Uncategorized

ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗಿಂದಲೂ ಒಂದಿಲ್ಲೊಂದು ಎಡವಟ್ಟು ನಡೆಯುತ್ತಲೇ ಇದೆ: ವಿ. ಸೋಮಣ್ಣ

ಬೆಂಗಳೂರು: ಸಿ ಎಂ ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬಂದಾಗಿನಿಂದಲೂ ಒಂದಿಲ್ಲೊಂದು ಎಡವಟ್ಟುಗಳು ನಡೆಯುತ್ತಲೇ ಇರುವುದಾಗಿ ಕೇಂದ್ರ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ಮೈಸೂರು ದಸರಾ, ಧರ್ಮಸ್ಥಳ ಪ್ರಕರಣ ಮೊದಲಾದ ಗೊಂದಲಗಳನ್ನು ಗಮನದಲ್ಲಿಟ್ಚುಕೊಂಡು ಅವರು ಈ ಮಾತುಗಳನ್ನು ಹೇಳಿದ್ದಾರೆ. ಮಾತನಾಡುವುದು ಸುಲಭ. ಆದರೆ ಅದನ್ನು ಜೀರ್ಣ ಮಾಡಿಕೊಳ್ಳುವುದು ಕಷ್ಟ. ಸಿದ್ದರಾಮಯ್ಯ ಲೋಕಸಭೆಗೆ ಸ್ಪರ್ಧಿಸಿದಾಗ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಆಡಳಿತದಲ್ಲಿತ್ತು ಎನ್ನುವುದು ಅವರು ತಿಳಿದಿದ್ದರೆ, ಅವರು ಯಾರ ಮೇಲೆ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಪ್ರಶ್ನೆ ಮಾಡಬೇಕಾಗುತ್ತದೆ. ಹೇಳಿಕೆ ನೀಡುವಾಗ […]

ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗಿಂದಲೂ ಒಂದಿಲ್ಲೊಂದು ಎಡವಟ್ಟು ನಡೆಯುತ್ತಲೇ ಇದೆ: ವಿ. ಸೋಮಣ್ಣ Read More »

RCB ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ: ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಿದ ತಂಡ

ಬೆಂಗಳೂರು: ಕೆಲ ಸಮಯದ ಹಿಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ RCB ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತದಲ್ಲಿ ಮೃತಪಟ್ಚವರ ಕುಟುಂಬ ವರ್ಗಕ್ಕೆ ತಲಾ 25 ಲಕ್ಷ ರೂ. ಪರಿಹಾರವನ್ನು RCB ಘೋಷಣೆ ಮಾಡಿದೆ. ಈ ಘೋಷಣೆಯನ್ನು ಫ್ರಾಂಚೈಸಿಯ ಅಧಿಕೃತ ಖಾತೆಗಳಾದ ಎಕ್ಸ್ ಮತ್ತು ಇನ್ಸ್ಟಾಗ್ರಾಂ ಮೂಲಕ ಹೊಸದಾಗಿ ಆರಂಭ ಮಾಡಲಾದ RCB ಕೋರ್ಸ್ ಅಡಿಯಲ್ಲಿ ಮಾಡಲಾಗಿದೆ. ಐಪಿಎಲ್‌ನಲ್ಲಿ ಚಾಂಪಿಯನ್ಸ್ ಆದ ಸಂಭ್ರಮವನ್ನು ಆಚರಿಸಲು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನೆರೆಯಲಾಗಿತ್ತು. ಈ ಆಚರಣೆಗೆ ಲಕ್ಷಾಂತರ ಅಭಿಮಾನಿಗಳು ಆಗಮಿಸಿದ್ದು, ಈ ಸಂದರ್ಭದಲ್ಲಿ ಕಾಲ್ತುಳಿತ ಉಂಟಾಗಿತ್ತು.

RCB ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ: ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಿದ ತಂಡ Read More »

ಧರ್ಮಸ್ಥಳ ವಿಷಯದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ: ಡಿ.ಕೆ. ಶಿವಕುಮಾರ್

ಬೆಂಗಳೂರು: ಬಿಜೆಪಿಯ ಆಂತರಿಕ ಯೋಜನೆ ಧರ್ಮಸ್ಥಳದ ಆಸ್ತಿಯನ್ನು ಹೊಡೆಯುವುದಾಗಿದೆ ಎಂದು ಡಿಸಿಎಂ ‌ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಧರ್ಮಸ್ಥಳ ವಿಷಯದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ. ಧರ್ಮಸ್ಥಳ ಆಸ್ತಿಯನ್ನು ಕಬಳಿಸಲು ರಾಜ್ಯ ಸರ್ಕಾರ ಹುನ್ನಾರ ನಡೆಸಿದೆ ಎನ್ನುವ ವಿಪಕ್ಷ ನಾಯಕ R. ಅಶೋಕ್ ಅವರಿಗೆ ಮತು ಭ್ರಮಣೆಯಾಗಿದೆ. ತಾನೇನು ಮಾತನಾಡುತ್ತಿದ್ದೇನೆ ಎನ್ನುವ ಅರಿವು ಅವರಿಗೆ ಇಲ್ಲ. ಜಾತಿ ಮತ್ತು ಭಾವನೆಗಳ ಜೊತೆಗೆಯೇ ಬಿಜೆಪಿಯವರು ರಾಜಕೀಯ ಮಾಡಿಕೊಂಡು ಬಂದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. RSS ಗೀತೆ ಹಾಡಿ ಡಿಕೆಶಿ ನಾಟಕ ಮಾಡುತ್ತಿದ್ದಾರೆ

ಧರ್ಮಸ್ಥಳ ವಿಷಯದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ: ಡಿ.ಕೆ. ಶಿವಕುಮಾರ್ Read More »

ವಿವಾದ ಸೃಷ್ಟಿಸುವುದಕ್ಕಾಗಿಯೇ ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ: R. ಅಶೋಕ್

ಬೆಂಗಳೂರು: ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವ ಬಗ್ಗೆ ವಿಪಕ್ಷ ನಾಯಕ R. ಅಶೋಕ್ ಅವರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬಾನು ಅವರು ಚಾಮುಂಡೇಶ್ವರಿಯನ್ನು ಆನೆಯ ಮೇಲೆ ಕೂರಿಸುವುದಕ್ಕೂ ಕ್ಯಾತೆ ತೆಗೆಯುವುದಿಲ್ಲ ಎಂದು ಏನು ಗ್ಯಾರಂಟಿ? ನವರಾತ್ರಿ ಮತ್ತು ಮಷ್ತಾಕ್‌ಗೆ ಏನು ಸಂಬಂಧ ಎಂದು ಪ್ರಶ್ನೆ ಮಾಡಿದ್ದಾರೆ. ಬಾನು ಅವರ ಕೈಯಲ್ಲಿ ದಸರಾ ಉದ್ಘಾಟಿಸಬೇಕು ಎನ್ನುವ ಉಪಾಯ ಯಾರದ್ದು? ಮುಖ್ಯಮಂತ್ರಿಗಳದ್ದೋ, ಸಂಪುಟ ಸಹೋದ್ಯೋಗಿಗಳದ್ದೋ?, ಅಲ್ಲ ಧರ್ಮಸ್ಥಳ ಕ್ಷೇತ್ರದ ಹೆಸರಿಗೆ ಮಸಿ ಬಳಿಯಲು ಹೊರಟ ನಗರ

ವಿವಾದ ಸೃಷ್ಟಿಸುವುದಕ್ಕಾಗಿಯೇ ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ: R. ಅಶೋಕ್ Read More »

ಎಸ್‌ಐಟಿ ಕಚೇರಿ ಮೆಟ್ಟಿಲು ಹತ್ತುವಾಗ ಎದೆ ಢವ ಢವ ಆಯಿತು: ಮಟ್ಟಣ್ಣವರ್‌ ಹೇಳಿಕೆ ವೈರಲ್‌

ಎಸ್‌ಐಟಿ ಮುಂದೆ ಸುದೀರ್ಘ ವಿಚಾರಣೆಗೆ ಹಾಜರಾದ ಮಟ್ಟಣ್ಣವರ್‌ ಬೆಳ್ತಂಗಡಿ: ಧರ್ಮಸ್ಥಳ ವಿರುದ್ಧ ಅಪಪ್ರಚಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಗಿರೀಶ್ ಮಟ್ಟಣ್ಣನವರ್ ಅವರನ್ನು ಶುಕ್ರವಾರ ಎಸ್‌ಐಟಿ ಅಧಿಕಾರಿಗಳು ತೀವ್ರ ವಿಚಾರಣೆಗೆ ಗುರಿಪಡಿಸಿದ್ದಾರೆ. ವಿಚಾರಣೆ ಮುಗಿಸಿದ ಬಳಿಕ ಎಸ್‌ಐಟಿ ಕಚೇರಿಯಿಂದ ಹೊರಬಂದ ಅವರು ಮಾಧ್ಯಮದವರ ಜೊತೆ ಮಾತನಾಡಿ ಎಸ್‌ಐಟಿ ಕಚೇರಿ ಮೆಟ್ಟಿಲು ಹತ್ತುತ್ತಿದ್ದಂತೆಯೇ ಎದೆ ಢವ ಢವ ಅಂತಾ ಬಡಿಕೊಳ್ಳಲು ಪ್ರಾರಂಭಿಸಿತು. ಜಗತ್ತಿನಲ್ಲಿ ಎಷ್ಟು ಮುಸ್ಲಿಂ, ಕ್ರಿಶ್ಚಿಯನ್ ರಾಷ್ಟ್ರಗಳಿವೆ ಎಂದು ಕೇಳಿದರು. ನಂತರ ಯಾವ ಯಾವ ಪಾದ್ರಿ, ಮೌಲಿ, ಶೇಟ್‌ಗಳಿಂದ

ಎಸ್‌ಐಟಿ ಕಚೇರಿ ಮೆಟ್ಟಿಲು ಹತ್ತುವಾಗ ಎದೆ ಢವ ಢವ ಆಯಿತು: ಮಟ್ಟಣ್ಣವರ್‌ ಹೇಳಿಕೆ ವೈರಲ್‌ Read More »

ಅನ್ಯ ಕೋಮಿನ ಯುವಕನ ಜೊತೆ ಪ್ರೇಮ: ತಂದೆಯಿಂದಲೇ ಮಗಳ ಹತ್ಯೆ

ಕಲ್ಬುರ್ಗಿ: ಅನ್ಯ ಕೋಮಿನ ಯುವಕನನ್ನು ಪ್ರೀತಿ ಮಾಡಿದಳು ಎಂಬ ಕಾರಣಕ್ಕೆ ತಂದೆಯೇ ಇನ್ನಿಬ್ಬರ ಸಹಾಯದೊಂದಿಗೆ ಮಗಳನ್ನು ಕತ್ತು ಹಿಸುಕಿ, ಸುಟ್ಟು ಹಾಕಿದ ಘಟನೆ ನಡೆದಿದೆ.‌ ಕೊಲೆಯಾದ ದುರ್ದೈವಿಯನ್ನು ಕವಿತಾ ಎಂದು ಗುರುತಿಸಲಾಗಿದೆ. ಆಕೆಯ ತಂದೆ ಶಂಕರ ಕೊಳ್ಳು ಅವರು ಪೊಲೀಸ್ ವಶದಲ್ಲಿದ್ದು, ಇನ್ನಿಬ್ಬರು ಆರೋಪಿಗಳಾದ ಶರಣಪ್ಪ, ದತ್ತು ಪರಾರಿಯಾಗಿದ್ದಾರೆ. ಅವರ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಕೊಲೆ ಮಾಡಿದ ಬಳಿಕ ಅದನ್ನು ಆತ್ಮಹತ್ಯೆ ಎಂದು ಬಿಂಬಿಸಿ ಶವವನ್ನು ಸುಟ್ಟು ಹಾಕಲಾಗಿದೆ. ಆ ಬಳಿಕ ಮಗಳನ್ನು ಕೊಲೆ ಮಾಡಿದ್ದಾಗಿ

ಅನ್ಯ ಕೋಮಿನ ಯುವಕನ ಜೊತೆ ಪ್ರೇಮ: ತಂದೆಯಿಂದಲೇ ಮಗಳ ಹತ್ಯೆ Read More »

ಬಾನು ಮುಷ್ತಾಕ್ ಸೀರೆ ಉಟ್ಟು, ಕುಂಕುಮ ಹಚ್ಚಿ ದಸರಾ ಉದ್ಘಾಟಿಸಿದರೆ ನಮ್ಮ ಅಭ್ಯಂತರ ಇಲ್ಲ: ಪ್ರತಾಪ್ ಸಿಂಹ

ಹುಬ್ಬಳ್ಳಿ: ಪ್ರಕೃತಿಯಲ್ಲಿ ದೇವರನ್ನು ಕಾಣುವವರು ನಾವು. ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಮೇಡಂ ಅವರು ಸೀರೆ ಉಟ್ಟು, ಕುಂಕುಮ ಹಚ್ಚಿ, ಹೂ ಮುಡಿದು ಬಂದರೆ ನಮ್ಮ ಅಭ್ಯಂತರ ಇಲ್ಲ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಕೆಲ ಸಮಯದ ಹಿಂದೆ ಸಮ್ಮೇಳನ ಒಂದರಲ್ಲಿ ಕನ್ನಡಾಂಬೆಗೆ ಕುಂಕುಮ ಇಟ್ಟು, ಸೀರೆಯುಡಿಸಿದ್ದರಿಂದ ಕರ್ನಾಟಕದಿಂದ ಮುಸ್ಲಿಮರನ್ನೇ ಹೊರಗಿಟ್ಟಿದ್ದಾಗಿ ನೀವು ಹೇಳಿದ್ದಿರಿ. ಈಗ ಅದೇ ಚಾಮುಂಡೇಶ್ವರಿ ಉತ್ಸವಕ್ಕೆ ಚಾಲನೆ ನೀಡಲು ನಿಮಗೆ ಮನಸ್ಸಾದರೂ ಹೇಗೆ ಬರುತ್ತದೆ. ನಾವು ತಾಯಿ ಭುವನೇಶ್ವರಿಯಲ್ಲಿ ದೇವರನ್ನು

ಬಾನು ಮುಷ್ತಾಕ್ ಸೀರೆ ಉಟ್ಟು, ಕುಂಕುಮ ಹಚ್ಚಿ ದಸರಾ ಉದ್ಘಾಟಿಸಿದರೆ ನಮ್ಮ ಅಭ್ಯಂತರ ಇಲ್ಲ: ಪ್ರತಾಪ್ ಸಿಂಹ Read More »

ಧರ್ಮಸ್ಥಳದ ಬಗ್ಗೆ ಅವಹೇಳನ: ವಿಚಾರಣೆಗೆ ಹಾಜರಾದ ಲಾಯರ್ ಜಗದೀಶ್

ಬೆಳ್ತಂಗಡಿ: ಧರ್ಮಸ್ಥಳದ ಬಗ್ಗೆ ಸಾಮಾಜಿಕ ಜಾಲತಾಣಗಳ ಮೂಲಕ ಅವಹೇಳನಕಾರಿ ವಿಡಿಯೋ ಮಾಡಿದ ಲಾಯರ್ ಜಗದೀಶ್ ಇಂದು ವಿಚಾರಣೆಗಾಗಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಲು ಜೀವ ಭಯ ಇದ್ದು,‌ ಪೊಲೀಸ್ ಭದ್ರತೆ ಒದಗಿಸುವಂತೆ ಅವರು ವಿನಂತಿ ಮಾಡಿಕೊಂಡಿದ್ದ ಹಿನ್ನೆಲೆ ಇಬ್ಬರು ಪೊಲೀಸರ ಜೊತೆ ಅವರು ಸ್ಟೇಷನ್ ‌ಗೆ ಆಗಮಿಸಿದ್ದರು.

ಧರ್ಮಸ್ಥಳದ ಬಗ್ಗೆ ಅವಹೇಳನ: ವಿಚಾರಣೆಗೆ ಹಾಜರಾದ ಲಾಯರ್ ಜಗದೀಶ್ Read More »

ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ವಿಚಾರಣೆಗೆ ಹಾಜರಾದ ತಿಮರೋಡಿ

ಬೆಳ್ತಂಗಡಿ: ಬಿಜೆಪಿ ನಾಯಕ ಬಿ.ಎಲ್. ಸಂತೋಷ್ ಅವರನ್ನು ಅವಹೇಳನ ಮಾಡಿದ ಆರೋಪದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ಸಂದರ್ಭ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಲಾಗಿತ್ತು. ಈ ಪ್ರಕರಣದಲ್ಲಿ ತಿಮರೋಡಿ 3 ನೇ ಆರೋಪಿಯಾಗಿದ್ದು, ಈ ಪ್ರಕರಣದ ವಿಚಾರಣೆಗಾಗಿ ಇಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ. ಹಾಗೆಯೇ ಅನನ್ಯ ಭಟ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದ ಹೀಗೆ ಸುಜಾತ ಭಟ್ ಅವರು ತಮ್ಮ ನಾಲ್ಕನೇ ದಿನದ ವಿಚಾರಣೆಗಾಗಿ ಬೆಳ್ತಂಗಡಿ SIT ಕಚೇರಿಗೆ ಆಗಮಿಸಿದ್ದಾರೆ. ಈ ಪ್ರಕರಣದ ವಿಚಾರಣೆ ನಡೆಸಲು SIT ಮುಖ್ಯಸ್ಥ

ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ವಿಚಾರಣೆಗೆ ಹಾಜರಾದ ತಿಮರೋಡಿ Read More »

ಆ. 31: ಧರ್ಮಸ್ಥಳಕ್ಕೆ ನೈತಿಕ ಬಲ‌ ತುಂಬಲು ಜೆಡಿಎಸ್‌ನಿಂದ ‘ಧರ್ಮಸ್ಥಳ ಸತ್ಯ ಯಾತ್ರೆ’

ಬೆಂಗಳೂರು: ಧರ್ಮಸ್ಥಳ ಕ್ಷೇತ್ರದ ಮೇಲೆ ಅಪಪ್ರಚಾರ, ಷಡ್ಯಂತ್ರ, ಸುಳ್ಳು ಆರೋಪಗಳು ನಡೆಯುತ್ತಿದ್ದು, ಇದನ್ನು ವಿರೋಧಿಸಿ ಜೆಡಿಎಸ್ ಆ.31 ರಂದು ಧರ್ಮಸ್ಥಳ ಸತ್ಯ ಯಾತ್ರೆ ಕೈಗೊಂಡಿರುವುದಾಗಿ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ. ಸರ್ಕಾರ ಧರ್ಮಸ್ಥಳಕ್ಕೆ ಅಪಮಾನ ಮಾಡಲು ಮುಂದಾಗಿದೆ. ನಾನು ಒಬ್ಬ ಭಕ್ತನಾಗಿ ನಮ್ಮ ಪಕ್ಷದ ನಾಯಕರು, ಕಾರ್ಯಕರ್ತರ ಜೊತೆ ಧರ್ಮಸ್ಥಳಕ್ಕೆ ತೆರಳಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ಬೆಂಬಲ ನೀಡುವುದಾಗಿ ಹೇಳಿದ್ದಾರೆ. ಧರ್ಮಸ್ಥಳ ಪ್ರಕರಣದಲ್ಲಿ ತನಿಖೆ ಪಾರದರ್ಶಕವಾಗಿ ನಡೆದಿದೆಯೇ? ಇದರ ಹಿಂದೆ ಯಾರಿದ್ದಾರೆ?

ಆ. 31: ಧರ್ಮಸ್ಥಳಕ್ಕೆ ನೈತಿಕ ಬಲ‌ ತುಂಬಲು ಜೆಡಿಎಸ್‌ನಿಂದ ‘ಧರ್ಮಸ್ಥಳ ಸತ್ಯ ಯಾತ್ರೆ’ Read More »

error: Content is protected !!
Scroll to Top