ಕ್ಯಾಂಟರ್ಗೆ ಕಾರು ಡಿಕ್ಕಿ : ನಾಲ್ವರು ಸ್ಥಳದಲ್ಲೇ ಸಾವು
ಬಾಗಲಕೋಟೆ : ಕ್ಯಾಂಟರ್ಗೆ ಕಾರು ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಭೀಕರ ಅಪಘಾತ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಧನ್ನೂರು ಗ್ರಾಮದ ಬಳಿ ತಡರಾತ್ರಿ ನಡೆದಿದೆ. ಲಕ್ಷ್ಮಣ ವಡ್ಡರ್(55), ಬೈಲಪ್ಪ ಬಿರಾದಾರ್(45), ರಾಮಣ್ಣ ನಾಯಕ(50), ಚಾಲಕ ರಫಿಕ್ ಮುಲ್ಲಾ(25) ಎಂಬ ನಾಲ್ವರು ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ. ಮೃತರು ವಿಜಯಪುರ ಜಿಲ್ಲೆ ಬಿದರಕುಂದಿ ಗ್ರಾಮದ ನಿವಾಸಿಗಳು ಎಂದು ತಿಳಿದು ಬಂದಿದೆ.ಕಾರು ಮುದ್ದೇಬಿಹಾಳದ ಕಡೆ ಹೊರಟಿತ್ತು. ಕ್ಯಾಂಟರ್ ಮುದ್ದೇಬಿಹಾಳದಿಂದ ಹುನಗುಂದ ಕಡೆ ತೆರಳಿತ್ತು. ಚಾಲಕ ನಿದ್ದೆ ಮಂಪರಿನಲ್ಲಿದ್ದ ಕಾರಣ ಕ್ಯಾಂಟರ್ಗೆ […]
ಕ್ಯಾಂಟರ್ಗೆ ಕಾರು ಡಿಕ್ಕಿ : ನಾಲ್ವರು ಸ್ಥಳದಲ್ಲೇ ಸಾವು Read More »