ಎಸ್ಐಟಿ ಕಚೇರಿ ಮೆಟ್ಟಿಲು ಹತ್ತುವಾಗ ಎದೆ ಢವ ಢವ ಆಯಿತು: ಮಟ್ಟಣ್ಣವರ್ ಹೇಳಿಕೆ ವೈರಲ್
ಎಸ್ಐಟಿ ಮುಂದೆ ಸುದೀರ್ಘ ವಿಚಾರಣೆಗೆ ಹಾಜರಾದ ಮಟ್ಟಣ್ಣವರ್ ಬೆಳ್ತಂಗಡಿ: ಧರ್ಮಸ್ಥಳ ವಿರುದ್ಧ ಅಪಪ್ರಚಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಗಿರೀಶ್ ಮಟ್ಟಣ್ಣನವರ್ ಅವರನ್ನು ಶುಕ್ರವಾರ ಎಸ್ಐಟಿ ಅಧಿಕಾರಿಗಳು ತೀವ್ರ ವಿಚಾರಣೆಗೆ ಗುರಿಪಡಿಸಿದ್ದಾರೆ. ವಿಚಾರಣೆ ಮುಗಿಸಿದ ಬಳಿಕ ಎಸ್ಐಟಿ ಕಚೇರಿಯಿಂದ ಹೊರಬಂದ ಅವರು ಮಾಧ್ಯಮದವರ ಜೊತೆ ಮಾತನಾಡಿ ಎಸ್ಐಟಿ ಕಚೇರಿ ಮೆಟ್ಟಿಲು ಹತ್ತುತ್ತಿದ್ದಂತೆಯೇ ಎದೆ ಢವ ಢವ ಅಂತಾ ಬಡಿಕೊಳ್ಳಲು ಪ್ರಾರಂಭಿಸಿತು. ಜಗತ್ತಿನಲ್ಲಿ ಎಷ್ಟು ಮುಸ್ಲಿಂ, ಕ್ರಿಶ್ಚಿಯನ್ ರಾಷ್ಟ್ರಗಳಿವೆ ಎಂದು ಕೇಳಿದರು. ನಂತರ ಯಾವ ಯಾವ ಪಾದ್ರಿ, ಮೌಲಿ, ಶೇಟ್ಗಳಿಂದ […]
ಎಸ್ಐಟಿ ಕಚೇರಿ ಮೆಟ್ಟಿಲು ಹತ್ತುವಾಗ ಎದೆ ಢವ ಢವ ಆಯಿತು: ಮಟ್ಟಣ್ಣವರ್ ಹೇಳಿಕೆ ವೈರಲ್ Read More »










