Uncategorized

ಬೆಂದ್ರ್ ತೀರ್ಥ ರಸ್ತೆ ಅಭಿವೃದ್ಧಿಗೆ 20 ಲಕ್ಷ ರೂ. ಅನುದಾನ: ಶಾಸಕರಿಂದ ಶಂಕುಸ್ಥಾಪನೆ

ಪುತ್ತೂರು: 20 ಲಕ್ಷ ರೂ. ವೆಚ್ಚದಲ್ಲಿ ನಡೆಯಲಿರುವ ಇರ್ದೆ ಬೆಂದ್ರ್ ತೀರ್ಥ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಶಾಸಕ ಸಂಜೀವ ಮಠಂದೂರು ಡಿ. 16ರಂದು ಶಂಕುಸ್ಥಾಪನೆ ನೆರವೇರಿಸಿದರು. ಶಕ್ತಿ ಕೇಂದ್ರದ  ಅಧ್ಯಕ್ಷ ಜಗನಾಥ್ ರೈ ಕೊರ್ಮಂಡ ,ತಾಲೂಕು ಪಂಚಾಯತ್ ಮಾಜಿ ಸದಸ್ಯೆ ಮೀನಾಕ್ಷಿ ಮಂಜುನಾಥ್, ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರ ಬಾಲಕೃಷ್ಣ ಭಟ್, ದೇವಪ್ಪ ನಾಯ್ಕ್, ಪ್ರಕಾಶ್ ರೈ ಬೈಲಾಡಿ, ಧನ್ಯರಾಜ್ ಗೌಡ, ಬೆಂದ್ರ್ ತೀರ್ಥ ಶಿವಾಜಿ ಫ್ರೆಂಡ್ ಕಾರ್ಯಕರ್ತರು, PLD ಬ್ಯಾಂಕ್ ಸದಸ್ಯ ಪ್ರವೀಣ್ ರೈ  ಗ್ರಾಮ […]

ಬೆಂದ್ರ್ ತೀರ್ಥ ರಸ್ತೆ ಅಭಿವೃದ್ಧಿಗೆ 20 ಲಕ್ಷ ರೂ. ಅನುದಾನ: ಶಾಸಕರಿಂದ ಶಂಕುಸ್ಥಾಪನೆ Read More »

ಒಂದೇ ದಿನ 21 ಕಡೆ ಶಿಲಾನ್ಯಾಸ: ಶಾಸಕ ಸಂಜೀವ ಮಠಂದೂರು ಅವರಿಂದ ಮತ್ತೊಂದು ದಾಖಲೆ

ಪುತ್ತೂರು: ಬುಧವಾರ ಒಂದೇ ದಿನ ಪುತ್ತೂರು ವಿಧಾನಸಭಾ ಕ್ಷೇತ್ರದ 21 ಕಡೆಗಳಲ್ಲಿ ಶಿಲಾನ್ಯಾಸ ನೆರವೇರಿಸಿರುವ ಶಾಸಕ ಸಂಜೀವ ಮಠಂದೂರು ಅವರು, ಮತ್ತೊಂದು ದಾಖಲೆ ನಿರ್ಮಿಸಿದ್ದಾರೆ. ಬೆಳಗ್ಗಿನಿಂದ ಸಂಜೆಯವರೆಗೆ ವಿವಿಧೆಡೆಗಳಿಗೆ ತೆರಳಿರುವ ಶಾಸಕರು, ರಸ್ತೆ ಅಭಿವೃದ್ಧಿ, ಅಂಗನವಾಡಿ ಕಟ್ಟಡ ನಿರ್ಮಾಣ, ಕಾಂಕ್ರಿಟೀಕರಣ, ಕುಡಿಯುವ ನೀರಿನ ಯೋಜನೆ, ವಿದ್ಯುತ್ ಯೋಜನೆಗಳು, ಶಾಲೆಗೆ ಇಂಟರ್ ಲಾಕ್ ಅಳವಡಿಕೆ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು. ಕರಾವಳಿ ಭಾಗದಲ್ಲಿ ರಸ್ತೆಗಳ ಅಭಿವೃದ್ಧಿಯೇ ದೊಡ್ಡ ತಲೆನೋವು. ಅಭಿವೃದ್ಧಿಗೊಂಡಷ್ಟು ಇನ್ನಷ್ಟು ರಸ್ತೆಗಳ ಸಮಸ್ಯೆ ಕಣ್ಣಮುಂದೆ ಧುತ್ತೆಂದು

ಒಂದೇ ದಿನ 21 ಕಡೆ ಶಿಲಾನ್ಯಾಸ: ಶಾಸಕ ಸಂಜೀವ ಮಠಂದೂರು ಅವರಿಂದ ಮತ್ತೊಂದು ದಾಖಲೆ Read More »

ಪುತ್ತೂರು ಸರ್ವ ಜನಾಂಗದ ತೋಟ | ಅಮೃತ ನಗರೋತ್ಥಾನ ಕಾಮಗಾರಿ ಉದ್ಘಾಟಿಸಿ ಶಾಸಕ ಸಂಜೀವ ಮಠಂದೂರು

ಪುತ್ತೂರು: ಜನರು ಸ್ವಾಭಿಮಾನದ ಬದುಕು ಸಾಗಿಸಲು ಬೇಕಾದ ಅಗತ್ಯತೆಗಳನ್ನು ಪೂರೈಸುವ ದೃಷ್ಟಿಕೋನದಿಂದ ಪುತ್ತೂರು ನಗರಸಭೆ ಆಲೋಚಿಸುತ್ತಿದೆ. ಇದು ಸಾಧ್ಯವಾದಾಗ ಸಾರ್ಥಕತೆಯನ್ನು ನಾವು ಕಾಣುತ್ತೇವೆ. ಆದ್ದರಿಂದ ಕುವೆಂಪು ಹೇಳಿರುವ ಸರ್ವ ಜನಾಂಗದ ಶಾಂತಿಯ ತೋಟ ಪುತ್ತೂರು ಆಗುತ್ತಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.ಪುತ್ತೂರು ನಗರಸಭೆ ಆಶ್ರಯದಲ್ಲಿ ರವಿವಾರ ಪುತ್ತೂರು ಪುರಭವನದಲ್ಲಿ ನಡೆದ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಹಂತ 4ರ ಯೋಜನೆಯಲ್ಲಿ ಪುತ್ತೂರು ನಗರಸಭೆಗೆ ಮಂಜೂರಾಗಿರುವ 30 ಕೋಟಿ ರೂ. ಮೊತ್ತದ ಯೋಜನೆಯಲ್ಲಿ 16.96 ಕೋಟಿ ರೂ. ವೆಚ್ಚದ

ಪುತ್ತೂರು ಸರ್ವ ಜನಾಂಗದ ತೋಟ | ಅಮೃತ ನಗರೋತ್ಥಾನ ಕಾಮಗಾರಿ ಉದ್ಘಾಟಿಸಿ ಶಾಸಕ ಸಂಜೀವ ಮಠಂದೂರು Read More »

ಶಿಗ್ಗಾಂವ್ ನಲ್ಲಿ ದೊಡ್ಡ ಪ್ರಮಾಣದಲ್ಲಿ ಕೌಶಲ್ಯ ಅಭಿವೃದ್ಧಿ ಆಗಲಿದೆ – ಸಿಎಂ ಬೊಮ್ಮಾಯಿ

ಶಿಗ್ಗಾಂವ್ ತಾಲ್ಲೂಕಿನಲ್ಲಿ ಶೀಘ್ರದಲ್ಲಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಪ್ರಾರಂಭವಾಗುತ್ತದೆ. ಬೇರೆ ಬೇರೆ ತಂತ್ರಜ್ಞಾನದಲ್ಲಿ ಆಧುನಿಕ ತರಬೇತಿ ಕೇಂದ್ರಕ್ಕೆ ಮುಂದಿನ ತಿಂಗಳು ಅದಕ್ಕೆ ಅಡಿಗಲ್ಲು ಹಾಕಲಿದ್ದೇನೆ. ಈ ಮೂಲಕ ಶಿಗ್ಗಾಂವ್ ತಾಲ್ಲೂಕಿನಲ್ಲಿ ದೊಡ್ಡ ಪ್ರಮಾಣದಲ್ಲಿ ಕೌಶಲ್ಯ ಅಭಿವೃದ್ಧಿ ಮಾಡುವ ಇಚ್ಛೆ ನನ್ನದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಹಾವೇರಿ ವಿಭಾಗದ ಶಿಗ್ಗಾಂವ್ ನೂತನ ಬಸ್ ಘಟಕ ಮತ್ತು ಚಾಲನಾ ಹಾಗೂ ತಾಂತ್ರಿಕ ತರಬೇತಿ ಕೇಂದ್ರದ ಶಂಕುಸ್ಥಾಪನಾ

ಶಿಗ್ಗಾಂವ್ ನಲ್ಲಿ ದೊಡ್ಡ ಪ್ರಮಾಣದಲ್ಲಿ ಕೌಶಲ್ಯ ಅಭಿವೃದ್ಧಿ ಆಗಲಿದೆ – ಸಿಎಂ ಬೊಮ್ಮಾಯಿ Read More »

ನಾನು ಪ್ರತಿದಿನ ಜನತಾ ದರ್ಶನ ಮಾಡುವ ಮುಖ್ಯಮಂತ್ರಿ – ಸಿಎಂ ಬೊಮ್ಮಾಯಿ

ಶಿಗ್ಗಾಂವಿ: ನನ್ನ ಕ್ಷೇತ್ರದ ಜನ ನನ್ನನ್ನ ಬಹಳ ಪ್ರೀತಿ ಮಾಡ್ತಾರೆ. ನನ್ನ ಕ್ಷೇತ್ರಕ್ಕೆ ಬಂದಾಗ ಅವರಿಗೆ ವಿಶೇಷವಾದ ಸಮಯ ಕೊಡುವ ಅವಶ್ಯಕತೆ ಇದೆ. ಅವರಿಗೆ ತಮ್ಮ ಅವಹಾಲುಗಳನ್ನು ಹೇಳಲು ಅವಕಾಶ ಮಾಡಿಕೊಟ್ಟಿದ್ದೆ. ನಾನು ಪ್ರತಿದಿನ ಜನತಾ ದರ್ಶನ ಮಾಡುವ ಮುಖ್ಯಮಂತ್ರಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ಶಿಗ್ಗಾಂವಿಯಲ್ಲಿ ಜನತಾ ದರ್ಶನ ನಡೆಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಕುಂದುಕೊರತೆಗಳನ್ನು ಆಲಿಸಿ ಮಾತನಾಡಿದರು. ನಮ್ಮ ಕ್ಷೇತ್ರದ ಜನತೆ ಮಾತ್ರವಲ್ಲದೇ ಬೆಳಗಾವಿ, ಬಳ್ಳಾರಿ, ಕುಂದಗೋಳ, ಹಾನಗಲ್ ಜನತೆ

ನಾನು ಪ್ರತಿದಿನ ಜನತಾ ದರ್ಶನ ಮಾಡುವ ಮುಖ್ಯಮಂತ್ರಿ – ಸಿಎಂ ಬೊಮ್ಮಾಯಿ Read More »

ಈ ದೇಶದ ಭವಿಷ್ಯ ಮಕ್ಕಳ ಕೈಯಲ್ಲಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌

ಹಾವೇರಿ, ಶಿಗ್ಗಾಂವಿ: ಈ ದೇಶದ ಭವಿಷ್ಯ ಮಕ್ಕಳ ಕೈಯಲ್ಲಿದೆ. ಯಾವುದು ಅಸಾಧ್ಯವಲ್ಲ. ಎಲ್ಲವೂ ಸಾಧ್ಯ. ಆತ್ಮವಿಶ್ವಾಸ ಇರಬೇಕು. ನಿಮ್ಮ ಮೇಲೆ ವಿಶ್ವಾಸ ಇರಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು. ಇಂದು ಅಂದಲಗಿ ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯ 150ನೇ ವರ್ಷ ಸಂಭ್ರಮದ ಪ್ರಯುಕ್ತ ಶತಮಾನೋತ್ತರ ಸುವರ್ಣ ಮಹೋತ್ಸವ ಹಾಗೂ ಗುರುವಂದನಾ ಕಾರ್ಯಕ್ರಮ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ಒಂದು ಸಂಸ್ಥೆಗೆ 150 ವರ್ಷ ಆಗುತ್ತಿದೆ ಎಂದರೆ ಅದು

ಈ ದೇಶದ ಭವಿಷ್ಯ ಮಕ್ಕಳ ಕೈಯಲ್ಲಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ Read More »

ಸೂಕ್ತ ಕ್ರಮ ಕೈಗೊಳ್ಳಲು ಹಿಂದು ಮುಂದೆ ನೋಡುವುದಿಲ್ಲ, ಮತ್ತೊಮ್ಮೆ ಮಹಾರಾಷ್ಟ್ರ ಸಿಎಂ ಜೊತೆ ಮಾತುಕತೆ

ಹುಬ್ಬಳ್ಳಿ, ಡಿಸೆಂಬರ್ 05: ಕರ್ನಾಟಕದ ಪ್ರಕಾರ ಗಡಿವಿವಾದ ಮುಗಿದುಹೋಗಿರುವ ಅಧ್ಯಾಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಭೇಟಿ ನೀಡುವ ಬಗ್ಗೆ ತಿಳಿದ ಸಂದರ್ಭದಲ್ಲಿ ಲಿಖಿತವಾಗಿ ಈಗಿರುವ ವಾತಾವರಣದಲ್ಲಿ ಭೇಟಿ ನೀಡುವುದು ಬೇಡ. ಕಾನೂನು ಸುವ್ಯವಸ್ಥೆಗೆ ಸಮಸ್ಯೆಯಾಗಲಿದೆ ಎಂದು ಸ್ಪಷ್ಟವಾಗಿ ತಿಳಿಸಲಾಗಿದೆ. ಆದಾಗ್ಯೂ ಕೂಡ ಅವರು ಬರುವುದಾಗಿ ತಿಳಿಸಿರುವುದು ಸರಿಯಾದ ಕ್ರಮವಲ್ಲ ಎಂದರು. ಮತ್ತೊಮ್ಮೆ ಮಹಾರಾಷ್ಟ್ರ ಸಿಎಂ ಜೊತೆ ಮಾತುಕತೆಮಹಾರಾಷ್ಟ್ರ ಹಾಗೂ

ಸೂಕ್ತ ಕ್ರಮ ಕೈಗೊಳ್ಳಲು ಹಿಂದು ಮುಂದೆ ನೋಡುವುದಿಲ್ಲ, ಮತ್ತೊಮ್ಮೆ ಮಹಾರಾಷ್ಟ್ರ ಸಿಎಂ ಜೊತೆ ಮಾತುಕತೆ Read More »

ಕರ್ನಾಟಕದ ಪ್ರಕಾರ ಗಡಿವಿವಾದ ಮುಗಿದುಹೋಗಿರುವ ಅಧ್ಯಾಯ ಸಿಎಂ ಬೊಮ್ಮಾಯಿ

ಹುಬ್ಬಳ್ಳಿ, ಡಿಸೆಂಬರ್ 05: ಕರ್ನಾಟಕದ ಪ್ರಕಾರ ಗಡಿವಿವಾದ ಮುಗಿದುಹೋಗಿರುವ ಅಧ್ಯಾಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಭೇಟಿ ನೀಡುವ ಬಗ್ಗೆ ತಿಳಿದ ಸಂದರ್ಭದಲ್ಲಿ ಲಿಖಿತವಾಗಿ ಈಗಿರುವ ವಾತಾವರಣದಲ್ಲಿ ಭೇಟಿ ನೀಡುವುದು ಬೇಡ. ಕಾನೂನು ಸುವ್ಯವಸ್ಥೆಗೆ ಸಮಸ್ಯೆಯಾಗಲಿದೆ ಎಂದು ಸ್ಪಷ್ಟವಾಗಿ ತಿಳಿಸಲಾಗಿದೆ. ಆದಾಗ್ಯೂ ಕೂಡ ಅವರು ಬರುವುದಾಗಿ ತಿಳಿಸಿರುವುದು ಸರಿಯಾದ ಕ್ರಮವಲ್ಲ ಎಂದರು. ಮತ್ತೊಮ್ಮೆ ಮಹಾರಾಷ್ಟ್ರ ಸಿಎಂ ಜೊತೆ ಮಾತುಕತೆಮಹಾರಾಷ್ಟ್ರ ಹಾಗೂ

ಕರ್ನಾಟಕದ ಪ್ರಕಾರ ಗಡಿವಿವಾದ ಮುಗಿದುಹೋಗಿರುವ ಅಧ್ಯಾಯ ಸಿಎಂ ಬೊಮ್ಮಾಯಿ Read More »

ಪಿಎಫ್ ಐ ಸೇರಿ ಪೋಸ್ಟರ್ : ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು, ಡಿಸೆಂಬರ್ 05: ಶಿವಮೊಗ್ಗದಲ್ಲಿ ಪಿಎಫ್ ಐ ಸೇರಿ ಎಂಬ ಪೋಸ್ಟರ್ ಗಳನ್ನು ಅಂಟಿಸಿರುವವರ ವಿರುದ್ಧ ಪೊಲೀಸರು ಈಗಾಗಲೇ ಕ್ರಮ ಕೈಗೊಂಡಿದ್ದಾರೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದರು..ಪಿಎಪಿಐ ರದ್ದು ಮಾಡಿದ ನಂತರ ಹತಾಶರಾಗಿ ಈ ರೀತಿ ಗೋಡೆ ಮೇಲೆ ಬರೆಯುವುದು ಮಾಡುವ ಕೆಲಸ ಮಾಡುತ್ತಿದ್ದಾರೆ. ಇದನ್ನು ನಾನು ಖಂಡಿಸುತ್ತೇನೆ. ಸಮಾಜದಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿರುವುದು ಸರಿಯಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಮಹಾರಾಷ್ಟ್ರ

ಪಿಎಫ್ ಐ ಸೇರಿ ಪೋಸ್ಟರ್ : ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Read More »

error: Content is protected !!
Scroll to Top