86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ
ರಾಷ್ಟ್ರಧ್ವಜ, ಸಾಹಿತ್ಯ ಪರಿಷತ್ತಿನ ಧ್ವಜ, ನಾಡ ಧ್ವಜಾರೋಹಣ ಹಾವೇರಿ: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ರಾಷ್ಟ್ರ, ನಾಡ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಧ್ವಜಾರೋಹಣ ಮಾಡುವುದರ ಮೂಲಕ ಇಂದು ಬೆಳಗ್ಗೆ ಚಾಲನೆ ನೀಡಲಾಯಿತು. ಧರ್ನುಮಾಸದ ಚಳಿಯ ನಡುವೆ, ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ ರಸ್ತೆಯ 130 ಎಕರೆ ವಿಸ್ತೀರ್ಣದ ಜಾಗದಲ್ಲಿ ಕನ್ನಡ ಗಂಧರ್ವ ಲೋಕ ಧರೆಗಿಳಿದಂತೆ ನಿರ್ಮಿಸಲಾಗಿರುವ ಕನಕ-ಶರೀಫ-ಸರ್ವಜ್ಞ ಪ್ರಧಾನ ವೇದಿಕೆ ಮುಂಭಾಗದಲ್ಲಿ ಮುಂಜಾನೆ 7 ಗಂಟೆಗೆ ಸರಿಯಾಗಿ ಧ್ವಜಾರೋಹಣ ನೆರವೇರಿತು.ರಾಷ್ಟ್ರಧ್ವಜವನ್ನು ಕಾರ್ಮಿಕ ಇಲಾಖೆ ಹಾಗೂ […]
86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ Read More »





