Uncategorized

ಬಾನು ಮುಷ್ತಾಕ್ ಹಿಂದೂವೇ?: ಯತ್ನಾಳ್ ಪ್ರಶ್ನೆ

ಬೆಂಗಳೂರು: ಕಾಂಗ್ರೆಸ್ ನಾಯಕರ ಧರ್ಮಸ್ಥಳ ಯಾತ್ರೆಯನ್ನು ಲೇವಡಿ ಮಾಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಿಎಂ ‌ಸಿದ್ದರಾಮಯ್ಯ ಮಾಂಸಾಹಾರ ಸೇವಿಸದೆ ಧರ್ಮಸ್ಥಳಕ್ಕೆ ಹೋಗಲಿ ಎಂದು ಹೇಳಿದ್ದಾರೆ. ಧರ್ಮಸ್ಥಳ ಚಲೋ ‌ನಡೆಸುವ ಬುದ್ಧಿ ಕಾಂಗ್ರೆಸಿಗರಿಗೆ ಬಂದಿರುವುದು ಉತ್ತಮ ಸಂಗತಿ. ಈ ವರೆಗೆ ಮಸೀದಿ, ದರ್ಗಾ‌ಗೆ ಹೋಗುತ್ತಿದ್ದರು. ಈಗ ಧರ್ಮಸ್ಥಳಕ್ಕೆ ಹೋಗುತ್ತಿದ್ದಾರೆ. ಮಾಂಸಾಹಾರ ಸೇವಿಸದೆ ಸಿದ್ದರಾಮಯ್ಯ ಅವರೂ ಹೋಗಲಿ. ಡಿಕೆಶಿ ಅವರೂ ಹೋಗಲಿ ಎಂದು ಹೇಳಿದ್ದಾರೆ. ಮೈಸೂರು ದಸರಾದಲ್ಲಿ ಸನಾತನ ಸಂಸ್ಕೃತಿಯ ಸಂಸ್ಕಾರಗಳು ನಡೆಯುತ್ತದೆ. ಅಲ್ಲಿ ಬಾನು ಮುಷ್ತಾಕ್‌ಗೆ ಏನು […]

ಬಾನು ಮುಷ್ತಾಕ್ ಹಿಂದೂವೇ?: ಯತ್ನಾಳ್ ಪ್ರಶ್ನೆ Read More »

ಮಾಣಿ ವಲಯದ  ಬರಿಮಾರು ಒಕ್ಕೂಟದ ವಾರ್ಷಿಕೋತ್ಸವ ಕಾರ್ಯಕ್ರಮ 

ಮಾಣಿ: ವಲಯದ  ಬರಿಮಾರು ಒಕ್ಕೂಟದ ವಾರ್ಷಿಕೋತ್ಸವ ಕಾರ್ಯಕ್ರಮ  ಬರಿಮಾರಿನ ಶ್ರೀ ವಿನಾಯಕ ಶ್ರೀದೇವಿ ಭಜನಾ ಮಂದಿರದ ಆವರಣದಲ್ಲಿ ನಡೆಯಿತು. ಬರಿಮಾರು  ಗ್ರಾಮ ಪಂಚಾಯತ್ ಅಧ್ಯಕ್ಷ ಸದಾಶಿವ  ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸರ್ಕಾರ ಮಾಡದೇ ಇರುವ ಅನೇಕ ಕಾರ್ಯಕ್ರಮಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳ  ಮಾಡುತ್ತಿದೆ. ಬ್ಯಾಂಕ್ ಮೂಲಕ ಸದಸ್ಯರಿಗೆ  ಸಾಲ ಸೌಲಭ್ಯ ಒದಗಿಸುವುದಲ್ಲದೆ    ಸಮುದಾಯಕ್ಕೂ ವಿವಿಧ ರೀತಿಯ ಸೇವೆ ಒದಗಿಸುತ್ತಿದೆ ಎಂದರು. ಮುಖ್ಯ ಅತಿಥಿಯಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಮಾ ವಿಭಾಗದ ಯೋಜನಾಧಿಕಾರಿ ಸತೀಶ್ ಮಾತಾಡಿ,

ಮಾಣಿ ವಲಯದ  ಬರಿಮಾರು ಒಕ್ಕೂಟದ ವಾರ್ಷಿಕೋತ್ಸವ ಕಾರ್ಯಕ್ರಮ  Read More »

ಮೈಸೂರು ಅರಮನೆಗೆ ಭೇಟಿ ನೀಡಿದ ರಾಷ್ಟ್ರಪತಿ ಮುರ್ಮು

ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಜೊತೆಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಇಂದು ಮೈಸೂರು ಅರಮನೆಗೆ ಭೇಟಿ ನೀಡಿದ್ದಾರೆ. ಈ ಬಗ್ಗೆ ರಾಜವಂಶದ ಪ್ರಮೋದಾ ದೇವಿ ಒಡೆಯರ್ ಅವರು ಸಂತಸ ಹಂಚಿಕೊಂಡಿದ್ದು, ರಾಷ್ಟ್ರಪತಿ ಮತ್ತು ಇತರ ಗಣ್ಯರನ್ನು ಅರಮನೆಗೆ ಸ್ವಾಗತಿಸಲು ನನಗೆ ಸಂತೋಷವಾಗಿದೆ, ಹೆಮ್ಮೆಯಾಗಿದೆ‌. ನನ್ನ ಆಹ್ವಾನವನ್ನು ಸ್ವೀಕರಿಸಿ, ಗೌರವಿಸಿದ್ದಕ್ಕಾಗಿ ನಾನು ಧನ್ಯವಾದ ಸಮರ್ಪಿಸುತ್ತೇನೆ ಎಂದು ತಿಳಿಸಿದ್ದಾರೆ.

ಮೈಸೂರು ಅರಮನೆಗೆ ಭೇಟಿ ನೀಡಿದ ರಾಷ್ಟ್ರಪತಿ ಮುರ್ಮು Read More »

ಅಕ್ರಮ ಚಿನ್ನ ಸಾಗಾಟ ಪ್ರಕರಣ: ರನ್ಯಾ ರಾವ್‌ಗೆ ದಂಡ ಸಹಿತ 102 ಕೋಟಿ ರೂ. ಪಾವತಿಸಲು ಸೂಚನೆ

ಬೆಂಗಳೂರು: ದುಬೈನಿಂದ ಅಕ್ರಮ ಚಿನ್ನ ಸಾಗಾಟಕ್ಕೆ ಸಂಬಂಧಿಸಿದಂತೆ ನಟಿ ರನ್ಯಾ ರಾವ್ ‌ಗೆ ಡಿಆರ್‌ಐ 102 ಕೋಟಿ ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ. ಧೀರ್ಘ ತನಿಖೆಯಲ್ಲಿ ರನ್ಯಾ ರಾವ್ 127 kg ಚಿನ್ನವನ್ನು ಅಕ್ರಮವಾಗಿ ಭಾರತಕ್ಕೆ ತಂದಿರುವುದು ‌ಸಾಬೀತಾಗಿದ್ದು, ಈ ಸಂಬಂಧ ಎಲ್ಲಾ ಸಾಕ್ಷ್ಯಾಧಾರಗಳು ಅಧಿಕಾರಿಗಳಿಗೆ ದೊರೆತಿದೆ. ಇದರ ಆಧಾರದಲ್ಲಿ ಆರೋಪಿಗೆ ಶೋ ಕಾ ಸ್ ನೊಟೀಸ್ ನೀಡಲಾಗಿದ್ದು, ದಂಡ‌ ಸಹಿತ 102 ಕೋಟಿ ರೂ. ಪಾವತಿಸಲು ಸೂಚಿಸಲಾಗಿದೆ. ಪ್ರಕರಣದ ಇತರ ನಾಲ್ವರು ಆರೋಪಿಗಳಿಗೂ ಶೋಕಾಸ್

ಅಕ್ರಮ ಚಿನ್ನ ಸಾಗಾಟ ಪ್ರಕರಣ: ರನ್ಯಾ ರಾವ್‌ಗೆ ದಂಡ ಸಹಿತ 102 ಕೋಟಿ ರೂ. ಪಾವತಿಸಲು ಸೂಚನೆ Read More »

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಲು ವಿದೇಶಿ ಫಂಡಿಂಗ್: ಪ್ರಕರಣದ ಪರಿಶೀಲನೆಗೆ ಇಡಿ ಎಂಟ್ರಿ

ಮಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಇಡಿ ತನಿಖೆ ಆರಂಭವಾಗಿದ್ದು, ಅಪಪ್ರಚಾರ ಮಾಡಲು ವಿದೇಶದಿಂದ ಹಣ ವಿನಿಮಯವಾಗಿದೆ ಎನ್ನುವ ಆರೋಪದ ಕಾರಣಕ್ಕೆ ಈ ಬೆಳವಣಿಗೆ ನಡೆದಿರುವುದಾಗಿದೆ. ವಿದೇಶಿ ಫಂಡಿಂಗ್ ಬಗ್ಗೆ ದೂರು ಬಂದ ಹಿನ್ನೆಲೆ ಇಡಿ ತನಿಖೆ ಈ ಪ್ರಕರಣಕ್ಕೆ ಎಂಟ್ರಿಯಾಗಿರುವುದಾಗಿದೆ‌. ಒಡನಾಡಿ ಹಾಗೂ ಸಂವಾದ ಸಂಸ್ಥೆಯ ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದ ಮಾಹಿತಿ ಪರಿಶೀಲಿಸಲು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮುಂದಾಗಿದ್ದಾರೆ. ಐದು ವರ್ಷಗಳ ಆರ್ಥಿಕ ವಹಿವಾಟಿನ ಬಗ್ಗೆ ದಾಖಲೆ ನೀಡುವಂತೆ ಈ ಸಂಸ್ಥೆಗಳು ಖಾತೆ ಹೊಂದಿರುವ ಬ್ಯಾಂಕುಗಳಿಗೆ

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಲು ವಿದೇಶಿ ಫಂಡಿಂಗ್: ಪ್ರಕರಣದ ಪರಿಶೀಲನೆಗೆ ಇಡಿ ಎಂಟ್ರಿ Read More »

ತಮ್ಮ ತಾಯಿಯನ್ನು ಅವಮಾನಿಸಿದ ಕಾಂಗ್ರೆಸ್ ಆರ್‌ಜೆಡಿ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ಪಾಟ್ನಾ: ಬಿಹಾರದಲ್ಲಿ ಕಾಂಗ್ರೆಸ್ ಮತ್ತು ಆರ್‌ಜೆಡಿ ತಮ್ಮ ತಾಯಿಗೆ ಅವಮಾನ ಮಾಡಿದ್ದಾರೆ ಎಂಬ ಕಾರಣಕ್ಕೆ ವಾಗ್ದಾಳಿ ನಡೆಸಿರುವ ಪ್ರಧಾನಿ ಮೋದಿ ಇದು ದೇಶದ ಎಲ್ಲಾ ತಾಯಂದಿರಿಗೆ ಮಾಡಿರುವ ಅವಮಾನ ಎಂದು ಹೇಳಿದ್ದಾರೆ. ನನ್ನ ತಾಯಿಗೆ ಅವರು ಬಳಸಿದ ಪದ ನನ್ನೊಂದಿಗೆ ನಿಮಗೂ ನೋವು ನೀಡಿದೆ ಎಂದು ನನಗೆ ತಿಳಿದಿದೆ. ಇದು ದೇಶದ ಎಲ್ಲಾ ತಾಯಿಯರಿಗೆ,‌ ಸಹೋದರಿಯರಿಗೆ ಮಾಡಿದ ಅವಮಾನ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನನ್ನ ತಾಯಿ ನಮ್ಮನ್ನು ಬೆಳೆಸಲು ಬಡತನದ ಕಾರಣದಿಂದ ಸಾಕಷ್ಟು ಕಷ್ಟ ಪಟ್ಟಿದ್ದರು.

ತಮ್ಮ ತಾಯಿಯನ್ನು ಅವಮಾನಿಸಿದ ಕಾಂಗ್ರೆಸ್ ಆರ್‌ಜೆಡಿ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ Read More »

‘ಗ್ರೇಟರ್ ಬೆಂಗಳೂರು’ಗೆ ಕನ್ನಡ ಹೆಸರಿಡಲು ಆಗ್ರಹ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಕನ್ನಡ ಹೆಸರಿಡಬೇಕು ಎಂದು ಕನ್ನಡ ಪರ ಸಂಘನೆಗಳು ಆಗ್ರಹಿಸಿವೆ. ಮುಂಬೈ, ಚೆನ್ನೈ ಮೊದಲಾದ ಪುರಸಭೆಗಳು ರಾಜ್ಯ ಭಾಷೆಗೆ ಪ್ರಾಧಾನ್ಯತೆ ನೀಡಿವೆ. ಅದೇ ರೀತಿ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಕನ್ನಡ ಹೆಸರಿಡಬೇಕು ಎಂದು ಕನ್ನಡ ಸಂಘಟನೆಗಳು ಆಗ್ರಹ ಮಾಡಿರುವುದಾಗಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ (ಕೆಡಿಎ) ಅಧ್ಯಕ್ಷ ಪುರುಷೋತ್ತಮ್ ಬಿಳಿಮಲೆ ಅವರು ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಕನ್ನಡ ಹೆಸರಿಡುವುದಾಗಿ ಬಿಬಿಎಂಪಿ ಮುಖ್ಯ ಆಯುಕ್ತ ಎಂ. ಮಹೇಶ್ವರ್ ರಾವ್ ಅವರು

‘ಗ್ರೇಟರ್ ಬೆಂಗಳೂರು’ಗೆ ಕನ್ನಡ ಹೆಸರಿಡಲು ಆಗ್ರಹ Read More »

ಧರ್ಮಸ್ಥಳ ಪ್ರಕರಣ NIA ಅಥವಾ CBI ಗೆ ವಹಿಸಿ: ಬಿ.ವೈ. ವಿಜಯೇಂದ್ರ

ಬೆಂಗಳೂರು: ರಾಜ್ಯದಲ್ಲಿ ಹಿಂದೂಗಳ ಭಾವನೆಗಳಿಗೆ ಧಕ್ಕೆ ತರುವಂತಹ ವಿಷಯಗಳು ಕಳೆದ ಎರಡೂವರೆ ವರ್ಷದಿಂದ ನಡೆಯುತ್ತಲೇ ಇದೆ. ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಪ್ರಚಾರ ಆಗುತ್ತಿದ್ದರೂ ಸಹ ಇದಕ್ಕೆ ಕಡಿವಾಣ ಹಾಕುವಂತಹ ಮನಸ್ಸು ಸರ್ಕಾರಕ್ಕೆ ಬಂದಿಲ್ಲ. ದೇಶ ವಿದೇಶಗಳಲ್ಲಿ ಅಪಪ್ರಚಾರ ಆಗುತ್ತಿರುವ ಈ ವಿಷಯದ ಬಗ್ಗೆ ರಾಷ್ಟ್ರೀಯ ಪಕ್ಷವಾಗಿ ಮೌನ ವಹಿಸಲು ಸಾಧ್ಯ ಇಲ್ಲ ಎಂದು ಬಿಜೆಪಿ ರಾಜ್ ರಾಜ್ ಪಕ್ಷ ಬಿ. ವೈ. ವಿಜಯೇಂದ್ರ ತಿಳಿಸಿದ್ದಾರೆ. ಧರ್ಮಸ್ಥಳ ಕ್ಷೇತ್ರದ ಬಗ್ಗೆ ನಡೆಯುತ್ತಿರುವ ಷಡ್ಯಂತ್ರಗಳ ವಿರುದ್ಧ ಧರ್ಮಸ್ಥಳ ಚಲೋ ಯಾತ್ರೆಗೆ

ಧರ್ಮಸ್ಥಳ ಪ್ರಕರಣ NIA ಅಥವಾ CBI ಗೆ ವಹಿಸಿ: ಬಿ.ವೈ. ವಿಜಯೇಂದ್ರ Read More »

ನಾನು ಕನ್ನಡ ಕಲಿಯುತ್ತೇನೆ ಎಂದ ರಾಷ್ಟ್ರಪತಿ ದ್ರೌಪದಿ ಮುರ್ಮು

ಮೈಸೂರು: ದೇಶದ ಎಲ್ಲಾ ಭಾಷೆ, ಸಂಸ್ಕೃತಿಗಳ ಮೇಲೆ ತಮಗೆ ಗೌರವ ಇದ್ದು, ಕನ್ನಡವನ್ನೂ ಕಲಿಯುವುದಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತಿಳಿಸಿದ್ದಾರೆ. ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ವಜ್ರಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕನ್ನಡ ನನ್ನ ಮಾತೃಭಾಷೆ ಅಲ್ಲದೇ ಹೋದರೂ ನನ್ನ ದೇಶದ ಎಲ್ಲಾ ಸಂಸ್ಕೃತಿ, ಸಂಪ್ರದಾಯಗಳನ್ನು ಆಳವಾಗಿ ಗೌರವಿಸುತ್ತೇನೆ. ಅವೆಲ್ಲದರಲ್ಲೂ ನನಗೆ ಅಪಾರ ಗೌರವ ಇದೆ ಎಂದು ನಾನು ಮುಖ್ಯಮಂತ್ರಿಗಳಿಗೆ ತಿಳಿಸಲು ಬಯಸುತ್ತೇನೆ ಎಂದಿದ್ದಾರೆ. ಪ್ರತಿಯೊಬ್ಬರೂ ತಮ್ಮ ಭಾಷೆಗಳನ್ನು ಜೇವಂತವಾಗಿಡಲು ಮತ್ತು ಅವರ

ನಾನು ಕನ್ನಡ ಕಲಿಯುತ್ತೇನೆ ಎಂದ ರಾಷ್ಟ್ರಪತಿ ದ್ರೌಪದಿ ಮುರ್ಮು Read More »

ಶೀಘ್ರದಲ್ಲೇ ಸಾರ್ವಜನಿಕರಿಗೆ ಸಿಗಲಿದೆ ರಾಜಭವನ ವೀಕ್ಷಣೆಗೆ ಅವಕಾಶ

ಬೆಂಗಳೂರು: ವಿಧಾನ ಸೌಧವನ್ನು ಸಾರ್ವಜನಿಕರ ವೀಕ್ಷಣೆಗೆ ಮುಕ್ತಗೊಳಿಸಿದ ಸರ್ಕಾರ ಸದ್ಯ ಮತ್ತೊಂದು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ರಾಜ ಭವನದ ವೀಕ್ಷಣೆಗೂ ಜನರಿಗೆ ಮುಕ್ತ ಅವಕಾಶವನ್ನು ಶೀಘ್ರದಲ್ಲೇ ಕಲ್ಪಿಸಲು ಮುಂದಾಗಿದೆ. 1840-1842 ರ ಅವಧಿಯಲ್ಲಿ ಸರ್ ಮಾರ್ಕ್ ಕಬ್ಬನ್ ನಿರ್ಮಿಸಿದ ರಾಜಭವನ ಮೂಲತಃ ಬ್ರಿಟಿಷ್ ಆಯುಕ್ತರ ನಿವಾಸವಾಗಿ ಬಳಸಲಾಗುತ್ತಿತ್ತು. ಆ ಕಾಲದಲ್ಲಿ ‘ರೆಸಿಡೆನ್ಸಿ’ ಎಂದೇ ಕರೆಯಲ್ಪಟ್ಟ ಈ ಕಟ್ಟಡವನ್ನು ನಂತರ ಗಣ್ಯರಿಗೆ ಆತಿಥ್ಯ ವಹಿಸುವ ಅತಿಥಿ ಗೃಹವಾಗಿ ಪರಿವರ್ತಿಸಲಾಯಿತು. ಭಾರತದ ಮೊದಲ ರಾಷ್ಟ್ರಪತಿ ಡಾ. ರಾಜೇಂದ್ರ ಪ್ರಸಾದ್ ಮತ್ತು

ಶೀಘ್ರದಲ್ಲೇ ಸಾರ್ವಜನಿಕರಿಗೆ ಸಿಗಲಿದೆ ರಾಜಭವನ ವೀಕ್ಷಣೆಗೆ ಅವಕಾಶ Read More »

error: Content is protected !!
Scroll to Top