ಕಾಂಕ್ರೀಟ್ ಭಾರ ತಾಳಲಾರದೆ ಸೇತುವೆ ಕುಸಿತ !
ನೆಲ್ಯಾಡಿ: ಕಾಂಕ್ರೀಟ್ ಭಾರ ತಾಳಲಾರದೆ ಸೇತುವೆ ಕಾಮಗಾರಿ ವೇಳೆ ಕುಸಿದು ಬಿದ್ದ ಘಟನೆ ರೆಖ್ಯ ಗ್ರಾಮದ ಪರಕ್ಕಳ ಎಂಬಲ್ಲಿ ಬುಧವಾರ ಸಂಜೆ ನಡೆದಿದೆ. ಅಡ್ಡಹೊಳೆ-ಬಿ.ಸಿ.ರೋಡ್ ನಡುವೆ ರಾಷ್ಟ್ರೀಯ ಹೆದ್ದಾರಿ 75ರ ಚತುಷ್ಪಥ ಕಾಮಗಾರಿ ನಡೆಯುತ್ತಿದ್ದು ಈ ಭಾಗದ ಕಾಮಗಾರಿಯನ್ನು ಔತ್ತಡೆ ಕನ್ ಸ್ಟ್ರಕ್ಷನ್ ಕಂಪನಿಯವರು ಮಾಡುತ್ತಿದ್ದು ರೆಖ್ಯ ಗ್ರಾಮದ ಪರಕ್ಕಳ ಎಂಬಲ್ಲಿ ತೋಡಿಗೆ ಅಡ್ಡವಾಗಿ ನಿರ್ಮಾಣಗೊಂಡಿದ್ದ ಹಳೆಯ ಸೇತುವೆ ತೆಗೆದು ಹೊಸ ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಇಲ್ಲಿ ತೋಡಿಗೆ ಎರಡು ಪಿಲ್ಲರ್ ಹಾಕಿ ಅಂದಾಜು 25 […]
ಕಾಂಕ್ರೀಟ್ ಭಾರ ತಾಳಲಾರದೆ ಸೇತುವೆ ಕುಸಿತ ! Read More »