ಟಿಪ್ಪರ್-ಕಾರ್ ಢಿಕ್ಕಿ: ಎರಡು ಸಾವು, ಮೂವರಿಗೆ ಗಾಯ
ಚಾಮರಾಜನಗರ: ಮೈಸೂರು – ಗುಂಡ್ಲುಪೇಟೆ ರಾಷ್ಟ್ರೀಯ ಹೆದ್ದಾರಿ -766 ರ ಬಳಿ ಇಂದು ಮುಂಜಾನೆ ಟಿಪ್ಪರ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಕೇರಳ ಮೂಲದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಗುವೂ ಸೇರು ಮೂವರು ಗಾಯಗೊಂಡ ಘಟನೆ ನಡೆದಿದೆ. ಮೃತರನ್ನು ಬಷೀರ್, ನಸೀಮಾ ಬಷೀರ್ ಎಂದು ಗುರುತಿಸಲಾಗಿದೆ. ಮಹಮ್ಮದ್ ಷಪಿ, ಜಸೀರಾ ಮತ್ತು ಮೂರು ವರ್ಷದ ಮಗು ಅಜೈಮ್ ಅನಾನ್ಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಗಾಯಾಳುಗಳನ್ನು ಮೈಸೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ. […]
ಟಿಪ್ಪರ್-ಕಾರ್ ಢಿಕ್ಕಿ: ಎರಡು ಸಾವು, ಮೂವರಿಗೆ ಗಾಯ Read More »










