ಸ್ಕೂಟಿ-ಸರಕಾರಿ ಬಸ್ ಅಪಘಾತ | ಸ್ಕೂಟಿ ಸವಾರ, ನೆಲ್ಲೂರು ಕೆಮ್ರಾಜೆ ಪಂಚಾಯಿತಿ ಸದಸ್ಯ ಮೃತ್ಯು
ಸುಳ್ಯ: ದ್ವಿಚಕ್ರ ವಾಹನ ಹಾಗೂ ಸರಕಾರಿ ಬಸ್ ನಡುವೆ ನಡೆದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ಸೋಣಂಗೇರಿ ಸಮೀಪದ ಸುತ್ತುಕೋಟೆಯಲ್ಲಿ ಇಂದು ನಡೆದಿದೆ. ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್ ಸದಸ್ಯ ರಾಮಚಂದ್ರ ಪ್ರಭು (68) ಮೃತಪಟ್ಟವರು. ರಾಮಚಂದ್ರ ಪ್ರಭು ಅವರು ತನ್ನ ಸ್ಕೂಟಿಯಲ್ಲಿ ಸುಳ್ಯಕ್ಕೆ ಬರುತ್ತಿದ್ದ ವೇಳೆ ಎದುರಿನಿಂದ ಬರುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ನಡುವೆ ಅಪಘಾತವಾಗಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡ ರಾಮಚಂದ್ರ ಪ್ರಭುರವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ರಾಮಚಂದ್ರ ಪ್ರಭು […]
ಸ್ಕೂಟಿ-ಸರಕಾರಿ ಬಸ್ ಅಪಘಾತ | ಸ್ಕೂಟಿ ಸವಾರ, ನೆಲ್ಲೂರು ಕೆಮ್ರಾಜೆ ಪಂಚಾಯಿತಿ ಸದಸ್ಯ ಮೃತ್ಯು Read More »