ಬಸ್-ದ್ವಿಚಕ್ರ ವಾಹನ ಅಪಘಾತ : ದ್ವಿಚಕ್ರ ವಾಹನ ಸವಾರ ಮೃತ್ಯು
ಕಡಬ: ಸ್ಕೂಟಿ ಹಾಗೂ ಸರಕಾರಿ ಬಸ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟಿ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೈಕಂಬ ಬಳಿ ಸೋಮವಾರ ನಡೆದಿದೆ. ಬಿಳಿನೆಲೆ ಗ್ರಾಮದ ಚೇರು ನಿವಾಸಿ ದಿ.ವಿಶ್ವನಾಥ ಎಂಬವರ ಪುತ್ರ ವಿನ್ಯಾಸ್ (24) ಮೃತಪಟ್ಟ ಸ್ಕೂಟಿ ಸವಾರ. ಸುಬ್ರಹ್ಮಣ್ಯದಿಂದ ಕಡಬ ಕಡೆಗೆ ತೆರಳುತ್ತಿದ್ದ ಬಸ್ ಹಾಗೂ ಕೈಕಂಬ ಕಡೆಗೆ ತೆರಳುತ್ತಿದ್ದ ಸ್ಕೂಟರ್ ನಡುವೆ ಬಿಳಿನೆಲೆ ಗ್ರಾಮದ ಕೈಕಂಬ ಕೋಟೆಹೊಳೆ ಬಳಿ ಅಪಘಾತ ಸಂಭವಿಸಿದೆ. ಗಂಭೀರ ಗಾಯಗೊಂಡಿದ್ದ ವಿನ್ಯಾಸ್ ಆಸ್ಪತ್ರೆಗೆ ಸಾಗಿಸುವ ದಾರಿ […]
ಬಸ್-ದ್ವಿಚಕ್ರ ವಾಹನ ಅಪಘಾತ : ದ್ವಿಚಕ್ರ ವಾಹನ ಸವಾರ ಮೃತ್ಯು Read More »










