯನ್ನು ನಿರ್ಮಿಸಲಾಗಿದೆ. ವಾರ ಪರ್ಯಂತ ನಡೆದ ಚಿಕ್ಕಬಳ್ಳಾಪುರ ಉತ್ಸವದಂಗವಾಗಿ ಮಕರ ಸಂಕ್ರಾಂತಿಯಂದು ಮೂರ್ತಿಯನ್ನು ಅನಾವರಣಗೊಳಿಸಿ ಸಾರ್ವಜನಿಕ ವೀಕ್ಷಣೆಗೆ ಅನುವು

ಚಿಕ್ಕಬಳ್ಳಾಪುರದಲ್ಲಿ 112 ಅಡಿ ಎತ್ತರದ ಆದಿಯೋಗಿ ಮೂರ್ತಿ Read More »

Casino Rws Online Casino Singapor

Casino Rws Online Casino Singapore Marina Bay Sands Casino Singapore Video Games, Dress Code And Hours Content Microfinance Was Intended To Help The World’s Poor, In Cambodia, It’s Plunging Individuals Deeper Into Debt Singapore Flyer Ggb Publications Learn More About Our Casino Resorts World Sentosa First Singapore Online Casino Opens Wynn Macau Becomes Most Current

Casino Rws Online Casino Singapor Read More »

ಇಂದು ಅಂತಿಮ ಏಕದಿನ ಹಣಾಹಣಿ

ಗೆಲ್ಲಲೇ ಬೆಕಾದ ಒತ್ತಡದಲ್ಲಿ ಲಂಕಾ; ಕ್ಲೀನ್‌ಸ್ವೀಪ್‌ ಭಾರತದ ಗುರಿ ತಿರುವನಂತಪುರಂ : ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯನ್ನು ಈಗಾಗಲೇ ಗೆದ್ದುಕೊಂಡಿರುವ ಟೀಂ ಇಂಡಿಯಾ ಇದೀಗ ಮೂರನೇ ಹಾಗೂ ಅಂತಿಮ ಪಂದ್ಯಕ್ಕೆ ಸಿದ್ಧವಾಗಿದೆ. ತಿರುವನಂತಪುರಂನ ಗ್ರೀನ್‌ಫೀಲ್ಡ್ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ಇಂದು ಕೊನೆಯ ಪಂದ್ಯ ನಡೆಯಲಿದ್ದು, ರೋಹಿತ್ ಪಡೆ ಲಂಕಾ ತಂಡವನ್ನು ಕ್ಲೀನ್‌ಸ್ವೀಪ್ ಮಾಡುವತ್ತ ಚಿತ್ತ ಹರಿಸಿದೆ. ಈ ಸರಣಿಯಲ್ಲಿ ಭಾರತ 2-0 ಅಂತರದ ಮುನ್ನಡೆ ಕಾಯ್ದುಕೊಂಡಿದೆ. ಪಂದ್ಯ ಮಧ್ಯಾಹ್ನ 1.30ಕ್ಕೆ ಶುರುವಾಗುತ್ತದೆ.ಸರಣಿ ಗೆದ್ದಿರುವ ಕಾರಣ ರೋಹಿತ್ ಪಡೆ ನಾಳೆ

ಇಂದು ಅಂತಿಮ ಏಕದಿನ ಹಣಾಹಣಿ Read More »

Online Spor Bahisleri Şirketi Ve Casin

Online Spor Bahisleri Şirketi Ve Casino Türkiye’nin En İyi Online Bahis Şirketi Content Mostbet Türkiye’de Spor Bahisleri Için Yasal Ve Güvenli Bir Platform Mu? Maç Öncesi Empieza Canlı Bahisler Türk Kullanıcılar Için Mostbet Mobil Uygulaması Mostbet Spor Bahisleri Promosyonları 💰 Mostbet Promosyon Kodu Mostbet Teknik Destek Ile Iletişime Geçme Kumar Lisansı Web Sitesinin Mobil Versiyonu

Online Spor Bahisleri Şirketi Ve Casin Read More »

error: Content is protected !!
Scroll to Top