Uncategorized

ಚೀನಾದಲ್ಲಿ ಮತ್ತೆ ಕೊರೋನಾ ಉಲ್ಭಣ: ಮುಂಜಾಗ್ರತಾ ಕ್ರಮಕ್ಕಾಗಿ ಇಂದು ಸಂಜೆ ಸಿಎಂ ತುರ್ತು ಸಭೆ

ಪುತ್ತೂರು: ಚೀನಾದಲ್ಲಿ ಕೊರೋನಾ ಸೋಂಕು ಉಲ್ಭಣಗೊಳ್ಳುತ್ತಿದ್ದು, ದಿನದಿಂದ ದಿನಕ್ಕೆ ಪರಿಸ್ಥಿತಿ ಹದಗೆಡುತ್ತಿದೆ. ಇದರಿಂದಾಗಿ ಪಕ್ಕದ ದೇಶಗಳು ಜಾಗೃತಗೊಳ್ಳುತ್ತಿದ್ದು, ಕರ್ನಾಟಕದಲ್ಲೂ ಮುಂಜಾಗೃತಾ ಕ್ರಮ ಕೈಗೊಳ್ಳಲು ಸಿಎಂ ಬಸವರಾಜ್ ಬೊಮ್ಮಾಯಿ ಅವರು ತುರ್ತು ಸಭೆ ಕರೆದಿದ್ದಾರೆ. ಉನ್ನತ ಅಧಿಕಾರಿಗಳೊಂದಿಗೆ ಬುಧವಾರ ಸಂಜೆ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಸಭೆ ನಡೆಸಿ, ಮಹತ್ವದ ತೀರ್ಮಾನ ಕೈಗೊಳ್ಳಲಿದ್ದಾರೆ. ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಏರುಗತಿಯಲ್ಲಿ ಇಲ್ಲದೇ ಇದ್ದರೂ, ಸೋಂಕು ಮತ್ತೆ ಉಲ್ಬಣಗೊಳ್ಳದಂತೆ ತಡೆಯುವ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮವನ್ನು ಕೈಗೊಳ್ಳಬೇಕಾದ ಅವಶ್ಯಕತೆ ಇದೆ. ಈ […]

ಚೀನಾದಲ್ಲಿ ಮತ್ತೆ ಕೊರೋನಾ ಉಲ್ಭಣ: ಮುಂಜಾಗ್ರತಾ ಕ್ರಮಕ್ಕಾಗಿ ಇಂದು ಸಂಜೆ ಸಿಎಂ ತುರ್ತು ಸಭೆ Read More »

ಡಿ. 17: ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೊಡ್ಯುಲರ್ ಒಟಿ, ಯು ಬ್ರೀದ್ ಕ್ಲಿನಿಕ್ ಉದ್ಘಾಟನೆ, ವೆಬ್’ಸೈಟ್ ಲೋಕಾರ್ಪಣೆ

ಪುತ್ತೂರು: ಇಲ್ಲಿನ ಬೊಳುವಾರು ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೊಡ್ಯುಲರ್ ಒಟಿ, ಯು ಬ್ರೀದ್ ಕ್ಲಿನಿಕ್ ಉದ್ಘಾಟನಾ ಸಮಾರಂಭ ಡಿ. 17ರಂದು ಸಂಜೆ 5 ಗಂಟೆಗೆ ಆಸ್ಪತ್ರೆಯಲ್ಲಿ ನಡೆಯಲಿದೆ. ಮಾಡ್ಯುಲರ್ ಓಟಿ  ವಿಭಾಗವನ್ನು ಶಾಸಕ ಸಂಜೀವ ಮಠಂದೂರು ಉದ್ಘಾಟಿಸಲಿದ್ದಾರೆ. ಆಸ್ಪತ್ರೆಯ ವೆಬ್’ಸೈಟ್ ಅನ್ನು ಸರ್ಜನ್ ಡಾ. ಎಂ.ಕೆ. ಪ್ರಸಾದ್ ಅನಾವರಣಗೊಳಿಸಲಿದ್ದಾರೆ. ಯು ಬ್ರೀದ್ ಕ್ಲಿನಿಕ್ ಅನ್ನು ಸರ್ಜರಿ ಪ್ರೊಫೆಸರ್ ಡಾ. ಗೋಪಿನಾಥ್ ಪೈ ಉದ್ಘಾಟಿಸಲಿದ್ದಾರೆ. ರೋಟರಿ ಜಿಲ್ಲೆಯ ಮುಂದಿನ ಗವರ್ನರ್ ವಿಕ್ರಮ್ ದತ್ತ ಅವರು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು

ಡಿ. 17: ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೊಡ್ಯುಲರ್ ಒಟಿ, ಯು ಬ್ರೀದ್ ಕ್ಲಿನಿಕ್ ಉದ್ಘಾಟನೆ, ವೆಬ್’ಸೈಟ್ ಲೋಕಾರ್ಪಣೆ Read More »

ಅನಧಿಕೃತ 23 ಕಟ್ಟಡಗಳಲ್ಲಿರುವ 37 ಅಂಗಡಿಗಳು ಅಕ್ರಮ | ತಕ್ಷಣ ಪರವಾನಿಗೆ ನವೀಕರಿಸಲು ಕೆದಂಬಾಡಿ ಗ್ರಾಪಂ ಸೂಚನೆ

ಪುತ್ತೂರು: ಕೆದಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಒಟ್ಟು ಕಟ್ಟಡಗಳ ಪೈಕಿ 23 ಕಟ್ಟಡಗಳೇ ಅನಧಿಕೃತ. ಈ 23 ಕಟ್ಟಡಗಳಲ್ಲಿರುವ 37 ಅಂಗಡಿಗಳು ಕೂಡ ಅನಧಿಕೃತ. ಕೆದಂಬಾಡಿ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಬೆಳಕಿಗೆ ಬಂದ ಅಂಶವಿದು. ಗ್ರಾ.ಪಂ. ಅಧ್ಯಕ್ಷ ರತನ್ ಕುಮಾರ್ ರೈ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಉಪಾಧ್ಯಕ್ಷ ಭಾಸ್ಕರ ರೈ ಮಿತ್ರಂಪಾಡಿ ಮಾತನಾಡಿ, ಅಂಗಡಿ ಪರವಾನಿಗೆ ನವೀಕರಣ ಹಾಗೂ ಅನಧಿಕೃತ ಅಂಗಡಿಗಳಿಗೆ ದಂಡನೆ ವಿಚಾರದಲ್ಲಿ ಅಂಗಡಿಯವರು ದಂಡ ಕಟ್ಟುತ್ತಿಲ್ಲ. ಇನ್ನೊಂದೆಡೆ ಅನಧಿಕೃತ

ಅನಧಿಕೃತ 23 ಕಟ್ಟಡಗಳಲ್ಲಿರುವ 37 ಅಂಗಡಿಗಳು ಅಕ್ರಮ | ತಕ್ಷಣ ಪರವಾನಿಗೆ ನವೀಕರಿಸಲು ಕೆದಂಬಾಡಿ ಗ್ರಾಪಂ ಸೂಚನೆ Read More »

ಬೆಟ್ಟಂಪಾಡಿ: ವಿವಿಧ ಕಾಮಗಾರಿಗಳಿಗೆ ಶಾಸಕರಿಂದ ಶಂಕುಸ್ಥಾಪನೆ

ಪುತ್ತೂರು: ಲೋಕೋಪಯೋಗಿ ವಿಶೇಷ ಅನುದಾನದಲ್ಲಿ ಪುತ್ತೂರು ತಾಲೂಕು ಬೆಟ್ಟಂಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟ ಚೆಲ್ಯಡ್ಕ ಪುಳಿತ್ತಡಿ ರಸ್ತೆ ಕಾಮಗಾರಿಗೆ 10 ಲಕ್ಷ ರೂ. ಅನುದಾನ ಮಂಜೂರಾಗಿದ್ದು, ಶಾಸಕ ಸಂಜೀವ ಮಠಂದೂರು ಅವರು ಡಿ. 16ರಂದು ಶಂಕುಸ್ಥಾಪನೆ ನೆರವೇರಿಸಿದರು. ಶಕ್ತಿ ಕೇಂದ್ರದ  ಅಧ್ಯಕ್ಷ ಜಗನಾಥ್ ರೈ ಕೋರ್ಮಂಡ, ತಾಲೂಕು ಪಂಚಾಯತ್ ಮಾಜಿ ಸದಸ್ಯೆ ಮೀನಾಕ್ಷಿ ಮಂಜುನಾಥ್, ಬೆಂದ್ರ್ ತೀರ್ಥ ಶಿವಾಜಿ ಫ್ರೆಂಡ್ ಕಾರ್ಯಕರ್ತರು PLD ಬ್ಯಾಂಕ್ ಸದಸ್ಯ ಪ್ರವೀಣ್ ರೈ , ಗ್ರಾಮ ಪಂಚಾಯತ್ ಸದಸ್ಯರು, ಸ್ಥಳೀಯರು

ಬೆಟ್ಟಂಪಾಡಿ: ವಿವಿಧ ಕಾಮಗಾರಿಗಳಿಗೆ ಶಾಸಕರಿಂದ ಶಂಕುಸ್ಥಾಪನೆ Read More »

ಬಿಜತ್ರೆ: ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿದ ಶಾಸಕ ಸಂಜೀವ ಮಠಂದೂರು

ಪುತ್ತೂರು: 20 ಲಕ್ಷ ರೂ. ವೆಚ್ಚದಲ್ಲಿ ನಡೆಯಲಿರುವ ಒಳಮೊಗ್ರು ಗ್ರಾಮ ಪಂಚಾಯತ್ ವ್ಯಾಪ್ತಿಯ  ಕೈಕಾರ ಬೀಜತ್ರೆ ಯ ರಸ್ತೆ ಕಾಮಗಾರಿಗೆ ಶಾಸಕ ಸಂಜೀವ ಮಠಂದೂರು ಶಂಕುಸ್ಥಾಪನೆ ನೆರವೇರಿಸಿದರು. ಶಕ್ತಿ ಕೇಂದ್ರದ ಪ್ರಮುಖರಾದ ರಾಜೇಶ್ , ನವೀನ್ ಕೈಕಾರ,  ಸಂತೋಷ್ ಕೈಕಾರ, ಹರೀಶ್ ಬಿಜತ್ರೆ, ಪಾಣಾಜೆ ಮಹಾಶಕ್ತಿ ಕೇಂದ್ರದ ಜಯರಾಮ್ ಪೂಜಾರಿ, ಮಹೇಶ್ ಕೇರಿ, ಗ್ರಾಮ ಪಂಚಾಯತ್ ಸದಸ್ಯರಾದ ಮೀನಾಕ್ಷಿ, ಮಂಜುನಾಥ್ ಮಂಡಲ, ಸ್ಥಳೀಯರು  ಉಪಸ್ಥಿತರಿದ್ದರು. ರಾಜ್ಯ ಎಸ್ ಟಿ ಮೋರ್ಚಾ  ಸದಸ್ಯರಾದ ಎನ್. ಎಸ್. ಮಂಜುನಾಥ್ ಸ್ವಾಗತಿಸಿ

ಬಿಜತ್ರೆ: ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿದ ಶಾಸಕ ಸಂಜೀವ ಮಠಂದೂರು Read More »

ಕದಿಕೆ ಚಾವಡಿಯ ಪಾಕಶಾಲೆಗೆ ಶಾಸಕರಿಂದ ಶಿಲಾನ್ಯಾಸ

ಪುತ್ತೂರು: 5 ಲಕ್ಷ  ರೂ ಅನುದಾನದಲ್ಲಿ ನಡೆಯಲಿರುವ ಕದಿಕೆ ಚಾವಡಿಯ ಪಾಕಶಾಲೆಯಕಾಮಗಾರಿಗೆ ಶಾಸಕ ಸಂಜೀವ ಮಠಂದೂರು ಶಂಕುಸ್ಥಾಪನೆ ನೆರವೇರಿಸಿದರು. ಶಕ್ತಿ ಕೇಂದ್ರದ  ಅಧ್ಯಕ್ಷರು ಜಗನಾಥ್ ರೈ ಕೊರ್ಮಂಡ, ತಾಲೂಕು ಪಂಚಾಯತ್ ಮಾಜಿ ಸದಸ್ಯೆ ಮೀನಾಕ್ಷಿ ಮಂಜುನಾಥ್,   ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರ ಬಾಲಕೃಷ್ಣ ಭಟ್, ದೇವಪ್ಪ ನಾಯ್ಕ್, ಪ್ರಕಾಶ್ ರೈ, ಬೈಲಾಡಿ ಧನ್ಯರಾಜ್ ಗೌಡ , ಬೆಂದ್ರ್ ತೀರ್ಥ ಶಿವಾಜಿ ಫ್ರೆಂಡ್ ಕಾರ್ಯಕರ್ತರು, PLD ಬ್ಯಾಂಕ್ ಸದಸ್ಯ ಪ್ರವೀಣ್ ರೈ , ಗ್ರಾಮ ಪಂಚಾಯತ್ ಅಧ್ಯಕ್ಷ ಪವಿತ್ರ

ಕದಿಕೆ ಚಾವಡಿಯ ಪಾಕಶಾಲೆಗೆ ಶಾಸಕರಿಂದ ಶಿಲಾನ್ಯಾಸ Read More »

ಬೆಂದ್ರ್ ತೀರ್ಥ ರಸ್ತೆ ಅಭಿವೃದ್ಧಿಗೆ 20 ಲಕ್ಷ ರೂ. ಅನುದಾನ: ಶಾಸಕರಿಂದ ಶಂಕುಸ್ಥಾಪನೆ

ಪುತ್ತೂರು: 20 ಲಕ್ಷ ರೂ. ವೆಚ್ಚದಲ್ಲಿ ನಡೆಯಲಿರುವ ಇರ್ದೆ ಬೆಂದ್ರ್ ತೀರ್ಥ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಶಾಸಕ ಸಂಜೀವ ಮಠಂದೂರು ಡಿ. 16ರಂದು ಶಂಕುಸ್ಥಾಪನೆ ನೆರವೇರಿಸಿದರು. ಶಕ್ತಿ ಕೇಂದ್ರದ  ಅಧ್ಯಕ್ಷ ಜಗನಾಥ್ ರೈ ಕೊರ್ಮಂಡ ,ತಾಲೂಕು ಪಂಚಾಯತ್ ಮಾಜಿ ಸದಸ್ಯೆ ಮೀನಾಕ್ಷಿ ಮಂಜುನಾಥ್, ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರ ಬಾಲಕೃಷ್ಣ ಭಟ್, ದೇವಪ್ಪ ನಾಯ್ಕ್, ಪ್ರಕಾಶ್ ರೈ ಬೈಲಾಡಿ, ಧನ್ಯರಾಜ್ ಗೌಡ, ಬೆಂದ್ರ್ ತೀರ್ಥ ಶಿವಾಜಿ ಫ್ರೆಂಡ್ ಕಾರ್ಯಕರ್ತರು, PLD ಬ್ಯಾಂಕ್ ಸದಸ್ಯ ಪ್ರವೀಣ್ ರೈ  ಗ್ರಾಮ

ಬೆಂದ್ರ್ ತೀರ್ಥ ರಸ್ತೆ ಅಭಿವೃದ್ಧಿಗೆ 20 ಲಕ್ಷ ರೂ. ಅನುದಾನ: ಶಾಸಕರಿಂದ ಶಂಕುಸ್ಥಾಪನೆ Read More »

ಒಂದೇ ದಿನ 21 ಕಡೆ ಶಿಲಾನ್ಯಾಸ: ಶಾಸಕ ಸಂಜೀವ ಮಠಂದೂರು ಅವರಿಂದ ಮತ್ತೊಂದು ದಾಖಲೆ

ಪುತ್ತೂರು: ಬುಧವಾರ ಒಂದೇ ದಿನ ಪುತ್ತೂರು ವಿಧಾನಸಭಾ ಕ್ಷೇತ್ರದ 21 ಕಡೆಗಳಲ್ಲಿ ಶಿಲಾನ್ಯಾಸ ನೆರವೇರಿಸಿರುವ ಶಾಸಕ ಸಂಜೀವ ಮಠಂದೂರು ಅವರು, ಮತ್ತೊಂದು ದಾಖಲೆ ನಿರ್ಮಿಸಿದ್ದಾರೆ. ಬೆಳಗ್ಗಿನಿಂದ ಸಂಜೆಯವರೆಗೆ ವಿವಿಧೆಡೆಗಳಿಗೆ ತೆರಳಿರುವ ಶಾಸಕರು, ರಸ್ತೆ ಅಭಿವೃದ್ಧಿ, ಅಂಗನವಾಡಿ ಕಟ್ಟಡ ನಿರ್ಮಾಣ, ಕಾಂಕ್ರಿಟೀಕರಣ, ಕುಡಿಯುವ ನೀರಿನ ಯೋಜನೆ, ವಿದ್ಯುತ್ ಯೋಜನೆಗಳು, ಶಾಲೆಗೆ ಇಂಟರ್ ಲಾಕ್ ಅಳವಡಿಕೆ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು. ಕರಾವಳಿ ಭಾಗದಲ್ಲಿ ರಸ್ತೆಗಳ ಅಭಿವೃದ್ಧಿಯೇ ದೊಡ್ಡ ತಲೆನೋವು. ಅಭಿವೃದ್ಧಿಗೊಂಡಷ್ಟು ಇನ್ನಷ್ಟು ರಸ್ತೆಗಳ ಸಮಸ್ಯೆ ಕಣ್ಣಮುಂದೆ ಧುತ್ತೆಂದು

ಒಂದೇ ದಿನ 21 ಕಡೆ ಶಿಲಾನ್ಯಾಸ: ಶಾಸಕ ಸಂಜೀವ ಮಠಂದೂರು ಅವರಿಂದ ಮತ್ತೊಂದು ದಾಖಲೆ Read More »

error: Content is protected !!
Scroll to Top