Uncategorized

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

ರಾಷ್ಟ್ರಧ್ವಜ, ಸಾಹಿತ್ಯ ಪರಿಷತ್ತಿನ ಧ್ವಜ, ನಾಡ ಧ್ವಜಾರೋಹಣ ಹಾವೇರಿ: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ರಾಷ್ಟ್ರ, ನಾಡ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಧ್ವಜಾರೋಹಣ ಮಾಡುವುದರ ಮೂಲಕ ಇಂದು ಬೆಳಗ್ಗೆ ಚಾಲನೆ ನೀಡಲಾಯಿತು. ಧರ್ನುಮಾಸದ ಚಳಿಯ ನಡುವೆ,‌ ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ ರಸ್ತೆಯ 130 ಎಕರೆ ವಿಸ್ತೀರ್ಣದ ಜಾಗದಲ್ಲಿ ಕನ್ನಡ ಗಂಧರ್ವ ಲೋಕ ಧರೆಗಿಳಿದಂತೆ ನಿರ್ಮಿಸಲಾಗಿರುವ ಕನಕ-ಶರೀಫ-ಸರ್ವಜ್ಞ ಪ್ರಧಾನ ವೇದಿಕೆ ಮುಂಭಾಗದಲ್ಲಿ ಮುಂಜಾನೆ 7 ಗಂಟೆಗೆ ಸರಿಯಾಗಿ ಧ್ವಜಾರೋಹಣ ನೆರವೇರಿತು.ರಾಷ್ಟ್ರಧ್ವಜವನ್ನು ಕಾರ್ಮಿಕ ಇಲಾಖೆ ಹಾಗೂ […]

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ Read More »

ಕೈ ಟಿಕೆಟ್‌ ಹಂಚಿಕೆಗೆ ತ್ರಿ ಸೂತ್ರ

ಆಕಾಂಕ್ಷಿಗಳ ಸಂಖ್ಯೆಯಿಂದ ನಾಯಕರು ಕಕ್ಕಾಬಿಕ್ಕಿ ಬೆಂಗಳೂರು : ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಆಕಾಂಕ್ಷಿಗಳ ಸಂಖ್ಯೆ ಈಗ ಕಾಂಗ್ರೆಸ್‌ಗೆ ತಲೆನೋವಾಗಿ ಪರಿಣಮಿಸಿದೆ. ಅರ್ಜಿ ಹಾಕಿ ಟಿಕೆಟ್‌ ಕೇಳುವ ತಂತ್ರಕ್ಕೆ ಮೊರೆ ಹೋದ ಪರಿಣಾಮವಾಗಿ ಒಂದೊಂದು ಕ್ಷೇತ್ರಗಳಿಂದಲೂ ೮-೧೦ ಆಕಾಂಕ್ಷಿಗಳು ಟಿಕೆಟ್‌ಗಾಗಿ ಲಾಬಿ ನಡೆಸುತ್ತಿದ್ದಾರೆ. ಯಾರಿಗೆ ಟಿಕೆಟ್‌ ನೀಡಿದರೂ ಬಂಡಾಯ ಏಳುವ ಸಾಧ್ಯತೆಯಿರುವುದರಿಂದ ಕಾಂಗ್ರೆಸ್‌ ನಾಯಕರು ಕಕ್ಕಾಬಿಕ್ಕಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಟಿಕೆಟ್‌ ಹಂಚಿಕೆಗೆ ಮೂರು ಸೂತ್ರಗಳನ್ನು ಅನ್ವಯಿಸಲು ನಿರ್ಧರಿಸಿದ್ದಾರೆ.ಮೊದಲ ಸೂತ್ರವೆಂದರೆ ಈಗಿರುವ ಎಲ್ಲ ಹಾಲಿ ಶಾಸಕರು ಹಾಗೂ ಕಳೆದ ಬಾರಿಯ

ಕೈ ಟಿಕೆಟ್‌ ಹಂಚಿಕೆಗೆ ತ್ರಿ ಸೂತ್ರ Read More »

Online Spor Bahisleri Şirketi Ve Casin

Online Spor Bahisleri Şirketi Ve Casino Mostbet Türkiye Mobil Uygulamasını Indir Content 👉 How” “In Order To Bypass Blocking Mostbet Website In Turkey En İyi̇ Mostbet Oyunlari Mostbet Kişisel Hesabınıza Giriş Yapma Talimatları Mostbet Online Kumarhanesinde Finansal İşlemler Türkiye’deki Mostbet Casino Ve Bahis Şirketi Resmi Web Sitesi Mostbet Hesabıma Nasıl Para Ekleyebilirim? 🖱 Registration And

Online Spor Bahisleri Şirketi Ve Casin Read More »

ಪ್ರೇರಣೆ

ಆಕಾಶದೆಡೆಗೆ ನೋಡಿ, ಯಾರೂ ಒಂಟಿಯಾಗಿಲ್ಲ. ಇಡೀ ವಿಶ್ವವು ನಮಗೆ ಸ್ನೇಹಪರವಾಗಿದೆ. ಕನಸು ಕಂಡು ಕೆಲಸ ಮಾಡುವವರಿಗೆ ಬಯಸಿದ್ದೆಲ್ಲವೂ ಸಿಕ್ಕೇ ಸಿಗುತ್ತದೆ. ಪಂಚಾಂಗ 01-01-2023 ರವಿವಾರ ಅಶ್ವಿನಿ ನಕ್ಷತ್ರ ಕಲಿಯುಗ ವರ್ಷ 5124 ಶ್ರೀ ಶಾಲಿವಾಹನ ಶಕೆ 1944 ಶುಭಕೃತ್ ನಾಮ ಸಂವತ್ಸರ ಉತ್ತರಾಯಣ ಹೇಮಂತ- ಶಿಶಿರ ಋತು

ಪ್ರೇರಣೆ Read More »

How To Be Able To Play Roulette Step-by-step Guide To Roulette Rule

How To Be Able To Play Roulette Step-by-step Guide To Roulette Rules How To Beat The Game: Russian Roulette Professional Roulette Systems & Strategies Content Test What Their Have Find Out In A Trusted Online Roulette Casino Drinking Games ⃣ Can A Strategy Modification The Online Different Roulette Games Game Rules? What Does A Number

How To Be Able To Play Roulette Step-by-step Guide To Roulette Rule Read More »

ಕೇರಳದಲ್ಲಿ ಹೊಸ ಹೆಸರಿನಲ್ಲಿ ತಲೆ ಎತ್ತಲು ಪಿಎಫ್‌ಐ ಯತ್ನ

ನಸುಕಿನ ಹೊತ್ತು 56 ಕಡೆಗಳಲ್ಲಿ ಎನ್‌ಐಎ ದಾಳಿ ತಿರುವನಂತಪುರ : ನಿಷೇಧಿತ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ ಹೊಸ ಹೆಸರಿನಲ್ಲಿ ತಲೆ ಎತ್ತುವ ಪ್ರಯತ್ನದಲ್ಲಿರುವ ಮಾಹಿತಿ ಸಿಕ್ಕಿದ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಇಂದು ಬೆಳ್ಳಂಬೆಳಗ್ಗೆ ಕೇರಳದ 56 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿ ಶೋಧ ಕಾರ್ಯಾಚರಣೆ ಪ್ರಾರಂಭಿಸಿದೆ. ಪಿಎಫ್‌ಐನ ನಾಯಕರಿಗೆ ಸೇರಿದ ಮನೆ, ಆಫೀಸ್‌ಗಳು ಇನ್ನಿತರ ಸಂಸ್ಥಾಪನೆಗಳು ಸೇರಿದಂತೆ ಒಟ್ಟು 56 ಕಡೆಗಳಲ್ಲಿ ದಾಳಿ ನಡೆಸಲಾಗಿದೆ. ಪಿಎಫ್‌ಐ ಸಂಘಟನೆಯನ್ನು ಬೇರೊಂದು ಹೆಸರಿನಲ್ಲಿ ಮರುರೂಪಿಸಲು ಯೋಜನೆ ರೂಪಿಸುತ್ತಿರುವ

ಕೇರಳದಲ್ಲಿ ಹೊಸ ಹೆಸರಿನಲ್ಲಿ ತಲೆ ಎತ್ತಲು ಪಿಎಫ್‌ಐ ಯತ್ನ Read More »

Official Site Do Cassino Online Pin Upwards Login E Registr

Official Site Do Cassino Online Pin Upwards Login E Registro Pin Upward Online Cassino País Brasileiro Site Oficial Perform Pin-up Cassino Content Pinup Ciberesporte Por O Qual Vale A Pena Confiar No Pin Up Casino? O Escritório De Apostas Pin-up E O Online Casino Pin-up Estão Relacionados? Residentes De Quais Países Podem Jogar No Pin

Official Site Do Cassino Online Pin Upwards Login E Registr Read More »

ಸ್ಟೇಟ್‌ ಬ್ಯಾಂಕ್‌ನಲ್ಲಿ ನಿವೃತ್ತರಿಗೆ 1438 ಹುದ್ದೆಗಳು

ಬೆಂಗಳೂರು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಒಪ್ಪಂದದ ಆಧಾರದ ಮೇಲೆ 1438 ಕಲೆಕ್ಷನ್ ಫೆಸಿಲಿಟೇಟರ್ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ.SBI ನಿವೃತ್ತ ಅಧಿಕಾರಿಗಳು/ಸಿಬ್ಬಂದಿ ಮತ್ತು SBIಯ ಹಿಂದಿನ ಅಸೋಸಿಯೇಟ್ಸ್ ಬ್ಯಾಂಕ್‌ಗಳ ಸಿಬ್ಬಂದಿ (e-ABs) ಒಪ್ಪಂದದ ಆಧಾರದ ಮೇಲೆ ಕಲೆಕ್ಷನ್ ಫೆಸಿಲಿಟೇಟರ್‌ಗಳ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ನಿವೃತ್ತ ಅಧಿಕಾರಿಗಳು, ಸಿಬ್ಬಂದಿಯನ್ನು CPC/ಪ್ರಾದೇಶಿಕ ಕಚೇರಿ/ AO (ಆಡಳಿತಾತ್ಮಕ ಕಚೇರಿ)/ ATC (ಆಸ್ತಿಗಳ ಟ್ರ್ಯಾಕಿಂಗ್ ಕೇಂದ್ರ) ಅಥವಾ LHO ನಿರ್ಧರಿಸಿದಂತೆ ಯಾವುದೇ ಇತರ ಕಚೇರಿ ಸ್ಥಳಗಳು/ಸಂಸ್ಥೆಗಳಲ್ಲಿ ನಿಯೋಜಿಸಲಾಗುವುದು.ಅಭ್ಯರ್ಥಿಗಳು ಜನವರಿ 10, 2023ರ

ಸ್ಟೇಟ್‌ ಬ್ಯಾಂಕ್‌ನಲ್ಲಿ ನಿವೃತ್ತರಿಗೆ 1438 ಹುದ್ದೆಗಳು Read More »

ಕಲಾವಿದರ ಹಠಾತ್‌ ಸಾವು ಎಚ್ಚರಿಕೆ ಕರೆಗಂಟೆ

ಯಕ್ಷಗಾನ ಸಮ್ಮೇಳನದಲ್ಲಿ ನಡೆಯಲಿ ಕಲಾವಿದರ ಅಕಾಲಿಕ ಸಾವಿನ ಬಗ್ಗೆ ಮಂಥನ ಯಕ್ಷಗಾನ ಕಲಾವಿದರು ವೇದಿಕೆಯಲ್ಲೆ ಕುಸಿದು ಪ್ರಾಣ ಕಳೆದುಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ನಾವು ಹರಿಪಾದ ಸೇರಿದರು, ಸ್ವಾಯುಜ್ಯ ಹೊಂದಿದರು, ಯಕ್ಷ ಸರಸ್ವತಿಯ ಪಾದ ಸೇರಿದರು ಎಂದೆಲ್ಲ ಷರಾ ಬರೆದು ಈ ಪ್ರಕರಣಗಳನ್ನು ಮುಗಿಸುತ್ತಿದ್ದೇವೆ.ಯಕ್ಷಗಾನ ಕಲಾವಿದರು ಇಂದು ಒತ್ತಡದಲ್ಲಿ ಇದ್ದಾರೆ ಅನ್ನುವುದು ಗೋಡೆ ಬರಹದಷ್ಟೆ ಸತ್ಯ. ರಾತ್ರಿ ದೇವೇಂದ್ರ, ಕುಬೇರ ಮೊದಲಾದ ಪಾತ್ರಗಳನ್ನು ಮಾಡುವ ಮಹಾನ್‌ ಕಲಾವಿದರು ಬೇರೆ ವೃತ್ತಿಗಳಿಗೆ ಮತ್ತು ಕಲಾವಿದರಿಗೆ ಹೋಲಿಕೆ ಮಾಡಿದರೆ ಇನ್ನೂ ಬಡತನದಲ್ಲಿ

ಕಲಾವಿದರ ಹಠಾತ್‌ ಸಾವು ಎಚ್ಚರಿಕೆ ಕರೆಗಂಟೆ Read More »

ಭೂ ಪರಿವರ್ತನೆ ಮಸೂದೆ ವಿಧಾನಸಭೆಯಲ್ಲಿ ಅಂಗೀಕಾರ

7 ದಿನಗಳಲ್ಲಿ ಭೂ ಪರಿವರ್ತನೆ ಆಗದಿದ್ದರೆ ತನ್ನಿಂದ ತಾನೇ ಡೀಮ್ಡ್ ಬೆಳಗಾವಿ: ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸುವ ಪ್ರಕ್ರಿಯೆಯನ್ನು ಸರಳಗೊಳಿಸಿ ವಿಳಂಬ ತಪ್ಪಿಸುವ ಉದ್ದೇಶದ ಕರ್ನಾಟಕ ಭೂಕಂದಾಯ (2ನೇ ತಿದ್ದುಪಡಿ) ಮಸೂದೆ -2022ಕ್ಕೆ ವಿಧಾನಸಭೆಯಲ್ಲಿ ಗುರುವಾರ ಅಂಗೀಕಾರ ನೀಡಲಾಯಿತು.ಕಂದಾಯ ಸಚಿವ ಆರ್‌.ಆಶೋಕ್‌ ಮಾತನಾಡಿ, ಕೃಷಿ ಭೂಮಿಯನ್ನು ಕೈಗಾರಿಕೆ, ವಾಣಿಜ್ಯ ಮತ್ತಿತರ ಕೃಷಿಯೇತರ ಉದ್ದೇಶಕ್ಕೆ ಪರಿವರ್ತನೆ ಕೋರಿ ಅರ್ಜಿ ಸಲ್ಲಿಸಿದ 7 ದಿನಗಳ ಒಳಗೆ ಅನುಮೋದನೆ ನೀಡುವುದನ್ನು ಮಸೂದೆಯಲ್ಲಿ ಕಡ್ಡಾಯ ಮಾಡಲಾಗಿದೆ ಎಂದು ಹೇಳಿದರು.ಭೂ ಪರಿವರ್ತನೆಗೆ ಜಿಲ್ಲಾಧಿಕಾರಿಗಳಿಗೆ

ಭೂ ಪರಿವರ್ತನೆ ಮಸೂದೆ ವಿಧಾನಸಭೆಯಲ್ಲಿ ಅಂಗೀಕಾರ Read More »

error: Content is protected !!
Scroll to Top