ಅಪಘಾತವಾಗಿ ನಡುರಸ್ತೆಯಲ್ಲಿ ಹೊತ್ತಿ ಉರಿದ ಬಸ್ : 17 ಪ್ರಯಾಣಿಕರು ಸಜೀವ ದಹನ
ಗೋಕರ್ಣಕ್ಕೆ ಬರುತ್ತಿದ್ದ ಬಸ್ಗೆ ಲಾರಿ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತ ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಡಿ.25ರ ನಸುಕಿನ ಹೊತ್ತು ಸಂಭವಿಸಿದ ಭೀಕರ ಅಪಘಾತದಲ್ಲಿ 17ಕ್ಕೂ ಹೆಚ್ಚು ಜನ ಜೀವಂತ ಸುಟ್ಟು ಕರಕಲಾಗಿದ್ದಾರೆ. ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಖಾಸಗಿ ಬಸ್ ಹೊತ್ತಿ ಉರಿದಿದೆ. ಖಾಸಗಿ ಸ್ಲೀಪರ್ ಕೋಚ್ ಬಸ್ನಲ್ಲಿದ್ದ 17ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. ಉಳಿದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು […]
ಅಪಘಾತವಾಗಿ ನಡುರಸ್ತೆಯಲ್ಲಿ ಹೊತ್ತಿ ಉರಿದ ಬಸ್ : 17 ಪ್ರಯಾಣಿಕರು ಸಜೀವ ದಹನ Read More »










