ಬಸ್ಗೆ ಡಿಕ್ಕಿ ಹೊಡೆದ ಲಾರಿ : 20 ಜನರು ಸಾವು
ಹೈದರಾಬಾದ್: ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಚೆವೆಲ್ಲಾ ಬಳಿಯ ಮಿರ್ಜಗುಡದಲ್ಲಿ ಹೈದರಾಬಾದ್-ಬಿಜಾಪುರ ಹೆದ್ದಾರಿಯಲ್ಲಿ ಸೋಮವಾರ ಬೆಳಗ್ಗೆ ಬಸ್ಗೆ ಲಾರಿ ಡಿಕ್ಕಿಹೊಡೆದು ಸಂಭವಿಸಿದ ಅಪಘಾತದಲ್ಲಿ ಕನಿಷ್ಠ 20 ಜನರು ಸಾವನ್ನಪ್ಪಿ 24 ಜನ ಗಾಯಗೊಂಡಿದ್ದಾರೆ. ಜಲ್ಲಿ ತುಂಬಿದ್ದ ಟ್ರಕ್ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಬಸ್ಗೆ ಡಿಕ್ಕಿ ಹೊಡೆದಿದೆ. ಟ್ರಕ್ ಅತಿ ವೇಗದಲ್ಲಿ ಚಲಿಸುತ್ತಿದ್ದದ್ದು ಅಪಘಾತಕ್ಕೆ ಕಾರಣ ಎಂಬುದು ಪ್ರಾಥಮಿಕ ವರದಿಗಳಿಂದ ತಿಳಿದುಬಂದಿದೆ. ಅಪಘಾತ ನಡೆದ ಸ್ಥಳದ ಬಳಿ ಅಪಾಯಕಾರಿ ತಿರುವು ಇದೆ. ಈ ಜಾಗದಲ್ಲಿ ಅತಿ ವೇಗದಲ್ಲಿ ಬಂದ ಲಾರಿ […]
ಬಸ್ಗೆ ಡಿಕ್ಕಿ ಹೊಡೆದ ಲಾರಿ : 20 ಜನರು ಸಾವು Read More »










