Uncategorized

ಶಿಗ್ಗಾಂವ್ ನಲ್ಲಿ ದೊಡ್ಡ ಪ್ರಮಾಣದಲ್ಲಿ ಕೌಶಲ್ಯ ಅಭಿವೃದ್ಧಿ ಆಗಲಿದೆ – ಸಿಎಂ ಬೊಮ್ಮಾಯಿ

ಶಿಗ್ಗಾಂವ್ ತಾಲ್ಲೂಕಿನಲ್ಲಿ ಶೀಘ್ರದಲ್ಲಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಪ್ರಾರಂಭವಾಗುತ್ತದೆ. ಬೇರೆ ಬೇರೆ ತಂತ್ರಜ್ಞಾನದಲ್ಲಿ ಆಧುನಿಕ ತರಬೇತಿ ಕೇಂದ್ರಕ್ಕೆ ಮುಂದಿನ ತಿಂಗಳು ಅದಕ್ಕೆ ಅಡಿಗಲ್ಲು ಹಾಕಲಿದ್ದೇನೆ. ಈ ಮೂಲಕ ಶಿಗ್ಗಾಂವ್ ತಾಲ್ಲೂಕಿನಲ್ಲಿ ದೊಡ್ಡ ಪ್ರಮಾಣದಲ್ಲಿ ಕೌಶಲ್ಯ ಅಭಿವೃದ್ಧಿ ಮಾಡುವ ಇಚ್ಛೆ ನನ್ನದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಹಾವೇರಿ ವಿಭಾಗದ ಶಿಗ್ಗಾಂವ್ ನೂತನ ಬಸ್ ಘಟಕ ಮತ್ತು ಚಾಲನಾ ಹಾಗೂ ತಾಂತ್ರಿಕ ತರಬೇತಿ ಕೇಂದ್ರದ ಶಂಕುಸ್ಥಾಪನಾ […]

ಶಿಗ್ಗಾಂವ್ ನಲ್ಲಿ ದೊಡ್ಡ ಪ್ರಮಾಣದಲ್ಲಿ ಕೌಶಲ್ಯ ಅಭಿವೃದ್ಧಿ ಆಗಲಿದೆ – ಸಿಎಂ ಬೊಮ್ಮಾಯಿ Read More »

ನಾನು ಪ್ರತಿದಿನ ಜನತಾ ದರ್ಶನ ಮಾಡುವ ಮುಖ್ಯಮಂತ್ರಿ – ಸಿಎಂ ಬೊಮ್ಮಾಯಿ

ಶಿಗ್ಗಾಂವಿ: ನನ್ನ ಕ್ಷೇತ್ರದ ಜನ ನನ್ನನ್ನ ಬಹಳ ಪ್ರೀತಿ ಮಾಡ್ತಾರೆ. ನನ್ನ ಕ್ಷೇತ್ರಕ್ಕೆ ಬಂದಾಗ ಅವರಿಗೆ ವಿಶೇಷವಾದ ಸಮಯ ಕೊಡುವ ಅವಶ್ಯಕತೆ ಇದೆ. ಅವರಿಗೆ ತಮ್ಮ ಅವಹಾಲುಗಳನ್ನು ಹೇಳಲು ಅವಕಾಶ ಮಾಡಿಕೊಟ್ಟಿದ್ದೆ. ನಾನು ಪ್ರತಿದಿನ ಜನತಾ ದರ್ಶನ ಮಾಡುವ ಮುಖ್ಯಮಂತ್ರಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ಶಿಗ್ಗಾಂವಿಯಲ್ಲಿ ಜನತಾ ದರ್ಶನ ನಡೆಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಕುಂದುಕೊರತೆಗಳನ್ನು ಆಲಿಸಿ ಮಾತನಾಡಿದರು. ನಮ್ಮ ಕ್ಷೇತ್ರದ ಜನತೆ ಮಾತ್ರವಲ್ಲದೇ ಬೆಳಗಾವಿ, ಬಳ್ಳಾರಿ, ಕುಂದಗೋಳ, ಹಾನಗಲ್ ಜನತೆ

ನಾನು ಪ್ರತಿದಿನ ಜನತಾ ದರ್ಶನ ಮಾಡುವ ಮುಖ್ಯಮಂತ್ರಿ – ಸಿಎಂ ಬೊಮ್ಮಾಯಿ Read More »

ಈ ದೇಶದ ಭವಿಷ್ಯ ಮಕ್ಕಳ ಕೈಯಲ್ಲಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌

ಹಾವೇರಿ, ಶಿಗ್ಗಾಂವಿ: ಈ ದೇಶದ ಭವಿಷ್ಯ ಮಕ್ಕಳ ಕೈಯಲ್ಲಿದೆ. ಯಾವುದು ಅಸಾಧ್ಯವಲ್ಲ. ಎಲ್ಲವೂ ಸಾಧ್ಯ. ಆತ್ಮವಿಶ್ವಾಸ ಇರಬೇಕು. ನಿಮ್ಮ ಮೇಲೆ ವಿಶ್ವಾಸ ಇರಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು. ಇಂದು ಅಂದಲಗಿ ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯ 150ನೇ ವರ್ಷ ಸಂಭ್ರಮದ ಪ್ರಯುಕ್ತ ಶತಮಾನೋತ್ತರ ಸುವರ್ಣ ಮಹೋತ್ಸವ ಹಾಗೂ ಗುರುವಂದನಾ ಕಾರ್ಯಕ್ರಮ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ಒಂದು ಸಂಸ್ಥೆಗೆ 150 ವರ್ಷ ಆಗುತ್ತಿದೆ ಎಂದರೆ ಅದು

ಈ ದೇಶದ ಭವಿಷ್ಯ ಮಕ್ಕಳ ಕೈಯಲ್ಲಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ Read More »

ಸೂಕ್ತ ಕ್ರಮ ಕೈಗೊಳ್ಳಲು ಹಿಂದು ಮುಂದೆ ನೋಡುವುದಿಲ್ಲ, ಮತ್ತೊಮ್ಮೆ ಮಹಾರಾಷ್ಟ್ರ ಸಿಎಂ ಜೊತೆ ಮಾತುಕತೆ

ಹುಬ್ಬಳ್ಳಿ, ಡಿಸೆಂಬರ್ 05: ಕರ್ನಾಟಕದ ಪ್ರಕಾರ ಗಡಿವಿವಾದ ಮುಗಿದುಹೋಗಿರುವ ಅಧ್ಯಾಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಭೇಟಿ ನೀಡುವ ಬಗ್ಗೆ ತಿಳಿದ ಸಂದರ್ಭದಲ್ಲಿ ಲಿಖಿತವಾಗಿ ಈಗಿರುವ ವಾತಾವರಣದಲ್ಲಿ ಭೇಟಿ ನೀಡುವುದು ಬೇಡ. ಕಾನೂನು ಸುವ್ಯವಸ್ಥೆಗೆ ಸಮಸ್ಯೆಯಾಗಲಿದೆ ಎಂದು ಸ್ಪಷ್ಟವಾಗಿ ತಿಳಿಸಲಾಗಿದೆ. ಆದಾಗ್ಯೂ ಕೂಡ ಅವರು ಬರುವುದಾಗಿ ತಿಳಿಸಿರುವುದು ಸರಿಯಾದ ಕ್ರಮವಲ್ಲ ಎಂದರು. ಮತ್ತೊಮ್ಮೆ ಮಹಾರಾಷ್ಟ್ರ ಸಿಎಂ ಜೊತೆ ಮಾತುಕತೆಮಹಾರಾಷ್ಟ್ರ ಹಾಗೂ

ಸೂಕ್ತ ಕ್ರಮ ಕೈಗೊಳ್ಳಲು ಹಿಂದು ಮುಂದೆ ನೋಡುವುದಿಲ್ಲ, ಮತ್ತೊಮ್ಮೆ ಮಹಾರಾಷ್ಟ್ರ ಸಿಎಂ ಜೊತೆ ಮಾತುಕತೆ Read More »

ಕರ್ನಾಟಕದ ಪ್ರಕಾರ ಗಡಿವಿವಾದ ಮುಗಿದುಹೋಗಿರುವ ಅಧ್ಯಾಯ ಸಿಎಂ ಬೊಮ್ಮಾಯಿ

ಹುಬ್ಬಳ್ಳಿ, ಡಿಸೆಂಬರ್ 05: ಕರ್ನಾಟಕದ ಪ್ರಕಾರ ಗಡಿವಿವಾದ ಮುಗಿದುಹೋಗಿರುವ ಅಧ್ಯಾಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಭೇಟಿ ನೀಡುವ ಬಗ್ಗೆ ತಿಳಿದ ಸಂದರ್ಭದಲ್ಲಿ ಲಿಖಿತವಾಗಿ ಈಗಿರುವ ವಾತಾವರಣದಲ್ಲಿ ಭೇಟಿ ನೀಡುವುದು ಬೇಡ. ಕಾನೂನು ಸುವ್ಯವಸ್ಥೆಗೆ ಸಮಸ್ಯೆಯಾಗಲಿದೆ ಎಂದು ಸ್ಪಷ್ಟವಾಗಿ ತಿಳಿಸಲಾಗಿದೆ. ಆದಾಗ್ಯೂ ಕೂಡ ಅವರು ಬರುವುದಾಗಿ ತಿಳಿಸಿರುವುದು ಸರಿಯಾದ ಕ್ರಮವಲ್ಲ ಎಂದರು. ಮತ್ತೊಮ್ಮೆ ಮಹಾರಾಷ್ಟ್ರ ಸಿಎಂ ಜೊತೆ ಮಾತುಕತೆಮಹಾರಾಷ್ಟ್ರ ಹಾಗೂ

ಕರ್ನಾಟಕದ ಪ್ರಕಾರ ಗಡಿವಿವಾದ ಮುಗಿದುಹೋಗಿರುವ ಅಧ್ಯಾಯ ಸಿಎಂ ಬೊಮ್ಮಾಯಿ Read More »

ಪಿಎಫ್ ಐ ಸೇರಿ ಪೋಸ್ಟರ್ : ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು, ಡಿಸೆಂಬರ್ 05: ಶಿವಮೊಗ್ಗದಲ್ಲಿ ಪಿಎಫ್ ಐ ಸೇರಿ ಎಂಬ ಪೋಸ್ಟರ್ ಗಳನ್ನು ಅಂಟಿಸಿರುವವರ ವಿರುದ್ಧ ಪೊಲೀಸರು ಈಗಾಗಲೇ ಕ್ರಮ ಕೈಗೊಂಡಿದ್ದಾರೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದರು..ಪಿಎಪಿಐ ರದ್ದು ಮಾಡಿದ ನಂತರ ಹತಾಶರಾಗಿ ಈ ರೀತಿ ಗೋಡೆ ಮೇಲೆ ಬರೆಯುವುದು ಮಾಡುವ ಕೆಲಸ ಮಾಡುತ್ತಿದ್ದಾರೆ. ಇದನ್ನು ನಾನು ಖಂಡಿಸುತ್ತೇನೆ. ಸಮಾಜದಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿರುವುದು ಸರಿಯಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಮಹಾರಾಷ್ಟ್ರ

ಪಿಎಫ್ ಐ ಸೇರಿ ಪೋಸ್ಟರ್ : ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Read More »

Kazino Oyunları Giris Yukle Bonusla

Kazino Oyunları Giris Yukle Bonuslar Mоbil Tеlеfоnunа Mоstbеt Yuklе Iоs Və Аndrоid Üçün Рrоqrаmlаr Content Mostbet Casino Bizimlə Əlaqə Mostbet Mobil Proqramında Hesabınızı Necə Doldurmaq Olar Aviator Oyna Və Qazan Rəsmi Sayti Aviator Azerbaycan Mostbet Aviator Oyunu Oyna & Demo & Bonus Mostbet Скачать Mostbet Apk Azərbaycan – Android Və Ios-da Mostbet-i Necə Yükləmək Olar

Kazino Oyunları Giris Yukle Bonusla Read More »

Pagbet » Por que se cadastrar? Avaliação 202

Pagbet » Por que se cadastrar? Avaliação 2023 Pagbet: É Confiável? Como cadastrar, Bônus Content Pagbet Experiencia do usuário na Pagbet em 2023 Como fazer um saque no PagBet? FAQ sobre a pagbet Site Confiável    Caloi Moab Saques na Pag Bet Política de jogo responsável Principais Reclamações Pagbet Site Confiável    iPhone 14 Avaliação da casa de apostas

Pagbet » Por que se cadastrar? Avaliação 202 Read More »

Vulkan Vegas Unsere Erfahrungen & Bewertung 202

Vulkan Vegas Unsere Erfahrungen & Bewertung 2023 Vulkan Vegas Check Alle Erfahrungen Zu Ihrem Online Casino Content Vulkan Vegas Freispiele Wenn Nach Der Einzahlung Der Bonus… Vulkan Vegas Mobil Mobile App: Sicher Und Überall Spielen Vulkan Vegas Die Auszahlungen Werden Gegenwärtig Schneller… Slotozen Internet Casino Bewertung Kann Man Bei Vulkan Las Vegas Auch Ohne Anmeldung

Vulkan Vegas Unsere Erfahrungen & Bewertung 202 Read More »

Ən Boy Futbol Xəbərlər

Ən Boy Futbol Xəbərləri 1xbet Bankrot Elan Edildi: Məhkəmə Qərarı Şirkət Uduşları Ödəmir Yeni Çağ Media Content Yеni Istifаdəçinin Qеydiyyаtdаn Kеçməsi Və Təsdiqlənməsi “qalatasaray”da Yeni Idman Direktoru Psj-də Mbappe Şoku – Yenidən Zədələndi “qarabağ”ın Oyunundakı Dron Qalmaqalının Bilinməyən Təfərrüatları Jоyсаsinо Pfl-in Saatlı Problemi: Ii Liqada Komanda Sayı Azala Bilər “qəbələ”nin En Yeni Legioneri Gəldi Azərbaycan

Ən Boy Futbol Xəbərlər Read More »

error: Content is protected !!
Scroll to Top