ನದಿಗೆ ಮೀನು ಹಿಡಿಯಲು ಹೋದ ವ್ಯಕ್ತಿ ನೀರುಪಾಲು
ಬಿ.ಸಿ.ರೋಡ್ : ಗಾಳ ಹಾಕಿ ಮೀನು ಹಿಡಿಯುತ್ತಿದ್ದ ಸಂದರ್ಭ ಕಾಲು ಜಾರಿ ನದಿಗೆ ಬಿದ್ದು ಕೊಚ್ಚಿ ಹೋದ ಘಟನೆ ಗುರುವಾರ ಸಂಜೆ ಅಜಿಲಮೊಗರು ಸೇತುವೆ ಬಳಿ ನಡೆದಿದೆ. ಮಣಿನಾಲ್ಕೂರು ಗ್ರಾಮದ ಕುಟೇಲು ಎಂಬಲ್ಲಿಗೆ ಸುರತ್ಕಲ್ ನ ಕಾನ ನಿವಾಸಿ ಮೈಕಲ್ (53) ನೀರು ಪಾಲಾದವರು. ಮೈಕಲ್ ಅವರು ಸುದೀಪ ಹಾಗೂ ದಯಾನಂದ, ಜನಾರ್ದನ ಎಂಬವರ ಜೊತೆಗೆ ನದಿಗೆ ತೆರಳಿ ಗಾಳ ಹಾಕಿ ಮೀನು ಹಿಡಿಯುತ್ತಿದ್ದರು. ಸಂಜೆ ಸುಮಾರು 6.15 ರ ಹೊತ್ತಿಗೆ ಸುದೀಪ ಮತ್ತು ದಯಾನಂದರು ಮನೆಗೆ […]
ನದಿಗೆ ಮೀನು ಹಿಡಿಯಲು ಹೋದ ವ್ಯಕ್ತಿ ನೀರುಪಾಲು Read More »