ಅಪಘಾತ

ಕಾಂಕ್ರೀಟ್ ಭಾರ ತಾಳಲಾರದೆ ಸೇತುವೆ ಕುಸಿತ !

ನೆಲ್ಯಾಡಿ: ಕಾಂಕ್ರೀಟ್ ಭಾರ ತಾಳಲಾರದೆ ಸೇತುವೆ ಕಾಮಗಾರಿ ವೇಳೆ ಕುಸಿದು ಬಿದ್ದ ಘಟನೆ ರೆಖ್ಯ ಗ್ರಾಮದ ಪರಕ್ಕಳ ಎಂಬಲ್ಲಿ ಬುಧವಾರ ಸಂಜೆ ನಡೆದಿದೆ. ಅಡ್ಡಹೊಳೆ-ಬಿ.ಸಿ.ರೋಡ್ ನಡುವೆ ರಾಷ್ಟ್ರೀಯ ಹೆದ್ದಾರಿ 75ರ ಚತುಷ್ಪಥ ಕಾಮಗಾರಿ ನಡೆಯುತ್ತಿದ್ದು ಈ ಭಾಗದ ಕಾಮಗಾರಿಯನ್ನು  ಔತ್ತಡೆ ಕನ್‍ ಸ್ಟ್ರಕ್ಷನ್ ಕಂಪನಿಯವರು ಮಾಡುತ್ತಿದ್ದು  ರೆಖ್ಯ ಗ್ರಾಮದ ಪರಕ್ಕಳ ಎಂಬಲ್ಲಿ ತೋಡಿಗೆ ಅಡ್ಡವಾಗಿ ನಿರ್ಮಾಣಗೊಂಡಿದ್ದ ಹಳೆಯ ಸೇತುವೆ ತೆಗೆದು ಹೊಸ ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಇಲ್ಲಿ ತೋಡಿಗೆ ಎರಡು ಪಿಲ್ಲರ್ ಹಾಕಿ ಅಂದಾಜು 25 […]

ಕಾಂಕ್ರೀಟ್ ಭಾರ ತಾಳಲಾರದೆ ಸೇತುವೆ ಕುಸಿತ ! Read More »

ಜಮೀನು ತಕರಾರು : ಇತ್ತಂಡಗಳ ವಿರುದ್ಧ ಪ್ರಕರಣ ದಾಖಲು

ಬೆಳ್ಳಾರೆ : ಜಮೀನು ತಕರಾರು ಪ್ರಕರಣ ಸಂಬಂಧಿಸಿದಂತೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಇತ್ತಂಡಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಸವಣೂರ ಗ್ರಾಮ ಕಡಬ ಇಡ್ಯಾಡಿ ನಿವಾಸಿ ಗುಣಪಾಲರಿಗೆ ಮತ್ತು ಪ್ರಸಾದ್ ಇಡ್ಯಾಡಿ ಎಂಬವರಿಗೆ ಜಮೀನಿನ ವಿಚಾರದಲ್ಲಿ ನಾಲ್ಕು ವರ್ಷಗಳಿಂದ ತಕರಾರು ಇತ್ತು. ರಾತ್ರಿ ಗುಣಪಾಲರು ಸವಣೂರಿನಿಂದ ತನ್ನ ಮನೆಯ ಕಡೆಗೆ ಸ್ಕೂಟರಿನಲ್ಲಿ ತೆರಳಿ ಮನೆ ಸಮೀಪಿಸುತ್ತಿದ್ದಂತೆ ಮುಂದಿನಿಂದ ಆಟೋ ರಿಕ್ಷಾ ಚಲಾಯಿಸಿಕೊಂಡು ಹೋಗುತ್ತಿದ್ದ, ಆರೋಪಿ ಪ್ರಸಾದ್ ಇಡ್ಯಾಡಿ ಆಟೋರಿಕ್ಷಾವನ್ನು ಗುಣಪಾಲರ ಸ್ಕೂಟರಿಗೆ ಅಡ್ಡ ಇಟ್ಟು ಅವ್ಯಾಚವಾಗಿ ಬೈದು, ಕೊಲ್ಲುವುದಾಗಿ

ಜಮೀನು ತಕರಾರು : ಇತ್ತಂಡಗಳ ವಿರುದ್ಧ ಪ್ರಕರಣ ದಾಖಲು Read More »

ಸಂಟ್ಯಾರ್ ನಲ್ಲಿ ಭೀಕರ ಅಪಘಾತ | ಹತ್ತಕ್ಕೂ ಹೆಚ್ಚು ವಾಹನಗಳಿಗೆ ಜಖಂ

ಪುತ್ತೂರು : ಸರಣಿ ಅಪಘಾತಗಳು ನಡೆದಿ ಪರಿಣಾಮ 10ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿಯಾದ ಘಟನೆ ಇಂದು ಸಂಜೆ ಸಂಟ್ಯಾರ್ ನಲ್ಲಿ ನಡೆದಿದೆ. ಪಾಣಾಜೆ – ಸಂಟ್ಯಾರ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ ನಿಲ್ಲಿಸಿದ್ದ ಹತ್ತಕ್ಕೂ ಹೆಚ್ಚು ಬೈಕ್ ಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ. ಪಾಣಾಜೆ ಕಡೆಯಿಂದ ಅತೀ ವೇಗದಲ್ಲಿ ಬರುತ್ತಿದ್ದ ಕಾರೊಂದು ಈ ಹತ್ತಕ್ಕೂ ಹೆಚ್ಚು ದ್ವಿಚಕ್ರ ವಾಹನಗಳಿಗೆ ಡಿಕ್ಕಿಯಾಗಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ ವಾಹನ ನಿಲ್ಲಿಸಿ ಬಸ್ ನಲ್ಲಿ ಉದ್ಯೋಗಕ್ಕೆ

ಸಂಟ್ಯಾರ್ ನಲ್ಲಿ ಭೀಕರ ಅಪಘಾತ | ಹತ್ತಕ್ಕೂ ಹೆಚ್ಚು ವಾಹನಗಳಿಗೆ ಜಖಂ Read More »

ಮಕ್ಕಳ ಆಸ್ಪತ್ರೆಯಲ್ಲಿ ಬೆಂಕಿ ಅವಘಡ | ಏಳು ನವಜಾತು ಶಿಶುಗಳು ಮೃತ್ಯು

ನವದೆಹಲಿ: ಆಸ್ಪತ್ರೆಯಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಿಂದ ಏಳು  ನವಜಾತ ಶಿಶುಗಳು ಮೃತಪಟ್ಟ ಘಟನೆ ಪೂರ್ವ ದೆಹಲಿಯ ವಿವೇಕ್ ವಿಹಾರ್ ನಗರದಲ್ಲಿ  ನಡೆದಿದೆ. ಈ ಮಕ್ಕಳ ಆಸ್ಪತ್ರೆಯಲ್ಲಿ ನವಜಾತ ಶಿಶುಗಳನ್ನು ಚಿಕಿತ್ಸೆಗೆಂದು ದಾಖಲು ಮಾಡಲಾಗಿತ್ತು. ಆದರೆ ರಾತ್ರಿ 11:32ರ ಸುಮಾರಿಗೆ ಕಟ್ಟಡದಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ 7 ನವಜಾತ ಶಿಶುಗಳು ಮೃತಪಟ್ಟಿವೆ. ಅಲ್ಲದೇ ಮೊದಲ ಮಹಡಿಯಲ್ಲಿದ್ದ 12 ಶಿಶುಗಳನ್ನು ರಕ್ಷಣೆ ಮಾಡಲಾಗಿದೆ. 5 ಮಕ್ಕಳಿಗೆ ಸದ್ಯ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದು ಬಂದಿದೆ.

ಮಕ್ಕಳ ಆಸ್ಪತ್ರೆಯಲ್ಲಿ ಬೆಂಕಿ ಅವಘಡ | ಏಳು ನವಜಾತು ಶಿಶುಗಳು ಮೃತ್ಯು Read More »

ಟ್ರಕ್-ಕಾರು ಭೀಕರ ಅಪಘಾತ : ಐವರು ಸ್ಥಳದಲ್ಲೇ ಮೃತ್ಯು

ಹಾಸನ: ಕಾರು ಹಾಗೂ ಟ್ರಕ್ ಡಿಕ್ಕಿ ಹೊಡೆದುಕೊಂಡ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ಹಾಸನ ಹೊರವಲಯದ ಈಚನಹಳ್ಳಿ ಬಳಿ ಇಂದು ಮುಂಜಾನೆ ಸಂಭವಿಸಿದೆ. ನಾರಾಯಣಪ್ಪ, ಸುನಂದಾ, ರವಿಕುಮಾರ್, ನೇತ್ರ, ಬಾಲಕ ಚೇತನ್, ಡ್ರೈವರ್ ರಾಕೇಶ್ ಮೃತಪಟ್ಟವರು ಎಂದು ತಿಳಿದು ಬಂದಿದೆ. ಮೃತರು ಹೊಸಕೋಟೆ ತಾಲ್ಲೂಕಿನ, ಅಂದರಹಳ್ಳಿ ಹಾಗೂ ದೇವನಹಳ್ಳಿ ಬಳಿಯ ಕಾರಹಳ್ಳಿ ಮೂಲದವರು ಎನ್ನಲಾಗಿದೆ. ಇಬ್ಬರು ಮಹಿಳೆ, ಮೂವರು ಪುರುಷರು, ಒಂದು ಮಗು ಕೂಡ ಮೃತಪಟ್ಟಿದೆ. ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಬಂಧಿಕರನ್ನು ನೋಡಲು ಕುಟುಂಬ ತೆರಳಿತ್ತು.

ಟ್ರಕ್-ಕಾರು ಭೀಕರ ಅಪಘಾತ : ಐವರು ಸ್ಥಳದಲ್ಲೇ ಮೃತ್ಯು Read More »

ಮನೆಯ ಕೆರೆಗೆ ಬಿದ್ದು ಯುವಕ ಮೃತ್ಯು

ಬೆಳ್ತಂಗಡಿ: ಕಳೆದ ಆರು ತಿಂಗಳ ಹಿಂದೆ ಮದುವೆಯಾಗಿದ್ದ ನವ ವಿವಾಹಿತ ಮನೆಯ ಕೆರೆಗೆ ಜಾರಿ ಬಿದ್ದು ಮೃತಪಟ್ಟ ಘಟನೆ ಶನಿವಾರ ರಾತ್ರಿ ಬೆಳ್ತಂಗಡಿಯ ನಂದಿಬೆಟ್ಟದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ನಂದಿಬೆಟ್ಟದ ಹೊಸಹೊತ್ತು ನಿವಾಸಿ ಸದಾಶಿವ ಶೆಟ್ಟಿಯ ಎಂಬವರ ಪುತ್ರ ಶೈಲೇಶ್ ಶೆಟ್ಟಿ(38) ಮೃತಪಟ್ಟವರು. ಒಬ್ಬನೇ ಮಗನಾಗಿರುವ ಶೈಲೇಶ್ ಕಳೆದ ಆರು ತಿಂಗಳ ಹಿಂದೆ ಮದುವೆಯಾಗಿದ್ದು, ಕೃಷಿ ಕೆಲಸ ಮಾಡಿಕೊಂಡಿರುವಾಗ ಮನೆಯ ಕೆರೆಗೆ ರಾತ್ರಿ ಬಿದ್ದು ಕೆಸರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.. ಸ್ಥಳಕ್ಕೆ ಬೆಳ್ತಂಗಡಿ ಅಗ್ನಿಶಾಮಕ ದಳದ

ಮನೆಯ ಕೆರೆಗೆ ಬಿದ್ದು ಯುವಕ ಮೃತ್ಯು Read More »

ಕಾರು-ಆಕ್ಟಿವಾ ಡಿಕ್ಕಿ | ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆಕ್ಟಿವಾ ಸವಾರೆ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು

ಪುತ್ತೂರು : ಕಬಕ ಸಮೀಪದ ಕೂವೆತ್ತಿಲದಲ್ಲಿ ಕೆಲ ದಿನಗಳ ಹಿಂದೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮಿತ್ತೂರು ಸಮೀಪದ ಸೂರ್ಯ ನಿವಾಸಿ ಲಿಂಗಪ್ಪ ಗೌಡರ ಪುತ್ರಿ, ವಿವೇಕಾನಂದ ಕಾಲೇಜಿನ ಪದವಿ ವಿದ್ಯಾರ್ಥಿನಿ ಮಂಜುಶ್ರೀ (20) ಮೃತ ಯುವತಿ. ಕೆಲ ಸಮಯಗಳ ಹಿಂದೆ ಕಬಕ ಸಮೀಪದ ಕೂವೆತ್ತಿಲದಲ್ಲಿ ಆಲ್ಟೋ ಕಾರು ಹಾಗೂ ಆಕ್ಟಿವಾ ನಡುವೆ ನಡೆದ ಅಪಘಾತದಲ್ಲಿ ಮಂಜುಶ್ರೀ ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ರಾತ್ರಿ ವೇಳೆ

ಕಾರು-ಆಕ್ಟಿವಾ ಡಿಕ್ಕಿ | ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆಕ್ಟಿವಾ ಸವಾರೆ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು Read More »

ಲಾರಿ-ಓಮ್ನಿ ಭೀಕರ ಅಪಘಾತ | ನಾಲ್ವರು ಸ್ಥಳದಲ್ಲೇ ಮೃತ್ಯು | ಧರ್ಮಸ್ಥಳ ಮಂಜುನಾಥನ ದರ್ಶನ ಮಾಡಿ ತೆರಳುತ್ತಿರುವಾಗ ದುರ್ಘಟನೆ

ಲಾರಿ ಹಾಗೂ ಓಮ್ನಿ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟು, ಮೂವರು ಗಂಭೀರ ಗಾಯಗೊಂಡ ಘಟನೆ ಚಿಕ್ಕಮಗಳೂರಿನಲ್ಲಿ ಇಂದು ನಡೆದಿದೆ. ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದುಕೊಂಡು ವಾಪಸ್ ಆಗುತ್ತಿದ್ದ ವೇಳೆ ಈ ಭೀಕರ ಅಪಘಾತ ಸಂಭವಿಸಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಭೀಕರ ಅಪಘಾತ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿ 173 ರಲ್ಲಿ ಫುಲ್ ಟ್ರಾಫಿಕ್ ಜಾಮ್ ಉಂಟಾಗಿದ್ದು, ಕೂಡಲೇ ಸ್ಥಳಕ್ಕೆ

ಲಾರಿ-ಓಮ್ನಿ ಭೀಕರ ಅಪಘಾತ | ನಾಲ್ವರು ಸ್ಥಳದಲ್ಲೇ ಮೃತ್ಯು | ಧರ್ಮಸ್ಥಳ ಮಂಜುನಾಥನ ದರ್ಶನ ಮಾಡಿ ತೆರಳುತ್ತಿರುವಾಗ ದುರ್ಘಟನೆ Read More »

ಬೈಕ್ ಸಮೇತ ಸೇತುವೆಯಿಂದ ಕೆಳಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಕಾಣಿಯೂರು: ಬೈಕ್ ಸಮೇತ ಸೇತುವೆಯಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ದೋಳ್ಪಾಡಿ ಗ್ರಾಮದ ಅಜ್ಜಿನಡ್ಕ ನಿವಾಸಿ ಬಾಬು ಎಂಬವರ ಪುತ್ರ ವಸಂತ (40) ಮೃತಪಟ್ಟವರು. ಕಾಣಿಯೂರು ಸಮೀಪದ ದೋಳ್ಪಾಡಿ ಗ್ರಾಮದ ಕೊಜಂಬೇಡಿ ಎಂಬಲ್ಲಿ ಮೇ 13 ರಂದು ಬೆಳಗ್ಗೆ ಕೂಲಿ ಕೆಲಸಕ್ಕೆಂದು ತನ್ನ ಮೋಟಾರ್ ಬೈಕ್ ನಲ್ಲಿ ಎಡಮಂಗಲಕ್ಕೆ ಹೋಗಿದ್ದ ವಸಂತರವರು ಅದೇ ಬೈಕಿನಲ್ಲಿ ವಾಪಾಸು ಮನೆಗೆ ಬರುತ್ತಿರುವಾಗ ಕೊಜಂಬೇಡಿ ಎಂಬಲ್ಲಿರುವ ಸೇತುವೆ ಬಳಿ ನಿಯಂತ್ರಣ ತಪ್ಪಿ ಬೈಕ್ ಸಮೇತ ಸೇತುವೆಯಿಂದ

ಬೈಕ್ ಸಮೇತ ಸೇತುವೆಯಿಂದ ಕೆಳಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು Read More »

ಸ್ಕೂಟರ್ ಗೆ ಬೋರ್ ವೆಲ್ ಲಾರಿ ಡಿಕ್ಕಿ‌ : ತಂದೆ ಮೃತ್ಯು, ಮಗ ಗಂಭೀರ

ಬಂಟ್ವಾಳ : ಬೋರ್‌ವೆಲ್‌ ಕೊರೆಯುವ ಯಂತ್ರವಿರುವ ಘನಗಾತ್ರದ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟು, ಸಹಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಅಲ್ಲಿಪಾದೆ ಎಂಬಲ್ಲಿ ಬುಧವಾರ ರಾತ್ರಿ ವೇಳೆ ನಡೆದಿದೆ. ಮೃತರು ನಾವೂರ ಸಮೀಪದ ಪರಾರಿ ಜಯಪೂಜಾರಿ (55) ಎಂದು ಗುರುತಿಸಲಾಗಿದ್ದು, ಇವರ ಮಗ ರಕ್ಷಿತ್ ಸಹ ಸವಾರನಾಗಿದ್ದು, ಈತನಿಗೆ ಗಂಭೀರ ಗಾಯವಾಗಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಕೂಟರ್ ನಲ್ಲಿ ತಂದೆ ಮಗ ಸಂಚಾರ ಮಾಡುತ್ತಿರುವ ವೇಳೆ ಲಾರಿ ಢಿಕ್ಕಿಯಾಗಿದೆ ಎಂದು

ಸ್ಕೂಟರ್ ಗೆ ಬೋರ್ ವೆಲ್ ಲಾರಿ ಡಿಕ್ಕಿ‌ : ತಂದೆ ಮೃತ್ಯು, ಮಗ ಗಂಭೀರ Read More »

error: Content is protected !!
Scroll to Top