ಅಪಘಾತ

ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ಲಕ್ಷ್ಮೀ ಹೆಬ್ಬಾಳ್ಕರ್‌ ಆಸ್ಪತ್ರೆಯಿಂದ ಬಿಡುಗಡೆ

ಬೆಳಗಾವಿ: ಕಾರು ಅಪಘಾತದಲ್ಲಿ ಗಾಯಗೊಂಡು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಡಿಸ್ಚಾರ್ಜ್ ಆಗಿದ್ದಾರೆ. ಜನವರಿ 14ರಂದು ಬೆಂಗಳೂರಿನಿಂದ ಬೆಳಗಾವಿಗೆ ತೆರಳುವಾಗ ಅಂಬಡಗಟ್ಟಿ ಬಳಿ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತವಾಗಿ, ಕತ್ತಿಗೆ ಗಾಯವಾಗಿತ್ತು. 13 ದಿನಗಳ ಕಾಲ ಚಿಕಿತ್ಸ ಪಡೆದ ಬಳಿಕ ಲಕ್ಷ್ಮೀ ಹೆಬ್ಬಾಳ್ಕರ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್, ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ. ನನಗೆ ಆಗಬಾರದ ದುರ್ಘಟನೆ ಆಯಿತು. ಕೊನೇ ಹಂತ ನೋಡಿ ಹೋರಾಟ ಮಾಡಿ […]

ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ಲಕ್ಷ್ಮೀ ಹೆಬ್ಬಾಳ್ಕರ್‌ ಆಸ್ಪತ್ರೆಯಿಂದ ಬಿಡುಗಡೆ Read More »

ಬಸ್‍ನಿಂದ ತಲೆ ಹೊರಹಾಕಿದ ಮಹಿಳೆಗೆ ಲಾರಿ ಡಿಕ್ಕಿ | ದೇಹದಿಂದ ಬೇರ್ಪಟ್ಟ ರುಂಡ

ಚಾಮರಾಜನಗರ : ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಕಿಟಿಕಿಯಿಂದ ತಲೆ ಹೊರ ಹಾಕಿದ್ದು, ಎದುರಿಗೆ ಬಂದ ಲಾರಿಯೊಂದು ತಲೆಯನ್ನೇ ಕತ್ತರಿಸಿಕೊಂಡು ಹೋಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲು ಪೇಟೆಯಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲು ಪೇಟೆಯಿಂದ ನಂಜನಗೂಡು ಕಡೆಗೆ ಹೊರಟ್ಟಿದ್ದ ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ತಮ್ಮ ತಲೆಯನ್ನು ಕಿಟಕಿಯಿಂದ ಹೊರ ಹಾಕಿದ್ದ ವೇಳೆ ಮುಂಭಾಗದಿಂದ ವೇಗವಾಗಿ ಬಂದ ಲಾರಿಯೊಂದು ಮಹಿಳೆಯ ದೇಹದಿಂದ ರುಂಡವನ್ನು ಬೇರ್ಪಡಿಸಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದು ಲಾರಿಯನ್ನು

ಬಸ್‍ನಿಂದ ತಲೆ ಹೊರಹಾಕಿದ ಮಹಿಳೆಗೆ ಲಾರಿ ಡಿಕ್ಕಿ | ದೇಹದಿಂದ ಬೇರ್ಪಟ್ಟ ರುಂಡ Read More »

ದ್ವಿಚಕ್ರ- ಆಟೋ ನಡುವೆ ಡಿಕ್ಕಿ| ಸವಾರರು ಗಂಭೀರ ಗಾಯ

ವಿಟ್ಲ: ದ್ವಿಚಕ್ರ ವಾಹನ ಮತ್ತು ಆಟೋ ರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಘಟನೆ ವಿಟ್ಲ – ಸಾಲೆತ್ತೂರು ಮಾರ್ಗ ಸಮೀಪವಿರುವ ವಿಟ್ಲದ ಸೈಂಟ್  ರೀಟಾ ವಿದ್ಯಾಸಂಸ್ಥೆಯ ರಸ್ತೆಯ ಬಳಿ ನಡೆದಿದೆ.  ದ್ವಿಚಕ್ರ ವಾಹನ ಸಾಲೆತ್ತೂರು ಕಡೆಯಿಂದ ವಿಟ್ಲ ಕಡೆಗೆ ಸಂಚರಿಸುತ್ತಿದ್ದು, ರಿಕ್ಷಾ ವಿಟ್ಲದಿಂದ ಕುಡ್ತ ಮುಗೇರು ಕಡೆಗೆ ಬರುತ್ತಿತ್ತು ಎನ್ನಲಾಗಿದೆ. ಘಟನೆಯ ಪರಿಣಾಮ ದ್ವಿಚಕ್ರ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ರಿಕ್ಷಾ ಚಾಲಕನಿಗೂ ಗಾಯಗಳಾಗಿದೆ. ಗಾಯಾಳುಗಳನ್ನು  ಆಸ್ಪತ್ರೆಗೆ ದಾಖಲಿಸಲಾಗಿದೆ. ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ರಿಕ್ಷಾ ಮತ್ತೊಂದು

ದ್ವಿಚಕ್ರ- ಆಟೋ ನಡುವೆ ಡಿಕ್ಕಿ| ಸವಾರರು ಗಂಭೀರ ಗಾಯ Read More »

ಪೆಟ್ರೋಲ್ ಸುರಿದುಕೊಂಡು ಪತಿ ಆತ್ಮಹತ್ಯೆ 

ಬೆಂಗಳೂರು : ಪತ್ನಿ ಮನೆಗೆ ಹೋಗಿ ಪೆಟ್ರೋಲ್ ಸುರಿದುಕೊಂಡು ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಾಗರಭಾವಿಯ ಎನ್​ಜಿಎಫ್​ ಲೇಔಟ್​ನ ಅಪಾರ್ಟ್‌ಮೆಂಟ್​ನಲ್ಲಿ ನಡೆದಿದೆ. ಮಂಜುನಾಥ್ (39) ಆತ್ಮಹತ್ಯೆ ಮಾಡಿಕೊಂಡ  ಪತಿ ಎನ್ನಲಾಗಿದೆ. ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿದ್ದಾರೆ. ಹೆಂಡತಿಯ ಬಳಿ ಡಿವೋರ್ಸ್ ಬೇಡ ಎಂದಿದ್ದ ಮಂಜುನಾಥ್, ಮತ್ತೆ ಒಂದಾಗಿ ಬಾಳೋಣ ಅಂತಾ ಕೇಳಲು ಎನ್​ಜಿಎಫ್ ಲೇಔಟ್​ನಲ್ಲಿರುವ ಹೆಂಡತಿ ವಾಸವಿದ್ದ ಮನೆಗೆ  8 ಗಂಟೆಗೆ ಮಂಜುನಾಥ್ ಬಂದಿದ್ದ. ಇದಿಕೆ ಪ್ರತಿಕ್ರೀಯಿಸಿದ ಪತ್ನಿ ನಯನ ನೀನೆಷ್ಟು ಹಿಂಸೆ ಕೊಟ್ಟಿದ್ದೀಯಾ, ಹೊಡೆದಿದ್ದೀಯಾ ನಾನು ಬರಲ್ಲವೆಂದು

ಪೆಟ್ರೋಲ್ ಸುರಿದುಕೊಂಡು ಪತಿ ಆತ್ಮಹತ್ಯೆ  Read More »

ಕರ್ನಾಟಕ ಎಕ್ಸ್‌ಪ್ರೆಸ್‌ ರೈಲು ದುರಂತ : ಸಾವಿನ ಸಂಖ್ಯೆ 11ಕ್ಕೇರಿಕೆ

ಬೆಂಕಿ ಹತ್ತಿಕೊಂಡ ವದಂತಿ ನಂಬಿ ಹಳಿಗೆ ಹಾರಿದವರ ಮೇಲೆ ಹರಿದ ಇನ್ನೊಂದು ರೈಲು ಮುಂಬಯಿ: ಬೆಂಗಳೂರಿನಿಂದ ದಿಲ್ಲಿಗೆ ಹೋಗುತ್ತಿದ್ದ ಕರ್ನಾಟಕ ಎಕ್ಸ್‌ಪ್ರೆಸ್‌ ರೈಲು ಹರಿದು 11 ಮಂದಿ ಸಾವನ್ನಪ್ಪಿದ್ದಾರೆ ಎಂದು ನಾಸಿಕ್ ರೈಲ್ವೆ ವಿಭಾಗೀಯ ಆಯುಕ್ತ ಪ್ರವೀಣ್ ಗೆದಮ್ ತಿಳಿಸಿದ್ದಾರೆ.ಮಹಾರಾಷ್ಟ್ರದ ಜಲಗಾಂವ್ ದಾಟುತ್ತಿದ್ದ ಪುಷ್ಪಕ್‌ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬ ವದಂತಿ ಪ್ರಯಾಣಿಕರಲ್ಲಿ ಭೀತಿ ಮೂಡಿಸಿತ್ತು. ಪ್ರಯಾಣಿಕರು ರೈಲಿನ ಚೈನ್‌ ಎಳೆದಿದ್ದಾರೆ. ರೈಲು ನಿಂತ ತಕ್ಷಣ ಪ್ರಯಾಣಿಕರು ಇಳಿದು ರೈಲ್ವೆ ಹಳಿ ಮೇಲೆ ತೆರಳುತ್ತಿದ್ದರು. ಈ

ಕರ್ನಾಟಕ ಎಕ್ಸ್‌ಪ್ರೆಸ್‌ ರೈಲು ದುರಂತ : ಸಾವಿನ ಸಂಖ್ಯೆ 11ಕ್ಕೇರಿಕೆ Read More »

ಕಾರು-ಬೈಕ್‍ ಭೀಕರ ಅಪಘಾತ : ಬೈಕ್‍ ಸವಾರ ಗಂಭೀರ

ಸುಳ್ಯ: ಕಾರು ಮತ್ತು ಬೈಕ್‍ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಬೈಕ್‍ ಸವಾರ ಗಂಭೀರ ಗಾಯಗೊಂಡ ಘಟನೆ ಇಂದು ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪೆರಾಜೆ ಸಮೀಪದ ಕಲ್ವೆರ್ಪೆಯಲ್ಲಿ ನಡೆದಿದೆ. ಬೈಕ್ ಮಡಿಕೇರಿ ಕಡೆಯಿಂದ ಮಂಗಳೂರು ಕಡೆ ತೆರಳುತ್ತಿತ್ತು. ಕಾರು ಸುಳ್ಯದಿಂದ ಸಂಪಾಜೆ ಕಡೆ ತೆರಳುತ್ತಿತ್ತು ಎಂದು ತಿಳಿದು ಬಂದಿದೆ‌. ಗಾಯಾಳು ಬೈಕ್ ಸವಾರನನ್ನು ಅಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ಕಾರು-ಬೈಕ್‍ ಭೀಕರ ಅಪಘಾತ : ಬೈಕ್‍ ಸವಾರ ಗಂಭೀರ Read More »

ಕಾರು-ಖಾಸಗಿ ಶಾಲಾ ವಾಹನ ಡಿಕ್ಕಿ

ಪುತ್ತೂರು : ಕಾರು ಹಾಗೂ ಖಾಸಗಿ ಶಾಲಾ ವಾಹನ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಒಬ್ಬರಿಗೆ ಸಣ್ಣಪುಟ್ಟ ಗಾಯವಾದ ಘಟನೆ ಮಂಜಲ್ಪಡ್ಡು ಎಂಬಲ್ಲಿ ಇಂದು ನಡೆದಿದೆ. ಅಪಘಾತದ ಪರಿಣಾಮ ಕಾರಿನ ಮುಂಭಾಗ ಜಖಂ ಗೊಂಡಿದ್ದು ಏರ್ ಬ್ಯಾಗ್ ತೆರೆದುಕೊಂಡಿದೆ. ಈ ಸಂದರ್ಭ ಹಿಂಬದಿ ಇದ್ದ ಪಿಕಪ್ ವಾಹನಕ್ಕೆ ಇನೋವ ಕಾರು ಕೂಡ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಕಾರು-ಖಾಸಗಿ ಶಾಲಾ ವಾಹನ ಡಿಕ್ಕಿ Read More »

ಬೆಂಕಿ ತಗುಲಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ವಿಟ್ಲ: ಆಕಸ್ಮಿಕವಾಗಿ ಬೆಂಕಿ ತಗುಲಿ ಗಂಭೀರ ಗಾಯಗೊಂಡ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಅನಂತಾಡಿ ಗ್ರಾಮದ ಶಾಕೊಟ್ಟೆ ನಿವಾಸಿ ದಿ. ಹೊನ್ನಪ್ಪ ಗೌಡr ಪತ್ನಿ ಸುಶೀಲ (76) ಮೃತಪಟ್ಟವರು. ಸುಶೀಲ ಅವರು ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಅವರ ಸೀರೆಗೆ ಬೆಂಕಿ ತಗುಲಿ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಈ ಕುರಿತು  ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಕಿ ತಗುಲಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು Read More »

ಚಾರ್ಮಾಡಿಯ ಗುಡ್ಡ ಪ್ರದೇಶದಲ್ಲಿ ಬೆಂಕಿ ಅನಾಹುತ | ನೂರಾರು ಎಕರೆ ಅರಣ್ಯ ನಾಶ

ಚಾರ್ಮಾಡಿ ಘಾಟ್ : ಚಾರ್ಮಾಡಿಯ ಗುಡ್ಡದ ತುದಿಯಲ್ಲಿ ಕಾಡ್ಲಿಚ್ಚು ಕಾಣಿಸಿಕೊಂಡಿದ್ದು ಬೆಂಕಿಯ ಕೆನ್ನಾಲಿಗೆಗೆ ನೂರಾರು ಎಕರೆ ಅರಣ್ಯ ಸುಟ್ಟು ಕರಕಲಾಗಿದೆ. ಯಾವ ಕಾರಣದಿಂದ ಬೆಂಕಿ ಉಂಟಾಗಿದೆ ಎಂದು ತಿಳಿದು ಬಂದಿಲ್ಲ ಪ್ರಾಣಿ ಸೇರಿದಂತೆ ಅಪರೂಪದ ಸಸ್ಯ ಸಂಪತ್ತು ನಾಶವಾಗಿದೆ ಎಂಬುವುದಾಗಿ ಶಂಕೆ ವ್ಯಕ್ತವಾಗಿದೆ. ಸದ್ಯ ಅರಣ್ಯ ಇಲಾಖೆಯ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ದ.ಕ. ಜಿಲ್ಲಾ ವಿಭಾಗದ ಘಾಟಿ ಪ್ರದೇಶ ಈ ಸ್ಥಳಕ್ಕೆ ಹತ್ತಿರವಿದ್ದು ಅಲ್ಲಿಗೂ ಬೆಂಕಿ ವ್ಯಾಪಿಸುವ ಭೀತಿ ಇದೆ. ಚಾರ್ಮಾಡಿ ಘಾಟಿಯಲ್ಲಿ ಹೆಚ್ಚಾಗಿ

ಚಾರ್ಮಾಡಿಯ ಗುಡ್ಡ ಪ್ರದೇಶದಲ್ಲಿ ಬೆಂಕಿ ಅನಾಹುತ | ನೂರಾರು ಎಕರೆ ಅರಣ್ಯ ನಾಶ Read More »

ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಕುಂದಾಪುರ : ಬಳ್ಳೂರು ಸಮೀಪದ ಹೊಳೆಯ ಬದಿಗೆ ಹೋಗಿದ್ದು ಅಲ್ಲಿ ಸ್ಕೂಟಿಯನ್ನು ನಿಲ್ಲಿಸಿ, ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರದಲ್ಲಿ ನಡೆದಿದೆ. ಶೃತಿ ಹಾಗೂ ವಿನಯ್ ಅಂತರ್ಜಾತಿ ವಿವಾಹವಾಗಿದ್ದು, ಸಾಲಿಗ್ರಾಮದ ಮೂಲದ  ಶೃತಿ ಬ್ರಾಹ್ಮಣರಾಗದ್ದರು, ಕಾಲೇಜಲ್ಲಿರುವಾಗ ವಿನಯ್ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು. ಪ್ರಸ್ತುತವಾಗಿ ಬಳ್ಳೂರು ಸಮೀಪದ ಬಿಹೆಚ್ ನಲ್ಲಿ ನೆಲೆಸಿದ್ದ ವಿನಯ್ ಹಾಗೂ ಶೃತಿ ದಂಪತಿ, ಬಳ್ಳೂರಿನಲ್ಲಿ ಜಾಗ ಖರೀದಿ ಮಾಡಿದ್ದರು  ಈ ಸಂಬಂಧ ಬುಧವಾರ ಜಾಗದ ನೋಂದಣಿಗೆ ಹೋಗಿ ಮರುಳಿದ ಬಳಿಕ ಶ್ರುತಿ ಅವರು

ನದಿಗೆ ಹಾರಿ ಮಹಿಳೆ ಆತ್ಮಹತ್ಯೆ Read More »

error: Content is protected !!
Scroll to Top