ಬಸ್ ಪಲ್ಟಿಯಾಗಿ 25ಕ್ಕೂ ಹೆಚ್ಚು ಟೆಕ್ಕಿಗಳಿಗೆ ಗಾಯ
ಕುದುರೆಮುಖಕ್ಕೆ ಪ್ರವಾಸ ಹೊರಟಿದ್ದ ಬಸ್ ಅಪಘಾತ ಚಿಕ್ಕಮಗಳೂರು: ಖಾಸಗಿ ಬಸ್ ಪಲ್ಟಿಯಾಗಿ 25ಕ್ಕೂ ಹೆಚ್ಚು ಟೆಕ್ಕಿಗಳು ಗಾಯಗೊಂಡ ಘಟನೆ ಮೂಡಿಗೆರೆ ತಾಲೂಕಿನ ದೇವನ ಗೂಲ್ ಗ್ರಾಮದ ಬಳಿ ಇಂದು ಮುಂಜಾನೆ ಸಂಭವಿಸಿದೆ. ಖಾಸಗಿ ಕಂಪನಿ ನೌಕರರು ಬೆಂಗಳೂರಿನಿಂದ ಕುದುರೆಮುಖಕ್ಕೆ ಪ್ರವಾಸಕ್ಕೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ವೀಕೆಂಡ್ ಹಿನ್ನೆಲೆ ಎಂ.ಎನ್.ಸಿ ಕಂಪನಿಯಲ್ಲಿ ಕೆಲಸ ಮಾಡುತ್ತಿವ 40ಕ್ಕೂ ಹೆಚ್ಚು ಯುವಕ–ಯುವತಿಯರು ನೇತ್ರಾವತಿ ಪೀಕ್ ಟ್ರಕ್ಕಿಂಗ್ಗೆ ಹೊರಟಿದ್ದರು. ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಅಪಘಾತದಲ್ಲಿ 25ಕ್ಕೂ ಹೆಚ್ಚು […]
ಬಸ್ ಪಲ್ಟಿಯಾಗಿ 25ಕ್ಕೂ ಹೆಚ್ಚು ಟೆಕ್ಕಿಗಳಿಗೆ ಗಾಯ Read More »










