ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗಿಂದಲೂ ಒಂದಿಲ್ಲೊಂದು ಎಡವಟ್ಟು ನಡೆಯುತ್ತಲೇ ಇದೆ: ವಿ. ಸೋಮಣ್ಣ
ಬೆಂಗಳೂರು: ಸಿ ಎಂ ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬಂದಾಗಿನಿಂದಲೂ ಒಂದಿಲ್ಲೊಂದು ಎಡವಟ್ಟುಗಳು ನಡೆಯುತ್ತಲೇ ಇರುವುದಾಗಿ ಕೇಂದ್ರ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ಮೈಸೂರು ದಸರಾ, ಧರ್ಮಸ್ಥಳ ಪ್ರಕರಣ ಮೊದಲಾದ ಗೊಂದಲಗಳನ್ನು ಗಮನದಲ್ಲಿಟ್ಚುಕೊಂಡು ಅವರು ಈ ಮಾತುಗಳನ್ನು ಹೇಳಿದ್ದಾರೆ. ಮಾತನಾಡುವುದು ಸುಲಭ. ಆದರೆ ಅದನ್ನು ಜೀರ್ಣ ಮಾಡಿಕೊಳ್ಳುವುದು ಕಷ್ಟ. ಸಿದ್ದರಾಮಯ್ಯ ಲೋಕಸಭೆಗೆ ಸ್ಪರ್ಧಿಸಿದಾಗ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಆಡಳಿತದಲ್ಲಿತ್ತು ಎನ್ನುವುದು ಅವರು ತಿಳಿದಿದ್ದರೆ, ಅವರು ಯಾರ ಮೇಲೆ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಪ್ರಶ್ನೆ ಮಾಡಬೇಕಾಗುತ್ತದೆ. ಹೇಳಿಕೆ ನೀಡುವಾಗ […]
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗಿಂದಲೂ ಒಂದಿಲ್ಲೊಂದು ಎಡವಟ್ಟು ನಡೆಯುತ್ತಲೇ ಇದೆ: ವಿ. ಸೋಮಣ್ಣ Read More »










