ವೇಣೂರು ಬರ್ಕಜೆಯಲ್ಲಿ ನದಿಗೆ ಇಳಿದ ಮೂವರು ನೀರು ಪಾಲು !
ವೇಣೂರು ಬರ್ಕಜೆ ಎಂಬಲ್ಲಿ ಮೂವರು ಯುವಕರು ನೀರುಪಾಲಾದ ಘಟನೆ ಇಂದು ನಡೆದಿದೆ. ಮೂಡುಕೋಡಿ ಗ್ರಾಮದ ವಾಲ್ಟರ್ ಎಂಬವರ ಮನೆಗೆ ಕಾರ್ಯಕ್ರಮದ ನಿಮ್ಮಿತ ಬಂದು ಮೂಡಬಿದ್ರೆ ತಾಲೂಕಿನ ಎಡಪದವು ನಿವಾಸಿ ಲಾರೆನ್ಸ್(20) , ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ಸೂರಜ್(19) , ಬಂಟ್ವಾಳ ಗ್ರಾಮದ ವಗ್ಗದ ಜೈಸನ್(19) ನೀರು ಪಾಲಾದವರು ಸ್ಥಳೀಯ ಕುಟುಂಬದ ಮನೆಗೆ ನೆಂಟರಾಗಿ ಬಂದಿದ್ದ ಮೂವರು ನದಿಗೆ ಸ್ನಾನ ಮಾಡಲು ತೆರಳಿದ್ದಾಗ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಮೂವರು ಮೃತದೇಹ ನೀರಿನಿಂದ ಹೊರತೆಗೆಯಲಾಗಿದ್ದು. […]
ವೇಣೂರು ಬರ್ಕಜೆಯಲ್ಲಿ ನದಿಗೆ ಇಳಿದ ಮೂವರು ನೀರು ಪಾಲು ! Read More »