ಸಿಡಿಲಾಘಾತಕ್ಕೆ ಒಳಗಾದ ಪಿಡಿಒ ಆರೋಗ್ಯ ವಿಚಾರಿಸಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು
ಪುತ್ತೂರು: ಗುರುವಾರ ಸಂಜೆ ಕಂಪ್ಯೂಟರ್ ಆಫ್ ಮಾಡುವ ಸಂದರ್ಭ ಸಿಡಿಲು ಬಡಿದು ಆಸ್ಪತ್ರೆಗೆ ದಾಖಲಾಗಿದ್ದ ಬನ್ನೂರು ಗ್ರಾಮ ಪಂಚಾಯಿತಿ ಪಿಡಿಒ ಚಿತ್ರಾವತಿ ಅವರ ಆರೋಗ್ಯ ವಿಚಾರಿಸಲು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಮಹಾವೀರ ಆಸ್ಪತ್ರೆಗೆ ಶುಕ್ರವಾರ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸರಕಾರಿ ಕೆಲಸವನ್ನು ತನ್ನ ಕೆಲಸ ಎಂದು ತಿಳಿದು ಸಂಜೆ ಹೊತ್ತು ಕೆಲಸ ಮಾಡುವ ಸಂದರ್ಭ ಪಿಡಿಒ ಚಿತ್ರಾವತಿ ಅವರು ಸಿಡಿಲಾಘಾತಕ್ಕೆ ಒಳಗಾಗಿದ್ದಾರೆ. ತಕ್ಷಣ ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲದ […]
ಸಿಡಿಲಾಘಾತಕ್ಕೆ ಒಳಗಾದ ಪಿಡಿಒ ಆರೋಗ್ಯ ವಿಚಾರಿಸಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು Read More »