Uncategorized

ಕಲಾವಿದರ ಹಠಾತ್‌ ಸಾವು ಎಚ್ಚರಿಕೆ ಕರೆಗಂಟೆ

ಯಕ್ಷಗಾನ ಸಮ್ಮೇಳನದಲ್ಲಿ ನಡೆಯಲಿ ಕಲಾವಿದರ ಅಕಾಲಿಕ ಸಾವಿನ ಬಗ್ಗೆ ಮಂಥನ ಯಕ್ಷಗಾನ ಕಲಾವಿದರು ವೇದಿಕೆಯಲ್ಲೆ ಕುಸಿದು ಪ್ರಾಣ ಕಳೆದುಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ನಾವು ಹರಿಪಾದ ಸೇರಿದರು, ಸ್ವಾಯುಜ್ಯ ಹೊಂದಿದರು, ಯಕ್ಷ ಸರಸ್ವತಿಯ ಪಾದ ಸೇರಿದರು ಎಂದೆಲ್ಲ ಷರಾ ಬರೆದು ಈ ಪ್ರಕರಣಗಳನ್ನು ಮುಗಿಸುತ್ತಿದ್ದೇವೆ.ಯಕ್ಷಗಾನ ಕಲಾವಿದರು ಇಂದು ಒತ್ತಡದಲ್ಲಿ ಇದ್ದಾರೆ ಅನ್ನುವುದು ಗೋಡೆ ಬರಹದಷ್ಟೆ ಸತ್ಯ. ರಾತ್ರಿ ದೇವೇಂದ್ರ, ಕುಬೇರ ಮೊದಲಾದ ಪಾತ್ರಗಳನ್ನು ಮಾಡುವ ಮಹಾನ್‌ ಕಲಾವಿದರು ಬೇರೆ ವೃತ್ತಿಗಳಿಗೆ ಮತ್ತು ಕಲಾವಿದರಿಗೆ ಹೋಲಿಕೆ ಮಾಡಿದರೆ ಇನ್ನೂ ಬಡತನದಲ್ಲಿ […]

ಕಲಾವಿದರ ಹಠಾತ್‌ ಸಾವು ಎಚ್ಚರಿಕೆ ಕರೆಗಂಟೆ Read More »

ಭೂ ಪರಿವರ್ತನೆ ಮಸೂದೆ ವಿಧಾನಸಭೆಯಲ್ಲಿ ಅಂಗೀಕಾರ

7 ದಿನಗಳಲ್ಲಿ ಭೂ ಪರಿವರ್ತನೆ ಆಗದಿದ್ದರೆ ತನ್ನಿಂದ ತಾನೇ ಡೀಮ್ಡ್ ಬೆಳಗಾವಿ: ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸುವ ಪ್ರಕ್ರಿಯೆಯನ್ನು ಸರಳಗೊಳಿಸಿ ವಿಳಂಬ ತಪ್ಪಿಸುವ ಉದ್ದೇಶದ ಕರ್ನಾಟಕ ಭೂಕಂದಾಯ (2ನೇ ತಿದ್ದುಪಡಿ) ಮಸೂದೆ -2022ಕ್ಕೆ ವಿಧಾನಸಭೆಯಲ್ಲಿ ಗುರುವಾರ ಅಂಗೀಕಾರ ನೀಡಲಾಯಿತು.ಕಂದಾಯ ಸಚಿವ ಆರ್‌.ಆಶೋಕ್‌ ಮಾತನಾಡಿ, ಕೃಷಿ ಭೂಮಿಯನ್ನು ಕೈಗಾರಿಕೆ, ವಾಣಿಜ್ಯ ಮತ್ತಿತರ ಕೃಷಿಯೇತರ ಉದ್ದೇಶಕ್ಕೆ ಪರಿವರ್ತನೆ ಕೋರಿ ಅರ್ಜಿ ಸಲ್ಲಿಸಿದ 7 ದಿನಗಳ ಒಳಗೆ ಅನುಮೋದನೆ ನೀಡುವುದನ್ನು ಮಸೂದೆಯಲ್ಲಿ ಕಡ್ಡಾಯ ಮಾಡಲಾಗಿದೆ ಎಂದು ಹೇಳಿದರು.ಭೂ ಪರಿವರ್ತನೆಗೆ ಜಿಲ್ಲಾಧಿಕಾರಿಗಳಿಗೆ

ಭೂ ಪರಿವರ್ತನೆ ಮಸೂದೆ ವಿಧಾನಸಭೆಯಲ್ಲಿ ಅಂಗೀಕಾರ Read More »

Electronic Identification Shaping Europes Digital Future

The following identification and belief services can already be used with authorized effect throughout the EU due to the trust framework created by the eIDAS Regulation. They are key instruments to allow trust and security within the Digital Single Market. Some providers, like eSignatures, will be built-in into the wallet to facilitate their use. Similarly, the

Electronic Identification Shaping Europes Digital Future Read More »

ಚೀನಾದಲ್ಲಿ ಮತ್ತೆ ಕೊರೋನಾ ಉಲ್ಭಣ: ಮುಂಜಾಗ್ರತಾ ಕ್ರಮಕ್ಕಾಗಿ ಇಂದು ಸಂಜೆ ಸಿಎಂ ತುರ್ತು ಸಭೆ

ಪುತ್ತೂರು: ಚೀನಾದಲ್ಲಿ ಕೊರೋನಾ ಸೋಂಕು ಉಲ್ಭಣಗೊಳ್ಳುತ್ತಿದ್ದು, ದಿನದಿಂದ ದಿನಕ್ಕೆ ಪರಿಸ್ಥಿತಿ ಹದಗೆಡುತ್ತಿದೆ. ಇದರಿಂದಾಗಿ ಪಕ್ಕದ ದೇಶಗಳು ಜಾಗೃತಗೊಳ್ಳುತ್ತಿದ್ದು, ಕರ್ನಾಟಕದಲ್ಲೂ ಮುಂಜಾಗೃತಾ ಕ್ರಮ ಕೈಗೊಳ್ಳಲು ಸಿಎಂ ಬಸವರಾಜ್ ಬೊಮ್ಮಾಯಿ ಅವರು ತುರ್ತು ಸಭೆ ಕರೆದಿದ್ದಾರೆ. ಉನ್ನತ ಅಧಿಕಾರಿಗಳೊಂದಿಗೆ ಬುಧವಾರ ಸಂಜೆ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಸಭೆ ನಡೆಸಿ, ಮಹತ್ವದ ತೀರ್ಮಾನ ಕೈಗೊಳ್ಳಲಿದ್ದಾರೆ. ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಏರುಗತಿಯಲ್ಲಿ ಇಲ್ಲದೇ ಇದ್ದರೂ, ಸೋಂಕು ಮತ್ತೆ ಉಲ್ಬಣಗೊಳ್ಳದಂತೆ ತಡೆಯುವ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮವನ್ನು ಕೈಗೊಳ್ಳಬೇಕಾದ ಅವಶ್ಯಕತೆ ಇದೆ. ಈ

ಚೀನಾದಲ್ಲಿ ಮತ್ತೆ ಕೊರೋನಾ ಉಲ್ಭಣ: ಮುಂಜಾಗ್ರತಾ ಕ್ರಮಕ್ಕಾಗಿ ಇಂದು ಸಂಜೆ ಸಿಎಂ ತುರ್ತು ಸಭೆ Read More »

ಡಿ. 17: ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೊಡ್ಯುಲರ್ ಒಟಿ, ಯು ಬ್ರೀದ್ ಕ್ಲಿನಿಕ್ ಉದ್ಘಾಟನೆ, ವೆಬ್’ಸೈಟ್ ಲೋಕಾರ್ಪಣೆ

ಪುತ್ತೂರು: ಇಲ್ಲಿನ ಬೊಳುವಾರು ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೊಡ್ಯುಲರ್ ಒಟಿ, ಯು ಬ್ರೀದ್ ಕ್ಲಿನಿಕ್ ಉದ್ಘಾಟನಾ ಸಮಾರಂಭ ಡಿ. 17ರಂದು ಸಂಜೆ 5 ಗಂಟೆಗೆ ಆಸ್ಪತ್ರೆಯಲ್ಲಿ ನಡೆಯಲಿದೆ. ಮಾಡ್ಯುಲರ್ ಓಟಿ  ವಿಭಾಗವನ್ನು ಶಾಸಕ ಸಂಜೀವ ಮಠಂದೂರು ಉದ್ಘಾಟಿಸಲಿದ್ದಾರೆ. ಆಸ್ಪತ್ರೆಯ ವೆಬ್’ಸೈಟ್ ಅನ್ನು ಸರ್ಜನ್ ಡಾ. ಎಂ.ಕೆ. ಪ್ರಸಾದ್ ಅನಾವರಣಗೊಳಿಸಲಿದ್ದಾರೆ. ಯು ಬ್ರೀದ್ ಕ್ಲಿನಿಕ್ ಅನ್ನು ಸರ್ಜರಿ ಪ್ರೊಫೆಸರ್ ಡಾ. ಗೋಪಿನಾಥ್ ಪೈ ಉದ್ಘಾಟಿಸಲಿದ್ದಾರೆ. ರೋಟರಿ ಜಿಲ್ಲೆಯ ಮುಂದಿನ ಗವರ್ನರ್ ವಿಕ್ರಮ್ ದತ್ತ ಅವರು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು

ಡಿ. 17: ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೊಡ್ಯುಲರ್ ಒಟಿ, ಯು ಬ್ರೀದ್ ಕ್ಲಿನಿಕ್ ಉದ್ಘಾಟನೆ, ವೆಬ್’ಸೈಟ್ ಲೋಕಾರ್ಪಣೆ Read More »

ಅನಧಿಕೃತ 23 ಕಟ್ಟಡಗಳಲ್ಲಿರುವ 37 ಅಂಗಡಿಗಳು ಅಕ್ರಮ | ತಕ್ಷಣ ಪರವಾನಿಗೆ ನವೀಕರಿಸಲು ಕೆದಂಬಾಡಿ ಗ್ರಾಪಂ ಸೂಚನೆ

ಪುತ್ತೂರು: ಕೆದಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಒಟ್ಟು ಕಟ್ಟಡಗಳ ಪೈಕಿ 23 ಕಟ್ಟಡಗಳೇ ಅನಧಿಕೃತ. ಈ 23 ಕಟ್ಟಡಗಳಲ್ಲಿರುವ 37 ಅಂಗಡಿಗಳು ಕೂಡ ಅನಧಿಕೃತ. ಕೆದಂಬಾಡಿ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಬೆಳಕಿಗೆ ಬಂದ ಅಂಶವಿದು. ಗ್ರಾ.ಪಂ. ಅಧ್ಯಕ್ಷ ರತನ್ ಕುಮಾರ್ ರೈ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಉಪಾಧ್ಯಕ್ಷ ಭಾಸ್ಕರ ರೈ ಮಿತ್ರಂಪಾಡಿ ಮಾತನಾಡಿ, ಅಂಗಡಿ ಪರವಾನಿಗೆ ನವೀಕರಣ ಹಾಗೂ ಅನಧಿಕೃತ ಅಂಗಡಿಗಳಿಗೆ ದಂಡನೆ ವಿಚಾರದಲ್ಲಿ ಅಂಗಡಿಯವರು ದಂಡ ಕಟ್ಟುತ್ತಿಲ್ಲ. ಇನ್ನೊಂದೆಡೆ ಅನಧಿಕೃತ

ಅನಧಿಕೃತ 23 ಕಟ್ಟಡಗಳಲ್ಲಿರುವ 37 ಅಂಗಡಿಗಳು ಅಕ್ರಮ | ತಕ್ಷಣ ಪರವಾನಿಗೆ ನವೀಕರಿಸಲು ಕೆದಂಬಾಡಿ ಗ್ರಾಪಂ ಸೂಚನೆ Read More »

ಬೆಟ್ಟಂಪಾಡಿ: ವಿವಿಧ ಕಾಮಗಾರಿಗಳಿಗೆ ಶಾಸಕರಿಂದ ಶಂಕುಸ್ಥಾಪನೆ

ಪುತ್ತೂರು: ಲೋಕೋಪಯೋಗಿ ವಿಶೇಷ ಅನುದಾನದಲ್ಲಿ ಪುತ್ತೂರು ತಾಲೂಕು ಬೆಟ್ಟಂಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟ ಚೆಲ್ಯಡ್ಕ ಪುಳಿತ್ತಡಿ ರಸ್ತೆ ಕಾಮಗಾರಿಗೆ 10 ಲಕ್ಷ ರೂ. ಅನುದಾನ ಮಂಜೂರಾಗಿದ್ದು, ಶಾಸಕ ಸಂಜೀವ ಮಠಂದೂರು ಅವರು ಡಿ. 16ರಂದು ಶಂಕುಸ್ಥಾಪನೆ ನೆರವೇರಿಸಿದರು. ಶಕ್ತಿ ಕೇಂದ್ರದ  ಅಧ್ಯಕ್ಷ ಜಗನಾಥ್ ರೈ ಕೋರ್ಮಂಡ, ತಾಲೂಕು ಪಂಚಾಯತ್ ಮಾಜಿ ಸದಸ್ಯೆ ಮೀನಾಕ್ಷಿ ಮಂಜುನಾಥ್, ಬೆಂದ್ರ್ ತೀರ್ಥ ಶಿವಾಜಿ ಫ್ರೆಂಡ್ ಕಾರ್ಯಕರ್ತರು PLD ಬ್ಯಾಂಕ್ ಸದಸ್ಯ ಪ್ರವೀಣ್ ರೈ , ಗ್ರಾಮ ಪಂಚಾಯತ್ ಸದಸ್ಯರು, ಸ್ಥಳೀಯರು

ಬೆಟ್ಟಂಪಾಡಿ: ವಿವಿಧ ಕಾಮಗಾರಿಗಳಿಗೆ ಶಾಸಕರಿಂದ ಶಂಕುಸ್ಥಾಪನೆ Read More »

ಬಿಜತ್ರೆ: ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿದ ಶಾಸಕ ಸಂಜೀವ ಮಠಂದೂರು

ಪುತ್ತೂರು: 20 ಲಕ್ಷ ರೂ. ವೆಚ್ಚದಲ್ಲಿ ನಡೆಯಲಿರುವ ಒಳಮೊಗ್ರು ಗ್ರಾಮ ಪಂಚಾಯತ್ ವ್ಯಾಪ್ತಿಯ  ಕೈಕಾರ ಬೀಜತ್ರೆ ಯ ರಸ್ತೆ ಕಾಮಗಾರಿಗೆ ಶಾಸಕ ಸಂಜೀವ ಮಠಂದೂರು ಶಂಕುಸ್ಥಾಪನೆ ನೆರವೇರಿಸಿದರು. ಶಕ್ತಿ ಕೇಂದ್ರದ ಪ್ರಮುಖರಾದ ರಾಜೇಶ್ , ನವೀನ್ ಕೈಕಾರ,  ಸಂತೋಷ್ ಕೈಕಾರ, ಹರೀಶ್ ಬಿಜತ್ರೆ, ಪಾಣಾಜೆ ಮಹಾಶಕ್ತಿ ಕೇಂದ್ರದ ಜಯರಾಮ್ ಪೂಜಾರಿ, ಮಹೇಶ್ ಕೇರಿ, ಗ್ರಾಮ ಪಂಚಾಯತ್ ಸದಸ್ಯರಾದ ಮೀನಾಕ್ಷಿ, ಮಂಜುನಾಥ್ ಮಂಡಲ, ಸ್ಥಳೀಯರು  ಉಪಸ್ಥಿತರಿದ್ದರು. ರಾಜ್ಯ ಎಸ್ ಟಿ ಮೋರ್ಚಾ  ಸದಸ್ಯರಾದ ಎನ್. ಎಸ್. ಮಂಜುನಾಥ್ ಸ್ವಾಗತಿಸಿ

ಬಿಜತ್ರೆ: ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿದ ಶಾಸಕ ಸಂಜೀವ ಮಠಂದೂರು Read More »

ಕದಿಕೆ ಚಾವಡಿಯ ಪಾಕಶಾಲೆಗೆ ಶಾಸಕರಿಂದ ಶಿಲಾನ್ಯಾಸ

ಪುತ್ತೂರು: 5 ಲಕ್ಷ  ರೂ ಅನುದಾನದಲ್ಲಿ ನಡೆಯಲಿರುವ ಕದಿಕೆ ಚಾವಡಿಯ ಪಾಕಶಾಲೆಯಕಾಮಗಾರಿಗೆ ಶಾಸಕ ಸಂಜೀವ ಮಠಂದೂರು ಶಂಕುಸ್ಥಾಪನೆ ನೆರವೇರಿಸಿದರು. ಶಕ್ತಿ ಕೇಂದ್ರದ  ಅಧ್ಯಕ್ಷರು ಜಗನಾಥ್ ರೈ ಕೊರ್ಮಂಡ, ತಾಲೂಕು ಪಂಚಾಯತ್ ಮಾಜಿ ಸದಸ್ಯೆ ಮೀನಾಕ್ಷಿ ಮಂಜುನಾಥ್,   ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರ ಬಾಲಕೃಷ್ಣ ಭಟ್, ದೇವಪ್ಪ ನಾಯ್ಕ್, ಪ್ರಕಾಶ್ ರೈ, ಬೈಲಾಡಿ ಧನ್ಯರಾಜ್ ಗೌಡ , ಬೆಂದ್ರ್ ತೀರ್ಥ ಶಿವಾಜಿ ಫ್ರೆಂಡ್ ಕಾರ್ಯಕರ್ತರು, PLD ಬ್ಯಾಂಕ್ ಸದಸ್ಯ ಪ್ರವೀಣ್ ರೈ , ಗ್ರಾಮ ಪಂಚಾಯತ್ ಅಧ್ಯಕ್ಷ ಪವಿತ್ರ

ಕದಿಕೆ ಚಾವಡಿಯ ಪಾಕಶಾಲೆಗೆ ಶಾಸಕರಿಂದ ಶಿಲಾನ್ಯಾಸ Read More »

error: Content is protected !!
Scroll to Top