Uncategorized

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಿತ್ಯ ನಿರಂತರ ನಡೆಯುವ ಕಾರ್ಯಕ್ರಮದ ನೂತನ ಕ್ಯಾಲೆಂಡರ್ ಬಿಡುಗಡೆ

ಪುತ್ತೂರು : ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ಕಾರ್ಯಕ್ರಮಗಳ ವಿವರವನ್ನೊಳಗೊಂಡ 2023ನೇ ಸಾಲಿನ ನೂತನ ಕ್ಯಾಲೆಂಡರ್‍ನ್ನು ಗುರುವಾರ ಶಾಸಕ ಸಂಜೀವ ಮಠಂದೂರು ಬಿಡುಗಡೆ ಮಾಡಿದರು. ದೇವಸ್ಥಾನದ ನಡೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಕ್ಯಾಲೆಂಡರ್‍ ಬಿಡುಗಡೆ ಮಾಡಲಾಯಿತು. ನೂತನ ಕ್ಯಾಲೆಂಡರನ್ನು ಭಕ್ತರಿಗೆ ಉಚಿತವಾಗಿ ನೀಡಲಾಗುವುದು. ಜತೆಗೆ ಯುಗಾದಿ ಸಂದರ್ಭದಲ್ಲಿ ಭಾರತೀಯ ದಿನದರ್ಶಿಕೆಯ ಕ್ಯಾಲೆಂಡರ್‍ ಲೋಕಾರ್ಪಣೆ ಮಾಡಲಾಗುವುದು ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್‍ ಮುಳಿಯ ಈ ಸಂದರ್ಭ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ […]

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಿತ್ಯ ನಿರಂತರ ನಡೆಯುವ ಕಾರ್ಯಕ್ರಮದ ನೂತನ ಕ್ಯಾಲೆಂಡರ್ ಬಿಡುಗಡೆ Read More »

ಕ್ಯಾಂಪ್ಕೋ ಸುವರ್ಣ ಮಹೋತ್ಸವ : ಸಾರ್ವಜನಿಕರ ಅನುಕೂಲಕ್ಕೆ ಹೆಚ್ಚಿನ ಬಸ್‍ ನಿಯೋಜನೆ

ಪುತ್ತೂರು : ಫೆ.11 ರಂದು ನಡೆಯುವ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವದ ಅಂಗವಾಗಿ ಕೇಂದ್ರ ಗೃಹ ಸಚಿವ ಅಮಿತ್‍ ಶಾ ಹಾಗೂ ಮುಖ್ಯಮಂತ್ರಿ ಬಸವರಾಜ್‍ ಬೊಮ್ಮಾಯಿ , ಸಚಿವರುಗಳು ಆಗಮಿಸುವ ಹಿನ್ನಲೆಯಲ್ಲಿ ಆಗಮಿಸುವ ಸಾರ್ವಜನಿಕರ ಅನುಕೂಲಕ್ಕಾಗಿ ಕೆಎಸ್‍ಆರ್‍ಟಿಸಿ ಪುತ್ತೂರು ವಿಭಾಗದಿಂದ ಹೆಚ್ಚುವರಿ ಬಸ್‍ ನಿಯೋಜನೆ ಮಾಡಲಾಗುತ್ತಿದೆ. ಈ ಕುರಿತು ಕಾರ್ಯಕ್ರಮ ಸಂಯೋಜಕರಿಂದ ಪುತ್ತೂರು ಕೆಎಸ್‍ಆರ್‍ಟಿಸಿ ವಿಭಾಗಕ್ಕೆ ಮನವಿ ಬಂದ ಹಿನ್ನಲೆಯಲ್ಲಿ ಹೆಚ್ಚುವರಿ ಬಸ್‍ ನಿಯೋಜನೆ ಮಾಡಲಾಗುವುದು. ಆದ್ದರಿಂದ ಪುತ್ತೂರು, ಸುಳ್ಯ, ಬೆಳ್ತಂಗಡಿ. ಬಂಟ್ವಾಳ. ಕಡಬ ಹಾಗೂ ಮಡಿಕೇರಿ

ಕ್ಯಾಂಪ್ಕೋ ಸುವರ್ಣ ಮಹೋತ್ಸವ : ಸಾರ್ವಜನಿಕರ ಅನುಕೂಲಕ್ಕೆ ಹೆಚ್ಚಿನ ಬಸ್‍ ನಿಯೋಜನೆ Read More »

ತಾತ್ಕಾಲಿಕವಾಗಿ ನಿಂತು ಹೋಗಿದ್ದ ಹಾರಾಡಿ ರೈಲ್ವೇ ಕಾಮಗಾರಿ ಪುನರಾರಂಭ ; ಮಾರ್ಚ್ ತಿಂಗಳೊಳಗೆ ರಸ್ತೆ ಲೋಕಾರ್ಪಣೆ : ಜೀವಂಧರ್ ಜೈನ್‍

ಪುತ್ತೂರು : ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಹಾರಾಡಿ ರೈಲ್ವೇ ನಿಲ್ದಾಣ ರಸ್ತೆಯ ಕಾಂಕ್ರಿಟೀಕರಣ ಕಾಮಗಾರಿಯನ್ನು ಪುನರಾರಂಭಿಸಲಾಗಿದೆ. ಜಲ್ಲಿ ಹಾಗೂ ಕ್ರಷರ್‍ ಮುಷ್ಕರದ ಹಿನ್ನಲೆಯಲ್ಲಿ ಕಾಮಗಾರಿಗೆ ಬೇಕಾದ ಜಲ್ಲಿ ಕಲ್ಲುಗಳ ಸರಬರಾಜಿನಲ್ಲಿ ವ್ಯತ್ಯಯ ಉಂಟಾದ ಹಿನ್ನಲೆಯಲ್ಲಿ ಕಾಮಗಾರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಸುಮಾರು 1.7 ಕೋಟಿ ವೆಚ್ಚದ 5.5 ಮೀಟರ್‍ ಅಗಲದ ರಸ್ತೆ ಕಾಮಗಾರಿಗೆ  2022ನೇ ನವೆಂಬರ್‍ ತಿಂಗಳಲ್ಲಿ ಶಿಲಾನ್ಯಾಸದ ಮೂಲಕ ಚಾಲನೆ ನೀಡಲಾಗಿತ್ತು. ಬಳಿಕ ಜಲ್ಲಿ ಕ್ರಷರ್‍ ಮಾಲಕರ ಮುಷ್ಕರದಿಂದಾಗಿ ಸಮಸ್ಯೆ ಉಂಟಾಗಿ ಕೇವಲ ಅರ್ಥ್ವರ್ಕ್ ಮಾಡಿ ಕಾಮಗಾರಿಯನ್ನು ಸ್ಥಗಿತಗೊಳಿಸಲಾಗಿತ್ತು.

ತಾತ್ಕಾಲಿಕವಾಗಿ ನಿಂತು ಹೋಗಿದ್ದ ಹಾರಾಡಿ ರೈಲ್ವೇ ಕಾಮಗಾರಿ ಪುನರಾರಂಭ ; ಮಾರ್ಚ್ ತಿಂಗಳೊಳಗೆ ರಸ್ತೆ ಲೋಕಾರ್ಪಣೆ : ಜೀವಂಧರ್ ಜೈನ್‍ Read More »

ಶ್ರೀ ಗುರು ಕ್ರೆಡಿಟ್‍ ಕೋ-ಅಪರೇಟಿವ್‍ ಸೊಸೈಟಿಯ ವಿಟ್ಲ ಶಾಖೆ ಉದ್ಘಾಟನೆ

ಬಂಟ್ವಾಳ : ಮೆಲ್ಕಾರ್‍ ಶ್ರೀ ಗುರು ಕ್ರೆಡಿಟ್‍ ಕೋ-ಅಪರೇಟಿವ್‍ ಸೊಸೈಟಿ ಯ 6ನೇ ವಿಟ್ಲ ಶಾಖೆ ವಿಟ್ಲದ ರಸ್ಕಿನ್ಹಾ ಕಾಂಪ್ಲೆಕ್ಸ್‍ನಲ್ಲಿ ಭಾನುವಾರ ಉದ್ಘಾಟನೆಗೊಂಡಿತು, ಪುತ್ತೂರು ಶಾಸಕ ಸಂಜೀವ ಮಠಂದೂರು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ, ಒಂದು ಗ್ರಾಮದ0 ಅಭಿವೃದ್ಧಿಯಲ್ಲಿ ಸಹಕಾರಿ ಸಂಸ್ಥೆ, ಶಾಲೆ, ಅಂಚೆ ಕಚೇರಿ ಬ್ಯಾಂಕ್‍ಗಳಷ್ಟೇ ಶಕ್ತಿಶಾಲಿ. ಗ್ರಾಹಕರಿಗೆ ಒಳ್ಳೆಯ ಸೌಲಭ್ಯ ನೀಡುವ ಮಟ್ಟಕ್ಕೆ ಸಹಕಾರಿ ಸಂಘಗಳು ಇಂದು ಬೆಳೆದಿದೆ. ಜತೆಗೆ ಜನರಿಗೆ ಬದುಕು, ಉದ್ಯೋಗ ಆರ್ಥಿಕ ವ್ಯವಸ್ಥೆ ಕಲ್ಪಿಸುವಲ್ಲಿ ಯಶಸ್ವಿಯಾಗಿದೆ ಎಂದರು. ಈ ಸಂದರ್ಭದಲ್ಲಿ

ಶ್ರೀ ಗುರು ಕ್ರೆಡಿಟ್‍ ಕೋ-ಅಪರೇಟಿವ್‍ ಸೊಸೈಟಿಯ ವಿಟ್ಲ ಶಾಖೆ ಉದ್ಘಾಟನೆ Read More »

ಪಟ್ಟೆ: ಬೃಹತ್ ಉಚಿತ ಆರೋಗ್ಯ ತಪಾಸಣೆ ಹಾಗೂ ದಂತ ಚಿಕಿತ್ಸಾ ಶಿಬಿರ

ಪುತ್ತೂರು : ಪುತ್ತೂರು ವಾಣಿಯನ್/ಗಾಣಿಗ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣೆ ಹಾಗೂ ಉಚಿತ ದಂತ ಚಿಕಿತ್ಸಾ ಶಿಬಿರ ಬಡಗನ್ನೂರು ಗ್ರಾಮದ ಪಟ್ಟೆ ಶ್ರೀಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ನಡೆಯಿತು. ಮಂಗಳೂರು ಅತ್ತಾವರ ಕೆಎಂಸಿ ಆಸ್ಪತ್ರೆ, ಈಶ್ವರಮಂಗಲ ಪ್ರಾಥಮಿಕ ಆರೋಗ್ಯ ಕೇಂದ್ರ, ಸುಳ್ಯ ಕೆ.ವಿ.ಜಿ. ಡೆಂಟಲ್ ಕಾಲೇಜು ಆಸ್ಪತ್ರೆ, ಪುತ್ತೂರು ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿ ತಜ್ನ ವೈದ್ಯರಿಂದ ಪಟ್ಟೆ ವಿದ್ಯಾಸಂಸ್ಥೆಗಳು, ಶ್ರೀಕೃಷ್ಣ ಯುವಕ ಮಂಡಲ ಪಟ್ಟೆ, ವಾಲಿ ಫ್ರೆಂಡ್ಸ್ ಪಟ್ಟೆ ಹಾಗೂ

ಪಟ್ಟೆ: ಬೃಹತ್ ಉಚಿತ ಆರೋಗ್ಯ ತಪಾಸಣೆ ಹಾಗೂ ದಂತ ಚಿಕಿತ್ಸಾ ಶಿಬಿರ Read More »

Pin-up Wager Review Detalhes Weil Opinião Pin Upwards Bet Apostas

Pin-up Wager Review Detalhes Weil Opinião Pin Upwards Bet ApostasFS é um dos bônus mais populares disponíveis em máquinas caça-níqueis. Content Acesso À Informação Processo De Registro Mhh Pin-up Métodos De Depósito Dispositivos Compatíveis Com Aplicativos Pin-up Jogue Pin Upward Casino Com Bônus Apostas Em Esportes Como Posso Contatar U Pin Up? Cadastre-se Na Trampolín

Pin-up Wager Review Detalhes Weil Opinião Pin Upwards Bet Apostas</tg Read More »

ತುಳುವಿಗೆ ರಾಜ್ಯದ ಎರಡನೇ ಭಾಷೆಯ ಸ್ಥಾನಮಾನ

ಅಧ್ಯಯನಕ್ಕೆ ಡಾ| ಮೋಹನ್‌ ಆಳ್ವ ನೇತೃತ್ವದ ಸಮಿತಿ ರಚನೆ ಮಂಗಳೂರು: ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡುವ ಕುರಿತು ಸರಕಾರ ಮಹತ್ವದ ನಿಧಾರ ಕೈಗೊಂಡಿದೆ. ಈ ನಿಟ್ಟಿನಲ್ಲಿ ಅಧ್ಯಯನ ನಡೆಸಿ ವರದಿ ನೀಡಲು ಆಳ್ವಾಸ್‌ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ್‌ ಆಳ್ವ ನೇತೃತ್ವದ ಸಮಿತಿಯನ್ನು ರಚಿಸಲಾಗಿದೆ.ಡಾ. ಎಂ. ಮೋಹನ್‌ ಆಳ್ವ ಅಧ್ಯಕ್ಷರಾಗಿರುವ ಸಮಿತಿಯಲ್ಲಿ ಕೇಶವ ಬಂಗೇರ, ಡಾ. ಮಾಧವ ಕೊಣಾಜೆ, ಗಣೇಶ್‌ ಅಮೀನ್‌ ಸಂಕಮಾರ್‌, ಪೃಥ್ವಿ ಕವತ್ತಾರು ಮಣಿಪಾಲ, ವಸಂತ ಶೆಟ್ಟಿ ಉಡುಪಿ,

ತುಳುವಿಗೆ ರಾಜ್ಯದ ಎರಡನೇ ಭಾಷೆಯ ಸ್ಥಾನಮಾನ Read More »

1win Azerbaycan Proloq Login Və Qeydiyyat Yukle 59

1win Azerbaycan Proloq Login Və Qeydiyyat Yukle 59Minimalist süjet, qrafik displeylər, dinamizm və böyük mərc əmsalları Azerbaycan oyunçularını bax: cəzb eləyir. Content Euro Zugabe Ohne Einzahlung Casino 2024 25 Startguthaben In Kazino Formal Saytı Azərbaycanda Depozit Və çıxarma Metodları In Yüklə Android Apk Və Ios App 2023 Pulsuz Indir Kazino 513 Archives Database Support Vəd

1win Azerbaycan Proloq Login Və Qeydiyyat Yukle 59</tg Read More »

ಪ್ರಜಾಪ್ರಭುತ್ವ ಮಾನವ ಸಂಪನ್ಮೂಲ ಅಭಿವೃದ್ಧಿಗೆ ಮಾದರಿ: ಡಾ. ಶ್ರೀಪತಿ ಕಲ್ಲೂರಾಯ

ಪುತ್ತೂರು: ಗಣರಾಜ್ಯೋತ್ಸವ ಎಂದರೆ ಉತ್ಸವ ಎಂದರ್ಥ. ಪ್ರಜಾಪ್ರಭುತ್ವದ ಹಿನ್ನೆಲೆ, ಸಂವಿಧಾನದ ನೀತಿ ನಿಯಮಗಳನ್ನು ಜವಾಬ್ದಾರಿಗಳನ್ನು, ಕರ್ತವ್ಯಗಳನ್ನು, ಪ್ರಜೆಗಳಿಗೆ ಗಣರಾಜ್ಯೋತ್ಸವವು ತಿಳಿಸುತ್ತದೆ. ಭಾರತದ ಇತಿಹಾಸದ ಪುಟಗಳನ್ನು ತೆರೆದು ನೋಡಿದಾಗ ಭಾರತದ ಆರ್ಥಿಕ ವ್ಯವಸ್ಥೆಯು ಹಿಂದುಳಿದಿತ್ತು. ಆದರೆ ಈಗ ವಿಶ್ವದಲ್ಲೇ ಭಾರತ ಅತಿ ಹೆಚ್ಚು ಆರ್ಥಿಕವಾಗಿ ಬೆಳೆದು ನಿಂತಿದೆ. ಅಲ್ಲದೆ ಭಾರತದ ಅಭಿವೃದ್ಧಿಗಾಗಿ ಪ್ರಕೃತಿಯ ಹಾಗೂ ನೈಸರ್ಗಿಕ ಸಂಪನ್ಮೂಲಗಳನ್ನು ಜಾಗೃತಿಗೊಳಿಸುವುದು ನಮ್ಮ ಕರ್ತವ್ಯ. ಒಳ್ಳೆಯ ಆಚಾರ ವಿಚಾರಗಳನ್ನು ಅಳವಡಿಸಿಕೊಂಡು ಸ್ವಾಸ್ಥ್ಯ ಸಮಾಜದ ಬೆಳವಣಿಗೆಗೆ ಕಾರಣರಾಗಬೇಕು. ಹಾಗೇ ಭಾರತದ ಪ್ರಜೆಗಳಾದ ನಾವು

ಪ್ರಜಾಪ್ರಭುತ್ವ ಮಾನವ ಸಂಪನ್ಮೂಲ ಅಭಿವೃದ್ಧಿಗೆ ಮಾದರಿ: ಡಾ. ಶ್ರೀಪತಿ ಕಲ್ಲೂರಾಯ Read More »

ನಮ್ಮ ಹೆಮ್ಮೆಯ ಗಣತಂತ್ರ, ಸ್ವತಂತ್ರ ಭಾರತ

ಜಗತ್ತಿನ ಅತ್ಯಂತ ವಿಸ್ತಾರವಾದ ಸಂವಿಧಾನ ಅಂಗೀಕಾರವಾದ ದಿನವಿದು ತಮಗೆಲ್ಲ ಭಾರತದ ಗಣರಾಜ್ಯ ಉತ್ಸವದ ಹಾರ್ದಿಕವಾದ ಶುಭಾಶಯಗಳು. ಜನವರಿ 26 ಭಾರತಕ್ಕೆ, ಭಾರತೀಯರಿಗೆ ಅತ್ಯಂತ ಪವಿತ್ರ ದಿನ. ನಿಜವಾದ ಅರ್ಥದಲ್ಲಿ ಸ್ವಾತಂತ್ರ್ಯದ ಹಬ್ಬಕ್ಕಿಂತ ಇದು ಹೆಚ್ಚು ಮುಖ್ಯವಾದುದು.ಆಗಸ್ಟ್ 15,1947ರಂದು ಬ್ರಿಟಿಷರು ನಮ್ಮ ದೇಶಕ್ಕೆ ಸ್ವಾತಂತ್ರ್ಯ ನೀಡಿದಾಗ ನಮಗೆ ಪೂರ್ಣ ಪ್ರಮಾಣದ ಸ್ವರಾಜ್ಯವು ಸಿಕ್ಕಿರಲಿಲ್ಲ. ಆ ದಿನದಲ್ಲಿ ನಮಗೆ ರಾಜಕೀಯ ಸ್ವಾತಂತ್ರ್ಯ ಮಾತ್ರ ದೊರೆತಿತ್ತು. 1947-1950ರ ಅವಧಿಯಲ್ಲಿ ಭಾರತವನ್ನು ‘ರಿಪಬ್ಲಿಕ್ ದೇಶ’ ಎಂದು ಕರೆಯದೆ ‘ಡೊಮಿನಿಯನ್ ರಿಪಬ್ಲಿಕ್’ ಹೆಸರಿನಿಂದ ಕರೆಯುತ್ತಿದ್ದರು.

ನಮ್ಮ ಹೆಮ್ಮೆಯ ಗಣತಂತ್ರ, ಸ್ವತಂತ್ರ ಭಾರತ Read More »

error: Content is protected !!
Scroll to Top